Breaking News

LOCAL NEWS

ಆಧಾರ ರಹಿತ ಆರೋಪ ಅಭಯ ಪಾಟೀಲ ಆಕ್ರೋಶ

ಆಧಾರ ರಹಿತ ಆರೋಪ ಅಭಯು ಪಾಟೀಲ ಕಿಡಿ ಬೆಳಗಾವಿ- ಚುನಾವಣೆ ಸಮೀಪಿಸುತ್ತಿದ್ದಂತೆ ಕೆಲವರು ತಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡಿ ಒಂದೇ ಕೇಸನ್ನು ವಿವಿಧ ತನಿಖಾ ಸಂಸ್ಥೆಗಳಲ್ಲಿ ದಾಖಲು ಮಾಡಿ ಸಾರ್ವಜನಿಕರಿಗೆ ದಿಶಾಬೂಲು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಅಭಯ ಪಾಟೀಲ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆ ಸಮೀಸುತ್ತಿದ್ದಂತೆ ನನ್ನ ಮೇಲೆ ಇಲ್ಲ ಸಲ್ಲದ ಆರೋಪ.ಮಾಡಲಾಗುತ್ತಿದೆ ನನ್ನ ವಿರುದ್ಧ ಎಸಿಬಿ ತನಿಖೆಗೆ ಮಾಡಿದ್ದ ಆದೇಶವನ್ನ ಹೈಕೋರ್ಟ್ …

Read More »

ಗಣೇಶ ಹಬ್ಬಕ್ಕೆ ಬೆಳಗಾವಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ

ಗಣೇಶ ಉತ್ಸವ,ಬಕ್ರೀದ್ ಹಬ್ಬದ ಬಂದೋಬಸ್ತಿಗೆ 7500 ಜನ ಪೋಲೀಸರು ಬೆಳಗಾವಿ- ಗಣೇಶ ಹಬ್ಬ ಮತ್ತು ಬಕ್ರೀದ ಹಬ್ಬದ ಸಂಧರ್ಭದಲ್ಲಿ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯೆವಸ್ಥೆ ಕಾಪಾಡಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎರಡೂ ಹಬ್ಬಗಳ ಬಂದೋಬಸ್ತಿಗೆ ಒಟ್ಟು 7500 ಜನ ಪೋಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ನಗರ ಪೋಲೀಸ್ ಆಯುಕ್ತ ಕೃಷ್ಣಭಟ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪೊಲೀಸ್ ಕಮೀಷನರ್ ಕೃಷ್ಣಭಟ್ ಸುದ್ದಿಗೋಷ್ಠಿ ನಡೆಸಿದರು ಡಿಸಿಪಿಗಳಾದ …

Read More »

ಪಿಡಿಓ ಮೇಲೆ ಹಲ್ಲೆ ಆಸ್ಪತ್ರೆಗೆ ದಾಖಲು..

ಬೆಳಗಾವಿ: ಗ್ರಾಮ ಪಂಚಾಯಿತಿ ಪಿಡಿಓ ಮೇಲೆ ದುಷ್ಕರ್ಮಿಯಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಪಿಡಿಓ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ ಪಿಡಿಓ ಸೊಮಲಿಂಗ್ ಪಾಟೀಲ್ ಮೇಲೆ ಹಲ್ಲೆ ನಡೆದಿದ್ದು ಪಿಡಿಓ ತನ್ನ ಕೆಲಸದ ಸಲುವಾಗಿ ಹಿಡಕಲ್ ಡ್ಯಾಮಗೆ ಹೋಗಿ ವಾಪಸ್ ಬರುವಾಗ ದಾರಿಯಲ್ಲಿ ಮೂತ್ರ ಮಾಡಲು ನಿಂತಾಗ ಅಪರಿಚಿತನಿಂದ ಪಿಡಿಓ ತಲೆಗೆ ಕಲ್ಲಿನಿಂದಾ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಗಂಭೀರ ಗಾಯಗೊಂಡ ಪಿಡಿಓಗೆ ಬೆಳಗಾವಿಯ ವಿಜಯ …

Read More »

ರಾಯಣ್ಣ ಸೊಸೈಟಿ ಗ್ರಾಹಕರಿಂದ ಡಿಸಿ ಕಚೇರಿಗೆ ಮುತ್ತಿಗೆ..

  ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿ ಕಳೆದ ಎರಡು ತಿಂಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟಂಥ ಗ್ರಾಹಕರು ತಮ್ಮ ಹಣ ಮರಳಿಕೊಡಿಸುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಬುಧವಾರ ಮಧ್ಯಾಹ್ನ ಮುತ್ತಿಗೆ ಹಾಕಿ ಧರಣಿ ನಡೆಸಿದರು. ರಾಯಣ್ಣ ಸೊಸೈಟಿ ಆಡಳಿತ ಮಂಡಳಿಯು ಕಳೆದ ಎರಡು ತಿಂಗಳುಗಳಿಂದ ಠೇವಣಿ ಹಣವನ್ನು ಮರಳಿಸದೇ ನಮ್ಮನ್ನ ಸತಾಯಿಸುತ್ತಿದೆ. ಡಿಸಿ ಮಧ್ಯಸ್ಥಿಕೆ ವಹಿಸಿ ನಮ್ಮ ಹಣ ಮರಳಿಸಿಕೊಡಬೇಕು. ಅತಂತ್ರ …

Read More »

ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟು..ಮಧ್ಯಾಹ್ನ ಉಟಕ್ಕೆ ಫಲಾವ್.. !

ಬೆಳಗಾವಿ- ಅನ್ನ ದಾಸೋಹ ಅಕ್ಷರ ದಾಸೋಹಕ್ಕೆ ಹೆಸರಾಗರುವ ಬೆಳಗಾವಿ ಇಂದು ನಡೆದ ಲಿಂಗಾಯತ ರ್ಯಾಲಿಯಲ್ಲಿ ಮತ್ತೊಮ್ಮೆ ಅನ್ನ ದಾಸೋಹಕ್ಕೆ ಸಾಕ್ಷಿಯಾಗಿದೆ ಇಂದು ನಡೆದ ಲಿಂಗಾಯತ ರ್ಯಾಲಿಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನ ಬಸವ ಭಕ್ತರು ಭಾಗವಹಿಸಿದ್ದರು ದೂರ ದೂರದ ಜಿಲ್ಲೆಗಳಿಂದ ಬೆಳಗಾವಿಗೆ ಆಗಮಿಸಿದ್ದ ಬಸವ ಭಕ್ತರಿಗೆ ಮೂರು ಸ್ಥಳಗಳಲ್ಲಿ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನ ಊಟದ ವ್ಯೆವಸ್ಥೆ ಮಾಡಲಾಗಿತ್ತು ಮಹಾರಾಷ್ಟ್ರ ಮತ್ತು ಹುಕ್ಕೇರಿ ಚಿಕ್ಕೋಡಿ ಪ್ರದೇಶದಿಂದ ಬರುವ ಭಕ್ತರಿಗೆ ನಾಗನೂರು …

Read More »

ಬೆಳಗಾವಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ BSF ಯೋಧ

ಬೆಳಗಾವಿ- ಬೆಳಗಾವಿಯಲ್ಲಿ ಬಿಎಸ್ಎಫ್ ಯೋಧನೊಬ್ಬ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿರುವ ಲೇಲೇ ಮೈದಾನದ ಬಳಿ ನಡೆದಿದೆ ಆಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರೀಶ ಧರೆಪ್ಪ ಕುಣ್ಣಿ ಮೃತ ದುರ್ದೈವಿಯಾಗಿದ್ದಾನೆ ಪತ್ನಿ ಡಿಲೇವರಿಯಾದ ಹಿನ್ನಲೆಯಲ್ಲಿ ಬೆಳಗಾವಿಗೆ ಆಗಮಿಸಿದ್ದ ಗಿರೀಶ. ಟಿಳಕವಾಡಿಯ ರಾಯ್ ರಸ್ತೆಯ ತಮ್ಮ ಸ್ವಂತ ಮನೆಯಲ್ಲಿ ಯೋಧ ಶೂಟ್ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ‌ಟಿಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ

Read More »

ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಲಿಂಗಾಯತರಿಂದ ಧರ್ಮಯುದ್ಧ…!!

ಬೆಳಗಾವಿ- ಮಂಗಳವಾರ ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಬಸವ ಮಯವಾಗಿತ್ತು ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ನಡೆದ ರ್ಯಾಲಿಯಲ್ಲಿ ಬಸವ ಭಕ್ತರ ಮಹಾಪೂರವೇ ಹರಿದು ಬಂದಿತ್ತು ಐವತ್ತಕ್ಕೂ ಹೆಚ್ಚು ಮಠಾಧೀಶರು ಲಕ್ಷಾಂತರ ಜನ ಬಸವ ಭಕ್ತರು ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ನಿರ್ಮಿಸಿದರು ರ್ಯಾಲಿಯಲ್ಲಿ ಪಾಲ್ಗೊಂಡ ಮಠಾಧೀಶರು ವಿರಶೈವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಅಖಿಲ ಭಾರತ ಲಿಂಗಾಯತ ಮಹಾಸಭೆಯನ್ನು ಅಸ್ತಿತ್ವಕ್ಕೆ ತರುವ ಘೋಷಣೆಯನ್ನು …

Read More »

ಬೆಳಗಾವಿಯಲ್ಲಿ ಲಿಂಗಾಯತ ಧರ್ಮಕ್ರಾಂತಿಯ ಕಹಳೆ….

ಬೆಳಗಾವಿ- ಗಡಿನಾಡ ಗುಡಿ ಬೆಳಗಾವಿಯಲ್ಲಿ ಇಂದು ಬಸವ ಭಕ್ತರ ಸಾಗರವೇ ಹರಿದು ಬರುವ ಮೂಲಕ ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಸ್ಥಾನ ಮಾನ ನೀಡುವ ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡುವ ಮೂಲಕ ಲಿಂಗಾಯತ ಧರ್ಮ ಕ್ರಾಂತಿಯ ಕಹಳೆ ಮೊಳಗಿತು ಇಂದು ಮಂಗಳವಾರ ಬೆಳಗ್ಗೆ ಯಿಂದಲೇ ಬಸವ ಭಕ್ತರ ದಂಡು ಕುಂದಾನಗರಿ ಬೆಳಗಾವಿಗೆ ಹರಿದು ಬಂದಿತು ಬಸವ ಭಕ್ರರು ಭಾರತ ದೇಶ ಜೈ ಬಸವೇಶ ಎನ್ನುವ ಘೋಷಣೆಗಳನ್ನು ಕೂಗುತ್ತ ಬೆಳಗಾವಿಯ ಲಿಂಗರಾಜ ಮೈದಾನದಲ್ಲಿ …

Read More »

ಲಿಂಗಾಯತರೇ ನೀವೂ ಬನ್ನಿ…ಬರುವಾಗ ಬಸವ ಭಕ್ತರನ್ನೂ ಕರೆ ತನ್ನಿ…

ಬೆಳಗಾವಿ- ಅಗಸ್ಟ ೨೨ ರಂದು ಗಡಿನಾಡ ಗುಡಿ ಬೆಳಗಾವಿಯಲ್ಲಿ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕವಾಗಿ ಸಂವಿಧಾನಿಕ ಸ್ಥಾನ ಮಾನ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ ಬೆಳಗಾವಿಯ ನಾಗನೂರ ಮಠದ ಸಿದ್ಧರಾಮ ಮಹಾಸ್ವಾಮಿಗಳು ಮತ್ತು ಕಾರಂಜಿಮಠದ ಗುರುಸಿದ್ಧ ಮಹಾಸ್ಬಾಮಿಗಳ ಸಾನಿದ್ಯದಲ್ಲಿ ನಡೆಯಲಿರುವ ಈ ರ್ಯಾಲಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದಿಂದ ಆರಂಭವಾಗುವ ಈ ರ್ಯಾಲಿ ಕೊಲಗಲಾಪೂರ ಸರ್ಕಲ್ ಮೂಲಕ ಸಂಚರಿಸಿ ನಂತರ …

Read More »

ಬಾವಿಗೆ ಬಿದ್ದು ಬಾಲಕಿ ಸಾವು, ರೈತನ ಆತ್ಮಹತ್ಯೆ

ಬೆಳಗಾವಿ- ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಸಮೀಪದ ಚಂದನಹೊಸೂರ ಗ್ರಾಮದಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಚಂದನಹೊಸೂರು ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು ಮೃತ ಬಾಲಕಿ ಚಂದನಹೊಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಲಕ್ಷ್ಮಿ‌ಮೋಹನ‌ ಪಾಟೀಲ(೧೪) ಎಂದು ಗುರುತಿಸಲಾಗಿದೆ ಸಂಜೆ‌ ಬಾವಿಗೆ ನೀರು ತರಲು ಹೋದಾಗ ಈ ದುರ್ಘಟನೆ. ನಡೆದಿದೆ ಎಂದು ತಿಳಿದು ಬಂದಿದೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದ ರೈತ …

Read More »