Home / LOCAL NEWS (page 520)

LOCAL NEWS

ರಾಯಣ್ಣ ಬ್ರಿಗೇಡ್ ಸೇರ್ಪಡೆಗೆ,ಯಡಿಯೂರಪ್ಪನವರಿಗೆ ಅಹ್ವಾನ

ಬೆಳಗಾವಿ- ರಾಯಣ್ಣ ಬ್ರಿಗೇಡ್ ಯಾರದೋ ರಾಜಕೀಯ ಅಸ್ತಿತ್ವ ಊಳಿಸಲು ಹುಟ್ಟಿಕೊಂಡಿಲ್ಲ ಬ್ರಗೇಡ್ ಗೂ ಬಿಜೆಪಿ ಗೆ ಯಾವುದೇ ಸಮಂಧವಿಲ್ಲ ಎಂದು ಬ್ರಿಗೇಡ್ ಕಾರ್ಯಾಧ್ಯಕ್ಷ  ಕೆ ಮುಕಡಪ್ಪ ತಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ರಾಯಣ್ಣ ಬ್ರಿಗೇಡ್ ಸರ್ವ ಜನಾಂಗಗಳಿಗೆ ರಾಜಕೀಯವಾಗಿ ಶೈಕ್ಷಣಿಕವಾಗಿ ಸಾಮಾಜಿಕ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಹುಟ್ಟಿಕೊಂಡ ಸಂಘಟನೆಯಾಗಿದೆ ಎಂದರು ರಾಯಣ್ಣ ಬ್ರಿಗೇಡ್ ಸಂಘಟನೆಯನ್ನು ಬಲ ಪಡಿಸಲು ತಾಲೂಕು ಹಾಗು ಜಿಲಗಲಾ ಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗುತ್ತಿದೆ ಶೈಕ್ಷಿಕ ಶಿಭಿರಗಳನ್ನು …

Read More »

ಬೆಳಗಾವಿಯಲ್ಲಿ ದೆಹಲಿ ಮಾದರಿಯ” ಮೋಹಲ್ಲಾ ” ಕ್ಲಿನಿಕ್…

ಬೆಳಗಾವಿ- ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ನಗರದ ಸ್ಲಂ ಪ್ರದೇಶಗಳಲ್ಲಿ ದೆಹಲಿ ಮಾದರಿಯ ಮೋಹಲ್ಲಾ ಕ್ಲಿನಿಕ್ ಗಳನ್ನು ಆರಂಭಿಸಲು ನಿರ್ಧರಿಸಿದೆ ಪ್ರಾಯೋಗಿಕವಾಗಿ ನಗರದ ಹತ್ತು ಸ್ಲಂ ಪ್ರದೇಶಗಳಲ್ಲಿ ಮೋಹಲ್ಲಾ ಕ್ಲಿನಿಕ್ ಗಳು ಆರಂಭವಾಗಲಿವೆ ಗಾಂಧೀ ನಗರ ಆಝಾಧ ನಗರ,ರುಕ್ಮೀಣಿ ನಗರ,ಸೇರಿದಂತೆ ನಗರದ ಹತ್ತು ಸ್ಲಂ ಪ್ರದೇಶಗಳಲ್ಲಿ ಕ್ಲಿನಿಕ್ ಗಳು ಆರಂಭವಾಗಲಿವೆ ಈ ಕುರಿತು ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ಜಿಲ್ಲಾ ಆರೋಗ್ಯಾಧಿಕಾರಿ …

Read More »

ರಾಜ್ಯದ ಕನ್ನಡ ಸಂಘಟನೆಗಳಿಗೆ ಸಂಸ್ಕೃತಿ ಇಲಾಖೆಯಿಂದ ೬೧ ಕೋಟಿ ಗಿಫ್ಟ..

ಬೆಳಗಾವಿ- ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಳೆ ಐದು ವರ್ಷದಲ್ಲಿ ರಾಜ್ಯದ ಕನ್ನಡ ಸಂಘಟನೆಗಳಿಗೆ ಒಟ್ಟು ೬೧ ಕೋಟಿ ರೂಗಳನ್ನು ಗಿಪ್ಟ ನೀಡಿರುವ ವಿಷಯವನ್ನು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೊರ ಹಾಕಿದ್ದಾರೆ ಬೆಳಗಾವಿ ಜಿಲ್ಲೆಯ ಕನ್ನಡ ಸಂಘಟನೆಗಳು ಐದು ವರ್ಷದಲ್ಲಿ ಒಟ್ಟು ೬೫ ಲಕ್ಷ ,೫೫ ಸಾವಿರ ರೂ ಗಳನ್ನು ಪಡೆದುಕೊಂಡಿವೆ ರಾಜ್ಯದಲ್ಲಿ ಕನ್ನಡ ಬೆಳೆಸಲು ವಿವಿಧ ಸಂಘಟನೆಗಳಿಗೆ ೫ ವರ್ಷದಲ್ಲಿ ೬೦.೫ ಕೋಟಿ ಹಣ ನೀಡಿದ …

Read More »

ಕಾಂಟೋನ್ಮೆಂಟ ಪ್ರದೇಶದಲ್ಲಿ,ಭಾರೀ ವಾಹನಗಳ ಸಂಚಾರ ನಿಷೇಧ

ಬೆಳಗಾವಿ-ಕಾಂಟೋನ್ಮೆಂಟ ಪ್ರದೇಶದಲ್ಲಿ ಶಾಲೆ ಕಾಲೇಜು ಗಳ ಸಂಖ್ಯೆ ಹೆಚ್ಚಿದೆ ಭಾರೀ ವಾನಗಳ ಓಡಾಟದಿಂದ ಶಾಲಾ ಮಕ್ಕಳು ಅಪಘಾತಕ್ಕೀಡಾಗುತ್ತಿರುವದನ್ನು ಗಮನಿಸಿ ಸೇಂಟ್ ಪಾಲ್, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಶಾಲಾ ಕಾಲೇಜುಗಳು ಇರುವ ಪ್ರದೇಶದಲ್ಲಿ ಭಾರೀ ವಾನಗಳ ಸಂಚಾರವನ್ನು ನಿಷೇಧಿಸುವ ಮಹತ್ವದ ನಿರ್ಣಯ ವನ್ನು ಕಾಂಟೋನ್ಮೆಂಟ ಸಭೆಯಲ್ಲಿ ಕೈಗೊಳ್ಳಲಾಯಿತು ಕಾಂಟೋನ್ಮೆಂಟ ಸಿಇಓ ಹರ್ಷ ಮಾತನಾಡಿ ಸದಸ್ಯರು ಭಾರೀ ವಾಹನಗಳ ಓಡಾಟದ ಮೇಲೆ ನಿಗಾ ವಹಿಸಬೇಕು ಎಂದು ಮನವಿ ಮಾಡಿಕೊಂಡರು ಸಭೆಯಲ್ಲಿ ಕಡ್ಟಡ ಪರವಾಣಿಗೆಯ …

Read More »

ಸುವರ್ಣ ಸೌಧದಲ್ಲಿ ಲೇಸರ್ ಶೋ ಅಳವಡಿಸಲು ಇ-ಟೆಂಡರ್.

ಬೆಳಗಾವಿ-ಉತ್ತರ ಕರ್ನಾಟಕದ ಅಭಿವೃದ್ಧಿಯ ದಿಕ್ಸೂಚಿ,ಗಡಿನಾಡಿನ ಹೆಮ್ಮೆಯ ಕಿರೀಟ ಬೆಳಗಾವಿಯ ಸುವರ್ಣ ವಿಧಾನ ಸೌಧ ಮುಂದಿನ ಚಳಗಾಲದ ಅಧಿವೇಶನ ನಡೆಯುವ ಹೊತ್ತಿಗೆ ಲೇಸರ್ ಶೋ ನಿಂದ ಕಂಗೊಳಿಸಲಿದೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಲೇಸರ್ ಶೋ ಅಳವಡಿಕೆಗೆ ಲೋಕೋಪಯೋಗಿ ಇಲಾಖೆಯ ಎಲೆಕ್ಟ್ರಿಕಲ್ ವಿಭಾಗ ಇ- ಟೆಂಡರ್ ಕರೆದಿದೆ ಅತ್ಯಾಕರ್ಷಕ ಶೈಲಿಯಲ್ಲಿ 43.50 ಲಕ್ಷ ರೂ ವೆಚ್ಚದಲ್ಲಿ ಲೇಸರ್ ಶೋ ಅಳವಡಿಸಲು ಯೋಜನೆ ರೂಪಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಅತ್ಯಾಧುನಿಕ ಶೈಲಿಯಲ್ಲಿ …

Read More »

ನನ್ನ ಮನೆಯಲ್ಲಿ ಮೂರು ಲಕ್ಷ ೭ ಸಾವಿರಕ್ಕಿಂತ ಹೆಚ್ಚು ಹಣ ಸಿಕ್ಕಲ್ಲಿ ಯಡಿಯೂರಪ್ಪನ ಮನೆಯಲ್ಲಿ ಜೀತದಾಳು ಆಗುವೆ- ರಮೇಶ ಜಾರಕಿಹೊಳಿ

ಬೆಳಗಾವಿ- ನನ್ನ ಮನೆಯ ಮೇಲೆ ದಾಳಿ ಮಾಡಿದ ಸಂಧರ್ಭದಲ್ಲಿ ಮೂರು ಲಕ್ಷ ಏಳು ಸಾವಿರ ಹಣ ಸಿಕ್ಕಿದೆ ಇದಕ್ಕಿಂತ ಹೆಚ್ಚಿನ ಹಣ ಸಿಕ್ಕಿರುವದು ಸಾಭೀತಾದರೆ ನಾನು ಯಡಿಯೂರಪ್ಪನ ಮನೆಯಲ್ಲಿ ಜೀತದ ಆಳಾಗಿ ಕೆಲಸ ಮಾಡುವೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ ಕೆಡಿಪಿ ಸಭೆಯ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಐಟಿ ದಾಳಿಯ ಕುರಿತು ಮಾದ್ಯಮಗಳ ಜೊತೆ ಮಾತನಾಡಬಾರದು ಎಂದು ನಮ್ಮ ವಕೀಲರು ಸೂಚನೆ ನೀಡಿದ್ದಾರೆ ಆದಾಗ್ಯು ನಾನು ಈ …

Read More »

ಕೆಡಿಪಿ ಸಭೆಯಲ್ಲಿ ಮಂತ್ರಿ ಮೌನ….ಮೀಸೆ ಮಾವ ಡಾನ್…!

ಬೆಳಗಾವಿ- ಮೀಸೆ ಮಾವ ಅಂದ್ರೆ.ಯಾರಪ್ಪ ಅಂತಾ ನಿಮಗೆ ಕುತೂಹಲ ಆಗಿರಬೇಕಲ್ಲ .ಬಡವರ ಪರವಾಗಿ ಪ್ರತಿಯೊಂದು ಸಭೆಯಲ್ಲಿ ತೋಳೇರಿಸಿಕೊಂಡು ಮೀಸೆ ತಿರವಿ ಅಧಿಕಾರಿಗಳನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದು ಕೊಳ್ಳುವ ಬಡವರ ಬಂಧುವೇ ಸಂಸದ ಪ್ರಕಾಶ ಹುಕ್ಕೇರಿ ಯಾವದೇ ಸಭೆಗೆ ಬರುವಾಗ ಅವರು ಪ್ರತಿಯೊಂದು ಇಲಾಖೆಗಳ ಅಂಕಿ ಅಂಶಗಳ ಸಮೇತ ಸಭೆಗೆ ಬರ್ತಾರೆ ಅಧಿಕಾರಿಗಳ ನೀರು ಇಳಸ್ತಾರೆ..ಅವರೇ ನಮ್ಮ ಮೀಸೆ ಮಾವ ಪ್ರಕಾಶ ಹುಕ್ಕೇರಿ ಅವರು ಸಭೆಗೆ ಬಂದರೆ ಅಧಿಕಾರಿಗಳಿಗೆ ನಡುಕ …

Read More »

ಕೆಡಿಪಿ ಸಭೆಯಲ್ಲಿ ಹರಿದು ಬಂದ ‘ಮಹಾ’ ನೀರು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಪ್ರತಿ ಸಲ ಕೃಷ್ಣಾ ನದಿಯಲ್ಲಿ ನೀರು ಖಾಲಿಯಾದ ನಂತರ ನಾವು ಮಹಾರಾಷ್ಟ್ರ ಸರಕಾರಕ್ಕೆ ಸಂಪರ್ಕ ಮಾಡುತ್ತೇವೆ ಇದಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಕೆಡಿಪಿ ಸಭೆಯಲ್ಲಿ ಒತ್ತಾಯಿಸಿದರು ಮಹಾರಾಷ್ಟ್ರ ಸರಕಾರ ಕರ್ನಾಟಕ ಸರ್ಕಾರದ ಜೊತೆ ಒಂದು ಒಪ್ಪಂದ ಮಾಡಿಕೊಳ್ಳಲು ಮುಂದೆ ಬಂದಿದೆ ವಾರಣಾ ಮತ್ತು ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನಾವು ನೀರು ಬಿಡುತ್ತೇವೆ ನೀವು ಅಲಮಟ್ಟಿ ಜಲಾಶಯದಿಂದ …

Read More »

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ” ನೀರು” ಕುಡಿಸಿದ ಶಾಸಕರು

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದು ಜಿಲ್ಲೆಯಲ್ಲಿ ನಡೆಯುತ್ತಿರುವ ಬಹು ಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನದ ಕುರಿತು ಶಾಸಕರು ಅಧಿಕಾರಿಗಳಿಗೆ ನೀರು ಕುಡಿಸಿದರು ಸಂಸದ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ತಾಲೂಕಿನಲ್ಲಿ ನಡೆಯುತ್ತರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ವಿಳಂಬ ನೀತಿಯ ಬಗ್ಗೆ ಅಸಮಾಧಾನ ವ್ಯೆಕ್ತಪಡಿಸಿದರು ಆರು ತಿಂಗಳ ಹಿಂದೆ ಮುಖ್ಯಮಂತ್ರಿ ಗಳು ಸುವರ್ಣ ವಿಧಾನ ಸೌಧದಲ್ಲಿ ಸಭೆ ನಡೆಸಿದಾಗ ತ್ವರಿತಗತಿಯಲ್ಲಿ ಕಾಮಗಾರಿ ಮಾಡುತ್ತೇವೆ ಎಂದು ಹೇಳಿದ್ದೀರಿ ಇನ್ನೂ …

Read More »

ಕಾಂಗ್ರೆಸ ದುರಾಡಳಿತದ ವಿರುದ್ಧ ಬಿಜೆಪಿ ಸಮರ

ಬೆಳಗಾವಿ- ಆಕ್ರಮ ಸಂಪತ್ತು ಹೊಂದಿರುವ ಸಚಿವ ರಮೇಶ ಜಾರಕಿಹೊಳಿ,ಲಕ್ಷ್ಮೀ ಹೆಬ್ಬಾಳಕರ ಅವರ ರಾಜಿನಾಮೆ ಗೆ ಒತ್ತಾಯಿಸಿ ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್ ಹೈಕಮಾಂಡ್ ಗೆ ಸಾವಿರ ಕೋಟಿ ಕಪ್ಪ ನೀಡಿರುವ ವಿಷಯವನ್ನು ಮುಂದಿಟ್ಟುಕೊಂಡು ಬೆಜೆಪಿ ನಾಯಕರು ಬೆಳಗಾವಿಯಲ್ಲಿ ಕಾಂಗ್ರೆಸ್ ವಿರುದ್ಧ ಸಮರ ಸಾರಿದರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು ರಾಜ್ಯ ಸರ್ಕಾರ ಬ್ರಷ್ಟಾಚಾರದಲ್ಲಿ ತೊಡಗಿರುವ ಮಂತ್ರಿಗಳ …

Read More »