Breaking News
Home / LOCAL NEWS (page 441)

LOCAL NEWS

ರಾಹುಲ್ ಗಾಂಧಿಗೆ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ….!!!!

ರಾಹುಲ್ ಗಾಂಧಿಗೆ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ…… ಬೆಳಗಾವಿ- ಕಾಂಗ್ರೆಸ್ ಯುವರಾಜ ಸೋಮವಾರ ಸವದತ್ತಿಯ ಯಲ್ಲಮ್ಮ ದೇವಿಯ ದರ್ಶನ ಪಡೆದರು ರಾಹುಲ್ ಗಾಂಧೀ ಅವರಿಗೆ ದೇವಿಯ ದರ್ಶನ ಮಾಡಿಸಿದ್ದು ಯಡಿಯೂರಪ್ಪ ಅನ್ನೋದು ವಿಶೇಷ ಅದುಹೇಗೆ ಅಂತೀರಾ ಯಡಿಯೂರಪ್ಪ ರಾಹುಲ್ ಗಾಂಧೀ ಅವರನ್ನು ದೇವಿಯ ದರ್ಶನ ಮಾಡಿಸುವದು ಹೇಗೆ ಸಾಧ್ಯ ಅಂತೀರಾ ಹೌದು ಯುವರಾಜ ರಾಹುಲ್ ಗಾಂಧೀ ಅವರಿಗೆ ದೇವಿಯ ದರ್ಶನ ಮಾಡಿಸಿದ್ದು ಯಡಿಯೂರಪ್ಪ ಇದು ನೂರಕ್ಕೆ ನೂರು ಸತ್ಯ ಅದು …

Read More »

ನೀರು ಸರಬರಾಜು ಮಂಡಳಿಯ ಕಚೇರಿ ಎದುರು ನಗರ ಸೇವಕರ ಧರಣಿ

ಬೆಳಗಾವಿ- ಬೆಳಗಾವಿ ನಗರದ ಸಮೀಪ ಬಸವನಕೊಳ್ಳ ಗ್ರಾಮದಲ್ಲಿ 40 ಕೋಟಿ ಖರ್ಚು ಮಾಡಿ ಜಲ ಶುದ್ಧೀಕರಣ ಘಟಕ ನಿರ್ಮಿಸಿದರೂ ಅಸಮರ್ಪಕವಾಗಿ ನೀರು ಪೂರೈಸಲಾಗುತ್ತಿದೆ ಎಂದು ಆರೋಪಿಸಿ ನಗರಸೇವಕರು ನೀರು ಸರಬರಾಜು ಮಂಡಳಿ ಯ ಕಚೇರಿ ಎದುರು ಧರಣಿ ಕುಳಿತಿದ್ದಾರೆ ಪಾಲಿಕೆಯ ವಿರೋಧ ಪಕ್ಷದ ನಾಯಕ ದೀಪಕ ಜಮಖಂಡಿ ಡಾ ದಿನೇಶ ನಾಶೀಪುಡಿ ನಗರ ಸೇವಕಿ ಪುಷ್ಪಾ ಪರ್ವತರಾವ ಅವರು ಸಮರ್ಪಕ ನೀರು ಪೂರೈಕೆಗೆ ಆಗ್ರಹಿಸಿ ಧರಣಿ ಕುಳತಿದ್ದಾರೆ ಮಾದ್ಯಮಗಳ ಜೊತೆ …

Read More »

ಶಾಸಕ ಸೇಠ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು- ಬೆನಕೆ

ಬೆಳಗಾವಿ- ಚುನಾಯಿತ ಪ್ರತಿನಿಧಿಗಳು ಲಾಭದಾಯಕ ಹುದ್ದೆಯಲ್ಲಿ ಇರಬಾರದು ಎಂಬ ಕಾನೂನು ಇದ್ದರೂ ಕಾನೂನು ಉಲ್ಲಂಘಿಸಿ ಶಾಸಕ ಫಿರೋಜ್ ಸೇಠ ಬುಡಾ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುದು ಎಂದು ಬಿಜೆಪಿ ಮುಖಂಡ ಅನೀಲ ಬೆನಕೆ ತಿಳಿಸಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅನೀಲ ಬೆನಕೆ ದೆಹಲಿಯ ಶಾಸಕರು ಲಾಭದಾಯಕ ಹುದ್ದೆ ಅಲಂಕರಿಸಿದ ಹಿನ್ನಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಅವರ ವಿರುದ್ಧ ಕ್ರಮ ಕೈಗೊಂಡ ಉದಾಹರಣೆ ನಮ್ಮ ಮುಂದಿರುವಾಗ …

Read More »

ಗೊಡಚಿ ವೀರಭದ್ರೇಶ್ವರ,ಸವದತ್ತಿ ಯಲ್ಲಮ್ಮ ದೇವಿಯ ಆಶಿರ್ವಾದ ಪಡೆಯಲಿರುವ ರಾಹುಲ್ ಗಾಂಧೀ

ಬೆಳಗಾವಿ- ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಫೆಬ್ರುವರಿ 24 ರಿಂದ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಪ್ರವಾಸ ಕೈಗೊಳ್ಳಲಿದ್ದು 26 ರಂದು ಬೆಳಿಗ್ಗೆ 11-00 ಘಂಟೆಗೆ ಗೊಡಚಿಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಗೊಡಚಿ ವೀರಭದ್ರೇಶ್ವರನ ದರ್ಶನ ಮಾಡಿ ಆಶಿರ್ವಾದ ಪಡೆಯಲಿದ್ದಾರೆ ಫೆಬ್ರುವರಿ 26 ರಂದು ಮಧ್ಯಾಹ್ನ 1-00 ಘಂಟೆಗೆ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡುವ ರಾಹುಲ್ ಗಾಂಧೀ ಯಲ್ಲಮ್ಮನ ಆಶಿರ್ವಾದ ಪಡೆಯಲಿದ್ದಾರೆ 24 ರಂದು ಬೆಳಿಗ್ಗೆ 10 ಘಂಟೆಗೆ …

Read More »

ಬೆಳಗಾವಿಯಲ್ಲಿ ಚುನಾವಣಾ ಲಾಂಛನ ಬಿಡುಗಡೆ ಆಯ್ತು ನೋಡ್ರಪ್ಪಾ..ಢುಮ್… ಢುಮ್..ಢುಮುಕ್…!

ಬೆಳಗಾವಿ: ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲ ಮತದಾರರು ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತದಾನ ಮಾಡಿ, ಪ್ರಜಾಪ್ರಭುತ್ವದ ಯಶಸ್ಸಿಗೆ ಸಹಕರಿಸಬೇಕೆಂದು ಬೆಳಗಾವಿ ಉತ್ತರ ವಲಯದ ಐಜಿಪಿ ಅಲೋಕ ಕುಮಾರ್ ಅವರು ಕರೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಫೆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2018 ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಉತ್ತರ ಭಾರತದ ರಾಜ್ಯಗಳಲ್ಲಿ ನಡೆಯುವ ಚುನಾವಣೆಗಳಲ್ಲಿ ಮತದಾನದ ಪ್ರಮಾಣ ಅತ್ಯಂತ ಹೆಚ್ಚಿರುತ್ತದೆ. ಆದರೆ ದಕ್ಷಿಣ …

Read More »

ಡಿ ಬಿ ಇನಾಮದಾರ ವಿರುದ್ಧ ಬಾಬಾಸಾಹೇಬ ಪಾಟೀಲ ಸೆಡ್ಡು…ಟಿಕೆಟ್ ಗಾಗಿ ಪಟ್ಟು…!!!

ಇನಾಮದಾರ್ ವಿರುದ್ಧ ಬಾಬಾಸಾಹೇಬ್ ಬಲ ಪ್ರದರ್ಶನ ಮಾಡಿದರು ಇಂದು ನೇಗಿನಹಾಳ ಗ್ರಾಮದಲ್ಲಿ ನಡೆದ ಬಾಬಾಸಾಹೇಬ ಪಾಟೀಲರ ಅಭಿಮಾನಿಗಳ ಸಮಾವೇಶದಲ್ಲಿ ಅಭಿಮಾನಿಗಳ ಮಹಾಪೂರವೇ ಹರಿದು ಬಂದಿತ್ತು ಜನಸಾಮಾನ್ಯರ ಪ್ರೀತಿ ಮಾಡುವ ನಿಜ ಜನನಾಯಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಾಬಾಸಾಹೇಬ್ ಪಾಟೀಲರನ್ನು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸಿ ವಿಜೇತರನ್ನಾಗಿ ಮಾಡಲು ನೇಗಿನಹಾಳ ಗ್ರಾಮದ ಹಾದಿ ಬಸವೇಶ್ವರ ದೇವಸ್ಥಾನ ಬಳಿ ಬಾಬಾಸಾಹೇಬ್ ಪಾಟೀಲ ಅಭಿಮಾನಿ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಬೃಹತ್ …

Read More »

ಶ್ರವಣಬೆಳಗೊಳಕ್ಕೆ ಲಕ್ಷ್ಮೀ ಫೌಂಡೆಶನ್ ದಿಂದ ಧರ್ಮ ಯಾತ್ರೆ

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಲಕ್ಷ್ಮೀ ಹೆಬ್ಬಾಳಕರ ಅಪ್ರತಿಮ ಸಮಾಜ ಸೇವೆಯ ಜೊತೆಗೆ ಈಗ ಧರ್ಮ ಕಾರ್ಯದಲ್ಲೂ ಕೈಜೋಡಿಸಿ ಭಕ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಶ್ರವಣಬೆಳಗೊಳದಲ್ಲಿ ಭಗವಾನ ಬಾಹುಬಲಿಯ ಮಹಾಮಸ್ತಾಭಿಷೇಕ ನಡೆಯುತ್ತಿದೆ ಜಗತ್ತಿನ ಭಕ್ತರು ಈ ಪುಣ್ಯದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಈ ಧರ್ಮದ ಕಾರ್ಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಭಕ್ತರೂ ಪಾಲ್ಗೊಳ್ಳಬೇಕು ಎಂಬ ಮಹಾದಾಸೆಯಿಂದ ಲಕ್ಷ್ಮೀ ಹೆಬ್ಬಾಳಕರ ಲಕ್ಷ್ಮೀ ತಾಯಿ ಫೌಂಡೇಶನ್ ವತಿಯಿಂದ ಬೆಳಗಾವಿ ಗ್ರಾಮೀಣ …

Read More »

ಬುಡಾ ದಲ್ಲಿ ಆಕ್ರಮಕ್ಕೆ ಅವಕಾಶ ನೀಡವದಿಲ್ಲ – ಸೇಠ

  ಬೆಳಗಾವಿ- ಮುಖ್ಯಮಂತ್ರಿ ಸಿದ್ಧರಾಮಯ್ಯ ನವರು ತಮ್ಮನ್ನು ಪ್ರವಾಸೋದ್ಯಮ ನಿಗಮದ ಅಧ್ಯಕ್ಷನನ್ನಾಗಿ ನೇಮಿಸಿದ್ದರು ಕ್ಷೇತ್ರದ ಅಭಿವೃದ್ಧಿಗೆ ಈ ಹುದ್ದೆ ತೊಡಕಾಗಬಾರದು ಎನ್ನುವ ಉದ್ದೇಶದಿಂದ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ ಸಿಎಂ ತಮ್ಮ ಪ್ರಮಾಣಿಕತೆಗೆ ಮೆಚ್ಚಿ ಬುಡಾ ಅಧ್ಯಕ್ಷರನ್ನಾಗಿ ನೇಮಿಸಿದ್ದು ಬುಡಾದಲ್ಲಿ ಆಕ್ರಮ ವ್ಯೆವಹಾರಗಳಿಗೆ ಅವಕಾಶ ನೀಡುವದಿಲ್ಲ ಎಂದು ಶಾಸಕ ಸೇಠ ಭರವಸೆ ನೀಡಿದ್ದಾರೆ ಬುಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಕಣಬರ್ಗಿ ಸಮೀಪ 160 …

Read More »

ಬಸ್ ಪ್ರಯಾಣ ಮಾಡಿದ ಐಜಿಪಿ ಅಲೋಕ್ ಕುಮಾರ್

ಬೆಳಗಾವಿ- ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಐಜಿಪಿ ಅಲೋಕ್ ಕುಮಾರ್ ಬಸ್ ನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಎಲ್ಲರ ಗಮನ ಸೆಳೆದರು ವಾಯುವ ಸಾರಿಗೆ ಸಂಸ್ಥೆಯ ಇಲಾಖೆಯಿಂದ ಉತ್ತಮವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಸಾರ್ವನಿಕರು ಸಾರಿಗೆ ಬಸ್ ಗಳಲ್ಲಿ ಸಂಚರಿಸುವ ಮೂಲಕ ಇದರ ಸದುಪಯೋಗ ಪಡೆಸಿಕೊಳ್ಳಬೇಕೆಂದು ಉತ್ತರ ವಲಯ ಐಜಿಪಿ ಅಲೋಕಕುಮಾರ ಹೇಳಿದರು. ಮಂಗಳವಾರ ಪ್ರತಿ ತಿಂಗಳ ಬಸ್ ಡೇ ಕಾರ್ಯಕ್ರಮದ ಅಂಗವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ …

Read More »

ಸತೀಶ್ ಜಾರಕಿಹೊಳಿ ಅವರಿಂದ ಬ್ಲಾಕ್ ಮೇಲ್ , ಲಖನ್ ಜಾರಕಿಹೊಳಿ ಆರೋಪ

ಬೆಳಗಾವಿ- ಯಮಕನಮರಡಿ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಮತ್ತು ಸತೀಶ್ ಜಾರಕಿಹೊಳಿ ನಡುವೆ ವಾಕ್ ಸಮರ ಮುಂದುವರೆದಿದ್ದು ಶಾಸಕ ಸತೀಶ್ ಜಾರಕಿಹೊಳಿ ಸವಾಲಿಗೆ ಸಹೋದರ ಲಖನ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ ಸಹೋದರ ಲಖನ್ ಜಾರಕಿಹೊಳಿ ಪ್ರತಿಕ್ರಿಯೆ, ನೀಡಿ ಸತೀಶ್ ಜಾರಕಿಹೊಳಿ ಸವಾಲನ್ನ ಸ್ವೀಕಾರ ಮಾಡಿದ್ದೇನೆ, ಈ ಬಾರಿ ಯಮಕನಮರಡಿ ಕ್ಷೇತ್ರದಿಂದಲೆ ಸ್ಪರ್ಧೆ ಮಾಡುತ್ತೇನೆ, ಸತೀಶ್ ಜಾರಕಿಹೊಳಿ ಮೊದಲು ಬ್ಲಾಕ್ ಮೇಲ್ ಪ್ರವೃತ್ತಿ ಬಿಡಲಿ, ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಬ್ಲಾಕ್ ಮೇಲ್ …

Read More »