Breaking News
Home / LOCAL NEWS (page 490)

LOCAL NEWS

ಯಡಿಯೂರಪ್ಪ ಅವರನ್ನು ಭೇಟಿಯಾದ ಶಿವಾಜಿ ಸುಂಠಕರ

  ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಟಕ ಮುಕ್ತಾಯದ ಹಂತದಲ್ಲಿದೆ ಮಾಜಿ ಮಹಾಪೌರ ವಿಜಯ ಮೋರೆ ಎಂಈಎಸ್ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದರೆ ಇನ್ನೊಬ್ಬ ಮಾಜಿ ಮಹಾಪೌರ ಶಿವಾಜಿ ಸುಂಠಕರ ತಮ್ಮ ಬೆಂಬಲಿಗ ನಾಯಕರೊಂದಿಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ ಸೋಮವಾರ ಮಾಜಿ ಮಹಾಪೌರ ಶಿವಾಜಿ ಸುಂಠಕರ ಮತ್ತು ಎಂಈಎಸ್ ತಾಲೂಕಾ ಪಂಚಾಯ್ತಿ ಸದಸ್ಯ ಅಷ್ಟೇಕರ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಚಿಕ್ಕೋಡಿಯಲ್ಲಿ ಮಾಜಿ …

Read More »

ಕಾಂಗ್ರೆಸ್ ಪಕ್ಷ ಜಾರಕಿಹೊಳಿ ಸಹೋದರರ ಸ್ವತ್ತಲ್ಲ- ಶಂಕರ ಮುನವಳ್ಳಿ

ಬೆಳಗಾವಿ- ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಶ್ರಮ ಮತ್ತು ಬಲದಿಂದ ಅಧಿಕಾರಕ್ಕೆ ಬಂದಿದೆ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪಕ್ಷದ ನಾಯಕರು ಕಾರ್ಯಕರ್ತರಿಗೆ ಯಾವುದೇ ಸ್ಥಾನಮಾನ ನೀಡದೇ ಕಾರ್ಯಕರ್ತರಿಗೆ ಗುಲಾಮರಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ ನಗರದಲ್ಲಿ ಹಲವಾರು ಜನ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಅವರು ಕಾಂಗ್ರೆಸ್ ನಾಯಕರು ಮುಖ್ಯವಾಗಿರುವ …

Read More »

ಕೇಂದ್ರ ಬಸ್ ನಿಲ್ಧಾಣದಲ್ಲಿ ಬಸ್ ಚಾಲಕರ ಹಠಾತ್ತ ಪ್ರತಿಭಟನೆ

ಬೆಳಗಾವಿ- ಮೇಲಾಧಿಕಾರಿ ರಜೆ ನೀಡದಕ್ಕೆ ಕೆ.ಎಸ.ಆರ.ಟಿ.ಸಿ ಬಸ್ ಚಾಲಕ್ ನೋರ್ವ ಆನ್ ಡ್ಯೂಟಿ ಮೇಲೆ ಸಾವನ್ನಪ್ಪಿದ ಹಿನ್ನಲೆಯಲ್ಲಿ ಬಸ್ ಚಾಲಕರು ಹಾಗು ನಿರ್ವಾಹಕರು ನಗರದ ಕೇಂದ್ರ ಬಸ್ ನಿಲ್ಧಾಣದಲ್ಲಿ ಬಸ್ ಗಳನ್ನು ರಸ್ತೆಗಿಳಿಸದೇ ಪ್ರತಿಭಟನೆ ನಡೆಸಿದರು ಎದೆ ನೋವು ಇದ್ದರೂ ಬಸ್ ಚಾಲಕನಿಗೆ ರಜೆ ನೀಡದೇ ಚಾಲಜನ ಸಾವಿಗೆ ಕಾರಣವಾದ ಮೇಲಾಧಿಕಾರಿ ಮೇಲೆ ಕ್ರಮಕ್ಕೆ ಒತ್ತಾಯಿಸಿ ಚಾಲಕರು, ನಿರ್ವಾಹಕರಿಂದ ಪ್ರತಿಭಟನೆ.ನಡೆದ ಕಾರಣ ಸೋಮವಾರ ಬೆಳಿಗ್ಗೆ ಚಾಲಕರು ಬಸ್ ಗಳನ್ನು ಕೇಂದ್ರ …

Read More »

ಮಹಾದಾಯಿ,ಮುಂಬಯಿನಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ

ಬೆಳಗಾವಿ ಮಹಾದಾಯಿ ನದಿ ನೀರಿವ ವಿವಾದವನ್ನು ನ್ಯಾಯಾಧೀಕರಣ ವ್ಯಾಪ್ತಿಯಾಚೆ ಪರಿಹರಿಸುವ ನಿಟ್ಟಿನಲ್ಲಿ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ವಿವಾದ ಬಗೆ ಹರಿಸಿಕೊಳ್ಳುವುದಕ್ಕೆ ವೇದಿಕೆ ಸಿದ್ಧಪಡಿಸಲು ಯತ್ನಿಸುತ್ತೇನೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿವಾದ ಪರಿಹಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೂಡ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಅವರದ್ದು ಕೂಡ …

Read More »

ಬೆಳಗಾವಿಯಲ್ಲಿ ಗಣ್ಯರ ದಂಡು.ನೆಂಟರಾದ ಬಿಜೆಪಿ ನಾಯಕರು

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮತ್ತು ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಈಗ ಬೀಗರಾಗಿದ್ದು, ಸುರೇಶ ಅಂಗಡಿ ಪುತ್ರಿ ಶೃದ್ಧಾ ಜೊತೆಗೆ ಶೆಟ್ಟರ ಅವರ ಪುತ್ರ ಸಂಕಲ್ಪ ಇಬ್ಬರ ನಿಶ್ಛಿತಾರ್ಥ ಕುಂದಾನಗರಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಶೃದ್ಧಾ ಮತ್ತು ಸಂಕಲ್ಪ ನಿಶ್ಚಿತಾರ್ಥಕ್ಕೆ ಮಾಜಿ ಸಿಎಂ ಬಿಎಸ್‌ವೈ, ಕೇಂದ್ರ ಸಚಿವ ಅನಂತಕುಮಾರ ಸೇರಿ ಗಣ್ಯಾತೀಗಣ್ಯರು ಸಾಕ್ಷಿಯಾದ್ರು. ಉತ್ಕತರ ರ್ನಾಟಕ ಪ್ರಭಾವಿ ರಾಜಕೀಯ ಮುಖಂಡರು ಈಗ ಬೀಗರಾಗಿದ್ದಾರೆ. ಬೆಳಗಾವಿ ಸಂಸದ ಸುರೇಶ …

Read More »

ಅಪ್ಪಾಸಾಬ ಮುತಗೇಕರ ಮನೆಗೆ ಸಚಿವ ಅನಂತಕುಮಾರ ಭೇಟಿ

ಬೆಳಗಾವಿ- ಜನಸಂಘದ ಸಂಸ್ಥಾಪಕ ಸದಸ್ಯರಾಗಿ ಅದ್ಯಕ್ಷರಾಗಿ ಹಲವಾರು ದಶಕಗಳ ಕಾಲ ಸೇವೆ ಮಾಡಿದ ಅಪ್ಪಾಸಾಬ ಮುತಗೇಕರ ಅವರು ಇತ್ತಿಚಿಗೆ ನಿಧನ ಹೊಂದಿದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ ಅವರು ಮೋದಿ ಸರ್ಕಾರದ ಪ್ರತಿನಿಧಿಯಾಗಿ ಮುತಗೇಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು ವಡಗಾವಿಯಲ್ಲಿರುವ ಅಪ್ಪಾಸಾಬ ಮುತಗೇಕರ ಅವರ ಮನೆಗೆ ಭೇಟಿ ನೀಡಿದ ಅನಂತಕುಮಾರ ಅಪ್ಪಾಸಾಬ ಮುತಗೇಕರ ಅವರ ಧರ್ಮಪತ್ನಿಯ ಜೊತೆ ಅರ್ಧ ಗಂಟೆಯ ಕಾಲ ಮಾತನಾಡಿ ಸಾಂತ್ವನ ಹೇಳಿದರು ಮಾಜಿ …

Read More »

ಕಾಂಗ್ರೆಸ್ ಬಿಕ್ಕಟ್ಟು ಶಮನ ಹದಿನಾಲ್ಕು ಸೀಟು ಗೆಲ್ಲೋದು ಗ್ಯಾರಂಟಿ

 ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬಿಕ್ಕಟ್ಟು ಈಗ ಶಮನವಾಗಿದೆ ಸತೀಶ ಜಾರಕಿಹೊಳಿ ಅವರಿಗೆ aicc ಕಾರ್ಯದರ್ಶಿ ಹುದ್ದೆ ಕೊಟ್ಟಿರುವದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದ್ದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಹತ್ತು ಸೀಟು ಗೆಲ್ಲುವ ಗುರಿ ಹೊಂದಲಾಗಿತ್ತು ಆದರೆ ನಾವು ಈಗ ಒಗ್ಗಟ್ಟಾಗಿರುವದರಿಂದ ಹದಿನಾಲ್ಕು ಸೀಟು ಗೆಲ್ಲೋದು ಗ್ಯಾರಂಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸತೀಶ ಜಾರಕಿಹೊಳಿ ಅವರಿಗೆ …

Read More »

ವ್ಹಾರೆ..ವ್ಹಾ..ಅಭಿಮಾನ ಅಂದ್ರೆ ಹಿಂಗಿರಬೇಕ್ರೀ..

ನಿಪ್ಪಾಣಿ ನಗರಸಭೆ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಕನ್ನಡದ ಅಭಿಮಾನಿ ಬೆಳಗಾವಿ- ನಿಪ್ಪಾಣಿ ನಗರಸಭೆಯ ಅಧ್ಯಕ್ಷ ವಿಲಾಸ ಗಾಡಿವಡ್ಡರ್ ಅವರ ಸರ್ಕಾರಿ ವಾಹನದ ಮೇಲೆ ಮರಾಠಿ ಫಲಕ ಇರುವದನ್ನು ಗಮನಿಸಿದ ಕನ್ನಡದ ಅಭಿಮಾನಿ ಕಸ್ತೂರಿ ಭಾವಿ ನಿಪ್ಪಾಣಿ ನಗರ ಸಭೆಯ ಅಧ್ಯಕ್ಷರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಗರೋತ್ಥಾನ ಸಭೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಬಂದ ನಿಪ್ಪಾಣಿ ನಗರ ಸಭೆಯ ಅದ್ಯಕ್ಷರ ಸರ್ಕಾರಿ ವಾಹನದ ಮೇಲೆ …

Read More »

ಎಂಈಎಸ್ ಪುಂಡರ ವಿರುದ್ಧ ಕೇಸ್ ದಾಖಲು

ಬೆಳಗಾವಿ- ಬೆಳಗಾವಿಯಲ್ಲಿ ಎಂಇಎಸ ಪುಂಡಾಟ್ ಪ್ರಕರಣದಲ್ಲಿ ಬೆಳಗಾವಿ ಮಾರ್ಕೆಟ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ನಿನ್ನೆ ರಾತ್ರಿ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಜೈ ಮಹಾರಾಷ್ಟ್ರ ಘೋಷಣೆ ಕೂಗಿದ್ದ ಪುಂಡರು. ಪುಂಡರಾದ ಮದನ ಭಾವಣೆ, ಸೂರಜ ಕಣಬರಕರ, ಅಮರ ಯಳ್ಳೂರಕರ, ಗಜಾನಂದ ದಡ್ಡಿಕರ ಹಾಗೂ ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ ಚಾಲಕ ಪ್ರಮೋದ ಗಾಯಕವಾಡ, ನಿರ್ವಾಹಕ ದೇವಿದಾಸ ಬೋರಾಟ ಸೇರಿ ಏಳು ಜನರ ಮೇಲೆ ಕೇಸ್.ದಾಖಲಾಗಿದೆ ಕಲಂ 143, 147, 153(ಎ) …

Read More »

ಯಮಕನಮರ್ಡಿ ಯಿಂದ ಲಖನ್ ಸ್ಪರ್ದೆಗೆ ನನ್ನ ವಿರೋಧವಿಲ್ಲ- ಸತೀಶ

ಬೆಳಗಾವಿಯಲ್ಲಿ ಮಾಜಿ ಸಚಿವ ಹಾಗೂ ಎಆಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಶುಕ್ರವಾರ ಬೆಳಿಗ್ಗೆ ದೆಹಲಿಯಿಂದ ಬೆಳಗಾವಿಗೆ ಆಗಮಿಸಿದರು ಅವರು ತಮ್ಮ ನಿವಾಸದಲ್ಲಿ ಮಾದ್ಯಮ ಗಳ ಜೊತೆ ಮಾತನಾಡಿ ಹೈಕಮಾಂಡ ಸೂಚನೆಯಂತೆ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಲು ಒಪ್ಪಿದ್ದೆನೆ. ಎಂದರು ಹೈ ಕಮಾಂಡ್ ಕೂಡಾ ನನಗೆ ಕೇಳಿತ್ತು ರಾಷ್ಟ್ರದ ಮಟ್ಟದಲ್ಲಿ ಕೆಲಸ ಮಾಡಲು ಇಷ್ಟಾ ಇದ್ರೆ ಬನ್ನಿ ಅಂತಾ ಹೇಳಿತ್ತು. ಈಗಾಗಿ ನಾವು ರಾಜ್ಯ ಮಟ್ಟದಲ್ಲಿ ಹಾಗೂ ರಾಷ್ಟ್ರದ ಮಟ್ಟದಲ್ಲಿ ಕೆಲಸಮಾಡಲು ಒಪ್ಪಿದ್ದೆನೆ …

Read More »