Breaking News
Home / LOCAL NEWS (page 481)

LOCAL NEWS

ಚೀನಾ ವಸ್ತುಗಳನ್ನು ಖರೀಧಿ ಮಾಡಬೇಡಿ

  ಬೆಳಗಾವಿ- ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವದರ ಮೂಲಕ ಚೀನಾ ವಸ್ತುಗಳನ್ನ ದಿಕ್ಕರಿಸುವಂತೆ ಜನಜಾಗೃತಿ ಮೂಡಿಸಲು ಭಾರತೀಯ ಸ್ವಯಂ ಸೇವಾ ಸಂಸ್ಥೆಯ ನೂರಾರು ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಜಾಗೃತಿ ರ್ಯಾಲಿ ಹೊರಡಿಸಿದರು ನೆರೆಯ ಚೀನಾ ದೇಶ ಭಾರತದದ ವಿರೋಧಿ ದೇಶವಾಗಿದ್ದು ಈ ದೇಶದಲ್ಲಿ ಉತ್ಪಾದನೆ ಮಾಡಲಾದ ವಸ್ತುಗಳನ್ನು ಖರೀಧಿ ಮಾಡದೇ ಸ್ವದೇಶಿ ವಸ್ತುಗಳನ್ನು ಮಾತ್ರ ಖರೀಧಿಸುವಂತೆ ಕಾರ್ಯಕರ್ತರು ಭಿತ್ತಿ ಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು ಕೇಂದ್ರ ಸರ್ಕಾರ ಚೀನಾ …

Read More »

ಎಪಿಎಂಸಿ ರಸ್ತೆಯಲ್ಲಿ ತಲೆಎತ್ತಲಿದೆ ಪಾಲಿಕೆಯ ಶಾಪಿಂಗ್ ಕಾಂಪ್ಲೆಕ್ಸ

  ಬೆಳಗಾವಿ- ಸರ್ಕಾರದ ನೂರು ಕೋಟಿ ರೂ ವಿಶೇಷ ಅನುದಾದಲ್ಲಿ ಎರಡು ಮಹತ್ವದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಮೂರು ಕೋಟಿ ರೂ ವೆಚ್ಚದಲ್ಲಿ ನಗರದ ಎಪಿಎಂಸಿ ರಸ್ತೆಯಲ್ಲಿರುವ ಪಾಲಿಕೆಯ ಖುಲ್ಲಾ ಜಾಗೆಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ ನಿರ್ಮಿಸಲಾಗುತ್ತಿದೆ ನಗರದ ವಿವಿಧ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆಯ ಖುಲ್ಲಾ ಜಾಗೆಗಳಿವೆ ಈ ಜಾಗೆಗಳಲ್ಲಿ ಶಾಪಿಂಗ್ ಕಾಂಪ್ಲೆಕ್ಸಗಳನ್ನು ನಿರ್ಮಿಸಿ ಪಾಲಿಕೆಯ ಆದಾಯವನ್ನು ಹೆಚ್ಚಿಸುವದು ನಗರ ಸೇವಕರ ಮತ್ತು ಪಾಲಿಕೆ ಆಯುಕ್ತರ ಸಂಕಲ್ಪವಾಗಿದೆ ಮೂರು ಕೋಟಿ …

Read More »

ಕರ್ನಾಟಕದಲ್ಲಿ ಇರುವವರೆಲ್ಲಾ ವೀರಶೈವರಲ್ಲ

ಬೆಳಗಾವಿ-ಲಿಂಗಾಯತ ಪ್ರತ್ಯೇಕ ಧರ್ಮ ಘೋಷಣೆ ವಿಚಾರದ ಕುರಿತು ರಾಜಕೀಯ ಲಾಭ ಹಾನಿ ಕುರಿತು ಯೋಚನೆ ಮಾಡುವುದನ್ನ ಬಿಟ್ಟು ರಾಜಕೀಯ ಲಾಭದ ಹೆಸರಿನಲ್ಲಿ ನಮಗೆ ಸಿಗಬೇಕಾದ ಪ್ರತ್ಯೇಕ ಧರ್ಮದ ಸ್ಥಾನಮಾನ ತಪ್ಪಿಸಲು ಯತ್ನಸಬೇಡಿ ಎಂದು ಬಿಜೆಪಿ ಮುಖಂಡರಿಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕಿವಿ ಮಾತು. ಹೇಳಿದ್ದಾರೆ ಬೆಳಗಾವಿಯಲ್ಲಿ ನಾಗರ ಪಂಚಮಿ ಹಬ್ಬದ ನಿಮಿತ್ಯ ವಿಕಲಾಂಗ ಮಕ್ಕಳಿಗೆ ಹಾಲು ಕುಡಿಸಿ ಮೌಢ್ಯದ ವಿರುದ್ಧ ಸಮರ ಸಾರಿದ ಶ್ರೀಗಳು ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು …

Read More »

ನೂರು ಕೋಟಿ ಅನುದಾನದಲ್ಲಿ ಉದ್ಯಮಭಾಗ ಪ್ರದೇಶವನ್ನು ಅಭಿವೃದ್ಧಿಪಡಿಸಿ…ಉದ್ಯಮಿಗಳ ಅವಾಜ್

ಸೌಲಭ್ಯ ವಂಚಿತ ಉದ್ಯಮಭಾಗ…ಪಾಲಿಕೆಯಲ್ಲಿ ಉದ್ಯಮಿಗಳ ಅವಾಜ್… ಬೆಳಗಾವಿ- ಫೌಂಡ್ರಿ ಉದ್ಯಮದ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಳಗಾವಿಯ ಉದ್ಯಭಾಗ ಪ್ರದೇಶ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು ಕೂಡಲೇ ಈ ಪ್ರದೇಶದ ಅಭಿವೃದ್ಧಿಗೆ ಸರ್ಕಾರದ ನೂರು ಕೋಟಿ ಅನುದಾನದಲ್ಲಿ ಅನುದಾನ ನೀಡುವಂತೆ ಬೆಳಗಾವಿ ಉದ್ಯಮಿಗಳು ಮಹಾನಗರ ಪಾಲಿಕೆಯಲ್ಲಿ ಅವಾಜ್ ಹಾಕಿದ್ದಾರೆ ಸರ್ಕಾರ ಬಿಡುಗಡೆ ಮಾಡಿರುವ ನೂರು ಕೋಟಿ ರೂ ಅನುದಾನವನ್ನು ಪಾಲಿಕೆ ಅಧಿಕಾರಿಗಳು ಕೇವಲ ಬೆಳಗಾವಿ ಉತ್ತರ ಮತಕ್ಷೇತ್ರದ ಬಡಾವಣೆಗಳ ಅಭಿವೃದ್ಧಿಗೆ ಖರ್ಚು …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಅವ್ಯೆವಸ್ಥೆ ನೋಡಿ ಪರಾರಿಯಾದ ರೋಗಿ

ಬೆಳಗಾವಿ ಬಿಮ್ಸ್ ಜಿಲ್ಲಾ ಆಸ್ಪತ್ರೆಯಿಂದ ರೋಗಿ ಕಾಣೆಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ ಬಸಪ್ಪ ನಾಯ್ಕ (೫೦)ಕಾಣೆಯಾದ ರೋಗಿಯಾಗಿದ್ದು ಬೆಳಗಾವಿ ರಾಯಬಾಗ ತಾಲೂಕಿನ ಬಿರನಾಳ ಗ್ರಾಮದ ನಿವಾಸಿಯಾಗಿದ್ದಾನೆ ಜ್ವರ, ರಕ್ತ ಹೀನತೆ, ಭೇದಿಯಿಂದ ಬಳಲುತ್ತಿದ್ದ ಬಸಪ್ಪ ಎಂಬಾತನನ್ನು ನಿನ್ನೆ ರಾತ್ರಿ ೯ಗಂಟೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ರಾತ್ರಿ ೨ಗಂಟೆಗೆ ಆಸ್ಪತ್ರೆಯಿಂದ ಕಾಣೆಯಾದ ಬಸಪ್ಪ ನನ್ನು ಆತನ ಸಮಂಧಿಕರು ಹುಡುಕಾಟ ಶುರು ಮಾಡಿದ್ದಾರೆ ರಾತ್ರಿ ಬಸಪ್ಪನ ಜೊತೆಗೆ ಪತ್ನಿ, ಮಗ …

Read More »

ಪಂಡಿತ ದೀನ ದಯಾಳರ ಜಯಂತಿ..ಸರ್ಕಾರಿ ಶಾಲೆಗೆ ಬಣ್ಣದ ಕಾಂತಿ…!

ದೀನ ದಯಾಳರ ಜಯಂತಿ …ಸರ್ಕಾರಿ ಶಾಲೆಗೆ ಸಂಕ್ರಾಂತಿ….!!! ಬೆಳಗಾವಿ- ಮಾಜಿ ಶಾಸಕ ಅಭಯ ಪಾಟೀಲ ಅವರು ಯಾವುದೇ ಒಂದು ಕಾರ್ಯ ಮಾಡಿದರೆ ಅದಕ್ಕೊಂದು ಅರ್ಥ ಇದ್ದೇ ಇರುತ್ತದೆ ಬಿಜೆಪಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪಂಡಿತ ದೀನ ದಯಾಳ ಉಪಾದ್ಯಾಯ ಅವರ ಶತ ಜಯಂತಿ ಉತ್ಸವದ ಅಂಗವಾಗಿ ಮಹಾ ಜನಸಂಪರ್ಕ ಅಭಿಯಾನ ನಡೆಸಿದೆ ಮಾಜಿ ಶಾಸಕ ಅಭಯ ಪಾಟೀಲ ಅವರ ನೇತ್ರತ್ವದಲ್ಲಿ ರಾಯಬಾಗ ತಾಲ್ಲೂಕಿನಲ್ಲಿ ಬಿಜೆಪಿಯ ಮಹಾ ಜನಸಂಪರ್ಕ ಅಭಿಯಾನ …

Read More »

ಕರಡಿಗುದ್ದಿ ಗದ್ದೆಯ ಮೇಲೆ ಪೋಲೀಸರ ದಾಳಿ ಆರು ಕೆಜಿ ಗಾಂಜಾ ವಶ

ಬೆಳಗಾವಿ: ಗಾಂಜಾ ಬೆಳೆದಿದ್ದ ಜಮೀನಿನ ಮೇಲೆ ಪೊಲೀಸರ ದಾಳಿ. ಮಾಡಿ ಅಪಾರ ಪ್ರಮಾಣದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿದ್ದಾರೆ ಡಿಸಿಪಿಗಳಾದ ಅಮರನಾಥ ರೆಡ್ಡಿ ಮತ್ತು ಸೀಮಾ ಲಾಟ್ಕರ್ ನೇತೃತ್ವದಲ್ಲಿ ದಾಳಿ. ನಡೆಸಿದ ಪೋಲೀಸರ ತಂಡ ಗಾಂಜಾ ವಶಪಡಿಸಿಕೊಂಡಿದೆ ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದಲ್ಲಿ ದಾಳಿ ಮಾಡಲಾಗಿದ್ದು ತರಕಾರಿ ಬೆಳೆಯ ಮದ್ಯದಲ್ಲಿ ಗಾಂಜಾ ಬೆಳೆಯಲಾಗಿತ್ತು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಜಮೀನು ಮಾಲೀಕ ನಿಂಗಪ್ಪ ಚೌಗಲಾ ವಶಕ್ಕೆ ಪಡೆದುಕೊಂಡಿರುವ ಪೋಲೀಸರು. ೬ …

Read More »

ನೋ..ಸಬ್ಮಿಶನ್ ಗಿಡಾ ಕಡ್ಯಾಕ ಕೋಡೋ ಮಾರಯ್ಯ. ಪರ್ಮಿಶನ್…!

ಬೆಳಗಾವಿ- ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತಡಗೆದುಕೊಂಡರು ಜತ್ತ ಜಾಂಬೋಟಿ ರಸ್ತೆ ಕಾಮಗಾರಿ ನಡೆಯುತ್ತಿದೆ ಅಥಣಿಯಲ್ಲಿ ನಾಲ್ಕು ಗೊಡ್ಡ ಮರಗಳಿವೆ ಇವುಗಳನ್ನು ಕಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೊಡುತ್ತಿಲ್ಲ ಮೂರು ತಿಂಗಳಾಯ್ತು ಕೆಲಸ ನಿಂತು ಹೋಗಿದೆ ಎಂದಾಗ ಅರಣ್ಯ ಅಧಿಕಾರಿ ಎದ್ದು ನಿಂತು ಸರ್ ಒಂದು ಸಬ್ಮಿಶನ್ ಎಂದಾಗ ಲಕ್ಷ್ಮಣ ಸವದಿ ಅಕ್ರೋಶಿತರಾಗಿ ಏ ಮಾರಯ್ಯ ಎಲ್ಲಿದ ಸಬ್ಮಿಶನ್ …

Read More »

ಕೆಡಿಪಿಯಲ್ಲಿ ಗಡಿಬಿಡಿ.ಎಂಈಎಸ್ ಶಾಸಕನ ಕಾಲೆಳೆದ ಲಕ್ಷ್ಮಣ ಸವದಿ

ಕೆಡಿಪಿ ಸಭೆಯಲ್ಲಿ ಗಡಿ..ಬಿಡಿ.ಎಂಈಎಸ್ ಶಾಸಕನ ನೀರಿಳಿಸಿದ ಲಕ್ಷ್ಮಣ ಸವದಿ ಬೆಳಗಾವಿ- ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ ಕುರಿತು ಎಂಈಎಸ್ ಶಾಸಕ ಅರವಿಂದ ಪಾಟೀಲ ಚರ್ಚೆ ಮಾಡುತ್ತಿರುವಾಗ ಶಾಸಕ ಲಕ್ಷ್ಮಣ ಸವದಿ ಎಂಈಎಸ್ ಶಾಸಕನ ಮಜುಗರಕ್ಕೀಡು ಮಾಡಿದ ಪ್ರಸಂಗ ನಡೆಯಿತು ಅರವಿಂದ ಪಾಟೀಲ ಖಾನಾಪೂರ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಆಗಬೇಕು ಎಂದು ಒತ್ತಾಯ ಮಾಡಿದಾಗ ಮದ್ಯಪ್ರವೇಶಿಸಿದ …

Read More »

ಗೋಕಾಕ ಧಬ ಧಬೆ ನೋಡಲು ಹರಿದು ಬಂದ ಜನಸಾಗರ…

ಬೆಳಗಾವಿ- ರಾಜ್ಯದ ಜೋಗದ ಸಿರಿ ಬಿಟ್ಟರೆ ಗೋಕಾಕಿನ ಧಬ ಧಬೆಯ ಸಿರಿ ನೋಡಲು ಎರಡು ಕಣ್ಣುಗಳು ಸಾಲುವದಿಲ್ಲ ಈ ವರ್ಷವಂತೂ ಈ ಧಬ ಧಬೆ ಮೈದುಂಬಿ ಹರಿಯುತ್ತಿದೆ ನೂರಾರು ಅಡಿ ಎತ್ತರದಿಂದ ಧಬ ಧಭ ಬೀಳುವ ಜಲಪಾತ ನೋಡಲು ಜನಸಾಗರವೇ ಗೋಕಾಕಿನಲ್ಲಿ ನೆರೆದಿದೆ ಮಳೆ ಬಂದ್ರೆ ಸಾಕು ಕೆಲವರು ಅಂಬೋಲಿಯ ಜಲಧಾರೆ ನೋಡಲು ಧಾವಿಸಿದರೆ ನಮ್ಮ ಹಳ್ಳಿಯ ಜನ ಗೋಕಾಕಿಗೆ ದೌಡಾಯಿಸುತ್ತಾರೆ ಗೋಕಾಕ ಫಾಲ್ಸ ನೋಡಿ ಅಲ್ಲಿ ಸುಡುವ ಗೊಂಜಾಳ …

Read More »