Home / LOCAL NEWS (page 539)

LOCAL NEWS

ರಾಹುಲ್‌ ಗಾಂಧಿಗೆ ಭೂಕಂಪ ಆಗಿರಬೇಕು-ಅನಂತಕುಮಾರ

  ಬೆಳಗಾವಿ-     ಬೆಳಗಾವಿಯಲ್ಲಿ ಕೇಂದ್ರ ಸಂಸದೀಯ ಸಚಿವ ಅನಂತಕುಮಾರ ಕಾಂಗ್ರೆಸ್‌ನ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಾನು ಸಂಸತ್ತಿನಲ್ಲಿ ಮಾತನಾಡಿದ್ರೆ ಭೂಕಂಪವಾಗುತ್ತದೆ ಎಂದು ನೀಡಿದ ಹೇಳಿಕೆಗೆ ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ನವಂಬರ್‌ 8 ರಂದು 500 ಮತ್ತು 1000 ನೋಟ್‌ಗಳನ್ನ ಬ್ಯಾನ್‌ ಮಾಡಿದ್ದರಿಂದ ಕಾಳಸಂತೆ ಕೊರರಿಗೆ, ಭ್ರಷ್ಟಾಚಾರಿಗಳಿಗೆ, ಖೋಟಾ ನೋಟು ಪ್ರಿಂಟಿಸುವವರಿಗೆ ಮತ್ತು ಭಯೋತ್ಪಾದಕರಿಗೆ …

Read More »

ರೆಲ್ವೆ ಓವರ್ ಬ್ರಿಡ್ಜ ರೆಡಿ..ಡಿ ೨೫ ರಂದು ಉದ್ಘಾಟನಗೆ ಎಲ್ಲರೂ ಬಂದು ಬಿಡಿ

ಬೆಳಗಾವಿ- ಸಂಸದ ಸುರೇಶ ಅಂಗಡಿ ಅವರ ಕನಸಿನ ಕೂಸು ಕಪಿಲೇಶ್ವರ ರಸ್ತೆಯ ರೆಲ್ವೆ ಓವರ್ ಬ್ರಿಡ್ಜ ಕಾಮಗಾರಿ ಕೊನೆಗೂ ಮುಕ್ತಾಯವಾಗಿದೆ ಸೇತುವೆಗೆ ಸುಣ್ಣ ಬಣ್ಣ ಬಳಿಯುವ ಕೆಲಸ ಬಾಕಿ ಉಳಿದಿದ್ದು ಡಿಸೆಂಬರ ೨೫ ರಂದು ವಾಜಪೇಯಿ ಅವರ ಹುಟ್ಟು ಹಬ್ಬದ ದಿನ ಈ ಸೇತುವೆ ಸೇವೆಗೆ ಸಮರ್ಪಣೆ ಆಗಲಿದೆ ಸುರೇಶ ಅಂಗಡಿ ಅವರು ಮೂರನೇಯ ಬಾರಿಗೆ ಸಂಸದರಾಗಿದ್ದಾರೆ ಮೂರನೇಯ ಅವಧಿಯಲ್ಲಿ ಅವರ ರೆಲ್ವೆ ಮೆಲ್ಸೇತುವೆ ನಿರ್ಮಾಣದ ಕನಸು ನನಸಾಗಿದೆ ಹಲವಾರು …

Read More »

ರಾಣಿ ಚನ್ನಮ್ಮನ ಐಕ್ಯ ಸ್ಥಳ ರಾಷ್ಟ್ರೀಯ ಸ್ಮಾರಕವಾಗಲಿ-ಕವಟಗಿಮಠ

ಬೆಳಗಾವಿ-ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಐಕ್ಯ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸಲು ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಜರುಗಿಸುವಂತೆ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಒತ್ತಾಯಿಸಿದ್ದಾರೆ ಬೈಲಹೊಂಗಲದಲ್ಲಿರುವ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸುವಂತೆ ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದಿದ್ದೆ ಸರ್ಕಾರ ಕೂಡಲೇ ಸಮಾಧಿ ಅಭಿವೃದ್ದಿಗೆ ಸಮಗ್ರವಾದ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದರೆ ತಾವು ಮತ್ತು ಬಿಜೆಪಿ ನಾಯಕರು ಕೇಂದ್ರ …

Read More »

ಸೂಪರ್ ಸೀಡ್ ಲೆಕ್ಕಾಚಾರ ಬುಡಮೇಲು..ಮತ್ತೆ ಸರೀತಾ ಪಾಟೀಲರ ಕೈ ಮೇಲು.!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಸರಿತಾ ಪಾಟೀಲರ ಅಧಿಕಾರ ಇನ್ನೇನು ಮುಗಿಯಿತು. ಪಾಲಿಕೆ ಬರಖಾಸ್ತ ಆಯಿತು ಎಂದು ಜನ ಅಂದುಕೊಂಡಿದ್ದರು. ಆದರೆ ರಾಜ್ಯದಲ್ಲಿ ನರಸತ್ತ ಸರ್ಕಾರ ಇರುವುದರಿಂದ ಜನ ಅಂದುಕೊಂಡಂತೆ ಅಂತದ್ದೇನು ಆಗಲಿಲ್ಲ. ಮತ್ತೇ ಪಿನಿಕ್ಸ್ ಪಕ್ಷಿಯಂತೆ ಚೇತರಿಸಿಕೊಂಡ ಸರಿತಾ ಪಾಟೀಲ ಶುಕ್ರವಾರ ಸಭೆ ನಡೆಸಿ ಅಜೇಂಡಾಗೆ ಅಸ್ತು ಎಂದರು ಪಾಲಿಕೆ ವಿರುದ್ಧದ ಸರ್ಕಾರದ ಅ್ಯಕ್ಷನ್ ಅಂಡರ್ ಪಾಸ್ ಆದರೆ ಪಾಲಿಕೆಯ ಸಾಮಾನ್ಯ ಸಭೆಯ ಅಜೆಂಡಾ ಮಾತ್ರ  ಬುಲೇಟ್ …

Read More »

ವಿಜಯಪೂರ ಸೈನಿಕ ಶಾಲೆಯ ಸ್ನೇಹ ಸಮ್ಮೇಳನ ಬೆಳಗಾವಿಯಲ್ಲಿ

  ಬೆಳಗಾವಿ:ಪ್ರತಿಷ್ಠಿತ ವಿಜಯಪುರದ ಸೈನಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಡಿ. ೧೦ ಮತ್ತು ೧೧ ರಂದು ಎರಡು ದಿನ ಬೆಳಗಾವಿಯ ಜೆಎನ್ ಎಂ ಸಿ ಕಾಲೇಜು ಆವರಣದ ಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿದ ಅಜೀತ್ ಅಲ್ಯೂಮಿನಿ ಅಸೋಸಿಯೇಶನ್ ಸಂಯೋಜಕ ಮೇ. ಜ. ಕೆ. ಎನ್. ಮಿರ್ಜಿ ವಿಷಯ ತಿಳಿಸಿದರು. ಕೆಎಲ್ ಇ ಸೆಂಟೇನರಿ ಹಾಲ್ ನಲ್ಲಿ ನಡೆಯುವ ಸಮಾವೇಶದಲ್ಲಿ ದೇಶದ ಆರ್ಥಿಕ ಪ್ರಗತಿಯ ಚಿಂತನೆ ನಡೆಯಲಿದೆ. …

Read More »

ರಣಜಿ ಪಂದ್ಯ ಗುಜರಾತ ಧೂಳಿಪಟ.ತಮಿಳರ ನಾಗಾಲೋಟ..

ಬೆಳಗಾವಿ   ಕೆಎಸ್‍ಸಿಎ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಗುಜರಾತ್ ಮೊದಲ ಇನ್ನಿಂಗ್ಸ್‍ನಲ್ಲಿ 112 ಓವರ್‍ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 307 ರನ್ ಗಳಿಸಿದೆ. ನಂತರ ಬ್ಯಾಟಿಂಗ್‍ಗೆ ಇಳಿದ ತಮಿಳುನಾಡು ತಮಿಳುನಾಡು ದಿನದ ಅಂತ್ಯಕ್ಕೆ 66 ಓವರ್‍ಗಳಲ್ಲಿ 2ಕ್ಕೆ 154 ರನ್ ಗಳಿಸಿದೆ. ಪಂದ್ಯದ ಮೊದಲ ದಿನ ಏಳು ವಿಕೆಟ್‍ಗೆ 267 ರನ್ ಗಳಿಸಿದ್ದ ಗುಜರಾತ್, ಎರಡನೇ ದಿನ 26 ಓವರ್‍ಗಳಲ್ಲಿ 40 ರನ್ ಗಳಿಸಿದೆ. ನಂತರ ಬ್ಯಾಟಿಂಗ್ ನಡೆಸಿದ …

Read More »

ಹಳ್ಳಿಗಳಲ್ಲಿ ಬೂಟ್ ಬ್ಯಾಂಕ್ ಗಳ ಹಾವಳಿ..ಸಾಲ ಮರುಪಾವತಿಗೆ ಕಾಲಾವಕಾಶ ನೀಡಲು ಮಹಿಳೆಯರ ಚಳವಳಿ..

  .  ಬೆಳಗಾವಿ-ಕೇಂದ್ರ ಸರ್ಕಾರ 500, 1000 ಮುಖಬೆಲೆ ನೋಟುಗಳನ್ನ ಬ್ಯಾನ್‌ ಮಾಡಿದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಫೈನಾನ್ಸ್‌ ಕಿರಿಕಿರಿ ಆರಂಭವಾಗಿದೆ. ಫೈನಾನ್ಸ್‌ನಲ್ಲಿ ಸಾಲಮಾಡಿದ ತಪ್ಪಿಗೆ ಮಹಿಳೆಯ್ರು ಮಂಗಳಸೂತ್ರವನ್ನೆ ಅಡವಿಟ್ಟು ಸಾಲ ಭರಿಸುವಂತಾಗಿದೆ. ಫೈನಾನ್ಸ್‌ಗಳ ಗೂಂಡಾಗಿರಿಗೆ ಬಡವರು ಬೆಂಡಾಗಿ ಹೋಗಿದ್ದಾರೆ. ಹಳಿಗಳಲ್ಲಿ ಈ ಮೈಕ್ರೋ ಫೈನಾನ್ಸಗಳಿಗೆ ಬೂಟ್ ಬ್ಯಾಂಕ್ ಎಂದು ಕರೆಯುತ್ರಾರೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಫೈನಾನ್ಸ್‌ ಕಂಪನಿಗಳು, ಸ್ವಸಹಾಯ ಸಂಘಗಳು, ಬ್ಯಾಂಕ್‌ಗಳು ನೀಡುತ್ತಿರುವ ಕಿರುಕುಳ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. …

Read More »

ಬರ ಪರಿಸ್ಥಿತಿ ಪರಶೀಲನೆಗೆ ಜಿಲ್ಲಾ ಪ್ರವಾಸ- ರಮೇಶ ಜಾರಕಿಹೊಳಿ

,ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದೆ ಬೆಳಗಾವಿ ಜಿಲ್ಲೆಯಲ್ಲಿನ ಬರ ಪರಿಸ್ಥಿತಿಯನ್ನು ಪರಶೀಲಿಸಲು ನಾಳೆ ಶುಕ್ರವಾರದಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇನೆ ಅಥಣಿ ತಾಲೂಕಿನಿಂದ ಬರ ಪರಶೀಲನೆ ಕಾರ್ಯವನ್ನು ಆರಂಭಿಸುವದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಡಿಸೆಂಬರ ತಿಂಗಳಲ್ಲಿಯೇ ಬರ ಎದುರಾಗಿದ್ದು ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮೇವಿನ ಕೊರತೆ …

Read More »

ಹಳ್ಳಿಯ ಮನೆ ಬಾಗಿಲಿಗೆ ಎಟಿಎಂ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೋಬೈಲ್ ಎಟಿಎಂ ಸೇವೆ ಗುರುವಾರದಿಂದ ಆರಂಭವಾಗಿದೆ ಬ್ಯಾಂಕಿನ ಅಧ್ಯಕ್ಷ ರವೀಂದ್ರ ಬೆಳಗಾವಿಯಲ್ಲಿ ಎಟಿಎಂ ಸೇವೆಯನ್ನು ಉದ್ಘಾಟಿಸಿದರು ಸುಸಜ್ಜಿತವಾದ ವಾಹನದಲ್ಲಿ ಎಟಿಎಂ ಯಂತ್ರವನ್ನು ಅಳವಡಿಸಲಾಗಿದೆ ಸರ್ವರ್ ಗಾಗಿ ವಾಹನದಲ್ಲಿಯೇ ದೊಡ್ಡ ಏರಿಯಲ್ ಅಳವಡಿಸಲಾಗಿದೆ ಎಟಿಎಂ ಯಂತ್ರದಲ್ಲಿ ನೂರು ರೂಪಾಯಿ ಮುಖ ಬೆಲೆಯ ನೋಟುಗಳನ್ನು ಹಾಕಲಾಗಿದೆ ಯಾವ ಹಳ್ಳಿಗಳಲ್ಲಿ ಎಟಿಎಂ ಇಲ್ಲವೋ ಆ ಹಳ್ಳಿಗಳಲ್ಲಿ ಹೆಚ್ಚಾಗಿ ಈ ಮೋಬೈಲ್  ಎಟಿಎಂ ಸಂಚರಿಸಲಿದೆ ಈ …

Read More »

ಸ್ಮಶಾನಭೂಮಿಯಿಂದ ಹೊರಹೊಮ್ಮಿಕದ ವೈಚಾರಿಕ ಕಿಡಿಗಳು

• ಡಾ. ಕೆ. ಎನ್. ದೊಡ್ಡಮನಿ ಬೆಳಗಾವಿ -ಸಂವಿಧಾನ ಶಿಲ್ಪಿಯ ಮಹಾಪರಿನಿರ್ವಾಣ ದಿನವಾದ ಇಂದು ಪ್ರಯುಕ್ತ ಮೂಢನಂಬಿಕೆ ವಿರೋಧಿಯ ಪರಿವರ್ತನಾ ದಿನವನ್ನಾಗಿ ಸ್ವೀಕರಿಸಿ ಬೆಳಗಾವಿಯ ಸದಾಶಿವ ನಗರದ ಸ್ಮಶಾನಭೂಮಿಯಿಂದ ಹೊರಹೊಮ್ಮಿದ ವೈಚಾರಿಕ ಬೆಂಕಿಯ ಕಿಡಿಗಳು ಶೋಷಿತ ಸಮುದಾಯದ ಎದೆಯಲ್ಲಿ ಬೆಳಕಾಗಬೇಕಾದ ಬೆಳಗಿನಿಂದ ಮಧ್ಯಹ್ನಾದ ವರೆಗೆ ಮಾತನಾಡಿದ ಮಹನಿಯರಲ್ಲಿ ಒಂದಿಬ್ಬರ ಮಾತುಗಳನ್ನು ಹೇಳಲೇಬೇಕಿಸಿದೆ. ಬೆಳೆಗ್ಗೆ 10ಗಂಟೆಯ ಸುಮಾರಿಗೆ ಆರಂಭವಾದ ಕ್ರಾಂತಿಗೀತೆ ಅಥವಾ ಹೋರಾಟದ ಗೀತೆಗಳು ವೈಚಾರಿಕ ವೇದಿಕೆ ಸೂಕ್ತವಾತಾವರಣ ನಿರ್ಮಾಣಗೊಳಿಸಿದವು. ಹಾಡುಗಳ …

Read More »