ಬೆಳಗಾವಿ- ಜಾರಕಿಹೊಳಿ ಕುಟುಂಬದ ರಾಜಕಾರಣದ ಇತಿಹಾಸದಲ್ಲೇ ಮೊದಲ ಬಾರಿಗೆ ಲಖನ್ ಜಾರಕಿಹೊಳಿ ಅವರ ಧರ್ಮಪತ್ನಿ ಶ್ರೀಮತಿ ಸಂದ್ಯಾ ಲಖನ್ ಜಾರಕಿಹೊಳಿ ಅವರು ಚುನಾವಣಾ ಪ್ರಚಾರದ ಅಖಾಡದಲ್ಲಿ ಧುಮುಕಿ ಎಲ್ಲರ ಗಮನ ಸೆಳೆದಿದ್ದಾರೆ. ಗೋಕಾಕ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರವಾಗಿ ಮತಯಾಚಿಸಿರುವದು ಜಾರಕಿಹೊಳಿ ಕುಟುಂದ ರಾಜಕಾರಣದಲ್ಲಿ ಇದೇ ಮೊದಲು ಬಾರಿ ಅನ್ನೋದು ವಿಶೇಷ ನಾನು ಗೋಕಾಕಿನಲ್ಲಿ ಹುಟ್ಟಿ ಬೆಳೆದವಳು ಗೋಕಾಕಿಗೂ ನನಗೂ ಅವಿನಾಭಾವ ಸಮಂಧ ಇದೆ ಮತದಾರರ …
Read More »ಗೋಕಾಕ ಕ್ಷೇತ್ರದಲ್ಲಿ ಅತೀ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆಯ ಕೇಸು ದಾಖಲು
ಉಪ ಚುನಾವಣೆ: 71 ಪ್ರಕರಣ ದಾಖಲು; ನಗದು ಹಣ, ಮದ್ಯ ವಶ ಬೆಳಗಾವಿ, -ಉಪ ಚುನಾವಣೆ ನಡೆಯುತ್ತಿರುವ ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟಾರೆ 71 ಪ್ರಕರಣಗಳನ್ನು ದಾಖಲಿಸುವ ಮೂಲಕ 3.23 ಲಕ್ಷ ರೂಪಾಯಿ ನಗದು ಸೇರಿದಂತೆ ಅಕ್ರಮ ಮದ್ಯ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 3.23 ಲಕ್ಷ ನಗದು; 5.26 ಲಕ್ಷ ಮೌಲ್ಯದ …
Read More »ಶ್ರೀಮಂತ ಪಾಟೀಲ ವರ್ಷಕ್ಕೆ 4 ರಿಂದ 5 ಕೋಟಿ ರೂ ದಾನ ಮಾಡ್ತಾರೆ- ಪಿ .ರಾಜೀವ
ಬೆಳಗಾವಿ- ಶ್ರೀಮಂತ ಪಾಟೀಲ ರಾಜಕಾರಣಕ್ಕ ಬರುವುದಕ್ಕೆ ಮೊದಲು. ರೈತರ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿವರು ಶ್ರೀಮಂತ ಪಾಟೀಲ ರು ತಮ್ಮ ಸಕ್ಕರೆ ಕಾರ್ಖಾನೆ ವತಿಯಿಂದ ನೂರಾರು ರೈತರ ಅನುಕೂಲ ಆಗುವ ನಿಟ್ಟಿನಲ್ಲಿ ಸ್ವಂತ ಖರ್ಚಿನಲ್ಲಿ ಏತ ನೀರಾವರಿ ಯೋಜನೆ ರಸ್ತೆ ಸೇರಿದಂತೆ ಅಭಿವೃದ್ಧಿ ಮಾಡಿ ಕೊಟ್ಟಿದ್ದಾರೆ ಎಂದು ಕುಡಚಿ ಶಾಸಕ ಪಿ ರಾಜೀವ ಹೇಳಿದರು ರಾಜಕಾರಣಕ್ಕೆ ಅವರು ಒಂದ ಕನಸು ಇಟ್ಟುಕೊಂಡು ಬಂದಿದ್ದು.ಜನರಿಗೆ ಒಳ್ಳೆಯ ಅನುಕೂಲ ಆಗುವ ನಿಟ್ಟಿನಲ್ಲಿ ಕನಸು …
Read More »ಚಮಚಾಗಳಿಗೆ ಚಮಚಾಗಿರಿಯ ವ್ಯೆವಸ್ಥೆಯ ಬಗ್ಗೆ ಗೊತ್ತು- ರಮೇಶ್ ಜಾರಕಿಹೊಳಿಗೆ ರಮೇಶ್ ಕುಮಾರ್ ಟಾಂಗ್
ಬೆಳಗಾವಿ- ಪಕ್ಷಾಂತರ ಮಾಡಿದ ಹದಿನೇಳು ಜನ ಶಾಸಕರನ್ನು ಅನರ್ಹರನ್ನಾಗಿ ಆದೇಶ ಮಾಡಿದ್ದ ಮಾಜಿ ಸ್ಪೀಕರ ಇಂದು ಗೋಕಾಕಿನಲ್ಲಿ ಸದ್ದು ಮಾಡಿದ್ರು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಚಾಟಿ ಬೀಸಿದರು. ಗೋಕಾಕಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್2023 ರ ವರೆಗೆ ರಮೇಶ ಜಾರಕಿಹೊಳಿ ಅನರ್ಹ ಮಾಡಿದೆ ನನ್ನ ತೀರ್ಪಿನಿಂದ ರಮೇಶ ಜಾರಕಿಹೊಳಿ ಸುಪ್ರೀಂ ಕೋರ್ಟ್ ಹೋದ್ರು. ಸುಪ್ರೀಂ ಕೋರ್ಟ್ ನನ್ನ ತೀರ್ಪು ಎತ್ತಿ ಹಿಡಿದಿದೆ ಇದು ನನಗೆ …
Read More »ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ,ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…!!
ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ,ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್…!! ಬೆಳಗಾವಿ- ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯದ ಕೊರತೆಯಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಅಡ್ಡಿಯಾಗುತ್ತಿದ್ದು ವಾರದೊಳಗಾಗಿ ಎಲ್ಲರೂ ಜಾಗೃತರಾಗಿ ಕೆಲಸ ಮಾಡಬೇಕೆಂದು ಶಾಸಕ ಅಭಯ ಪಾಟೀಲ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದರು ಬುಡಾ ಕಚೇರಿಯಲ್ಲಿ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು. ಹೆಸ್ಕಾಂ,ನವರು ಅಂಡರ್ ಗ್ರೌಂಡ್ ಕೇಬಲಿಂಗ್,ಬಿ ಎಸ್ ಎನ್ ಎಲ್ ನವರು ಕೇಬಲ್ ಶಿಪ್ಟಿಂಗ್ ಗ್ಯಾಸ್ ಪಾಯಿಪಲೈನ್ ಕಾಮಗಾರಿಯನ್ನು …
Read More »ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ
ಗೋಕಾಕಿನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಎರಡು ದಿನ ಠಿಖಾನಿ ಬೆಳಗಾವಿ- ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ಚಾಮಿ ನವ್ಹೆಂಬರ್ 30 ಹಾಗು ಡಿಸೆಂಬರ್ 1 ರಂದು ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ಠಿಖಾನಿ ಹೂಡಲಿದ್ದಾರೆ ಎರಡು ದಿನಗಳ ಕಾಲ ಗೋಕಾಕ್ ಕ್ಷೇತ್ರದಲ್ಲಿ ರೋಡ್ ಶೋ,ಮೂಲಕ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಅವರ ಪರವಾಗಿ ಮತಯಾಚಿಸಲಿದ್ದಾರೆ
Read More »ಚುನಾವಣೆಯ ಬಳಿಕ ರಮೇಶ್ ಒಂದು ವಾರ ಬಿಜೆಪಿಯಲ್ಲಿ ಉಳಿದು ತೋರಿಸಲಿ
ಬೆಳಗಾವಿ-ಗೋಕಾಕನಲ್ಲ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಸುದ್ದಿಘೋಷ್ಠಿ, ನಡೆಸಿ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಚುನಾವಣೆ ಮುಗಿದ ಬಳಿಕ ರಮೇಶ್ ಒಂದು ವಾರ ಬಿಜೆಪಿ ಇದ್ದು ತೋರಿಸಲಿ ನಾನೂ ನೋಡುವೆ ಎಂದು ದಿನೇಶ್ ಗುಂಡುರಾವ್ ರಮೇಶ್ ಜಾರಕಿಹೊಳಿ ಅವರಿಗೆ ಸವಾಲು ಹಾಕಿದ್ದಾರೆ ಚುನಾವಣೆ ಮುಗಿದ ಬಳಿಕ ರಮೇಶ್ ಅತಂತ್ರರಾಗುತ್ತಾರೆ ಅವರಿಗಾಗಿ ಕಾಂಗ್ರೆಸ್ ಬಾಗಿಲು ಬಂದ್ ಆಗಿದೆ ಜೆಡಿಎಸ್ ನಲ್ಲೂ ಜಾಗವಿಲ್ಲ ಮುಂದೆ ಅವರು ಸ್ವಂತ ಪಕ್ಷ ರಚಿಸಿಕೊಳ್ಳುವ ಪರಿಸ್ಥಿತಿ …
Read More »ಊರ ಹೊರಗ ಪಾಯಿಖಾನೆ ಕಟ್ಟದ್ರಲ್ಲೋ…ಜೀವ ಹಿಂಡಿದ್ರಲ್ಲೋ….ಗೋಕಾಕಿನಲ್ಲಿ ಹೊಸ ಸಾಂಗ್ ಬಿಡುಗಡೆ…!!!
ಊರ ಹೊರಗ ಪಾಯಿಖಾನೆ ಕಟ್ಟದ್ರಲ್ಲೋ…ಜೀವ ಹಿಂಡಿದ್ರಲ್ಲೋ….ಗೋಕಾಕಿನಲ್ಲಿ ಹೊಸ ಸಾಂಗ್ ಬಿಡುಗಡೆ…!!! ಬೆಳಗಾವಿ- ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿ ನಡೆಯುವ ಜೊತೆಗೆ ವಿಡಿಯೋ ಸಮರವೂ ನಡೆದಿದೆ ಅದ್ಯಾವ ವಿಡಿಯೋ ಸಮರ ಅಂತೀರಾ ಇಲ್ನೋಡಿ ವಿವಿರ ಹೀಗಿದೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳಿ ರಮೇಶ್ ಜಾರಕಿಹೊಳಿ ಅವರ ಕುರಿತು ಡ್ಯಾನ್ಸ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲಿಯೇ ಈಗ ಮತ್ತೊಂದು ವಿಡಿಯೋ ಮೂಲಕ ಅಂಕಲಗಿ ಪಂಚಾಯ್ತಿಯ ಕರ್ಮಕಾಂಡವನ್ನು …
Read More »ಪ್ರೀತಂ ಚಿಕ್ಕೊಪ್ಪ ಜಿಲ್ಲೆಗೆ ದೊಡ್ಡಪ್ಪ… _, SSLC ಯಲ್ಲಿ 620 ಅಂಕ ಗಳಿಸಿದ ಬೈಲಹೊಂಗಲದ ಹುಡುಗ
ಪ್ರೀತಂ ಚಿಕ್ಕೊಪ್ಪ ಜಿಲ್ಲೆಗೆ ದೊಡ್ಡಪ್ಪ… _, SSLC ಯಲ್ಲಿ 620 ಅಂಕ ಗಳಿಸಿದ ಬೈಲಹೊಂಗಲದ ಹುಡುಗ ಬೆಳಗಾವಿ- ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಬೆಳಗಾವಿಯ ಹೆವಾಡ್ಕರ್ ಶಾಲೆಯ 619 ಅಂಕ ಗಳಿಸಿದ ಇಬ್ಬರು ವಿಧ್ಯಾರ್ಥಿಗಳೇ ಜಿಲ್ಲೆಗೆ ಟಾಪರ್ ಅಂತ ಭಾವಿಸಿದ್ದೇವು ಆದ್ರೆ ಬೈಲಹೊಂಗಲ ಹುಡುಗ 620 ಅಂಕ ಗಳಿಸಿ ಜಿಲ್ಲೆಗೆ ದೊಡ್ಡಪ್ಪನಾಗಿ ಹೊರಹೊಮ್ಮಿದ್ದಾನೆ ಬೈಲಹೊಂಗಲ ಆಕ್ಸಫರ್ಡ ಆಂಗ್ಲ ಮಾದ್ಯಮ ಶಾಲೆಯ ವಿಧ್ಯಾರ್ಥಿ ಪ್ರೀತಂ ಚಿಕ್ಕೊಪ್ಪ 620 …
Read More »ಕೆಯೂರಿ ಶಾನಭಾಗ.ಕೇತಕಿ ತಾಮನಕರ ಬೆಳಗಾವಿಗೆ ಟಾಪರ್…
ಕೆಯೂರಿ ಶಾನಭಾಗ.ಕೇತಕಿ ತಾಮನಕರ ಬೆಳಗಾವಿಗೆ ಟಾಪರ್… ಬೆಳಗಾವಿ- ಬೆಳಗಾವಿ ನಗರದ ಹೆರವಾಡ್ಕರ್ ಆಂಗ್ಲ ಮಾದ್ಯಮ ಶಾಲೆಯ ಇಬ್ಬರು ವಿಧ್ಯಾರ್ಥಿನಿಯರು ಶೇ 99.4 ರಷ್ಟು ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಟಿಳಕವಾಡಿಯ ಕೆಯೂರಿ ಶಾನಭಾಗ 619 ಅಂಕ ಟಿಳಕವಾಡಿಯ ಇನ್ನೋರ್ವ ವಿಧ್ಯಾರ್ಥಿನಿ ಕೇತಕಿ ತಾಮನಕರ 619 ಅಂಕ ಗಳಿಸಿದ್ದು ಇಬ್ಬರೂ ವಿಧ್ಯಾರ್ಥಿ ನಿಯರು ಹೆರವಾಡ್ಕರ್ ಶಾಲೆಯ ವಿಧ್ಯಾರ್ಥಿಗಳು ಆಗಿದ್ದು ಇಬ್ಬರೂ ಟಿಳಕವಾಡಿಯ ನಿವಾಸಿಗಳಾಗಿದ್ದಾರೆ ಇಬ್ಬರೂ 619 ಅಂಕಗಳಿಸಿ …
Read More »