Breaking News
Home / LOCAL NEWS (page 444)

LOCAL NEWS

ರಾಹುಲ್ ಗಾಂಧೀಗೆ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದು ಯ್ಯಾಕೆ ಗೊತ್ತಾ ?

ಬೆಳಗಾವಿ- ರಾಹುಲ್ ಗಾಂಧಿ ರನ್ ಪಾರ್ ಟೆಂಪಲ್ ಗೆ ಕುರಿತು ಸಂಸದ ಸುರೇಶ ಅಂಗಡಿ ಟಾಂಗ್ ಕೊಟ್ಟಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು 70 ವರ್ಷದ ಹಿಂದೆ ದೇಶವನ್ನು ಇಬ್ಬಾಗ ಮಾಡಿ ಈಗ ರಾಜ್ಯ ಸರ್ಕಾರ 21 ಜನರ ಹಿಂದುಗಳ ಕೊಲೆಗೈದ ಕಾಂಗ್ರೆಸ್ ಸರಕಾರ ಹಿಂದೂಗಳ ಮೇಲೆ ಅನುಕಂಪ ತೋರಿಸುತ್ತಿರುವುದು ಖಂಡನೀಯ ಎಂದು ಸುರೇಶ ಅಂಗಡಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಕಾಂಗ್ರೆಸ್ …

Read More »

ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವದು ಕಾಂಗ್ರೆಸ್ ಅಜೆಂಡಾ ಅಲ್ಲ

ಬೆಳಗಾವಿ ಅಯ್ಯೋಧೆಯಲ್ಲಿ ರಾಮಮಂದಿರ ನಿರ್ಮಿಸುವುದು ಕಾಂಗ್ರೆಸ್ ಅಜೆಂಡಾ ಅಲ್ಲಾ. ಅದು ಬಿಜೆಪಿಯವರದ್ದು ಎಂದು ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಹೇಳಿದರು.ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ರಾಮಮಂದಿರ ನಿರ್ಮಾಣ ಮಾಡುವುದು ಬಿಜೆಪಿಯ ಅಜೆಂಡಾ. ಧಾರ್ಮಿಕವಾಗಿ ಪ್ರಾಮುಖ್ಯತೆ ಇರುವ ದೇವಸ್ಥಾನಕ್ಕೆ ಪ್ರಗತಿಪರ ಎಲ್ಲ ಮಠ ಹಾಗೂ ದೇವಸ್ಥಾನಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡುತ್ತಿದ್ದಾರೆ ವಿನಃ ರಾಜಕೀಯ ಉದ್ದೇಶದಿಂದಲ್ಲ ಎಂದು ಬಿಜೆಪಿ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿದರು. ಫೆ‌. 23, ಫೆ. …

Read More »

ದೇಶದ 72 ರೈತ ಸಂಘಟನೆಗಳು ಪಾರ್ಲಿಮೆಂಟ್ ಗೆ ಮುತ್ತಿಗೆ ಹಾಕ್ತಾರಂತೆ

ಬೆಳಗಾವಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರ ಶಾಂತಕುಮಾರ ಅವರು ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಇದೆ 23 ರಂದು ದೇಶದ ಒಟ್ಟು 72 ರೈತ ಸಂಘಟನೆಗಳಿಂದ ಪಾರ್ಲಿಮೆಂಟ್ ಮುತ್ತಿಗೆ ಹಾಕುವದಾಗಿ ತಿಳಿಸಿದ್ದಾರೆ ರಾಜ್ಯದಲ್ಲೂ ರಸ್ತೆ ತಡೆ ಪ್ರತಿಭಟನೆ ಮತ್ತು ಜೈಲ ಭರೋ ಚಳುವಳಿ ನಡೆಸಿ ರೈತರ ಸಾಲ‌ ಮನ್ನಾ ಮಾಡಲು ಒತ್ತಾಯ ಮಾಡುವದರ ಜೊತೆಗೆ ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವದು ಎಂದು ತಿಳಿಸಿದ್ದಾರೆ ಈ ಬಾರಿ …

Read More »

ಜಿಲ್ಲಾ ಆಸ್ಪತ್ರೆಯ ಯಡವಟ್ಟು ಮಹಿಳಾ ರೋಗಿ ಮಿಸ್ಸಿಂಗ್

ಬೆಳಗಾವಿ- ಮತ್ತೆ ಬೆಳಗಾವಿ ಜಿಲ್ಲಾಸ್ಪತ್ರೆ ಸಿಬ್ಬಂದಿ ಯಡವಟ್ಟಿನಿಂದ ವಯೋವೃದ್ಧಿ ಮಹಿಳಾ ರೋಗಿಯೊಬ್ಬಳು ಮಿಸ್ಸಿಂಗ್ ಆಗಿದ್ದಾಳೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಮೀತ್ರಾ ಸುರೇಶ ಜೋಶಿ 60 ವಯಸ್ಸು ಕಾಣೆಯಾದ ರೋಗಿ. ಕಳೆದ ಫೆಬ್ರುವರಿ 5ರಂದು ರೋಗಿ ಸುಮೀತ್ರಾಳನ್ನ ಜಿಲ್ಲಾಸ್ಪತ್ರೆಯ ಸೈಕ್ಯಾಟ್ರಿಕ್ ವಾರ್ಡನಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ರು. ನಿನ್ನೆ ಬೆಳಗ್ಗೆ 10.30ಕ್ಕೆ ಸೈಕ್ಯಾಟ್ರಿಕ್ ವಾರ್ಡನಿಂದ ರೋಗಿ ಸುಮೀತ್ರಾ ನಾಪತ್ತೆಯಾಗಿದ್ದಾಳೆ. ನಿನ್ನೆ ಸುಮೀತ್ರಾ ಪುತ್ರ ಶಶಿಧರ ಆಸ್ಪತ್ರೆಗೆ ಆಗಮಿಸಿ ಪರಿಶೀಲಿಸಿದಾಗ ಕಾಣೆಯಾಗಿರುವ ವಿಚಾರ ಬೆಳಕಿಗೆ …

Read More »

ಕಿತ್ತೂರ ಕಾಂಗ್ರೆಸ್ ನಲ್ಲಿ ಬಂಡಾಯದ ಬಿರುಗಾಳಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಬಾಬಾಸಾಹೇಬ

ಬೆಳಗಾವಿ-ವೀರರಾಣಿ ಕಿತ್ರೂರ ಚನ್ನಮ್ಮಾಜಿಯ ಕ್ರಾಂತಿಯ ನೆಲ ಕಿತ್ತೂರಿನಲ್ಲಿ ರಾಜಕೀಯ ಕ್ರಾಂತಿ ನಡೆದಿದೆ ಕಿತ್ತೂರ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಕಿತ್ತಾಟ ನಡೆದು ಕಾಂಗ್ರೆಸ್ ನ ಪ್ರಬಲ ಟಿಕೆಟ್ ಆಕಾಂಕ್ಷಿ ಬಾಬಾಸಾಹೇಬ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ ಕಾಂಗ್ರೆಸ್ ಟಿಕೆಟ್ ಸಿಗೋದಿಲ್ಲ ಎಂಬುದು ಖಾತ್ರಿಯಾದ ಮೇಲೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರಲು ನಿರ್ಧರಿಸಿರುವ ಬಾಬಾಸಾಹೇಬ ಪಾಟೀಲ ಫೆಬ್ರವರಿ 10 ರಂದು ಕಿತ್ತೂರ ಕ್ಷೇತ್ರದ ಸಂಪಗಾಂವ ಗ್ರಾಮದಲ್ಲಿ ತಮ್ಮ …

Read More »

ಸ್ಮಾರ್ಟ ಸಿಟಿ ಯೀಜನೆಯಲ್ಲಿ ಸ್ಮಾರ್ಟ್ ಹೆರಿಗೆ ಆಸ್ಪತ್ರೆ ನಿರ್ಮಾಣ

ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕುಂದಾನಗರಿ ಬೆಳಗಾವಿಯನ್ನು ಇನ್ನಷ್ಟು ಸ್ಮಾರ್ಟ್ ಮಾಡಲು ವಿವಿಧ ಯೋಜನೆಗಳನ್ನು ರೂಪಿಸಲಾಗುತ್ತಿದೆ ಈ ಯೋಜನೆಯಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಐದು ಕೋಟಿ ಇಪ್ಪತ್ತು ಲಕ್ಷ ರೂ ವೆಚ್ಚದಲ್ಲಿ ಮುತ್ಯಾನಟ್ಟಿ ಮತ್ತು ವಡಗಾಂವ ಪ್ರದೇಶದಲ್ಲಿ ಎರಡು ಸ್ಮಾರ್ಟ್ ಹೆರಿಗೆ ಆಸ್ಪತ್ರೆಗಳು ನಿರ್ಮಾಣ ಮಾಡುವ ಯೋಜನೆ ರೂಪಿಸಿ ನಗರಾಭಿವೃದ್ಧಿ ಇಲಾಖೆಯ ಮಂಜೂರಾತಿಗೆ ಪ್ರಸ್ತಾವಣೆ ಸಲ್ಲಿಸಲಾಗುದ್ದು ಈ ಯೋಜನೆಗೆ ಶೀಘ್ರದಲ್ಲಿಯೇ ಟೆಂಡರ್ ಕರೆಯುವ ದಾಗಿ …

Read More »

ಸರ್ಕಾರಿ MSIL ಲಿಕ್ಕರ್ ಅಂಗಡಿಗಾಗಿ …ಕಾಗವಾಡದಲ್ಲಿ ಕದನ…!!!!

ಬೆಳಗಾವಿ- ನಮ್ಮೂರಿಗೆ ಸರಾಯಿ ಅಂಗಡಿ ಬೇಡವೇ ಬೇಡ ಎಂದು ಕೆಲವು ಗ್ರಾಮಗಳ ಮಹಿಳೆಯರು ಪ್ರತಿಭಟನೆ ಮಾಡಿದ್ದನ್ನು ನಾವು ಕೇಳಿದ್ದೇವೆ ನೋಡಿದ್ದೇವೆ ಓದಿದ್ದೇವೆ ಆದ್ರೆ ನಮ್ಮೂರಿಗೆ MSIL ಲಿಕ್ಕರ್ ಅಂಗಡಿ ಬೇಕೇ ಬೇಕು ಅಂತ ಕಾಗವಾಡ ನಗರದ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿ ಎಲ್ಲರ ಗಮನ ಸೆಳೆದಿದ್ದಾರೆ ಕಾಗವಾಡ ನಗರದಲ್ಲಿ ಖಾಸಗಿ ವೈನ್ ಶಾಪ್ ಇದೆ ಅವರೆಲ್ಲರೂ ದುಬಾರಿ ದರದಲ್ಲಿ ಲಿಕ್ಕರ್ ಸೇಲ್ ಮಾಡುವದರಿಂದ ನಮ್ಮ ಗಂಡಂಧೀರುಗಳಿಗೆ ಫುಲ್ ಲಾಸ್ ಆಗುತ್ತಿದೆ …

Read More »

ಉಚಗಾಂವ ಗ್ರಾಮದ ರಂಗೋಲಿಯಲ್ಲಿ ರಂಗಿದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಸೋಮವಾರ ರಂಗೋಲಿಯ ರಂಗೇರಿತ್ತು ಗ್ರಾಮಸ್ಥರು ತಮ್ಮ ಮನೆಯ ಅಂಗಳದಲ್ಲಿ ರಂಗೋಲಿ ಬಿಡಿಸಿ ಲಕ್ಷ್ಮೀ ತಾಯಿ ಫೌಂಡೇಶನ್ ರೂವಾರಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ರಂಗೋಲಿಯಲ್ಲಿ ಅರಳಿಸಿ ಸ್ವಾಗತಿಸಿದ್ದು ವಿಶೇಷವಾಗಿತ್ತು ಉಚಗಾಂವ, ಬೆಕ್ಕಿನಕೇರಿ,ಬಸೂರ್ತೆ.ಅತವಾಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ರಂಗೋಲಿ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸೋಮವಾರ ಬೆಳಿಗ್ಗೆ ಲಕ್ಷ್ಮೀ ಹೆಬ್ಬಾಳಕರ ಅವರು ಉಚಗಾಂವ ಗ್ರಾಮದ ಗಣಪತಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸುವ …

Read More »

ಗೋಕಾಕ ಜಲಪಾತಕ್ಕೆ ಹಾರಿ ಬೆಳಗಾವಿಯ ದಂಪತಿಗಳು ಸಾವು

ಬೆಳಗಾವಿ- ಗೋಕಾಕ ಜಲಪಾತಕ್ಕೆ ಹಾರಿ ದಂಪತಿಗಳ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದದೆ ನ್ಯಾಮದೇವ ಔದಕರ (೬೫) ಸುಮಿತ್ರಾ ಔದಕರ (೫೮) ಮೃತ ದುರ್ದೈವಿಗಳಾಗಿದ್ದು ಇವರು ಬೆಳಗಾವಿ ಜಿಲ್ಲೆ ಗೋಕಾಕ ಹೊರವಲಯದಲ್ಲಿರೋ ಗೋಕಾಕ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಮೃತರು ಬೆಳಗಾವಿಯ ಖಡೆಬಜಾರ ನಿವಾಸಿಗಳು ಎಂದು ತಿಳಿದು ಬಂದಿದೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ನಿನ್ನೆ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಶವಗಳು …

Read More »

ಗೌರಿ ಲಂಕೇಶ್ ಹತ್ಯೆಗೂ ಹಿಂದೂ ಸನಾತನ ಸಂಸ್ಥೆಗೂ ಯಾವುದೇ ಸಮಂಧವಿಲ್ಲ

ಬೆಳಗಾವಿ ಗೌರಿ ಲಂಕೇಶ್ ಹತ್ಯೆಗೂ ಹಿಂದೂ ಸನಾತನ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ದೇಶದಲ್ಲಿ ಸನಾತನ ಸಂಸ್ಥೆ ಆತಂಕವಾದಿ ಸಂಘಟನೆ ಎಂದು ರಾಜಕೀಯ ಪಕ್ಷಗಳು ಹೇಳಿಕೊಂಡು ತಿರುಗಾಡುತ್ತಿವೆ ಎಂದು ಹಿಂದೂ ಸನಾತನ ಸಂಸ್ಥೆಯ ಪ್ರತಿಭಾ ತಾವರೆ ಹೇಳಿದರು. ಭಾನುವಾರ ಹಿಂದೂ ಜನಜಾಗೃತಿ ಬಹೃತ ಧರ್ಮ‌ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಕೆಲ‌ ರಾಜಕೀಯ ಪಕ್ಷಗಳು ಹಿಂದೂ ಜನ ಜಾಗೃತಿ ಸಮಿತಿ ಆತಂಕವಾದಿ‌ ಸಂಘಟನೆ ಎಂದು‌‌ ಬಿಂಬಿಸುತ್ತಿವೆ. ಸನಾತನ ಸಂಸ್ಥೆ ಹಿಂದೂ ಸಂಘಟನೆಯಲ್ಲಿ ತೋಡಗಿ‌ಕೊಂಡಿದೆ.‌ಆದರೆ …

Read More »