Breaking News
Home / LOCAL NEWS (page 475)

LOCAL NEWS

ನಾಡವಿರೋಧಿ ಹೇಳಿಕೆ, ಮತ್ತೇ ವಿವಾದದ ಸುಳಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ- ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದ್ರೆ ಮೊದಲು ನಾನೇ ಜೈ ಎನ್ನುತ್ತೇನೆ ಹೀಗೆ ವಿವಾದಿತ ಹೇಳಿಕೆ ನೀಡಿದ್ದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್. ಚುನಾವಣೆ ಹತ್ತಿರುವಾಗುತ್ತಿದ್ದಂತೆ ಬೆಳಗಾವಿಯಲ್ಲಿ ಮತ ಸೆಳೆಯೊಕೆ ರಾಜಕಾರಣಿಗಳು ಸ್ಟ್ರಂಟ್ ಆರಂಭಿಸಿದ್ದಾರೆ. ಇತ್ತೀಚಿಗೆ ಬೆಳಗಾವಿ ತಾಲೂಕಿನ ಬಸರಿಕಟ್ಟಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಾವಿಗ ಕರ್ನಾಟಕದಲ್ಲಿದ್ದೇವೆ ಆದರೇ ಗಡಿ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ಬೆಳಗಾವಿ …

Read More »

ಆನಂದ್ ಅಪ್ಪುಗೋಳ್ ಕಂಗಾಲು…… ಗ್ರಾಹಕರು ದುಂಬಾಲು ……!!

ಬೆಳಗಾವಿ -ಬೆಳಗಾವಿ ನಗರದ ಪ್ರತಿಷ್ಠಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿ ಈಗ ದಿವಾಳಿಯ ಅಂಚಿನಲ್ಲಿದೆ ಈ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟ ಗ್ರಾಹಕರು ಈಗ ಸಂಪೂರ್ಣವಾಗಿ ಕಂಗಾಲಾಗಿದ್ದಾರೆ ರಾಯಣ್ಣ ಸೊಸೈಟಿಯಲ್ಲಿ ಹಣವನ್ನು ಠೇವಣಿ ಇಟ್ಟು ಗ್ರಾಹಕರು ಹಣವನ್ನು ತಮಗೆ ಮರಳಿಸುವಂತೆ ಆಗ್ರಹಿಸಿ ನಡೆಸಿರುವ ಹೋರಾಟ ಮುಂದುವರೆದಿದೆ ಸಂಗೋಳ್ಳಿ ರಾಯಣ್ಣಾ ಚಿತ್ರ ನಿರ್ಮಾಪಕ ಆನಂದ ಅಪ್ಪೂಗೋಳ ಮತ್ತು ಬ್ಯಾಂಕ್ ವಿರುದ್ಧ ಗ್ರಾಹಕರ ಪ್ರತಿಭಟನೆ ನಡೆಸುತ್ತಿದ್ದಾರೆ ಜಿಲ್ಲಾಧಿಕಾರಿ ಕಚೇರಿಯ ಮುಂದೆ …

Read More »

ಚೋರ್ಲಾ ಅಭಯಾರಣ್ಯದಲ್ಲಿ ನಾಪತ್ತೆಯಾದ ೮ ಜನರ ರಕ್ಷಣೆ

ಬೆಳಗಾವಿ ಗೋವಾದಿಂದ ಟ್ರಕಿಂಗ್ ಎಂದು ಕಾಡಿಗೆ ಬಂದು ೮ ಜನ ನಿನ್ನೆ ನಾಪತ್ತೆ ಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೌದು ನಿನ್ನೆ ಗೋವಾದ ಚರ್ಚ ಪಾದರ್ ಮಿಲಾನಿ ಮಾರಿಯಾನೋ ಪಿಂಟೋ ಎಂಬವರ ಜತೆ ಕಣಕುಂಬಿ ವಲಯದ ಚೋರ್ಲಾ ಅಭಯಾರಣ್ಯದಲ್ಲಿ ಟ್ರಕಿಂಗ್ ಎಂದ ಬಂದ ಎಂಟು ಜನ ೧೨ ರಿಂದ ೧೩ ವರುಷದ ಬಾಲಕಿಯರು ನಾಪತ್ತೆಯಾಗಿದ್ದ ಪದರಕರಣ ಸುಖಾಂತ್ಯ ಕಂಡಿದೆ. ನಿನ್ನೆ ಮದ್ಯಾಹ್ನ ೧೨ ಗಂಟೆಗೆ ಗೋವಾದ ಕರ್ನಾಟಕ ಅರಣ್ಯದ …

Read More »

Sugar industry asked to produce ‘eco-friendly sugar’ for better health

  Vijaykumar Patil Belagavi Suddi.com, Aug.28: Narendra Mohan, Director National Sugar Institute (NSI) Kanpur, who inaugurated a national level seminar on “Advance technologies for Raw, Refined & Speciality sugar production” , stressed upon the need for sulphur-less sugar production to ensure that there was no ill-effect from the sulphur-contained sugar …

Read More »

9th ಕ್ಲಾಸ್ ಹುಡುಗಿ ಈಗ ಐದು ತಿಂಗಳ ಗರ್ಭಿಣಿ..

  ಬೆಳಗಾವಿ-. 9ನೇ ತರಗತಿ ವಿದ್ಯಾರ್ಥಿನಿ ಈಗ ೫ ತಿಂಗಳ ಗರ್ಭಿಣಿಯಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಪ್ರೀತಿಯ ಬಲೆಗೆ ಬಿದ್ದು ಯಡವಟ್ಟು ಮಾಡಿಕೊಂಡ ಬಾಲಕಿ ಗರ್ಭಿನಿಯಾದ ಸುದ್ದಿಯನ್ನು ಗ್ರಾಮಸ್ಥರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು. ನಿನ್ನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಬಾಲಕಿ ವಿಚಾರಣೆ ಮಾಡಿದಾಗ ಬಾಲಕಿ ನೀಡಿದ ಮಾಹಿತಿ ಮೆರೆಗೆ ಪ್ರೀಯತಮನ …

Read More »

ಸಂಸದ ಸುರೇಶ ಅಂಗಡಿ ಕ್ಷಮೆ ಯಾಚಿಸಲಿ- ಶಂಕರ ಮುನವಳ್ಳಿ.

ಬೆಳಗಾವಿ- ಬಸವ ತತ್ವದ ಮೇಲೆ ನಡೆಯವ ಮಠಗಳ ಬಗ್ಗೆ ಮಠಾಧೀಶರ ಬಗ್ಗೆ ಸಂಸದ ಸುರೇಶ ಅಂಗಡಿ ಅವಹೇಳನಕಾರಿ ಹೇಳಿಕೆ ನೀಡಿರುವದಕ್ಕೆ ಕೆಪಿಸಿಸಿ ಮಾಜಿ ಸದಸ್ಯ ಕರ ಮುನವಳ್ಳಿ ಖಂಡಿಸಿದ್ದಾರೆ ಬೆಳಗಾವಿಯಲ್ಲಿ ಸುದ್ಧಿಗೋಷ್ಠಿ ನಡೆಸಿದ ಅವರು ಲಿಂಗಾಯತ ಸ್ವತಂತ್ರ ಧರ್ಮವಾಗಲಿ ಎಂದು ಸಮಾಜದ ಬಂಧುಗಳು ಒತ್ತಾಯವಾಗಿದೆ ಆದರೆ ಒಂದು ಸಮಯದಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಲಿ ಎಂದು ಬೇಡಿಕೆ ಇಟ್ಟಿದ ಬಿಜೆಪಿ ನಾಯಕರು ಇಂದು ಅಮೀತ ಶಾ ಸೂಚನೆ ಮೇರೆಗೆ ಪಲಾಯನ ವಾದ …

Read More »

ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸತೀಶ ಜಾರಕಿಹೊಳಿ ವಾಗ್ದಾಳಿ….

  ಬೆಳಗಾವಿ- ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸತೀಶ್ ಜಾರಿಕಿಹೋಳಿ ಲಕ್ಷ್ಮೀ ಹೇಬ್ಬಾಳ್ಕರ್ ವಿರುದ್ದ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಒಬ್ಬ ನಾಯಕ ಬೆಂಗಳೂರಲ್ಲಿ ಒಬ್ಬ ನಾಯಕ, ಬೆಳಗಾವಿಯಲ್ಲಿ ಒಬ್ಬ ನಾಯಕನನ್ನು ಇಟ್ಟು ಕೊಂಡು ರಾಜಕೀಯ ಮಾಡಿದಂತೆ ಈ ಸಾರಿ ರಾಜಕೀಯ ಮಾಡಲು ಆಗಲ್ಲಾ. ನಿವು ನೂರು ರೂಪಾಯಿಯ ೨೦ ಸಾವಿರ ಸೀರೆಯನ್ನು ಹಂಚಿದರೆ ಜನರು ಮತ ಹಾಕಲ್ಲಾ . ನನ್ನಲ್ಲಿ ಎಲ್ಲವೂ ಇದೆ ನೀವು …

Read More »

ರಾಮಭಾವು ಪೋತದಾರ ಅಂತಿಮ ದರ್ಶನ ಪಡೆದ ಆಪ್ತ ಸ್ನೇಹಿತ

ಬೆಳಗಾವಿ— ಜನತಾ ಪರಿವಾರದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ರಾಮಭಾವು ಪೋತದಾರ್ ಇಂದು ವಿಧಿವಶರಾದರು. ಈ ಹಿನ್ನೆಲೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಅವರು ರಾಮಬಾವು ಅವರ ಅಂತಿ‌ ದರ್ಶನ ಪಡೆದು ಸಂತಾಪ ಸೂಚಿಸಿದ್ರು. ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಭಾಗ್ಯನಗರದಲ್ಲಿರುವ ರಾಮಭಾವು ಮನೆಗೆ ಭೇಟಿ ನೀಡಿ ರಾಮಭಾವು ಪೋತದಾರ್ ಅಂತಿಮ ದರ್ಶನ ಪಡೆದು ಭಾವುಕರಾಗಿ ಕಣ್ಣಿರಿಟ್ಟರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ೧೯೭೭ರಿಂದ ರಾಮಬಾವು …

Read More »

ನಾಗನೂರು ಶ್ರೀಗಳು ಹಿಂದೂ ಅಲ್ಲ ಅಂದ್ರೆ ಮಠವನ್ನು ಮಸೀದಿಯನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿ- ಸುರೇಶ ಅಂಗಡಿ

ಬೆಳಗಾವಿ- ಬೆಳಗಾವಿಯ ಲಿಂಗಾಯತ ಸಮಾವೇಶದಲ್ಲಿ ಭಾಗವಹಿಸಿದ ಮಠಾಧೀಶರು ಕಾಂಗ್ರೆಸ್ ಪಕ್ಷದ ಒತ್ತಡ ಮತ್ತು ಆಮೀಷಗಳಿಗೆ ಒಳಗಾಗಿದ್ದು ಬೆಳಗಾವಿಯ ನಾಗನೂರು ಮಠದ ಶ್ರೀಗಳು ಹಿಂದು ಅಲ್ಲ ಅಂತ ಹೇಳಿಕೊಂಡಿದ್ದರೆ ಅವರು ಬೇಕಾದರೆ ಮಠವನ್ನು ಮಸೀದಿಯನ್ನಾಗಿ ಪರಿವರ್ತನೆ ಮಾಡಿಕೊಳ್ಳಲಿ ಎಂದು ಸಂಸದ ಸುರೇಶ ಅಂಗಡಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ನಾನು ಮೊದಲು ಭಾರತೀಯ ನಂತರ ನಾನು ಹಿಂದು ನನಗೆ ಲಿಂಗಧಾರಣೆ ಮಾಡಿದವರು ನಾಗನೂರು ಶ್ರೀಗಳು ಮೊನ್ನೆ ನಡೆದ ಲಿಂಗಾಯತರ ಸಮಾವೇಶದಲ್ಲಿ ಶ್ರೀಗಳು ಲಿಂಗಾಯತರು …

Read More »

ಚಿಕ್ಕೋಡಿಯಲ್ಲಿ ಮೂವರು ಕೈದಿಗಳು ಪರಾರಿ..!

ಮೂವರು ವಿಚಾರಾಣಾದಿಕಾರಿಗಳು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ಕಾರಾಗೃಹದಲ್ಲಿ ನಡೆದಿದೆ ಅಶೋಕ ಬೋಸಲೆ, ಶತರ ಪವಾರ, ನಿತಿನ್ ಜಾದವ್ ಮೂವರು ಪರಾರಿಯಾದ ಕೈದಿಗಳಾಗಿದ್ದಾರೆ ಶೌಚಾಲಯದ ಕಿಡಕೆ ಮೇಲೆನೆ ಗೋಡೆ ಒಡೆದು ಈ ಕೈದಿಗಳು ಪರಾರಿಯಾಗಿದ್ದಾರೆ ಈ ಹಿಂದೆನೂ ಅದೆ ರೀತಿಯಲ್ಲಿ ಇಬ್ಬರು ಪರಾರಿಯಾಗಿದ್ದರು.

Read More »