Breaking News
Home / LOCAL NEWS (page 456)

LOCAL NEWS

ಬೆಳಗಾವಿ ಬಾರ್ ಗಳಲ್ಲಿ ಜಿ ಎಸ್ ಟಿ ಡಿಬಾರ್…ಬಿಲ್ ಕೇಳಿದ್ರೆ..ಢಮಾರ್…!!!!

ಬೆಳಗಾವಿ- ನಮ್ಮ ಪ್ರಧಾನಿ ಭಾರತದ ಖಜಾನೆ ತುಂಬಲು ದೇಶದಲ್ಲಿ ಏಕರೂಪ ತೆರಿಗೆ ವ್ಯೆವಸ್ಥೆ ಅಂದ್ರೆ ಜಿ ಎಸ್ ಟಿ ಜಾರಿಗೆ ತಂದಿದ್ದಾರೆ ಆದ್ರೆ ಬೆಳಗಾವಿಯಲ್ಲಿ ಕೆಲವರಿಗೆ ಈ ಜಿ ಎಸ್ ಟಿ ಗ್ರಾಹಕರನ್ನು ಸುಲಿಯುವ ಲೂಟಿ ಮಾಡುವ ವಸ್ತು ಆಗಿದೆ ಅನ್ನೋದಕ್ಕೆ ನಿನ್ನೆ ರಾತ್ರಿ ಬೆಳಗಾವಿಯಲ್ಲಿ ನಡೆದ ಘಟನೆಯೇ ಅದಕ್ಕೆ ಸಾಕ್ಷಿ ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಪೂರ್ಣಿಮಾ ಬಾರ್ ನಲ್ಲಿ ಜಿ ಎಸ್ ಟಿ ಬಿಲ್ ಕೇಳಿದ್ದಕ್ಕೆ ಗ್ರಾಹಕರ ಮೇಲೆ …

Read More »

ಮಹಾರಾಷ್ಟ್ರದ ಎಮ್ಮೆಗಳನ್ನು ಸೋಲಿಸಿದ ಬೆಳಗಾವಿಯ ಎಮ್ಮೆ…. ನಮ್ಮ ನೆಲದ ಹೆಮ್ಮೆ….!!!!

ಬೆಳಗಾವಿ- ಮಂಗಳವಾರ ಮಹಾರಾಷ್ಟ್ರ ಕೊಲ್ಹಾಪೂರ ಜಿಲ್ಲೆಯ ಗಡಿಂಗ್ಲಜ್ ನಗರದಲ್ಲಿ ಎಮ್ಮೆಗಳ ಓಟದ ಸ್ಪರ್ದೆ ನಡೆದಿತ್ತು ಕನ್ನಡ ನೆಲದ ಹುಲ್ಲು ಮೇಯ್ದು ಹಿಡಕಲ್ ಡ್ಯಾಮಿನ ನೀರು ಕುಡಿದು ಸದೃಡವಾಗಿದ್ದ ಬೆಳಗಾವಿಯ ಎಮ್ಮೆ ಹೈ ಸ್ಪೀಡ್ ರನ್ ಮಾಡಿ ಮಹಾರಾಷ್ಟ್ರದ ಎಮ್ಮೆಗಳನ್ನು ಸೋಲಿಸಿ ನಂಬರ್ ಒನ್ ಸ್ಥಾನ ಪಡೆದಿದೆ ಗಡಿಂಗ್ಲಜ್ ನಗರದಲ್ಲಿ ನಡೆದ ಎಮ್ಮೆಗಳ ಓಟದಲ್ಲಿ ಕೊಲ್ಹಾಪುರ, ಸಾಂಗಲಿ, ಮಿರಜ ಸಾತಾರಾ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದ ಹಲವಾರು ಜಿಲ್ಲೆಗಳಿಂದ ನೂರಾರು ಎಮ್ಮೆಗಳು ಭಾಗವಹಿಸಿದ್ದವು …

Read More »

ಲವರ್ಸ ಮೇಲೆ ಅಟ್ಯಾಕ್ ಮಾಡುತ್ತಿದ್ದ ಕೀಚಕರು ಪೋಲೀಸರ ಬಲೆಗೆ..

ಬೆಳಗಾವಿ- ಬೆಳಗಾವಿ ಕುಂದಾನಗರಿಯಲ್ಲಿ ಲವರ್ಸ ಮೇಲೆ ಅಟ್ಯಾಕ್ ಮಾಡಿ ಹಣ ಮತ್ತು ಆಭರಣ ದೋಚುತ್ತಿದ್ದ ಖರ್ತನಾಕ್ ಗ್ಯಾಂಗ್ ಬೆಳಗಾವಿಯ ಕ್ಯಾಂಪ್ ಪೋಲೀಸರ ಬಲೆಗೆ ಬಿದ್ದಿದೆ ಲವರ್ಸ ಗಳೇ ಈ ಕೀಚಕರಿಗೆ ಟಾರ್ಗೆಟ್ ಆಗುತ್ತಿದ್ದರು ಕಳೆದ ಎರಡು ದಿನಗಳ ಹಿಂದೆ ನಿರ್ಜನ ಪ್ರದೇಶದಲ್ಲಿ ನಿಂತುಕೊಂಡ ಪ್ರೇಮಿಗಳ ಮೇಲೆ ಅಟ್ಯಾಕ್ ಮಾಡಿದ ಕೀಚಕರು ಪ್ರೇಮಿಗಳ ಮೇಲೆ ಹಲ್ಲೆ ಮಾಡಿ ಹಣ ದೋಚಿದ್ದರು ಲವರ್ಸ ಮೇಲೆ ಅಟ್ಯಾಕ್ ಮಾಡುತ್ತಿದ್ದ ಇದೇ ಗ್ಯಾಂಗ್ ಬೆಳಗಾವಿಯ ಸಿಪಿಎಡ ಮೈದಾನದ …

Read More »

ಬೆಳಗಾವಿ ಇಂಜನೀಯರ್ ಮನೆ ಮೇಲೆ ಎಸಿಬಿ ಪೋಲೀಸರ ರೇಡ್..

ಬೆಳಗಾವಿ-ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ‌ಕ್ಕೆ ಸಮಂಧಿಸಿದಂತೆ ಬೆಳಗಾವಿ ಎಸಿಬಿ ಪೊಲೀಸರು ಕಿತ್ತೂರು AEE ಸುರೇಶ ಭೀಮಾನಾಯ್ಕಕ್ ಮನೆ ಮೇಲೆ ದಾಳಿ ಮಾಡಿದ್ದಾರೆ ಎಸಿಬಿ ಡಿವೈಎಸ್ಪಿ ರುಘು ನೇತೃತ್ವದಲ್ಲಿ ೬ ಕಡೆಗಳಲ್ಲಿ ದಾಳಿ ನಡೆದಿದೆ ಅಕ್ರಮ ಆಸ್ತಿ ಗಳಿಕೆ ಬಗ್ಗೆ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಕಿತ್ತೂರು, ಖಾನಪುರ ಸೇರಿ ಬೆಳಗಾವಿ ನಾಲ್ಕು ಕಡೆಗಳಲ್ಲಿ ತಪಾಸಣೆ ಕೈಗೊಂಡ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಇಂಜನಿಯರ್ ಆಕ್ರಮ ಆಸ್ತಿಯನ್ನು ಜಾಲಾಡಿಸುತ್ತಿದ್ದಾರೆ ಇಂಜನೀಯರ್ ಯಾವ ಯಾವ …

Read More »

ಬೆಳಗಾವಿಯಲ್ಲಿ ರೆಡಿಯಾಗುತ್ತಿದೆ ಹೈಟೆಕ್ ಚಿತಾಗಾರ..

ಬೆಳಗಾವಿ- ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರಿ ಫೆಬ್ರುವರಿ ತಿಂಗಳಿಗೆ ಬರೊಬ್ಬರಿ ಎರಡು ವರ್ಷ ಸ್ಮಾರ್ಟ್ ಸಿಟಿಯಲ್ಲಿ ಯೋಜನೆಯ ಝಲಕ್ ನೋಡಲು ಸಿಗದಿದ್ದರೂ ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ಮಾಡಿದ ಸ್ಮಾರ್ಟ್ ರಸ್ತೆ, ಸೇರಿದಂತೆ ಇತರ ಕಾಮಗಾರಿಗಳು ನೋಡಲು ಸಿಗುತ್ತವೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ಇನ್ನೂ ಹಲವಾರು ರಸ್ತೆಗಳು ಸ್ಮಾರ್ಟ್ ಆಗಲಿವೆ ಸ್ಮಾರ್ಟ್‌ ಬಸ್ ನಿಲ್ದಾಣ,ಸ್ಮಾರ್ಟ್ ಬಸ್ ಶೆಲ್ಟರ್ ಸ್ಮಾರ್ಟ್‌ ಪಾರ್ಕಿಂಗ್,ಹೀಗೆ ಹಲವಾರು ಸ್ಮಾರ್ಟ್ ಕಾಮಗಾರಿಗಳ …

Read More »

ಸಿಎಂ ಸಿದ್ರಾಮಯ್ಯನವರದು ರಾಕ್ಷಸ ಮುಖ….

ಬೆಳಗಾವಿ-ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಸಿಎಂ ಸಿದ್ದರಾಮಯ್ಯನದ್ದು ರಾಕ್ಷಸ ಮುಖವಿದೆ ಕಾಂಗ್ರೆಸನವರು ಮೊದಲು ತಮ್ಮರಾಕ್ಷಸ ಮುಖವನ್ನು ಕನ್ನಡಿಯಲ್ಲಿ ನೋಡಕೋಳ್ಳಬೇಕು ಆವಾಗ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸನವರದು ಮುಖ ರಾಕ್ಷಸ ಮುಖವೋ ಮನುಷ್ಯನ ಮುಖವೊ ಗೊತ್ತಾಗುತ್ತೆ ಎಂದು ಅನಂತಕುಮಾರ್ ಹೆಗಡೆ ವ್ಯೆಂಗ್ಯವಾಡಿದ್ದಾರೆ ಪರೇಸನನ್ನ ಚಿತ್ರಹಿಂಸೆಕೊಟ್ಟು ಕೊಂದಿದ್ದಾರೆ ಉತ್ತರ ಕನ್ನಡ ಜನ ಶಾಂತಿಪ್ರೀಯರು‌. ಸತ್ಯ ಯಾವುದು ಅಸತ್ಯ ಯಾವುದು ಎಂದು ಅವರಿಗೆ ಗೊತ್ತು ಪರೇಶ ಸಾವು ಮಾನವೀಯತೆಯ …

Read More »

ಶಾಸಕ ಸಂಜಯ್ ಪಾಟೀಲ್ ವಿರುದ್ಧ ಕನ್ನಡಿಗರ ಕಿಡಿ

ಬೆಳಗಾವಿ- ಶಾಸಕ ಸಂಜಯ ಪಾಟೀಲ್ ನಾಡ ವಿರೋಧಿ ಹೇಳಿಕೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕರವೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ಬೆಳಗಾವಿ ಚನಮ್ಮ ವೃತ್ತದಲ್ಲಿ ಜಮಾವಣೆಗೊಂಡ ನಾರಾಯಣ ಗೌಡ ಬಣದ ಕಾರ್ಯಕರ್ತರು ಶಾಸಕ ಸಂಜಯ ಪಾಟೀಲ್ ನಾಡದ್ರೋಹಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಶಾಸಕ ಸಂಜಯ ಪಾಟೀಲ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು ನಿನ್ನೆ 132 ನೇ ಮರಾಠಿ ಸಾಹಿತ್ಯ ಸಮೇಳನದಲ್ಲಿ ನಾನೊಬ್ಬ ಶಾಸಕನಾಗಿ ಬಂದಿಲ್ಲಾ, ಮರಾಠಿಗರನಾಗಿ ಬಂದಿದ್ದೇನು ಎಂದು ಹೇಳಿಕೆ …

Read More »

ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪರ್ವ ಆರಂಭ

ಬೆಳಗಾವಿ- ಬೆಳಗಾವಿಯ ಕಣಬರ್ಗಿ ರಸ್ತೆಯಲ್ಲಿರುವ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಾಳೆ ಮಂಗಳವಾರದಂದು ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪರ್ವ ಆರಂಭವಾಗಲಿದೆ ಬಾಂಗ್ಲಾ ದೇಶದ ಮಹಿಳಾ ಕ್ರಿಕೆಟ್ ತಂಡ ಮತ್ರು ಭಾರತದ ಮಹಿಳಾ ಕ್ರಿಕೆಟ್ ತಂಡ ಬೆಳಗಾವಿ ನಗರದ ಮೈದಾನಕ್ಕೆ ಬಂದಿದ್ದು ಬೆಳಗಾವಿಯಲ್ಲಿ ಅಭ್ಯಾಸ ನಡೆಸಿವೆ ಇಂದು ಮೈದಾನದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಉಭಯ ತಂಡಗಳ ನಾಯಕರು ಬೆಳಗಾವಿಯ ವಾತಾವರಣ ಚನ್ನಾಗಿದೆ ಕರ್ನಾಟಕ ಕ್ರಿಕೆಟ್ ಅಸೋಸೇಶಿಯನ್ ಎಲ್ಲ ರೀತಿಯ ಅನಕೂಲತೆಗಳನ್ನು ಕಲ್ಪಿಸಿ ಕೊಟ್ಟಿದೆ …

Read More »

ಬೆಳಗಾವಿಗೂ ಉಪೇಂದ್ರ ಪ್ರಜಾಕೀಯ ಬಂತಲ್ಲ ಕಾಂತಾ..ಕಾಂತಾ…!

ಬೆಳಗಾವಿಯಲ್ಲಿ ಉಪ್ಪಿ..ಅಟೋ ಓಡಿಸಿದ್ರಲ್ಲ ..ಕಾಂತಾ..ಕಾಂತಾ…! ಬೆಳಗಾವಿ- ಕುಂದಾನಗರಿ ಬೆಳಗಾವಿಗೆ ಆಗಮಿಸಿದ ನಟ ಉಪೇಂದ್ರ ಪ್ರಜಾಕೀಯ ಕೆಪಿಜೆಪಿ ಪಕ್ಷದ ಪ್ರಚಾರ ಮಾಡಿದ್ರು ನಗರದ ಚನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಮೂರ್ತಿಗೆ ಉಪ್ಪಿ ಮಾಲಾರ್ಪಣೆ ಮಾಡಿದ ರಿಯಲ್ ಸ್ಟಾರ್ ಉಪ್ಪಿ ಚನ್ನಮ್ಮ ವೃತ್ತದಿಂದ ಸುದ್ದಿಗೋಷ್ಠಿ ಸ್ಳಳದವ ವರೆಗೂ ಆಟೋ ಓಡಿಸಿ ಎಲ್ಲರ ಗಮನ ಸೆಳೆದ್ರು ಬೆಳಗಾವಿ ಮಿಲನ್ ಹೊಟೇಲನಲ್ಲಿ ಉಪೇಂದ್ರರಿಂದ ಸುದ್ದಿಗೋಷ್ಠಿ ನಡೆಯಿತು ಸುದ್ಧಗೋಷ್ಠಿಯಲ್ಲಿ ಉಪೇಂದ್ರ ತಮ್ಮ ಪಕ್ಷದ ಸಿದ್ಧಾಂತ ಬಿಚ್ಚಿಟ್ಟರು ಎಲ್ಲರಿಗೂ ಈಗೀರುವ …

Read More »

ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ- ಕರ್ನಾಟಕದಲ್ಲಿ ಬಿಜೆಪಿ 150 ಮಿಶನ್ ಅಚಲ ಈ ಕುರಿತು ರಾಜ್ಯದ ಬಿಜೆಪಿ ನಾಯಕರು ಹಗಲಿರಳು ಶ್ರಮ ಪಡುತ್ತಿದ್ದಾರೆ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತವೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಹೇಳಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಗುಜರಾತ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲವು ಶತಸಿದ್ದ ಈ ಎರಡೂ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ …

Read More »