Breaking News
Home / LOCAL NEWS (page 472)

LOCAL NEWS

ಪಾಲಿಟಿಕ್ಸ್ ದಲ್ಲಿ ಈಗಷ್ಟೇ ಕಣ್ತೆರೆದ ಗುಬ್ಬಿ ನಾನು.ಸತೀಶ ಹೇಳಿಕೆಗೆ ಪ್ರತಿಕ್ರಿಯೆ ನೀಡುವಷ್ಟು ದೊಡ್ಡವಳು ನಾನಲ್ಲ

ಬೆಳಗಾವಿ: ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಬೂತ್ ಮಟ್ಟದ ಕಾರ್ಯಾಗಾರ ಹಾಗೂ ಕಾಂಗ್ರೆಸ್ ಸಮಾವೇಶವನ್ನು ಸೆ.14 ರಂದು ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಪತ್ರಿಕಾಗೊಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರನ್ನು ಬೂತ್ ಪಟ್ಟದಲ್ಲಿ ಬಲಪಡಿಸಲು ಕಾರ್ಯಕ್ರಮ ಹಾಗೂ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ಇಂಧÀನ ಸಚಿವ …

Read More »

ಮೊದಲು ಪರಿಹಾರ ಕೊಡಿ…ಆಮೇಲೆ ವಿಮಾನ ಹಾರಿಸಿ

ಬೆಳಗಾವಿ- ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವ ಸಂಧರ್ಭದಲ್ಲಿ ಬೆಳಗಾವಿಯ ಸಾಂಬ್ರಾ ಏರ್ ಪೋರ್ಟ್ ಹೈಟೆಕ್ ಆಗಿದ್ದು ಬೆಳಗಾವಿ ಜಿಲ್ಲೆಯ ಜನತೆಯ ಬಹು ದಿನಗಳ ಕನಸು ನನಸಾಗಿದೆ ಎಂದು ಸಂಸದ ಸುರೇಶ ಅಂಗಡಿ ಹರ್ಷ ವ್ಯೆಕ್ತಪಡಿಸಿದ್ದಾರೆ ಸಾಂಬ್ರಾ ಏರ್ ಪೋರ್ಟ್ ನಲ್ಲಿ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಮೇಲ್ದರ್ಜೆಗೇರಿರುವದರಿಂದ ಈ ಭಾಗದ ಜನರಿಗೆ ಮತ್ತಷ್ಟು ಅನಕೂಲ ವಾಗಲಿದೆ ಇಲ್ಲಿಯ ವಹಿವಾಟು ವೃದ್ಧಿಯಾಗುವ ಜೊತೆಗೆ ಇಲ್ಲಿಯ ಕೈಗಾರಿಕಾ ಬೆಳವಣಿಗೆಗೆ …

Read More »

14 ರಂದು ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳ ದಂಡು ಬೆಳಗಾವಿಗೆ

ಬೆಳಗಾವಿ- ರಾಜ್ಯ ಹಾಗು ಕೇಂದ್ರ ಸರ್ಕಾರಗಳ ಸಹಯೋಗದಲ್ಲಿ ಬೆಳಗಾವಿ ಸಾಂಬ್ರಾ ವಿಮಾಣ ನಿಲ್ಧಾಣವನ್ನು ಮೇಲ್ದರ್ಜೆಗೇರಿಸಲಾಗಿದ್ದು ಹೊಸ ಏರ್ ಪೋರ್ಟ್ ಉದ್ಘಾಟನೆಯ ಕಾರ್ಯಕ್ರಮ 14 ರಂದು ನಡೆಯಲಿದೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ,ಕೇಂದ್ರ ವಿಮಾನಯಾನ ಸಚಿವ ಪಿ ಅಶೋಕ ಗಜಪತಿ ರಾಜು ಅವರು ಜಂಟಿಯಾಗಿ 14 ರಂದು ಮಧ್ಯಾಹ್ನ 12-30 ಕ್ಕೆ ಮೇಲ್ದರ್ಜೇಗೇರಿದ ಹೊಸ ಸಾಂಬ್ರಾ ಏರ್ ಪೋರ್ಟ್ ಉದ್ಘಾಟಿಸುತ್ತಾರೆ ಕೇಂದ್ರ ಸಚಿವ ಸದಾನಂದಗೌಡ,ಅನಂತಕುಮಾರ,ರಾಜ್ಯದ ಕೈಗಾರಿಕಾ ಸಚಿವ ಆರ್ ವ್ಹಿ ದೇಶಪಾಂಡೆ, …

Read More »

24 ರಂದು ಹುಕ್ಕೇರಿ ಹಿರೇಮಠಕ್ಕೆ ರಾಮದೇವ ಬಾಬಾ

  ಬೆಳಗಾವಿ- ಪ್ರತಿವರ್ಷ ವಿಭಿನ್ನ ಶೈಲಿಯಲ್ಲಿ ದಸರಾ ಮಹೋತ್ಸವ ಆಚರಿಸಿ ಭಾವೈಕ್ಯತೆ ಸಾರುವ ಹುಕ್ಕೇರಿಯ ಹಿರೇಮಠ ಈ ಬಾರಿಯ ದಸರಾ ಮಹೋತ್ಸವವನ್ನು ಮತ್ತಷ್ಟು ಅರ್ಥಪೂರ್ಣಗೊಳಿಸಲು ಮಹತ್ವದ ಕಾರ್ಯಕ್ರಮಗಳನ್ನು ಆಯೋಜಿಸಿದೆ ಹುಕ್ಕೇರಿಯ ಹಿರೇಮಠದಲ್ಲಿ ಸೆಪ್ಟೆಂಬರ 21 ರಿಂದ 30 ರವರೆಗೆ ಅನೇಕ ಕಾರ್ಯಕ್ರಮಗಳು ನಡೆಯಲಿವೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಪಿಠಾರೋಹಣದ ರಜತ ಮಹೋತ್ಸವದ ಸಂಬ್ರಮ ದಸರಾ ಮಹೋತ್ಸವದಲ್ಲಿ ಕೂಡಿಕೊಂಡಿರುವದರಿಂದ ಈ ಬಾರಿಯ ದಸರಾ ಉತ್ಸವ ಮತ್ತಷ್ಟು ಅದ್ಧೂರಿಯಾಗಿ …

Read More »

ಬರ್ಮಾ ಹತ್ಯಾಕಾಂಡ ಖಂಡಿಸಿ ಬೀದಿಗಿಳಿದ ಬೆಳಗಾವಿಯ ಸಾವಿರಾರು ಮುಸ್ಲೀಮರು

ಬೆಳಗಾವಿ- ಬರ್ಮಾ ದೇಶದಲ್ಲಿ ಮುಸ್ಲಿಂ ಸಮುದಾಯದ ಮೇಲಿನ ಹತ್ಯಾಕಾಂಡವನ್ನು ಖಂಡಿಸಿ ಬೆಳಗಾವಿಯ ಮುಸ್ಲಿಂ ಬಾಂಧವರಿಂದ ಬೃಹತ್ ಪ್ರತಿಭಟನೆ ನಡೆಯಿತು ನಗರದ ಫೋರ್ಟ್ ರಸ್ತೆಯಲ್ಲಿರುವ ಪೀಪಲಕಟ್ಟಾ ಬಳಿ ಸೇರಿದ ಸಾವಿರಾರು ಜನ ಮುಸ್ಲೀಂ ಬಾಂಧವರು ಬರ್ಮಾ ದೇಶದಲ್ಲಿ ಮುಸ್ಲೀಂ ಸಮುದಾಯದ ನರಮೇಧ ನಡೆಯುತ್ತಿದೆ ಅಲ್ಲಿಯ ಜನ ಹಾದಿ ಬೀದಿಯಲ್ಲಿ ಮುಸ್ಲೀಂ ಸಮುದಾಯದ ಮಕ್ಕಳನ್ನು ವೃದ್ಧರನ್ನು ಅಮಾನವೀಯ ವಾಗಿ ಕೊಲ್ಲ ಲಾಗುತ್ತಿದೆ ವಿಶ್ವಸಂಸ್ಥೆ ಕೂಡಲೇ ಭರ್ಮಾ ದೇಶದ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು …

Read More »

ಲಿಂಗಾಯತ ಸಮಾಜಕ್ಕೆ ಶ್ಯಾಮನೂರ ಶಿವಶಂಕರಪ್ಪನವರ ಕೊಡುಗೆ ಏನು ? ಮುನವಳ್ಳಿ ಪ್ರಶ್ನೆ

ಬೆಳಗಾವಿ- ಲಿಂಗಾಯತ ಸಮಾಜದ ಹೆಸರಿನಲ್ಲಿ ಶ್ಯಾಮನೂರು ಶಿವಶಂಕರಪ್ಪ ತಮ್ಮ ಶಿಕ್ಷಣ ಸಂಸ್ಥೆಗಳನ್ನು ಬೆಳೆಸಿಕೊಳ್ಳುವದರ ಜೊತೆಗೆ ರಾಜಕೀಯ ಲಾಭ ಪಡೆದುಕೊಂಡಿದ್ದಾರೆ ಲಿಂಗಾಯತ ಸಮಾಜಕ್ಕೆ ಅವರ ಕೊಡುಗೆ ಏನು ? ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಪ್ರಶ್ನಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ ಲಿಂಗಾಯತ ಸಮಾಜದ ಮಠಾಧೀಶರು ಸಮಾಜದ ನಾಯಕರು ಸೇರಿಕೊಂಡು ಲಿಂಗಾಯತ ಧರ್ಮ ಘೋಷಣೆಗೆ ಹೋರಾಟ ಮಾಡುತ್ತಿರುವಾಗ ಶ್ಯಾಮನೂರ ಶಿವಶಂಕರಪ್ಪ ಅವರು ಸಚಿವ ಎಂ ಬಿ ಪಾಟೀಲರನ್ನು ನೋಡಿಕೊಳ್ಳುತ್ತೇನೆ …

Read More »

ಕಾಮುಕನಿಗೆ ಹಿಂಡಲಗಾ ಜೈಲಿನಲ್ಲಿ ಕೈದಿಗಳಿಂದ ಗೂಸಾ….!

ಬೆಳಗಾವಿ: ನಿನ್ನೆ ಪುಟ್ಟ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೆ ಯತ್ನಿಸಿ ಬೆಳಗಾವಿ ಹಿಂಡಲಗಾ ಜೈಲು ಪಾಲಾದ ಕಾಮುಕನಿಗೆ ಜೈಲು ಕೈದಿಗಳಿಂದ ಗೂಸಾ ಕೊಟ್ಟು ಆತಿಥ್ಯ ನೀಡಲಾಗಿದೆ ಆರೋಪಿ ಕಾಮುಕ ಸುಭಾಶ್ ನಾಯಕ್ ಗೆ ಜೈಲಿನಲ್ಲಿ ಗೂಸಾ ಕೊಟ್ಟ ಕೈದಿಗಳು ಕಾಮುಕ ನಡೆಸಿದ ನೀಚ ಕೃತ್ಯ ಖಂಡಿಸಿದ್ದಾರೆ ಹಿಗ್ಗಾಮುಗ್ಗಾ ಥಳಿಸಿದ ಜೈಲಿನ ಕೈದಿಗಳು ಕಾಮುಕನ ಮೇಲೆ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ನಂತರ ಆರೋಪಿಯನ್ನ ಪ್ರತ್ಯೇಕವಾಗಿರಿವ ಕೊಠಡಿಯಲ್ಲಿ ಇರಿಸಲಾಗಿದೆ ಎಂದು ಬೆಳಗಾವಿ ಸುದ್ಧಿಗೆ ಹಿಂಡಲಗಾ …

Read More »

ಅತ್ಯಾಚಾರಕ್ಕೊಳಗಾದ ಹೆಣ್ಣು ಮಗುವಿನ ಸ್ಥಿತಿ ಚಿಂತಾಜನಕ

ಬೆಳಗಾವಿ-ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಎರಡೂವರೆ ವರ್ಷದ ಹೆಣ್ಣು ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣ ಕುರಿತು ಬೆಳಗಾವಿಯ ಯುವಕರು ತೀವ್ರ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಅರೋಪಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿರುವ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಜಿಲ್ಲಾ ಆಸ್ಪತ್ರೆಯ ಬಳಿ ಜಮಾಯಿಸಿದ ಯುವಕರು ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಪಟ್ಟು ಹಿಡದಿರುವ ಹಿನ್ನಲೆಯಲ್ಲಿ ಜಿಲ್ಲಾ ಆಸ್ಪತ್ರೆಯ ಬಳಿ ಬಿಗಿ ಪೋಲೀಸ್ ಬಂದೋಬಸ್ತಿಯನ್ನು ಏರ್ಪಡಿಸಲಾಗಿದೆ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದ ದ್ವಾರದಲ್ಲಿ …

Read More »

ಎರಡು ವರ್ಷದ ಮಗುವಿನ ಮೇಲೆ ಕಾಮುಕನ ಅಟ್ಟಹಾಸ ಮಮ್ಮಲ ಮರಗಿದ ಜನ

ಬೆಳಗಾವಿ ಬೆಳಗಾವಿಯಲ್ಲಿ ಕಾಮುಕನೊಬ್ಬ ತನ್ನ ಅಟ್ಟಹಾಸ ಮೆರೆದಿದ್ದಾನೆ. ಎರಡು ವರ್ಷದ ಕಂದಮ್ಮನನ್ನ ಅತ್ಯಾಚಾರ ಮಾಡಿ, ಕೊಲೆಗೆ ಯತ್ನಿಸಿದ್ದಾನೆ. ಬಾಲಕಿ ತ್ರೀವ್ರ ರಕ್ತಸ್ರಾವದಿಂದ ನರಳಿದ್ರು ಕರುಣೆ ತೋರದ ಪಾಪಿ, ಕುಡಿದ ಮತ್ತಿನಲ್ಲಿ ಬಾಲಕಿಗೆ ಎಲ್ಲೆಂದರಲ್ಲಿ ಕಚ್ಚಿ ಗಾಯಗೊಳಿಸಿದ್ದಾನೆ. ಸದ್ಯ ಅಸ್ವಸ್ಥ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವು-ಬದುಕಿನ ನಡುವೆ ಹೋರಾಟ ನಡೆಸಿದ್ದಾಳೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಇಂಥದೊಂದು ಅಮಾನವಿಯ ಘಟನೆ ನಡೆದಿದ್ದು,ಕಾಮುಕನೊಬ್ಬ ತನ್ನ ಕಾಮವಾಂಚೆಗೆ ಮುಗ್ದ ಕಂದಮ್ಮನನ್ನ ಬಳಸಿಕೊಂಡಿದ್ದಾನೆ. ಪ್ರಪಂಚದ …

Read More »

ಕೋರ್ಟ್ ರಸ್ತೆಯ ಬ್ಯಾರಿಕೇಡ್ ಗಳಿಗೆ ಕಾಂಕ್ರೀಟ್,ವಕೀಲರ ಜೊತೆ ವಾಗ್ವಾದ

  ಬೆಳಗಾವಿ- ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ರಸ್ತೆಯಲ್ಲಿರುವ ಬ್ಯಾರೀಕೇಡ್ ಗಳನ್ನು ಎರಡು ದಿನದ ಹಿಂದೆ ಕೆಲವು ಕಿಡಗೇಡಿಗಳು ಕಿತ್ತು ಬೀಸಾಕಿದ ಹಿನ್ನಲೆಯಲ್ಲಿ ಇಂದು ರಾತ್ರಿ ಪೋಲೀಸರ ಬಿಗಿ ಭದ್ರತೆಯಲ್ಲಿ ರಸ್ತೆಯಲ್ಲಿ ಮತ್ತೇ ಬ್ಯಾರಿಕೇಡ್ ಗಳನ್ನು ಅಳವಡಿಸಿ ಕಾಂಕ್ರೀಟ್ ಹಾಕುವ ಮೂಲಕ ಬ್ಯಾರೀಕೇಡ್ ಗಳನ್ನು ಇನ್ನಷ್ಟು ಭದ್ರಗೊಳಿಸಲಾಯಿತು ಎಸಿಪಿ ಶಂಕರ ಮಾರಿಹಾಳ ಅವರ ನೇತ್ರತ್ವದ ಪೋಲೀಸರ ತಂಡ ಬಿಗೆ ಭದ್ರತೆಯಲ್ಲಿ ಬ್ಯಾರೀಕೇಡ್ ಗಳಿಗೆ ಕಾಂಕ್ರೀಟ್ ಹಾಕುವ ಕಾಮಗಾರಿ ಆರಂಭಿಸಿದ ಬಳಿಕ …

Read More »