Breaking News
Home / LOCAL NEWS (page 470)

LOCAL NEWS

ನಾಗರ ಹಾವಿನ ಮೂಗಿನಲ್ಲಿ ಮರಿ ಹಾವು

  ಬೆಳಗಾವಿ ಹಾವುಗಳು ಇಲಿ, ಕಪ್ಪೆ ನುಂಗೊದು ಸಾಮನ್ಯ ವಿಷ ಪೂರಿನ ನಾಗರ ಹಾವಿನ ಮೂಗಿನಲ್ಲಿಯೆ ಮರಿ ಹಾವು ಹೊಕ್ಕಿದೆ ಇಂಥದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ ನಗರದ ಬ್ರಹ್ಮ ನಗರದ ಸಿಮೆಂಟ್ ಇಟ್ಟಂಗಿ ಭಟ್ಟಿಯಲ್ಲಿ ಹಾವು ಪತ್ತೆಯಾಗಿದೆ ವಿಷ ಪೂರಿನ ನಾಗರ ಹಾವಿನ ಮೂಗಿನಲ್ಲಿ ಮರಿ ಹಾವು ಸಿಕ್ಕಿದೆ ಈ ಹಾವುನ್ನು ಖ್ಯಾತ ಉರಗ ತಜ್ಞ ಆನಂದ ಚಿಟ್ಟಿಯಿಂದ ಹಾವು ರಕ್ಷಣೆ ಹಾವಿನ ಮೂಗಿನಲ್ಲಿ ಅರ್ಧದಷ್ಟು ಮರಿ ಹಾವು …

Read More »

ಸತೀಶ್ ವಿರುದ್ಧ ಗುಡುಗಿದ ಸುಳೇಭಾವಿ ಸಮಾವೇಶ

ಬೆಳಗಾವಿ- ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಕಾಂಗ್ರೆಸ್ ಪಕ್ಷದ ಆಂತರಿಕ ಬೇಗುದಿಯನ್ನು ಹೊರ ಹಾಕಿತು ಸಮಾವೇಶಕ್ಕೆ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೋಳಿ ಗೈರಾಗಿದ್ದರು ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೋಳಿ ಅವರು ಗ್ರಾಮೀಣ ಮತಕ್ಷೇತ್ರದಲ್ಲಿ ಕಾರ್ಯಕರ್ತರು ಒಟ್ಟಾಗಿ ನಿಂತ್ರೆ ಯಾವ ನಾಯಕರ ಆಟ ನಡೆಯೋದಿಲ್ಲ. ಗೋಕಾಕ ಕ್ಷೇತ್ರದಲ್ಲೂ ನನ್ನನ್ನೂ ಸೋಲಿಸಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ಅವರ ಗಂಡಸತನ ಎಷ್ಟಿದೆ ಅಂತಾ ನನಗೆ ಗೊತ್ತಿದೆ.ನೀವು ಹೆದರಬೇಡಿ ಅಂತಾ ಇಲ್ಲಿ ಯಾರು …

Read More »

ಲಕ್ಷ್ಮೀ ಹೆಬ್ಬಾಳಕರ ಟಿಕೆಟ್ ಖಾತ್ರಿ ಪಡಿಸಿದ ಸುಳೇಭಾವಿ ಕಾಂಗ್ರೆಸ್ ಸಮಾವೇಶ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಉತ್ಸಾಹ ನೋಡಿ ಈ ಸಾರಿ ಸಂದೇಹ ಉಳಿದಿಲ್ಲ ನೂರಕ್ಕೆ ನೂರು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಗೆಲ್ತಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸುಳೆಬಾವಿ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ವಿಶ್ವಾಸ ವ್ಯೆಕ್ತಪಡಿಸಿದರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ ಅವರು ಕಡಿಮೆ ಅಂತರದಿಂದ ಸೋತಿದ್ದು ದುರಾದೃಷ್ಟ ಈ ಬಾರಿ ಅವರನ್ನ ಇಪ್ಪತ್ತು ಸಾವಿರ ಮತಗಳ ಅಂತರದಿಂದ ಗೆಲ್ಲಿಸಲೇಬೇಕು ಹೆಬ್ಬಾಳಕರ ಸೋತರೂ ಕ್ಷೇತ್ರವನ್ನು ಬಿಡಲಿಲ್ಲ …

Read More »

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ಒತ್ತಾಯ

ಬೆಳಗಾವಿ- ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಕೊಂಡಾಡಿದ ಬಿಜೆಪಿ ಸಂಸದ ಸುರೇಶ ಅಂಗಡಿ ಅವರು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಇಡಲು ಮನವಿ‌ ಮಾಡಿಕೊಂಡರು ಸಾಂಬ್ರಾ ವಿಮಾನ ನಿಲ್ದಾಣದ ಆವರಣದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಮಾತನಾಡಿದ ಅಂಗಡಿ ಸಿಎಂ ಸಿದ್ದರಾಮಯ್ಯ ಅವರು ಸಂಗೊಳ್ಳಿ ರಾಯಣ್ಣಗೆ ಇದ್ಹಂಗೆ ಸಿಎಂ ಅವರು ಆಧುನಿಕ ಸಂಗೋಳ್ಳಿ ರಾಯಣ್ಣ ಇದ್ದಂತೆ.. ಸಿಎಂ ಅವರು ರಾಯಣ್ಣನಾಗಿ ಚನ್ನಮ್ಮಳ ಹೆಸರು ಇಡಬೇಕೆಂದು ಅಂಗಡಿ ಒತ್ತಾಯ …

Read More »

ಪಾಲಿಟಿಕ್ಸ್ ದಲ್ಲಿ ಈಗಷ್ಟೇ ಕಣ್ತೆರೆದ ಗುಬ್ಬಿ ನಾನು.ಸತೀಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವಳು ನಾನಲ್ಲ

ಬೆಳಗಾವಿ: ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದ ಕಾರ್ಯಾಗಾರ ಹಾಗೂ ಕಾಂಗ್ರೆಸ್ ಸಮಾವೇಶವನ್ನು ಸೆ.14 ರಂದು ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರನ್ನು ಬೂತ್ ಪಟ್ಟದಲ್ಲಿ ಬಲಪಡಿಸಲು ಕಾರ್ಯಕ್ರಮ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಇಂಧÀನ ಸಚಿವ …

Read More »

ಮೊದಲು ಪರಿಹಾರ ಕೊಡಿ…ಆಮೇಲೆ ವಿಮಾನ ಹಾರಿಸಿ

ಬೆಳಗಾವಿ- ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವ ಸಂಧರ್ಭದಲ್ಲಿ ಬೆಳಗಾವಿಯ ಸಾಂಬ್ರಾ ಏರ್ ಪೋರ್ಟ್ ಹೈಟೆಕ್ ಆಗಿದ್ದು ಬೆಳಗಾವಿ ಜಿಲ್ಲೆಯ ಜನತೆಯ ಬಹು ದಿನಗಳ ಕನಸು ನನಸಾಗಿದೆ ಎಂದು ಸಂಸದ ಸುರೇಶ ಅಂಗಡಿ ಹರ್ಷ ವ್ಯೆಕ್ತಪಡಿಸಿದ್ದಾರೆ ಸಾಂಬ್ರಾ ಏರ್ ಪೋರ್ಟ್ ನಲ್ಲಿ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಮೇಲ್ದರ್ಜೆಗೇರಿರುವದರಿಂದ ಈ ಭಾಗದ ಜನರಿಗೆ ಮತ್ತಷ್ಟು ಅನಕೂಲ ವಾಗಲಿದೆ ಇಲ್ಲಿಯ ವಹಿವಾಟು ವೃದ್ಧಿಯಾಗುವ ಜೊತೆಗೆ ಇಲ್ಲಿಯ ಕೈಗಾರಿಕಾ ಬೆಳವಣಿಗೆಗೆ …

Read More »

14 ರಂದು ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳ ದಂಡು ಬೆಳಗಾವಿಗೆ

ಬೆಳಗಾವಿ- ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಬೆಳಗಾವಿ ಸಾಂಬ್ರಾ ವಿಮಾಣ ನಿಲ್ಧಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು ಹೊಸ ಏರ್ ಪೋರ್ಟ್ ಉದ್ಘಾಟನೆಯ ಕಾರ್ಯಕ್ರಮ 14 ರಂದು ನಡೆಯಲಿದೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಕೇಂದ್ರ ವಿಮಾನಯಾನ ಸಚಿವ ಪಿ ಅಶೋಕ ಗಜಪತಿ ರಾಜು ಅವರು ಜಂಟಿಯಾಗಿ 14 ರಂದು ಮಧ್ಯಾಹ್ನ 12-30 ಕ್ಕೆ ಮೇಲ್ದರ್ಜೇಗೇರಿದ ಹೊಸ ಸಾಂಬ್ರಾ ಏರ್ ಪೋರ್ಟ್ ಉದ್ಘಾಟಿಸುತ್ತಾರೆ ಕೇಂದ್ರ ಸಚಿವ ಸದಾನಂದಗೌಡ,ಅನಂತಕುಮಾರ,ರಾಜ್ಯದ ಕೈಗಾರಿಕಾ ಸಚಿವ ಆರ್ ವ್ಹಿ ದೇಶಪಾಂಡೆ, …

Read More »

24 ರಂದು ಹುಕ್ಕೇರಿ ಹಿರೇಮಠಕ್ಕೆ ರಾಮದೇವ ಬಾಬಾ

  ಬೆಳಗಾವಿ- ಪ್ರತಿವರ್ಷ ವಿಭಿನ್ನ ಶೈಲಿಯಲ್ಲಿ ದಸರಾ ಮಹೋತ್ಸವ ಆಚರಿಸಿ ಭಾವೈಕ್ಯತೆ ಸಾರುವ ಹುಕ್ಕೇರಿಯ ಹಿರೇಮಠ ಈ ಬಾರಿಯ ದಸರಾ ಮಹೋತ್ಸವವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಲು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಿದೆ ಹುಕ್ಕೇರಿಯ ಹಿರೇಮಠದಲ್ಲಿ ಸೆಪ್ಟೆಂಬರ 21 ರಿಂದ 30 ರವರೆಗೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಪಿಠಾರೋಹಣದ ರಜತ ಮಹೋತ್ಸವದ ಸಂಬ್ರಮ ದಸರಾ ಮಹೋತ್ಸವದಲ್ಲಿ ಕೂಡಿಕೊಂಡಿರುವದರಿಂದ ಈ ಬಾರಿಯ ದಸರಾ ಉತ್ಸವ ಮತ್ತಷ್ಟು ಅದ್ಧೂರಿಯಾಗಿ …

Read More »

ಬರ್ಮಾ ಹತ್ಯಾಕಾಂಡ ಖಂಡಿಸಿ ಬೀದಿಗಿಳಿದ ಬೆಳಗಾವಿಯ ಸಾವಿರಾರು ಮುಸ್ಲೀಮರು

ಬೆಳಗಾವಿ- ಬರ್ಮಾ ದೇಶದಲ್ಲಿ ಮುಸ್ಲಿಂ ಸಮುದಾಯದ ಮೇಲಿನ ಹತ್ಯಾಕಾಂಡವನ್ನು ಖಂಡಿಸಿ ಬೆಳಗಾವಿಯ ಮುಸ್ಲಿಂ ಬಾಂಧವರಿಂದ ಬೃಹತ್ ಪ್ರತಿಭಟನೆ ನಡೆಯಿತು ನಗರದ ಫೋರ್ಟ್ ರಸ್ತೆಯಲ್ಲಿರುವ ಪೀಪಲಕಟ್ಟಾ ಬಳಿ ಸೇರಿದ ಸಾವಿರಾರು ಜನ ಮುಸ್ಲೀಂ ಬಾಂಧವರು ಬರ್ಮಾ ದೇಶದಲ್ಲಿ ಮುಸ್ಲೀಂ ಸಮುದಾಯದ ನರಮೇಧ ನಡೆಯುತ್ತಿದೆ ಅಲ್ಲಿಯ ಜನ ಹಾದಿ ಬೀದಿಯಲ್ಲಿ ಮುಸ್ಲೀಂ ಸಮುದಾಯದ ಮಕ್ಕಳನ್ನು ವೃದ್ಧರನ್ನು ಅಮಾನವೀಯ ವಾಗಿ ಕೊಲ್ಲ ಲಾಗುತ್ತಿದೆ ವಿಶ್ವಸಂಸ್ಥೆ ಕೂಡಲೇ ಭರ್ಮಾ ದೇಶದ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು …

Read More »

ಲಿಂಗಾಯತ ಸಮಾಜಕ್ಕೆ ಶ್ಯಾಮನೂರ ಶಿವಶಂಕರಪ್ಪನವರ ಕೊಡುಗೆ ಏನು ? ಮುನವಳ್ಳಿ ಪ್ರಶ್ನೆ

ಬೆಳಗಾವಿ- ಲಿಂಗಾಯತ ಸಮಾಜದ ಹೆಸರಿನಲ್ಲಿ ಶ್ಯಾಮನೂರು ಶಿವಶಂಕರಪ್ಪ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಬೆಳೆಸಿಕೊಳ್ಳುವದರ ಜೊತೆಗೆ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಏನು ? ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಪ್ರಶ್ನಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ ಲಿಂಗಾಯತ ಸಮಾಜದ ಮಠಾಧೀಶರು ಸಮಾಜದ ನಾಯಕರು ಸೇರಿಕೊಂಡು ಲಿಂಗಾಯತ ಧರ್ಮ ಘೋಷಣೆಗೆ ಹೋರಾಟ ಮಾಡುತ್ತಿರುವಾಗ ಶ್ಯಾಮನೂರ ಶಿವಶಂಕರಪ್ಪ ಅವರು ಸಚಿವ ಎಂ ಬಿ ಪಾಟೀಲರನ್ನು ನೋಡಿಕೊಳ್ಳುತ್ತೇನೆ …

Read More »