Breaking News
Home / LOCAL NEWS (page 464)

LOCAL NEWS

ಬೆಳಗಾವಿಯಲ್ಲಿ ಗಂಡನಿಂದ ಹಲ್ಲೆ ಮಹಿಳೆಗೆ ಗರ್ಬಪಾತ

ಬೆಳಗಾವಿ: ಎರಡೂವರೆ ತಿಂಗಳ ಗರ್ಭಿಣಿ ಮೇಲೆ ಗಂಡನಿಂದ ಹಲ್ಲೆ ನಡೆದಿದ್ದು ಮಹಿಳೆಗೆ ಗರಬಪಾತವಾದ ಘಟನೆ ನಗರದ ಶಾಹಾಪೂರನಲ್ಲಿ ನಡೆದಿದೆ ಹೊಟ್ಟೆ ಮೇಲೆ ಹಲ್ಲೆ ಹಿನ್ನಲೆ ಮಹಿಳೆಯ ಗರ್ಭಪಾತವಾಗಿದ್ದು ಪತಿ ಅಮಿತ್ ಆರೋಳ್ಳಿ ವಿರುದ್ಧ ಪತ್ನಿ‌ ರೇಣು ಆರೋಪ ಮಾಡಿ ಶಹಶಪೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ ಪತಿ ಅಮಿತ್ ಹಾಗೂ ಅತ್ತೆಮಾವ ವರದಕ್ಷಿಣೆಗಾಗಿ ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಗಾಯಾಳು ರೇಣು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಶಾಹಾಪೂರ …

Read More »

ಆನಂದ ಅಪ್ಪುಗೋಳ್ ಗೆ ಜಾಮೀನು ನೀಡಿದ ಹೈಕೋರ್ಟ್

ಬೆಳಗಾವಿ- ರಾಯಣ್ಣ ಸೊಸೈಟಿಯ ಬಹು ಕೋಟಿ ಹಗರಣಕ್ಕೆ ಸಮಂಧಿಸಿದಂತೆ ಬಂಧನಕ್ಕೊಳಗಾಗಿರುವ ಆನಂದ ಅಪ್ಪುಗೋಳ್ ಅವರಿಗೆ ಹೈಕೋರ್ಟ ಜಾಮೀನು ನೀಡಿದೆ ಆನಂದ ಅಪ್ಪುಗೋಳ್ ಅವರ ಜಾಮೀನು ಅರ್ಜಿ ಜಿಲ್ಲಾ ನ್ಯಾಯಾಲಯ ದಲ್ಲಿ ತಿರಸ್ಕೃತವಾಗಿದ್ದು ಆದರೆ ಇಂದು ಮಾನ್ಯ ಹೈಕೋರ್ಟ್ ಜಾಮೀನು ನೀಡಿದ್ದು ಆನಂದ ಅಪ್ಪುಗೋಳ್ ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ

Read More »

ಶಾಸಕ ಸಂಜಯ ಪಾಟೀಲ ವಿರುದ್ಧ ಸೋ ಮೋಟೋ ಕೇಸ್….

ಬೆಳಗಾವಿ- ಇತ್ತೀಚಿಗೆ ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್ತ ಭಜರಂಗದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ಟಿಪ್ಪು ಜಯಂತಿ ವಿರೋಧಿಸಿ ಆಯೋಜಿಸಿದ ರ್ಯಾಲಿಯಲ್ಲಿ ಶಾಸಕ ಸಂಜಯ ಪಾಟೀಲ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿಂದಿಸಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಬೆಳಗಾವಿಯ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಸೋ ಮೋಟೋ ಕೇಸ್ ದಾಖಲಾಗಿದೆ ಶಾಸಕ ಸಂಜಯ ಪಾಟೀಲ ಹಾಗು ಭಜರಂಗದಳದ ಸ್ವರೂಪ ಕಾಲಕುಂದ್ರಿ ಅವರ ವಿರುದ್ಧ ಸೋ ಮೋಟೋ ಕೇಸ್ ದಾಖಲಿಸಲಾಗಿದೆ …

Read More »

ನೋಟ ಬಂಧಿ..ಬಡವರ ಬಾಳು ಚಿಂದಿ…ಹಿಂಗ ಹೇಳಿದ್ರು ಕಾಂಗ್ರೆಸ್ ಮಂದಿ…!

ಬೆಳಗಾವಿ- ಕೇಂದ್ರದ ಬಿಜೆಪಿ ಸರ್ಕಾರ 500, ಹಾಗು 1ಸಾವಿರ ಮುಖಬೆಲೆಯ ನೋಟುಗಳನ್ನು ಅಮಾನ್ಯ ಗೊಳಿಸಿ ಜನಸಾಮಾನ್ಯರ ಹೊಟ್ಟೆ ಮೇಲೆ ಬರೆ ಎಳೆದು ದೇಶದ ಆರ್ಥಿಕ ಪರಿಸ್ಥಿತಿಯನ್ನು ಅಧೋಗತಿಗೆ ತಲುಪಿಸಿದೆ ಎಂದು ಆರೋಪಿಸಿ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕದ ನೂರಾರು ಕಾರ್ಯಕರ್ತರು ನೋಟು ಅಮಾನ್ಯ ಗೊಳಿಸಿದ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದರು ನಗರದ ಕ್ಲಬ್ ರಸ್ತೆಯಲ್ಲಿರುವ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ನೂರಾರು ಕಾಂಗ್ರೆಸ್ …

Read More »

ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್

ಬೆಳಗಾವಿ- ಬೆಳಗಾವಿಯ ಆಝಾದ್ ನಗರದಲ್ಲಿ ಮಹಿಳೆಯೊಬ್ಬಳನ್ನು ಬರ್ಬರ ಹತ್ಯೆ ಮಾಡಲಾಗಿದೆ ಆಝಾಧ ನಗರದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 54 ವರ್ಷದ ಶೆಹನಾಜ ಮೊಕಾಶಿ ಅವರ ಮನೆಗೆ ನುಗ್ಗಿ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಯೆ ಮಾಡಿ ಹತ್ಯೆಮಾಡಲಾಗಿದೆ ಸೋಮವಾರ ಮದ್ಯರಾತ್ರಿ ಮನೆಗೆ ನುಗ್ಗಿರುವ ಕಿರಾತಕರು ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದ್ದು ಮನೆಯಲ್ಲಿದ್ದ 60 ಗ್ರಾಂ ಚಿನ್ನಾಭರಣಗಳನ್ನು ದೋಚಲಾಗಿದೆ ಶೆಹನಾಜ ಮೊಕಾಶಿಗೆ ಇಬ್ಬರು ಗಂಡು ಮಕ್ಕಳಿದ್ದು ಒಬ್ನ ಮಗ ದುಬೈ ಯಲ್ಲಿ ನೌಕರಿ …

Read More »

ಬಿಜಗರ್ಣಿ ಗ್ರಾಮದಲ್ಲಿ ದಲಿತರು,ಸವರ್ಣಿಯರ ನಡುವೆ ಘರ್ಷಣೆ ,ಲಾಠಿ ಪ್ರಹಾರ

ಬೆಳಗಾವಿ- ಗೋಮಾಳ ಜಮೀನಿಗಾಗಿ ದಲಿತರು ಸವರ್ಣಿಯರ ನಡುವೆ ಘರ್ಷಣೆ ನಡೆದಿದೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಕಳೆದ 15 ವರ್ಷಗಳಿಂದ ಗ್ರಾಮದಲ್ಲಿ ಗೋಮಾಳ ಜಮೀನು ವಿವಾದವಿತ್ತು ಕೋರ್ಟ್ ನಲ್ಲಿ ಸವರ್ಣೀಯರ ಪರ ಆದೇಶ ಆದೇಶ ಬಂದು 15 ದಿನ ಕಳೆದ್ರು ಜಮೀನು ವಶಕ್ಕೆ ಬಿಟ್ಟುಕೊಡದ ದಲಿತರು ಇಂದು ಜಮೀನು ವಶ ಪಡಿಸಿಕೊಳ್ಳಲು ಸವರ್ಣೀಯರು ಮುಂದಾದರು ಗೋಮಾಳ ಜಮೀನಿನಲ್ಲಿ ತಮ್ಮ ಜಾನುವಾರು ನುಗ್ಗಲು …

Read More »

ಚಳಿಗಾಲದ ಅಧಿವೇಶನ.ರಸ್ತೆ ವಿಭಾಜಕಗಳಿಗೆ ಸುಣ್ಣ.ಬಣ್ಣ…

ಬೆಳಗಾವಿ- ನವ್ಹೆಂಬರ 13 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಿದ್ಧತೆಗಳು ನಡೆಯುತ್ತಿವೆ ಬೆಳಗಾವಿ ರಸ್ತೆಗಳ ಗುಂಡಿಗಳನ್ನು ಮುಚ್ವುವ ಜೊತೆಗೆ ರಸ್ತೆ ವಿಭಾಜಕಗಳಿಗೆ ಸುಣ್ಣ ಬಣ್ಣ ಹಚ್ಚುವ ಜೊತೆಗೆ ರಸ್ತೆ ಪಕ್ಕದ ಗಲೀಜನ್ನು ಸ್ವಚ್ಭಗೊಳಿಸಲಾಗುತ್ತಿದೆ ಅಧಿವೇಶನಕ್ಕೆ ಬರುವ ಅತಿಥಿಗಳಿಗೆ ಅಧಿಕಾರಿಗಳಿಗೆ ಮತ್ತು ಗಣ್ಯರಿಗೆ ಶಾಸಕರಿಗೆ ಮತ್ತು ಸಚಿವರಿಗೆ ವಸತಿ ಮತ್ತು ಊಟದ ವ್ಯೆವಸ್ಥೆ ಮಾಡಲಾಗಿದೆ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಮಾಡಲಾಗುತ್ತಿದೆ ವಾಹನದ ವ್ಯೆವಸ್ಥೆ ಸೇರಿದಂತೆ …

Read More »

ಕಮಕಾರಟ್ಟಿ ಬಳಿ ಕಾರ್ ಪಲ್ಟಿ ಇಬ್ಬರ ಸಾವು

ವೇಗವಾಗಿ ಚಲಿಸುತ್ತಿದ್ದ ಕಾರ್ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಮಕಾರಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ತಡರಾತ್ರಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಸ್ಥತಿ ಚಿಂತಾಜನಕವಾಗಿದೆ.. ಮೃತರು ಬೆಳಗಾವಿ ಕೆಎಲ್ಇ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಳು ಎಂದು ತಿಳಿದು ಬಂದಿದ್ದು ೨೨ ವರ್ಷದ ಯಂತ್ ರಾಯ್ ಮತ್ತು ೨೦ ವರ್ಷದ ನಿಶಾ ಮೃತತರು ವಿದ್ಯಾರ್ಥಿಗಳಾಗಿದ್ದಾರೆ. ಹುಬ್ಬಳ್ಳಿ ಕಡೆಯಿಂದ ಬೆಳಗಾವಿಗೆ ಬರುತ್ತಿದ್ದಾಗ ಅಪಘಾತ …

Read More »

ಬೆಳಗಾವಿಯಲ್ಲಿ ಕಲ್ಲು ತೂರಾಟ ಖಡಕ್ ಗಲ್ಲಿ ತ್ವೇಷಮಯ

ಬೆಳಗಾವಿ- ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಕೆಲವು ಕಿಡಗೇಡಿಗಳು ಬಾಟಲಿ ಹಾಗು ಕಲ್ಲು ತೂರಾಟ ನಡೆಸಿದ ಪರಿಣಾಮ ಕೆಲಕಾಲ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು ಕೆಲವು ಕಿಡಗೇಡಿಗಳು ಖಡಕ್ ಗಲ್ಲಿಯತ್ತ ಬಾಟಲಿ ಎಸೆದ ಪರಿಣಾಮ ಖಡಕ್ ಗಲ್ಲಿಯ ಜನ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ ಪೋಲೀಸರು ಸ್ಥಳಕ್ಕೆ ಧಾವಿಸಿದ ನಂತರ ಪೋಲೀಸರ ಎದುರೇ ಕಲ್ಲು ತೂರಾಟ ಹಾಗು ಬಾಟಲಿಗಳು ಬಿದ್ದ ಕಾರಣ ಖಡಕ್ ಗಲ್ಲಿಯ ಜನ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯ …

Read More »

ಉತ್ತರ ವಲಯದಲ್ಲಿ ಕಾನೂನು ಸುವ್ಯವಸ್ಥೆಯ ಗಂಭೀರ ಘಟನೆಗಳು ನಡೆದಿಲ್ಲ : ಐಜಿಪಿ ರಾಮಚಂದ್ರರಾವ್ ಸ್ಪಷ್ಟಣೆ

ಬೆಳಗಾವಿ- ಉತ್ತರ ವಲಯದ. ಬೆಳಗಾವಿ, ವಿಜಯಪುರ, ಬಾಗಲಕೋಟ, ಧಾರವಾಡ ಹಾಗೂ ಗದಗ ಐದು ಜಿಲ್ಲೆಗಳನ್ನು ಒಳಗೊಂಡ ಉತ್ತರ ವಲಯದಲ್ಲಿ ಇತ್ತೀಚೆಗೆ ಮಹಾದಾಯಿ‌ ಹೋರಾಟಕ್ಕೆ ಸಂಬಂಧಿಸಿದಂತೆ ನವಲಗುಂದ ಘಟನೆಯನ್ನು ಹೊರತುಪಡಿಸಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗಂಭೀರ ಸ್ವರೂಪದ ಯಾವುದೇ ಘಟನೆಗಳು ಸಂಭವಿಸಿಲ್ಲ ಎಂದು ಉತ್ತರ ವಲಯ ಐಜಿಪಿ ರಾಮಚಂದ್ರರಾವ್ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ವಲಯದಲ್ಲಿ ರೌಡಿಗಳ ಮೇಲೆ ಮುಂಜಾಗೃತಾ ಕ್ರಮದಡಿ ೨೦೧೬ರಲ್ಲಿ ೧ ಸಾವಿರದ ೭೯೭, …

Read More »