Breaking News
Home / LOCAL NEWS (page 466)

LOCAL NEWS

ಸುವರ್ಣಸೌಧ ಕ್ರಿಯಾಶೀಲ ಆಗಲಿ ಅನ್ನೋದು ನಮ್ಮ ಆಸೆ, ಕಾರ್ಯರೂಪಕ್ಕೆ ತರುವ ಅಧಿಕಾರ ನಮಗಿಲ್ಲ

ಬೆಳಗಾವಿ- ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಬರದ ಸಿದ್ದತೆ ನಡೆಯುತ್ತಿದೆ. ಅದರಂತೆ ಇಂದು ವಿಧಾನ ಸಭಾ ಸಭಾದ್ಯಕ್ಷ ಕೆ.ಬಿ. ಕೋಳಿವಾಡ ಮತ್ತು ಸಭಾಪತಿ ಡಿ ಎಚ್ ಶಂಕರಮೂರ್ತಿ ಜಂಟಿಯಾಗಿ ಪೂರ್ವಭಾವಿ ಸಭೆ ಮಾಡಿದರು. ಇಂದು ಬೆಳಗಾವಿ ಸುವರ್ಣ ಸೌದದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಕೆ.ಬಿ.ಕೋಳಿವಾಡ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ನಾನು ಸ್ಪೀಕರ್ ಆಗಿದ್ದಾಗಿನಿಂದ ಉತ್ತರ ಕರ್ನಾಟಕದಲ್ಲಿ ೨೦ ತ್ತು ದಿನ ಅದೀವೇಶನ …

Read More »

ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮರಾಠಿ ಮೇಳಾವ್…!

  ಬೆಳಗಾವಿ- ಗಡಿನಾಡ ಗುಡಿ ಬೆಳಗಾವಿಯಲ್ಲಿ ನಾಡವಿರೋಧಿಗಳ ಚಲ್ಲಾಟ ವಿಪರೀತವಾಗಿದೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಾಲ ಬಿಚ್ಚಿರುವ ಎಂಈಎಸ್ ನಾಯಕರು ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ಸೇರಿ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಮರಾಠಿ ಮಹಾ ಮೇಳಾವ್ ನಡೆಸುವ ಪುಂಡಾಟಿಕೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಮನೋಹರ ಕಿಣೇಕರ ದೀಪಕ ದಳವಿ ಅರವಿಂದ ಪಾಟೀಲ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಸಭೆ ಸೇರಿ ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ, ದಿನ ಮರಾಠಿ ಮಹಾ …

Read More »

ಶನಿವಾರ ಬೆಳಗಾವಿಗೆ ಸಭಾಪತಿ ಕೋಳಿವಾಡ

ಬೆಳಗಾವಿ- ನವ್ಹೆಂಬರ್ 13 ರಿಂದ 24 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ವಿಧಾಸಭೆಯ ಸಭಾಪತಿ ಕೆ ಬಿ ಕೋಳಿವಾಡ ಉಪ ಸಭಾಪತಿ ಸೇರಿದಂತೆ ಸಭಾಪತಿ ಸಚಿವಾಲಯದ ಅಧಿಕಾರಿಗಳು ಶನಿವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಶನಿವಾರ ಬೆಳಿಗ್ಗೆ ಸುವರ್ಣ ವಿಧಾನಸೌಧದಲ್ಲಿ ಜಿಲ್ಲೆಯ ಅಧಿಕಾರಿಗಳು ಮತ್ತು ವಿಧಾಸಭೆ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚಳಿಗಾಲದ ಅಧಿವೇಶನದ ಸಿದ್ಧತೆಗಳನ್ನು ಪರಶೀಲನೆ ಮಾಡಲಿದ್ದಾರೆ

Read More »

ಹೆಬ್ಬಾಳಕರ ಕ್ರಮವನ್ನು ಸಮರ್ಥಿಸಿಕೊಂಡ ಸತೀಶ ಜಾರಕಿಹೊಳಿ

ಬೆಳಗಾವಿ- ಲಕ್ಷ್ಮೀ ಹೆಬ್ಬಾಳಕರ ಮರಾಠಿ ಭಾಷೆಯಲ್ಲಿ ಪುಸ್ತಕ ಹಂಚಿದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿಯಲ್ಲಿ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ ಲಕ್ಷ್ಮೀ ಹೆಬ್ಬಾಳಕರ ಅವರು ಮರಾಠಿ ಭಾಷೆಯಲ್ಲಿ ಘರೋ ಘರಿ ಕಾಂಗ್ರೆಸ್ ಸಾಧನೆಗಳ ಕೈಪಿಡಿ ಹಂಚಿರುವ ಕ್ರಮವನ್ನ ಸಮರ್ಥಿಸಿಕೊಂಡಿದ್ದಾರೆ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೆ ಮರಾಠಿ ಭಾಷಿಕರು ಓಟರ್ ಇದ್ದಾರೆ. ಅವರಿಗೆ ಮರಾಠಿ ಭಾಷೆಯಲ್ಲಿ ಹಂಚಲಾಗುತ್ತಿದೆ. ನಾವು ಮರಾಠಿ, ಉರ್ದು ಹಾಗೂ ಕನ್ನಡ ಭಾಷೆಯ ಪುಸ್ತಕ ಹಂಚುತ್ತಿದ್ದೇವೆ. ಆದ್ರೆ ಈ …

Read More »

ಮುಳವಾಡಮಠ ರಾಜಕೀಯ ಭವಿಷ್ಯಕ್ಕೆ “ಬೆಳಗಾವಿ ಉತ್ತರ”

  ಬೆಳಗಾವಿ-ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರ ಅಗಣಿತ ರಾಜಕೀಯ ನಾಯಕರ ಭವಿಷ್ಯ ರೂಪಿಸುವ ಕ್ಷೇತ್ರವಾಗಿ ಪರಿವರ್ತನೆ ಆಗಿದೆ ಬೆಳಗಾವಿಯ ಪ್ರಸಿದ್ಧ ನ್ಯಾಯವಾದಿ ಜನನಾಯಕ ಎಜಿ ಮುಳವಾಡಮಠ ಅವರು ತಮ್ಮ ರಾಜಕೀಯ ಭವಿಷ್ಯಕ್ಕೆ ಬೆಳಗಾವಿ ಉತ್ತರದಲ್ಲಿ ಉತ್ತರ ಕಂಡುಹಿಡಿಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ ಬಿಜೆಪಿಯ ” ಬಿ” ಫಾರ್ಮ ಪಡೆದು ಬೆಳಗಾವಿ ಉತ್ತರ ಮತಕ್ಷೇತ್ರದಿಂದಲೇ ಸ್ಪರ್ಧೆ ಮಾಡಬೇಕು ಎಂದು ಅವರ ಅಭಿಮಾನಿಗಳು ದುಂಬಾಲು ಬಿದ್ದಿರುವ ಕಾರಣ ಎಜಿ ಮುಳವಾಡಮಠ …

Read More »

ಮೂಡಲಗಿ ಹೋರಾಟಕ್ಕೆ ಬಾಯ್ ಬಾಯ್..ಸಕ್ಸೆಸ್ ಆದ್ರು ಭಾಯೀ.ಭಾಯೀ…!

ಮೂಡಲಗಿ ತಾಲ್ಲೂಕು ಹೋರಾಟ ಕೊನೆಗೂ” J ‘ ಕಂಪನಿ ಗೆ..ಜೈ…! ಬೆಳಗಾವಿ- ಮೂಡಲಗಿ ತಾಲ್ಲೂಕು ಘೋಷಣೆಯ ವಿಷಯದಲ್ಲಿ ಗೋಕಾಕ ತಾಲ್ಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜಕೀಯ ಸಂಘರ್ಷ ನಡೆದು ಕೊನೆಗೂ ಈ ವಿಷಯ ಈಗ ತಾರ್ಕಿಕ ಅಂತ್ಯ ಕಂಡಿದೆ ರಾಜ್ಯ ಸರ್ಕಾರ ಬುಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಮೂಡಲಗಿಗೆ ತಾಲ್ಲೂಕಿನ ಪಟ್ಟ ನೀಡಿದ್ದು ಈ ವಿಷಯದಲ್ಲಿ ಜಾರಕಿಹೊಳಿ ಕಂಪನಿಗೆ ಜಯ ಸಿಕ್ಕಿದೆ ಮೂಡಲಗಿ ತಾಲ್ಲೂಕು ಘೋಷಣೆಯನ್ನು ರಾಜ್ಯ ಸರ್ಕಾರ …

Read More »

ನವ್ಹೆಂಬರ್ 13 ರಿಂದ 24 ,ರ ವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ…!

ಬೆಳಗಾವಿ- ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ,ಅಭಿವೃದ್ಧಿಯ ದಿಕ್ಸೂಚಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನವ್ಹೆಂಬರ್ 13 ರಿಂದ 24 ರ ವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ ಬುಧವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ಚಳಿಗಾಲದ ಅಧಿವೇಶನದ ಕುರಿತು ಚರ್ಚೆ ನಡೆದಿದ್ದು ಸರ್ಕಾರ ನವ್ಹೆಂಬರ್ 13 ರಿಂದ 24 ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ನಿರ್ಧಾರ ಕೈಗೊಂಡಿದ್ದು ಆದರೆ ಇದಕ್ಕೆ ಮುಂದಿನ …

Read More »

ಇಬ್ಬರು ಹೆಣ್ಣು ಮಕ್ಕಳ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

ಬೆಳಗಾವಿ- ಹೆತ್ತ ತಂದೆಯೊಬ್ಬ ಹೃಧಯ ಸಂಬಂದಿ ಕಾಯಿಲೆ ಇದೆ ಎಂದು ತನ್ನ ಮುದ್ದಾದ ಎರಡು ಮಕ್ಕಳನ್ನು ಕತ್ತು ಕೊಯ್ದು ಕೊಂದ ತಾನು ಸಹ ಆತ್ಮಹತ್ಯಗೆ ಯತ್ನ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹೌದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿ ಮೂಳ್ಳೂರ್ ಘಾಟ್ ಅಲ್ಲಿ ನಡೆದಿದೆ. ತನಗೆ ಹೃದಯ ಸಂಬಂದಿ ಕಾಯಿಲೆ ಇದೆ ಎಂದು ಹೃದಯವೆ ಇಲ್ಲದ ಪಾಪಿ ತಂದೆ ಹೆತ್ತ ಇಬ್ಬರು ಹೆಣ್ಣು ಮಕ್ಕಳ ಕತ್ತು ಕೊಯ್ದು ಕೊಲೆ …

Read More »

ರಮೇಶ ಜಾರಕಿಹೊಳಿ ,ಬಾಲಚಂದ್ರ ಜಾರಕಿಹೊಳಿಗೆ ದಿಗ್ಭಂಧನ ಹಾಕ್ತಾರಂತೆ…!

ಬೆಳಗಾವಿ-ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ರಾಜ್ಯ ಸರ್ಕಾರ ಮೂಡಲಗಿ ತಾಲ್ಲೂಕು ಎಂದು ಘೋಷಣೆ ಮಾಡಬೇಕು ಇಲ್ಲದಿದ್ದರೆ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರಿಗೆ ಮೂಡಲಗಿ ತಾಲ್ಲೂಕಿನ ಹಳ್ಳಿಗಳಲ್ಲಿ ದಿಗ್ಭಂಧನ ಹೇರುತ್ತೇವೆ ಮೂಡಲಗಿ ತಾಲ್ಲೂಕು ಆಗುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಭೀಮಪ್ಪ ಗಡಾದ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಬೆಳಗಾವಿ ನಾಡು ನುಡಿ ವಿಚಾರದಲ್ಲಿ ರಾಜ್ಯ ಸರ್ಕಾರದ ಉದಾಸೀನತೆ ಮುಂದೊವರೆದಿದೆ.. ಕನ್ನಡ ರಾಜ್ಯೋತ್ಸವ ಹೊಸ್ತಿಲ್ಲಲಿದೇ.. ಆದ್ರೂ ಈವರೆಗೂ ಕನ್ನಡ …

Read More »

ಹಿಂದು ದೇವಸ್ಥಾನ ನಡೆಸಲು ,ಹಿಂದು ಬೋರ್ಡ ನಿರ್ಮಿಸಿ

ಬೆಳಗಾವಿಯ ಎಂ.ಕೆ. ಹುಬ್ಬಳ್ಳಿಗೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭೇಟಿ ನೀಡಿದರು ಶ್ರೀರಾಮ ವಿದ್ಯಾಸಂಸ್ಥೆಯ ಅನ್ನಪ್ರದಾಸಕ್ಕಾಗಿ ರಾಜ್ಯಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ಆರಂಭಿಸಿದೆ ರಾಜ್ಯ ಸರ್ಕಾರ ಏಕಾಏಕಿ ನಮ್ಮ ಸಂಸ್ಥೆಗೆ ನೀಡುತ್ತಿದ್ದ ಅನುದಾನ ನಿಲ್ಲಿಸಿದೆ. ರಾಜ್ಯ ಸರ್ಕಾರ ಧ್ವೇಷ ರಾಜಕೀಯ ಮಾಡುತ್ತಿದೆ. ಕಲ್ಲಡ್ಕ ಪ್ರಭಾಕರ ಭಟ್ ಆರೋಪಿಸಿದರು ಮಕ್ಕಳ ಅನ್ನ ಪ್ರಸಾದಕ್ಕಾಗಿ ಇದೀಗ ರಾಜ್ಯಾದ್ಯಂತ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ ಅಹಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿದ್ದಾರೆ. ಏಕಾಏಕಿ …

Read More »