Breaking News
Home / LOCAL NEWS (page 460)

LOCAL NEWS

20 ರಂದು ಸಿಎಂ ಸಿದ್ರಾಮಯ್ಯ ಬೆಳಗಾವಿ CBT ಬಸ್ ನಲ್ಲಿ ಪ್ರಯಾಣ ಮಾಡ್ತಾರಂತೆ

  ಬೆಳಗಾವಿ- ರಾಜ್ಯ ಸಾರಿಗೆ ಇಲಾಖೆ ಇದೇ ತಿಂಗಳು 20 ರಂದು ಸೋಮವಾರ ರಾಜ್ಯದಾದ್ಯಂತ ಬಸ್ ಡೇ ಆಚರಣೆ ಮಾಡುತ್ತಿದೆ ಅಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯ ಸಿಬಿಟಿ ಬಸ್ ನಲ್ಲಿ ಸುವರ್ಣ ಸೌಧಕ್ಕೆ ಪ್ರಯಾಣ ಮಾಡುವ ಮೂಲಕ ಬಸ್ ಡೇ ಗೆ ಚಾಲನೆ ನೀಡಲಿದ್ದಾರೆ ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಸಾರಿಗೆ ನಿಗಮದ ಅಧ್ಯಕ್ಷ ಡಂಗನವರ ಅವರ ನೇತ್ರತ್ವದಲ್ಲಿ ಬಸ್ ಡೇ ಕುರಿತು ಜನಜಾಗೃತಿ ಮೂಡಿಸಲಾಯಿತು ಬೈಕ್ ಸವಾರರಿಗೆ ಬಿತ್ತಿಪತ್ರ …

Read More »

ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ..

ಬೆಳಗಾವಿ- ಮಾಜಿ ಪ್ರದಾನಿ ದಿ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಇದೇ ತಿಂಗಳ 18 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ ಮಾಜಿ ಪ್ರಧಾನಿ ದಿ ಇಂದಿರಾ ಗಾಂಧಿ ಮಹಿಳಾ ಕುಲಕ್ಕೆ ಸ್ಪೂರ್ತಿಯ ಸೆಲೆಯಾಗಿದು ಅವರು ಮಾಡಿರುವ ಸಾಮಜಿಕ ಕಾರ್ಯಗಳು ಬಡವರ ಪರವಾಗಿ ಅವರು ಜಾರಿಗೆ ತಂದ ಯೋಜನೆಗಳು ಜಗತ್ತಿಗೆ …

Read More »

ವೈದ್ಯರ ಹೋರಾಟ…ರೋಗಿಗಳ ಪರದಾಟ…ಸರ್ಕಾರಿ ಆಸ್ಪತ್ರೆಗಳಲ್ಲಿ ಚೆಲ್ಲಾಟ…!

ಬೆಳಗಾವಿ- ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಖಾಸಗಿ ವೈದ್ಯರ ನಿಯಂತ್ರಣ ಕಾಯ್ದೆಯನ್ನು ವಿರೋಧಿಸಿ ರಾಜ್ಯದ ಖಾಸಗಿ ವೈದ್ಯರು ನಡೆಸುತ್ತರುವ ಮುಷ್ಕರ ನಾಲ್ಕನೇಯ ದಿನಕ್ಕೆ ಕಾಲಿಟ್ಟಿದೆ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿ ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸುತ್ತಿರುವದರಿಂದ ರೋಗಿಗಳು ಪರದಾಡುವ ದೃಶ್ಯ ಸಾಮಾನ್ಯವಾಗಿದೆ ಇಂದು ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ಬಂದ್ ಮಾಡಿರುವದರಿಂದ ರೋಗಿಗಳಿಗೆ ತುಕ್ಕು ಹಿಡಿದಿರುವ ಸರ್ಕಾರಿ ಆಸ್ಪತ್ರೆಗಳೇ ಗತಿ ಹೀಗಾಗಿ ರೋಗಿಗಳು …

Read More »

ಧರಣಿ… ಮಂಡಲ……!

ಬೆಳಗಾವಿ- ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕಿದ್ದ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸುಸುತ್ರವಾಗಿ ನಡೆಯುವ ಲP್ಪ್ಷಣಗಳು ಕಾಣುತ್ತಿಲ್ಲ ಅಧಿವೇಶನದ ಮೊದಲ ದಿನವೇ ಕೋರಂ ಕೊರತೆಯಿಚಿದಾಗಿ ಸದನ ಮುಂದೂಡಲ್ಪಟ್ಟರೆ ಎರಡನೇಯ ದಿನ ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆಚಿiÀು ಅಬ್ಬರ ಕಂಡು ಬಂದಿತು ವಿಧಾನಸಭೆಯಲ್ಲಿ ಸಚಿವ ಕಾರಜೋಳ ಅವರು ದಲಿತ ಹೆಣ್ಣು ಮಕ್ಕಳು ನಾಪತ್ತೆಯಾಗುತ್ತಿರುವ ಬಗ್ಗೆ ಪೋಲೀಸರು ಯಾವುದೇ ಕ್ರಮ ಜರುಗಿಸುತ್ತಿಲ್ಲ P್ಫಣೆ ಯಾಗಿರುವ ಹೆಣ್ಣು ಮಕ್ಕಳನ್ನು ಪತ್ತೆ ಮಾಡುತ್ತಿಲ್ಲ ಹಿರಿಯ …

Read More »

ಕರ್ನಾಟಕದ ಪೋಲೀಸರನ್ನು ಮಹಾರಾಷ್ಟ್ರ ಶಾಸಕರು ಮೂರ್ಖ ಮಾಡಿದ್ರಂತೆ…!

ಬೆಳಗಾವಿ- ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಆದರೇ ಹೊರಗೆ ಮಾತ್ರ ನಾಡ ದ್ರೋಹಿ ಎಂಇಎಸ್ ಮತ್ತೆ ಮಹಾಮೇಳ ಆಯೋಜನೆ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದಿದೆ. ಗಡಿಯಲ್ಲಿ ಕದ್ದು ಮುಚ್ಚಿ ರಾಜ್ಯ ಪ್ರವೇಶಿಸಿದ ಮಹಾರಾಷ್ಟ್ರ ಶಾಸಕ ಉದ್ಧಟನದ ಹೇಳಿಕೆ ನೀಡಿದ್ರು. ಎಲ್ಲವನ್ನೂ ನೋಡಿದ ಪೊಲೀಸರು ಮೌನವಾಗಿರೋದು ಮಾತ್ರ ಹಲವು ಪ್ರಶ್ನೆ ಮೂಡಿಸಿದೆ. ನಡು ಬೀದಿಯಲ್ಲಿ ಅಬ್ಬರಿಸಿದ ನಾಡದ್ರೋಹಿ ಎಂಇಎಸ್ ಜಿಲ್ಲಾಧಿಕಾರಿಗಳ ನಿರ್ಬಂಧ ಉಲ್ಲಂಘೀಸಿದ ಮಹಾ …

Read More »

ಅಧಿವೇಶನದ ಮೊದಲ ದಿನವೇ ಕೋರಂ ಕೊರತೆ..ಜೊತೆಗೆ ಸಚಿವ ಜಾರ್ಜ ವಿರುದ್ಧ ಬಿಜೆಪಿ ಚಾರ್ಜ..

ಬೆಳಗಾವಿ, ನ.13- ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶ ಆರಂಭವಾಯಿತು ಮುಖ್ಯಮಂತ್ರಿಗಳು ಸೇರಿದಂತೆ ಸರ್ಕಾರವೇ ಗಂಟು ಮೂಟೆ ಕಟ್ಟಿಕೊಂಡು ಬೆಳಗಾವಿಗೆ ಶಿಪ್ಟ ಆಗಿದೆ ಸುವರ್ಣಸೌಧದಲ್ಲಿ ಕರೆಯಲಾಗಿರುವ ಚಳಿಗಾಲದ ಅಧಿವೇಶನ ಮೊದಲ ದಿನವೇ ಕೋರಂ ಇಲ್ಲದೆ ಮುಂದೂಡಿಕೆಯಾದ ಪ್ರಸಂಗ ನಡೆಯಿತು. ನಿಗದಿತ ಸಮಯಕ್ಕೆ ಸರಿಯಾಗಿ ಕರೆ ಗಂಟೆ ನಿಂತಾಗ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರು ವಿಧಾನಸಭೆ ಸಭಾಂಗಣಕ್ಕೆ ಆಗಮಿಸಿದರು. ಆದರೆ ಆ ಸಮಯಕ್ಕೆ ಸಭಾಂಗಣದಲ್ಲಿ ಕೇವಲ 15 ಮಂದಿ ಮಾತ್ರ ಶಾಸಕರಿದ್ದರು.ಇದನ್ನು ಗಮನಿಸಿದ ಸ್ಪೀಕರ್ ತೀವ್ರ …

Read More »

ಖಾಸಗಿ ಆಸ್ಪತ್ರೆಗಳ ವಿಧೇಯಕ ಚರ್ಚಿಸಿ ಮಂಡನೆ : ಮುಖ್ಯಮಂತ್ರಿ ಹೇಳಿಕೆ

ಬೆಳಗಾವಿ- ಖಾಸಗಿ ಆಸ್ಪತ್ರೆಗಳ ಮೇಲೆ ನಿಯಂತ್ರಣ ತರುವ ವಿಧೇಯಕ ವಿಧಾನ ಮಂಡಲದಲ್ಲಿ ಮಂಡಿಸುವ ಮುನ್ನ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ ವಿಧೇಯಕವನ್ನು ಮಂಡನೆ ಮಾಡಲಾಗುವುದು, ಪ್ರಸಕ್ತವಾಗಿ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಕೈಬಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳ ವೈದ್ಯರುಗಳಿಗೆ ಮನವಿ ಮಾಡಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಚಿತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕುರಿತು ರಾಜ್ಯ …

Read More »

ಪೋಲೀಸರ ಕಣ್ಣು ತಪ್ಪಿಸಿ ಮೇಳಾವ್ ದಲ್ಲಿ ಭಾಗವಹಿಸಿದ ಮಹಾರಾಷ್ಟ್ರ ಶಾಸಕರು

ಬೆಳಗಾವಿ -ಬೆಳಗಾವಿಯಲ್ಲಿ ಎಂಇಎಸ ಆಯೋಜಿಸಿದ ಮರಾಠಿ ಮೇಳಾವ್ ದಲ್ಲಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ ಉಲ್ಲಂಘಿಸಿ ಮಹಾರಾಷ್ಟ್ರದ ಇಬ್ಬರು ಶಾಸಕರು ಭಾಗವಹಿಸುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ್ದಾರೆ ಬೆಳಗಾವಿಯ ವ್ಯಾಕ್ಸೀನ್ ಡಿಪೋ ರಸ್ತೆಯಲ್ಲಿ ನಡೆದ ಮೇಳಾವದಲ್ಲಿ ಮಹಾರಾಷ್ಟ್ರ ಇಬ್ಬರು ಶಾಸಕರು ಭಾಗಿಯಾಗುವ ಮೂಲಕ ಜಿಲ್ಲಾಧಿಕಾರಿ ಜಿಯಾವುಲ್ಲಾ ಹೊರಡಿಸಿದ ಬೆಳಗಾವಿ ಗಡಿ ಪ್ರವೇಶ ನಿಷೇಧದ ಆದೇಶವನ್ನು ಉಲಗಲಂಘಿಸಿದ್ದಾರೆ ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ ಇಲಾಖೆ ಹಾಗೂ ರಾಜ್ಯ ಗುಪ್ತಚರ ಇಲಾಖೆ ಮಹಾರಾಷ್ಟ್ರದ ಶಾಸಕರನ್ನು ಗಡಿಪ್ರವೇಶ …

Read More »

ಎಂಈಎಸ್ ವಿರುದ್ಧ ಕರವೇ ಆಕ್ರೋಶ.ಪೋಲೀಸರ ಜೊತೆ ಮಾತಿನ ಚಕಮಕಿ..

ಬೆಳಗಾವಿ- ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ ಮಹಾಮೇಳಾವಾ ಖಂಡಿಸಿ ಪ್ರತಿಭಟಿಸುತ್ತಿದ್ದ ಕರವೇ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ. ನೂರಕ್ಕೂ ಅಧಿಕ ಕರವೇ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದು, ಬೆಳಗಾವಿಯ ವಾಕ್ಸಿನ್ ಡಿಪೋದಲ್ಲಿ ಅನುಮತಿ ಇಲ್ಲದೆ ಎಂಇಎಸ ಪುಂಡರು ಮೇಳಾವಾ ನಡೆಸುತ್ತಿದೆ. ಚಳಿಗಾಲ ಅಧಿವೇಶನಕ್ಕೆ ವಿರುದ್ಧವಾಗಿ ಎಂಇಎಸ್ ಮಹಾಮೇಳಾವಾ ನಡೆಸುತ್ತಿರುವುದನ್ನ ವಿರೋಧಿಸಿ ಕರವೇ ಕಾರ್ಯಕರ್ತರು ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆದು ನಡೆಸಿ ಟಾಯರಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ರು. ಎಂಇಎಸ ಶಾಸಕರಾದ ಸಂಭಾಜಿ ಪಾಟೀಲ …

Read More »

ಅನುಮತಿ ನೀಡಲು ಪಾಲಿಕೆ ನಕಾರ.ಬೀದಿಗೆ ಬಂದ ಎಂಈಎಸ್ ಮೇಳಾವ್…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಧಿನದಲ್ಲಿರುವ ವ್ಯಾಕ್ಸೀನ್ ಡಿಪೋ ಮೈದಾನದಲ್ಲಿ ಮರಾಠಿ ಮಹಾ ಮೇಳಾವ್ ನಡೆಸಲು ಅನುಮತಿ ನೀಡಲು ಪಾಲಿಕೆ ಆಯುಕ್ತ ಶಶಿಧರ ಕುರೇರ ನಕಾರ ವ್ಯೆಕ್ತ ಪಡಿಸಿದ ಪರಿಣಾಮ ಮೇಳಾವ್ ವೇದಿಕೆಯನ್ನು ಮೈದಾನ ಪಕ್ಕದ ರಸ್ತೆಯಲ್ಲಿ ಹಾಕಲಾಗಿದೆ ಕೆಲ ವರ್ಷಗಳ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆಯ ಆಧೀನದಲ್ಲಿರುವ ಮೈದಾನಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಬೇಕು ಎನ್ನುವ ಠರಾವ್ ಪಾಲಿಕೆಯಲ್ಲಿ ಇದೇ ಎಂಈಎಸ್ ನಾಯಕರು ಪಾಸ್ ಮಾಡಿದ್ದರು …

Read More »