ಬೆಳಗಾವಿ- ಮಹಾರಾಷ್ಟ್ರ ಸರ್ಕಾರದ ಶಿವಸೇನೆಯ ಇಬ್ಬರು ಸಚಿವರು ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಮಹಾ ಸಚಿವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ್ದಾರೆ ಮಹಾರಾಷ್ಟ್ರ ಕ್ಯಾಬಿನೇಟ್ ಸಚಿವರಾದ ಸಾವಂತ ಮತ್ತು ರಾವತ ಅವರು ಬೆಳಗಾವಿ ಗಡಿ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎನ್ ಜಯರಾಂ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಎಂಈಎಸ್ ನಾಯಕರಿಗೆ ಮರ್ಮಾಘಾತವಾಗಿದೆ
Read More »ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ದೆ
ಬೆಳಗಾವಿ- ಬೆಳಗಾವಿ ನಗರದಲ್ಲಿ ನಿರಂತರವಾಗಿ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ಧೆಗಳಲ್ಲನ್ನು ಆಯೋಜಿಸಿ ಅನೇಕ ವಿಶ್ವ ದಾಖಲೆ ಮಾಡಿರುವ ಬೆಳಗಾವಿಯ ಶಿವಗಂಗಾ ರೂಲರ್ ಸ್ಕೇಟಿಂಗ್ ಮೇ 25 ರಿಂದ 27 ರವರೆಗೆ ಮೂರು ದಿನಗಳ ಕಾಲ ರಾಷ್ಟ್ರಮಟ್ಟದ ಸ್ಕೇಟಿಂಗ್ ಸ್ಪರ್ದೆಗಳನ್ನು ಆಯೋಜಿಸಿದ್ದು ಸ್ಪರ್ಧೆ ಗಳು ನಾಳೆ ಬೆಳಿಗ್ಗೆ 7 ಘಂಟೆಯಿಂದ ಆರಂಭವಾಗಲಿವೆ ಮೂರು ದಿನಗಳ ಕಾಲ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಶಿವಗಂಗಾ ಸ್ಕೇಟಿಂಗ್ ರಿಂಗ್ ನಲ್ಲಿಸ್ಪರ್ಧೆಗಳು ನಡೆಯಲಿವೆ ಇದರಲ್ಲಿ ಭಾಗವಹಿಸಲು ಕರ್ನಾಟಕ ಪಂಜಾಬ,ಹರಿಯಾಣಾ …
Read More »ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬಂದು ಜೈ ಮಹಾರಾಷ್ಟ್ರ ಅಂತಾರಂತೆ..
ಮಹಾರಾಷ್ಟ್ರದ ಮಂತ್ರಿಗಳು ಬೆಳಗಾವಿಗೆ ಬರುವ Tp ಇದಾಗಿದೆ ಬೆಳಗಾವಿ- ಮಹಾರಾಷ್ಟ್ರ ರಾಜ್ಯದ ಆರೋಗ್ಯ ಮತ್ತು ಸಾರಿಗೆ ಸಚಿವರು ನಾಳೆ ಬೆಳಗಾವಿಗೆ ಬರುವ ,Tp ಫಿಕ್ಸ ಮಾಡಿಕೊಂಡಿದ್ದು ನಾಳೆ ಬೆಳಿಗ್ಗೆ 10- 30 ಕ್ಕೆ ಶಿವಸೇನೆಯ ಇಬ್ಬರು ಸಚಿವರು ಬೆಳಗಾವಿಗೆ ಆಗಮಿಸಿ ಬೆಳಗಾವಿಯ ಧರ್ಮವೀರ ಸಂಬಾಜಿ ವೃತ್ತದಲ್ಲಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗ್ತಾರಂತೆ ನಿನ್ನೆ ಬೆಳಗಾವಿಯ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಬೆಳಗಾವಿ ಜಿಪಂ ಸದಸ್ಯೆ ಸರಸ್ವತಿ ಮಾಟೀಲ …
Read More »ಮಲಬಾರಿ ಗ್ಯಾಂಗ್ ಮತ್ತಿಬ್ಬರ ಶಾರ್ಪ ಶೂಟರ್ ಗಳ ಬಂಧನ
,ಬೆಳಗಾವಿ ಭೂತಗ ಪಾತಕಿ ರಶೀದ್ ಮಲಬಾರಿ ಸಹಚರರ ಬಂಧನ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗಾವಿ ಪೊಲೀಸರಿಂದ ಮತ್ತಿಬ್ಬರು ಶಾರ್ಪ್ ಶೂಟರ್ ಗಳ ಬಂಧನ ಮಾಡಲಾಗಿದೆ ಮುಂಬೈ ಮೂಲದ ಬಿಲಾಲ್ ಖಾನ್ ಹಾಗೂ ಬೆಂಗಳೂರಿನ ಸಯದ್ ಅಲೀ ಎಂಬ ಶಾರ್ಪ್ ಶೂಟರ್ ಗಳನ್ನು ಬೆಳಗಾವಿ ಪೋಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ ಛೋಟಾ ಶಕೀಲ್ ಮತ್ತು ಮಲಬಾರಿ ಗ್ಯಾಂಗಿನ ಶಾರ್ಪ್ ಶೂಟರ್ ಬಿಲಾಲ್ ಖಾನ್ ಮೇಲೆ ಸಾಕಷ್ಟು ಕೊಲೆ ಪ್ರಕರಣಗಳಿವೆ ಇವೆ ಬಿಲಾಲ್ ಖಾನ್ ಮುಂಬೈ ಪೊಲೀಸರ ಲಿಸ್ಟನಲ್ಲಿ …
Read More »ಜಾರಕಿಹೊಳಿ ಸಹೋದರರ ನಾಟಕ ಇನ್ನೆಷ್ಟು ದಿನ..
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರು ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಪ್ರತ್ಯಾರೋಪ ಮಾಡಿ ಸಹೋದರರ ನಡುವೆ ಜಗಳ ಇದೆ ಎಂದು ಬಿಂಬಿಸಲು ಹೊರಟಿದ್ದು ಇದೆಲ್ಲ ಸಹೋದರರ ನಾಟಕ ಅನ್ನೋದು ಈಗ ಎಲ್ಲರಿಗೂ ಗೊತ್ತಾಗಿದೆ ಮಾನ್ಯ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಸಚಿವ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರಗೆ ಬಂದ ನೀರಿನಂತೆ ಪರದಾಡುತ್ತಿದ್ದಾರೆ ಇನ್ನೊಂದು ಕಡೆ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಟೀಕಾ ಪ್ರಹಾರ ಮಾಡುತ್ತಿದ್ದಾರೆ ಇದನ್ನೆಲ್ಲ …
Read More »ರೋಷನ್ ಬೇಗ್ ವಿರುದ್ಧ ಮಹಾರಾಷ್ಟ್ರದಲ್ಲಿ ಶಿವಸೇನೆ ಪುಂಡಾಟಿಕೆ
ಬೆಳಗಾವಿ: ಕೊಲ್ಲಾಪುರದಲ್ಲಿ ಶಿವಸೇನೆ ಉದ್ದಟತನ ಪ್ರದರ್ಶನ ಮಾಡಿದೆ ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ವಿರುದ್ದ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಪ್ರತಿಭಟನೆ ವ್ಯೆಕ್ತವಾಗಿದೆ ಕೊಲ್ಲಾಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಶಿವಸೇನೆ ಪುಂಡರು ನಮ್ಮ ರಾಜ್ಯದ ಸಾರಿಗೆ ಬಸ್ಸುಗಳ ಮುಂದಿನ ಗಾಜಿನ ಮೇಲೆ ಜೈ ಮಹಾರಾಷ್ಟ್ರ, ಶಿವಸೇನಾ ಅಂತ ಬರೆದ ಬಿತ್ತಿಪತ್ರ ಅಂಟಿಸಿ ಹಾಗೂ ಆಯಿಲ್ ಪೆಂಟಿನಿಂದ ಬರೆದು ಉದ್ದಟತನ ಪ್ರದರ್ಶನ ಮಾಡಿದ್ದಾರೆ ಕರ್ನಾಟಕ ಸರ್ಕಾರ ಮತ್ತು ಸಚಿವ ರೋಷನ್ ಬೇಗ್ ವಿರುದ್ದ …
Read More »ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ ಮಾಜಿ ಮೇಯರ್ ಸರೀತಾ ಪಾಟೀಲ
ಬೆಳಗಾವಿ: ಮತ್ತೆ ಎಂಇಎಸ್ ಚುನಾಯಿತ ಪ್ರತಿನಿಧಿಗಳಿಂದ ಉದ್ಧಟತನ. ಪ್ರದರ್ಶನ ಆಗಿದೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿ ಪಾಟೀಲ ಇಬ್ಬರೂ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ರೋಷನ್ ಬೇಗ್ ಅವರು ಯಾವ ಕ್ರಮ ಕೈಗೊಳ್ಳುತ್ತಾರೆಯೋ ಕೈಗೊಳ್ಳಲಿ ಎಂದು ಬಹಿರಂಗ ಸವಾಲು ಎಸೆದಿದ್ದಾರೆ ಮಾಜಿ ಮೇಯರ್ ಸರೀತಾ ಪಾಟೀಲ ಮತ್ತು ಜಿಪಂ ಸದಸ್ಯೆ ಸರಸ್ವತಿಯಿಂದ ನಾಡವಿರೋಧಿ ಹೇಳಿಕೆ ನೀಡಿದ್ದು ರಾಜ್ಯ ಸರ್ಕಾರ ಸದಸ್ಯತ್ವ ರದ್ದು ಮಾಡಿದ್ರು ನಾವು …
Read More »ಮೊದಲ ಬಾರಿಗೆ ಬೆಳಗಾವಿಯಲ್ಲಿ ಮಾವು ಮೇಳ..
ಬೆಳಗಾವಿ- ಬೆಂಗಳೂರಿನಲ್ಲಿ ನಡೆಯುತ್ತಿದ್ದ ಮಾವು ಮೇಳ ಮೊದಲ ಬಾರಿಗೆ ಬೆಳಗಾವಿಯಲ್ಲಿ ನಡೆಯುತ್ತಿದೆ ನಾಳೆ ಮಂಗಳವಾರ ಬೆಳಿಗ್ಗೆ 11-30 ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಚನ್ನಮ್ಮ ವೃತ್ತ ದಲ್ಲಿರುವ ತೋಟಗಾರಿಕೆ ಕಚೇರಿ ಆರಣದಲ್ಲಿ ಮಾವು ಮೇಳವನ್ನು ಉದ್ಘಾಟಿಸಲಿದ್ದಾರೆ ಬೆಳಗಾವಿ ಪ್ರದೇಶದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಮಾವು ಮೇಳದಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ವಿವಿಧ ಜಾತಿಯ ಮಾವಿನ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದ್ದು ಪ್ರಥಮ …
Read More »ಜಾರಕಿಹೊಳಿ ಸಹೋದರರ ತಂಟೆಗೆ ವಿರಾಮ್,ಪಕ್ಷದ ಸಂಘಟನೆಗೆ ಅಲಾರಾಮ್..!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಮತ್ತು ಸಚಿವ ರಮೇಶ ಜಾರಕಿಹೊಳಿ ನಡುವಿನ ವಾಕ್ ಸಮರಕ್ಕೆ ಬ್ರೇಕ್ ಬಿದ್ದಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ,ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರ ಮದ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಫಲವಾಗಿದ್ದು ಇಬ್ಬರು ಸಹೋದರರು ಭಿನ್ನಾಭಿಪ್ರಾಯ ಬದಿಗೊತ್ತಿ ನಾಯಕರ ಸಮ್ಮುಖದಲ್ಲಿ ಕೈ ಕುಲಕುವ ಮೂಲಕ ತಂಟೆಗೆ ಇತಿ ಶ್ರೀ ಹಾಡಿದ್ದಾರೆ ಬೆಂಗಳೂರಿನ ಕೆಪಿಸಿಸಿಕಚೇರಿಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಸಂಸದ ಪ್ರಕಾಶ …
Read More »ಹೆದ್ದಾರಿ ಪಕ್ಕದ ‘ನಶೆ” ಇಳಿಸಲು ಜೂನ್ ಮೂವತ್ತರ ಗಡುವು
ಬೆಳಗಾವಿ- ಬೆಳಗಾವಿ ಜಿಲ್ಕೆಯಲ್ಲಿ ನ್ಯಾಶನಲ್ ಹಾಯವೇ ಪಕ್ಕದ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಹಾಯವೇ ಬಿಟ್ಟು ಬೇರೆ ಕಡೆಗೆ ಶಿಪ್ಟ ಮಾಡಲು ಜೂನ್ ಮೂವತ್ತರ ಗಡುವು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 426 ,ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳನ್ನು ಗುರುತಿಸಲಾಗಿದೆ ಆದರೆ ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಳ್ಳಿಗಳಲ್ಲಿರುವ ಮದ್ಯದ ಅಂಗಡಿಗಳಿಗೆ …
Read More »