ಬೆಳಗಾವಿ : ಫೆ.8 ನೇ ತಾರೀಖನಂದೇ ಬಜೆಟ್ ಮಂಡನೆ ಕುಮಾರಸ್ವಾಮಿ ಮಂಡಿಸಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು. ಅವರು ಮಂಗಳ ವಾರ ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಅನುಮಾನವೇ ಇಲ್ಲ ಈ ಭಾರಿ ಕುಮಾರಸ್ವಾಮಿ ಅವರು ರೈತಪರ ಬಜೆಟ್ ಮಂಡಿಸುತ್ತಾರೆ. ನಾವೂ ರೈತರಿಗೆ ಒಳ್ಳೆಯ ಬಜೆಟ್ ನೀಡುತ್ತೇವೆ ಎಂದು ಹೇಳಿದರು. ಸಮ್ಮೀಶ್ರ ಸರ್ಕಾರ ಪತನದ ವಿಚಾರವಾಗಿ ಮಾದ್ಯಮ ಮಿತ್ರರು ಪ್ರಶ್ನಿಸಿದಾಗ ಸರ್ಕಾರ ಬೀಳುವುದಿಲ್ಲ. ಗಾಬರಿ ಆಗುವಂತ ಯಾವುದೇ ರಾಜಕೀಯ ಬದಲಾವಣೆ ಆಗುವುದಿಲ್ಲ. …
Read More »ಟಿಕೆಟ್ ಕೊಟ್ರೆ ನಿಲ್ತೀನಿ..ಗೆಲ್ತೀನಿ- ಪ್ರಭಾಕರ ಕೋರೆ
ಬೆಳಗಾವಿ- ಪಕ್ಷದ ವರಿಷ್ಠರು ಸೂಚಿಸಿದರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ದ ಟಿಕೆಟ್ ಕೊಟ್ರೆ ನಿಲ್ತೀನಿ ..ಗೆಲ್ತೀನಿ ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ ಭಾನುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ನನಗೆ ಟಿಕೆಟ್ ಕೊಡಲು ಪಕ್ಷದ ವರಿಷ್ಠರಿಗೆ ಕೇಳಿದ್ದೇನೆ. ಅವರು ಯಾರಿಗೆ ಕೊಡುತ್ತಾರೆ ಎನ್ನುವುದು ಇನ್ನು ಸ್ಪಷ್ಟವಾಗಿಲ್ಲ. ಒಂದು ವೇಳೆ ನನಗೆ ನೀಡಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ದನಾಗಿದ್ದೇನೆ ಎಂದರು. …
Read More »ಲೋಕಸಭೆ ಚುನಾವಣೆಗೆ ಲಿಂಗಾಯತ ಸಮುದಾದ ಸ್ಟ್ರಾಂಗ್ ಕ್ಯಾಂಡಿಡೇಟ್ ಹುಡುಕಾಡುತ್ತಿರುವ ಕಾಂಗ್ರೆಸ್
ಬೆಳಗಾವಿ- ಲೋಕಸಭೆ ಚುನಾವಣೆ ಹತ್ತಿರವಾಗಿದೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕಾರಣ ಚುರುಕುಗೊಂಡಿದೆ ಬಿಜೆಪಿಯಲ್ಲಿ ಸುರೇಶ್ ಅಂಗಡಿ ಅವರಿಗೆ ಟಿಕೆಟ್ ತಪ್ಪಿಸುವ ಪೋಸ್ಟಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೆ ಕಾಂಗ್ರೆಸ್ ನಲ್ಲಿ ಸುರೇಶ್ ಅಂಗಡಿಯವರಿಗೆ ಟಕ್ಕರ್ ಕೊಡಲು ಸ್ಟ್ರಾಂಗ್ ಲಿಂಗಾಯತ ಕ್ಯಾಂಡಿಡೇಟ್ ಹುಡುಕಾಟ ನಡೆದಿದೆ ಸುರೇಶ್ ಅಂಗಡಿ ವರ್ಕರ್ ಅಲ್ಲ ಈ ಬಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಡಿ ಎನ್ನುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಟಿಕೆಟ್ ಆಕಾಂಕ್ಷಿಗಳು ಪೋಸ್ಟ ಮಾಡಿಸುತ್ತಿದ್ದಾರೆ ಸುರೇಶ ಅಂಗಡಿ …
Read More »ಎಲ್ಲರ ಮೂಗಿಗೆ ತುಪ್ಪ ಹಚ್ಚಿ ಎಲ್ಲರನ್ನೂ ಹುಚ್ವು ಮಾಡುವ ಬಜೆಟ್
ಬೆಳಗಾವಿ- ದೇಶದ ಬೆನ್ನಲಬು ರೈತ ಅನ್ನದಾತನ ಸಾಲ ಮನ್ನಾ ಮಾಡಬಹುದು ಮಹಿಳೆಯರ ಶಿಕ್ಷಣಕ್ಕಾಗಿ ಪಡೆದ ಸಾಲ ಮನ್ನಾ ಆಗಬಹುದು ಎಂದು ನೀರೀಕ್ಷೆ ಇಟ್ಟುಕೊಂಡಿದ್ದ ದೇಶದ ಅನ್ನದಾತನಿಗೆ ಹೆಣ್ಣು ಹಡೆದು ಹೆಣ್ಣಿಗೆ ಶಿಕ್ಷಣ ಕೊಡಿಸಲು ಸಾಲ ಪಡೆದ ಪಾಲಕರಿಗೆ ಕೇಂದ್ರದ ಬಿಜೆಪಿ ಸರ್ಕಾರದ ಬಜೆಟ್ ಶಾಕ್ ನೀಡಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ನಾಳಕರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಅನ್ನದಾತನ ಅಕೌಂಟ್ ಗೆ ಆರು …
Read More »ಬರ ಅಧ್ಯಯನ ಮಾಡುವಾಗ ಸಚಿವ ದೇಶಪಾಂಡೆಯವರ ಕಾಲಿಗೆ ಬಿದ್ದ ರೈತ….
ಬೆಳಗಾವಿ ಸಾಹೇಬ್ರ… ನಮ್ಗ ಹೊಲದಾಗ ಬೆಳೆದ ಬೆಳೆ ಕೈ ಕೊಟ್ಟೇತ್ತಿ… ಸರಕಾರದಿಂದ ಬರಬೇಕಾಗಿದ್ದೂ ಪರಿಹಾರ ಬಂದಿಲ್ಲ. ದಯಮಾಡಿ ನಮ್ಗ ಪರಿಹಾರ ಕೊಡ್ಸರಿ ಎಂದು ನೊಂದ ರೈತನೊಬ್ಬ ಬೈಲಹೊಂಗಲ ಸಮೀಪದ ಇಂಚಲ್ ಕ್ರಾಸ್ ಬಳಿ ಸಚಿವ ಆರ್.ವಿ.ದೇಶಪಾಂಡೆ ಅವರ ಕಾಲಿಗೆ ಬಿದ್ದು ಬೇಡಿಕೊಂಡ ಘಟನೆ ನಡೆದಿದೆ ಮಂಗಳವಾರ ಸಚಿವ ಸಂಪುಟದ ಉಪಸಮಿತಿಯ ಬರ ಪರಿಹಾರ ಅಧ್ಯಯನ ನಡೆಸುತ್ತಿದ್ದ ವೇಳೆ ಜೋಳ ಬೆಳೆದ ರೈತನೊರ್ವ ಸಚಿವ ದೇಶಪಾಂಡೆ ಅವರ ಕಾಲಿಗೆ ಬಿದ್ದು ಪರಿಹಾರ …
Read More »ಬಜೆಟ್ ಮಂಡನೆಗೆ ಮುನ್ನ ಸಮ್ಮಿಶ್ರ ಸರ್ಕಾರ ಪತನ- ಉಮೇಶ್ ಕತ್ತಿ ಭವಿಷ್ಯ
ಬೆಳಗಾವಿ : ಬಜೆಟ್ ಅಧಿವೇಶನ ಪೂರ್ವದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು. ಅವರು ಸೋಮವಾರ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡುವುದಿಲ್ಲ. ಬಜೆಟ್ ಅಧಿವೇಶನದ ಮೊದಲು ಸಮ್ಮಿಶ್ರ ಸರ್ಕಾರ ಪತನಗೊಳ್ಳಲ್ಲಿದೆ. ಇದಕ್ಕೆ ಉದಾಹರಣೆ ಎಂಬಂತೆ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಿನಾಮೆ ನೀಡುತ್ತೇನೆ ಎನ್ನುವುದು ನಿರ್ದಶನವಾಗಿದೆ ಎಂದರು. ರಾಜ್ಯದಲ್ಲಿ ಹಿಂಗಾರು ಮಳೆಯಾಗದೆ ಸುಮಾರು 150ಕ್ಕೂ …
Read More »ಸಿಎಂ ಬದಲಾವಣೆ ಇಲ್ಲ- ಸತೀಶ್ ಜಾರಕಿಹೊಳಿ
ಬೆಳಗಾವಿ ಸಮ್ಮಿಶ್ರ ಸರಕಾರದಲ್ಲಿ ಸಿಎಂ ಬದಲಾಗವಣೆ ಸದ್ಯಕ್ಕಿಲ್ಲ. ಕಾಂಗ್ರೆಸ್ ಶಾಸಕರು ತಮ್ಮ ಕೆಲಸವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರಬಹುದು. ಅದನ್ನು ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡುವ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಮ್ಮಿಶ್ರ ಸರಕಾರದಲ್ಲಿ ಸ್ವಾಭಾವಿಕವಾಗಿ ಈ ರೀತಿ ಆಗುತ್ತದೆ. ಸಮ್ಮಿಶ್ರ ಸರಕಾರ ಇದೆ …
Read More »ಬೆಳಗಾವಿ ದಕ್ಚಿಣ ಮತಕ್ಷೇತ್ರದ ಯರಮಾಳ ಆಗಲಿದೆ ಮಾದರಿ ಗ್ರಾಮ
ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯರಮಾಳ ಗ್ರಾಮ ಅಭಿವೃದ್ಧಿಯಿಂದ ಬೆಳಗಲಿದೆ ಕ್ಷೇತ್ರದ ಶಾಸಕ ಅಭಯ ಪಾಟೀಲ ಈ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಅಭಿವೃದ್ಧಿ ಪಡಿಸಲು ನಿರ್ಧರಿಸಿ ಇಂದು ಬೆಳಿಗ್ಗೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು 2.5 ಕೋಟಿ ರೂ ಅನುದಾನದಲ್ಲಿ ಯರಮಾಳ ಗ್ರಾಮದಲ್ಲಿ ರಸ್ತೆ,ಚರಂಡಿ,ಕುಡಿಯುವ ನೀರಿನ ಪೈಪ್ ಲೈನ್,ಅಂಗನವಾಡಿ ಕಟ್ಟಡ, ಲೈಬ್ರರಿ, ಸೇರಿಂತೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು ಈ ಸಂಧರ್ಭದಲ್ಲಿ …
Read More »ಬೆಳಗಾವಿಯಲ್ಲಿ ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ ವಾಗ್ದಾಳಿ
ಬೆಳಗಾವಿ- ಬೆಳಗಾವಿಯಲ್ಲಿ ಮುಜರಾಯಿ ಸಚಿವ ಪರಮೇಶ್ವರ ನಾಯಕ ವಿವಿಧ ವಿಚಾರಗಳ ಕುರಿತು ಪ್ರತಿಕ್ರಿಯೆ ವ್ಯೆಕ್ತಪಡಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ವಿಷಪ್ರಸಾದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಅಧಿಕಾರಿಗಳಿಗೆ ಮಾನವೀಯತೆ ದೃಷ್ಟಿಯಿಂದ ಸ್ಪಂದಿಸಲು ಸೂಚಿಸಿದ್ದೇನೆ, ಪ್ರಕರಣದ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಪೂರ್ಣ ಮಾಹಿತಿ ಕೈಗೆ ಸೇರಿದ ಬಳಿಕ ಸಿಎಂ ಜೊತೆ ಚರ್ಚಿಸಿ ತೀರ್ಮಾನ ತಗೋತಿವಿ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿವೆ, ಸಿಎಂ, ಡಿಸಿಎಂ ಗಮನಕ್ಕೆ ತಂದು ಸರ್ಕಾರ …
Read More »ಕೆ.ಕೆ ಕೊಪ್ಪ ಗ್ರಾಮದ ಮಹಿಳೆಯ ಶವ ಮಹಾರಾಷ್ಟ್ರದ ವೇದಗಂಗಾ ನದಿಯಲ್ಲಿ ಪತ್ತೆ
ಬೆಳಗಾವಿ- ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಬೆಳಗಾವಿ ಸಮೀಪದ ಕೆ.ಕೆ. ಕೊಪ್ಪ ಗ್ರಾಮದಲ್ಲಿ ನಡೆದಿದೆ ಜನೇವರಿ 19 ರಂದು ಕಾಣೆಯಾಗಿದ್ದ ಮಹಿಳೆ ಮಹಾರಾಷ್ಟ್ರದ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ತಾಯವ್ವ ಶಿವಾಜಿ ಕದಮ (60) ಮೃತ ದುರ್ದೈವಿ ಕೊಲ್ಹಾಪೂರ ಜಿಲ್ಲೆಯ ಮುರಗುಡ ಪೊಲೀಸ್ ಠಾಣಾ ವ್ಯಾಪ್ತಿಯ ವೇದಗಂಗಾ ನದಿಯಲ್ಲಿ ಜ. 24 ರಂದು ಗೋಣಿ ಚೀಲದಲ್ಲಿ ಕೈಕಾಲು ಕಟ್ಟಿದ್ದ ಸ್ಥಿತಿಯಲ್ಲಿ ತಾಯವ್ವಳ ಶವ ಪತ್ತೆಯಾಗಿದೆ ತರಕಾರಿ ವ್ಯಾಪಾರ ಮಾಡುತ್ತಿದ್ದ ತಾಯವ್ವ …
Read More »