Home / LOCAL NEWS (page 538)

LOCAL NEWS

ರಾಹುಲ ಗಾಂಧಿ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ

  ಬೆಳಗಾವಿ:ರಾಹುಲ ಗಾಂಧಿಜಿ ದಿ. ೧೭ ರಂದು ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಸುಮಾರು ೧೧ ಎಸ್ ಪಿ , ೨೧ ಡಿಎಸ್ ಪಿ, ೫೬ ಪಿಐ, ೧೨೪ ಪಿಎಸ್ ಐ, ೮೦ ಎಎಸ್ ಐ ಸೇರಿ ಒಟ್ಟು ೨೦೦೦ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ಕಮಿಷ್ನರ್ ಟಿ. ಜೆ. ಕೃಷ್ಣಭಟ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪುಟ ಸಚಿವರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. …

Read More »

ಚರ್ಚ ಜಾಗೆಗೂ ಶಂಕರ ಮುನವಳ್ಳಿಗೂ ಸಮಂಧವಿಲ್ಲ-ಸತೀಶ

ಬೆಳಗಾವಿ: ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿರುವ ಜಮೀನಿನ ವಿವಾಧದಲ್ಲಿ ಶಂಕರ ಮುನವಳ್ಳಿ ಹಾಗೂ ಕುಲಕರ್ಣಿ ಕುಟುಂಬ ಮಧ್ಯ ಪ್ರವೇಶಿಸಲು ಯಾವುದೆ ಹಕ್ಕಿಲ್ಲ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕುಲಕರ್ಣಿ ಕುಟುಂಬ ಆ ಜಮೀನನ್ನು ಬಾಬು ದಮ್ಮನಗಿಗೆ ಮಾರಾಟ ಮಾಡಿದ್ದಾರೆ. ಈಗೇನಿದ್ದರೂ ದಮ್ಮನಗಿ ಕುಟುಂಬ ವಾದ ಮಾಡಬಹುದೇ ಹೊರತು ಶಂಕರ ಮುನವಳ್ಳಿ ಹಾಗೂ ಕುಲಕರ್ಣಿ ಕುಟುಂಬಕ್ಕೆ ಅಲ್ಲ. ಈ ಇಬ್ಬರಿಗೆ ಇದರಲ್ಲಿ ಯಾವುದೇ ಹಕ್ಕಿಲ್ಲ ಎಂದಿದ್ದಾರೆ. …

Read More »

ಬೆಳಗಾವಿಯಲ್ಲಿ ರಾಷ್ಟ್ರ ಮಟ್ಟದ ಬಾಡಿ ಬಿಲ್ಡೀಂಗ್ ಸ್ಪರ್ದೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಶಿಯೇಶನ್ ಹಾಗೂ 9ನೇ ಸತೀಶ್ ಶುಗರ್ ಕ್ಲಾಸಿಕ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸರ್ಧಾರ ಮೈದಾನದಲ್ಲಿ ಡಿ.16, 17, 18 ರಂದು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ದೇಹದಾಡ್ರ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಡಿ.16 ರಂದು ಜಿಲ್ಲಾ ಮಟ್ಟಮ 17 ರಂದು ರಾಜ್ಯಮಟ್ಟ ಹಾಗೂ 18 ರಂದು ರಾಷ್ಟ್ರ …

Read More »

ಯಾರದೋ ಮರ್ಜಿ ಕಾದಿಲ್ಲ .ಕಾಯೋದೂ ಇಲ್ಲ- ಡಿಸಿ ಜಯರಾಂ

ಬೆಳಗಾವಿ- ಜಿಲ್ಲಾಧಿಕಾರಿಯಾಗಿ ಕಾನೂನಾತ್ಮಕವಾಗಿ ಆಡಳಿತಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ ಯಾರ ಮರ್ಜಿಯೂ ಇನ್ನುವರೆಗೆ ಕಾದಿಲ್ಲ ಕಾಯೋದೂ ಇಲ್ಲ ಎಂದು ಜಿಲ್ಲಾಧಿಕಾರಿ   ಎನ್  ಜಯರಾಂ ಸ್ಪಷ್ಟಪಡಿಸಿದ್ದಾರೆ ಶಂಕರ ಮುನವಳ್ಳಿ ಅವರ ಪತ್ರಿಕಾಗೋಷ್ಠಿಯ ಸುದ್ಧಿ ಮಾದ್ಯಮಗಳಲ್ಲಿ ಪ್ರಸಾರವಾದ ಬಳಿಕ ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ಅವರು ಸರಕಾರ ನನಗೆ ಎಷ್ಟು ದಿನ ಬೆಳಗಾವಿಯಲ್ಲಿ ಕೆಲಸ ಮಾಡುವಂತೆ ಸೂಚನೆಚ ನೀಡುತ್ತದೆಯೋ ಅಷ್ಟು ದಿನ ಬೆಳಗಾವಿಯಲ್ಲಿ ಕೆಲಸ ಮಾಡುತ್ತೇನೆ ಸೇವೆ …

Read More »

ಸತೀಶ್ ಜಾರಕಿಹೊಳಿ ಸಮಾಜ ಸೇವಕ ಅಲ್ಲ. ಭಯೋತ್ಪಾದಕ.!

ಬೆಳಗಾವಿ: ಮಾಜಿ ಸಚಿವ ಸತೀಶ ಜಾರಕಿಹೊಳಿ ಬಡವರ ಬಂದು, ಸಮಾಜ ಸೇವಕ ಎಂದು ತಿಳಿದುಕೊಂಡಿದ್ದೆ. ಆದರೆ ಇತ್ತೀಚಿನ ಅವರ ನಡುವಳಿಕೆ ನೋಡಿದಾಗ ಅವರ ಕರಾಳ ಮುಖದ ದರ್ಶನವಾಗಿದ್ದು, ಅವರು ಸಮಾಜ ಸೇವಕ ಅಲ್ಲವೇ ಅಲ್ಲ. ದುರ್ಬಲರ ಜಮೀನುಗಳನ್ನು ಒತ್ತಾಯ ಪೂರ್ವಕವಾಗಿ ಕಬಳಿಸುವ ಭಯೋತ್ಪಾದಕ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೃದಯ ಭಾಗದಲ್ಲಿರುವ ಕುಲಕರ್ಣಿ ಕುಟುಂಬಕ್ಕೆ ಸೇರಿದ ಜಮೀನನ್ನು …

Read More »

ರಾಜ್ಯದಲ್ಲಿ ಮತ್ತೊಂದು ಬಾರಿ ಕಾಂಗ್ರೆಸ್ ಸರ್ಕಾರ-ಪರಮೇಶ್ವರ

  ಬೆಳಗಾವಿ-ರಾಜ್ಯದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ಸಂಘಟಿಸಲು ಕಾಂಗ್ರೆಸ್ ಉಪಾಧ್ಯಕ್ಷ  ರಾಹುಲ ಗಾಂಧಿ ಡಿಸೆಂಬರ ೧೭ ರಂದು ಬೆಳಗಾವಿಗೆ ಆಗಮಿಸುತ್ತಿದ್ದು ಈ ಸಮಾವೇಶದಲ್ಲಿ ಕೇಂದ್ರ ಸರ್ಕಾರದ ವೈಫಲ್ಯತೆಗಳನ್ನು ಪ್ರಚಲಿತ ಸಮಸ್ಯೆಗಳ ಕುರಿತು ಈ ಸಮಾವೇಶದಲ್ಲಿ ಚರ್ಚಿಸಲಾಗುವದು ಎಂದು ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ ತಿಳಿಸಿದ್ದಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಮಾವೇಶಕ್ಕೆ ಎಐಸಿಸಿ ಉಪಾಧ್ಯಕ್ಷ ರಾಹುಲ ಗಾಂಧಿ  ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯ ಮತ್ತು …

Read More »

ರಾಹುಲ ಗಾಂಧಿ ಕಾರ್ಯಕ್ರಮಕ್ಕೆ ಲಕ್ಷ ಜನ-ಪರಮೇಶ್ವರ

  ಬೆಳಗಾವಿ- . ಇದೇ ೧೭ ಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ.   ಬೆಳಗಾವಿಯಲ್ಲಿ   ನಡೆಯಲಿದ್ದು ಇದಕ್ಕೆ ತಯಾರಿ ವೀಕ್ಷಣೆ ಮಾಡಲಾವುದು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ ಕಾರ್ಯಕ್ರಮದಲ್ಲಿ ಒಂದು ಲಕ್ಷ ಜನ ಸೇರಿಸುವ ಉದ್ದೇಶವಿದೆ. ಪಕ್ಷ ಸಂಘಟನೆ, ಚುನಾವಣೆ ತಯಾರಿ ಹಿನ್ನೆಲೆಯಲ್ಲಿ ಸಮಾವೇಶ ಆಯೋಜನೆ.ಮಾಡಲಾಗಿದೆ ಎಂದು ಸಚಿವರು ತಿಳಿದಿದರು ಸಚಿವ ಎಚ್. ವೈ ಮೇಟಿ ವಿರುದ್ಧದ ಆರೋಪ ನಿರಾಕಣೆ ಮಾಡಿದ್ದಾರೆ. ಈ …

Read More »

ಬೆಳಗಾವಿಯಲ್ಲಿ ಸಂಬ್ರಮದ ಈದ ಮಿಲಾದ ಆಚರಣೆ

ಬೆಳಗಾವಿ- ನಗರದಲ್ಲಿ ಈದ ಮಿಲಾದ ಹಬ್ಬವನ್ನು ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು ನಗರದ ಫೋರ್ಟ ರಸ್ತೆಯಲ್ಲಿ ಸಮಾವೇಶಗೊಂಡ ಮುಸ್ಲಿಂ ಧರ್ಮ ಗುರುಗಳು ಮೌಲ್ವಿಗಳು ಹಾಗು ಗಣ್ಯರು ಸಾಮೂಹಿಕ ಪ್ರಾರ್ಥನೆ ಮೂಲಕ ಹಬ್ಬದ ಆಚರಣೆಗೆ ಚಾಲನೆ ನೀಡಿದರು ಆರಂಭದಲ್ಲಿ ಮದರಸಾ ಮಕ್ಕಳು ಪ್ರಾರ್ಥನಾ ಗೀತೆಯನ್ನು ಹಾಡುವದರ ಮೂಲಕ ಎಲ್ಲರ ಗಮನ ಸೆಳೆದರು ಮುಫ್ತಿ ಮಂಜೂರ ಆಲಂ ಅವರು ಹಬ್ಬದ ಸಂದೇಶ ನೀಡಿದರು ಮಹ್ಮದ ಪೈಗಂಬರ ಅವರು ಶಾಂತಿಯ ಸಂದೇಶ ನೀಡಿದರು …

Read More »

ಈದ- ಮಿಲಾದ ಹಬ್ಬಕ್ಕೆ ಬೆಳಗಾವಿ ಸಜ್ಜು

ಬೆಳಗಾವಿ: ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಸೋಮವಾರ ಬೆಳಗಾವಿಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಅದ್ದೂರಿಯಾಗಿ ನಡೆಯಲಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಪೊಲೀಸ್ ಹೆಡ್ ಕ್ವಾರ್ಟರ್ಸ್, ಆಝಮ್ ನಗರ, ವೀರಭದ್ರ ನಗರ, ಶಾಹೂ ನಗರ, ಗಾಂಧಿ ನಗರ ಮತ್ತಿತರ ಕಡೆಗಳಲ್ಲಿ ರಸ್ತೆಯೀಡಿ ದೀಪಾಲಂಕಾರ ಮಾಡಲಾಗಿದೆ. ರಸ್ತೆಬದಿ ತಿರುವಿಗಳಲ್ಲಿ, ವೃತ್ತಗಳಲ್ಲಿ ಮೆಕ್ಕಾ ಮತ್ತು ಮದೀನಾ ಕಲಾಕೃತಿಗಳನ್ನು ರಚಿಸಲಾಗಿದೆ. ಪ್ರಾರ್ಥನಾ ಮಂದಿರಗಳು, ಮುಸ್ಲಿಂ ಬಾಂಧವರ ಅಂಗಡಿ- ಮುಂಗಟ್ಟುಗಳು ವಿದ್ಯುತ್ ದೀಪಾಲಂಕಾರದಿಂದ …

Read More »

೧೭ ರಂದು ಬೆಳಗಾವಿಗೆ ರಾಹುಲ ಗಾಂಧಿ

ಬೆಳಗಾವಿ- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ ಗಾಂಧಿ ಅವರು ಡಿಸೆಂಬರ ೧೭ ರಂದು ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು ಅಂದು ನಗರದಲ್ಲಿ ಬೃಹತ್ತ ಕಾಂಗ್ರೆಸ್ ಸಮಾವೇಶ ನಡೆಯಲಿದೆ ಅದಕ್ಕಾಗಿ ರಾಜ್ಯ ಕಾಂಗ್ರೆಸ ಅಧ್ಯಕ್ಷ ದಿನೇಶ ಗುಂಡೂರಾವ ಅವರು ಬೆಳಗಾವಿಗೆ ಆಗಮಿಸಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದರು ಅದಕ್ಕು ಮೊದಲು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆದರ್ಶ ಹೊಟೆಲ್ ನಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆ …

Read More »