Home / LOCAL NEWS (page 550)

LOCAL NEWS

ಬಂಜಾರಾ ಸಮಾಜದಿಂದ ಹೆಬ್ಬಾಳಕರ ಸತ್ಕಾರ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಲಂಭಾನಿ ಸಮಾಜದ ಜನರಿಗೆ ಸಮಾಜದ ಕಾರ್ಯಕ್ರಮಗಳನ್ನು ನಡೆಸಲು ಸೇವಾಲಾಲ ಭವನ ನಿರ್ಮಿಸಲು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಪ್ಪತ್ತು ಗುಂಟೆ ಜಾಗೆಯನ್ನು ಮಂಜೂರು ಮಾಡಿಸಿ ಕೊಡುವಲ್ಲಿ ಯಶಸ್ವಿಯಾದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಬಂಜಾರಾ ಸಮಾಜದ ಮಹಿಳೆಯರು ಸತ್ಕರಿಸಿ ಗೌರವಿಸಿದರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿ ನಗರದ ಸಮೀಪದಲ್ಲಿರುವ ಕಂಗ್ರಾಲಿ ಕೆಎಚ್ ಗ್ರಾಮದಲ್ಲಿ ಇಪ್ಪತ್ತು ಗುಂಟೆ ಜಾಗೆ ಮಂಜೂರಾಗಿದ್ದು ಜಿಲ್ಲಯ ಲಂಭಾನಿ ಸಮಾಜದ ಜನರಿಗೆ …

Read More »

ಸತೀಶ ಜಾರಕಿಹೊಳಿ ಜೆಡಿಎಸ್ ಸೇರುವದಾದರೇ ಈಗಲೇ ಸೇರಲಿ -ಮುನವಳ್ಳಿ

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಅವರು ಜೆಡಿಎಸ್ ಸೇರುತ್ತಿದ್ದಾರೆ ಎನ್ನುವ ಸುದ್ಧಿ ಹರಡಿಕೊಂಡಿದೆ ಅವರು ಜೆಡಿಎಸ್ ಸೇರುವದಾದರೆ ಈಗಲೇ ಸೇರಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಸಲಹೆ ನೀಡಿದ್ದಾರೆ ಪ್ತರಿಕಾಗೊಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಜೆಡಿಎಸ್ ಸೇರಿದರೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ ಜಿಲ್ಲಾಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಅವರ ನೇತ್ರತ್ವದಲ್ಲಿ ಪಕ್ಷ ಬಲಾಡ್ಯವಾಗುತ್ತದೆ …

Read More »

ಖಾನಾಪೂರ ರಸ್ತೆಯಲ್ಲಿ ಕಿಡಗೇಡಿಗಳ ಕಿತಾಪತಿ..!

ಬೆಳಗಾವಿ-ಬೆಳಗಾವಿ ಖಾನಾಪೂರ ರಸ್ತೆಯ ಇಕ್ಕೆಲುಗಳಲ್ಲಿ ಲೋಕೋಪಯೋಗಿ ಇಲಾಕೆ ಹಲವಾರು ಫಲಕಗಳನ್ನು ಹಾಕಿದೆ ಈ ಫಲಕಗಳಲ್ಲಿ ಬೆಳಗಾವಿ ಎಂದು ನಮೂದಿಸಿದೆ ಆದರೆ ಬೆಳಗಾವಿ ಖಾನಾಪೂರ ನಡುವೆ ಇರುವ ಎಲ್ಲ ಫಲಕಗಳಲ್ಲಿ ಕೆಲವು ಕಿಡಗೇಡಿಗಳು ಬೆಳಗಾವಿಯ ಬದಲು ಬೆಳಗಾವ್ ಎಂದು ಬರೆಯುವ ಕಿತಾಪತಿ ಹಲವಾರು ದಿನಗಲಿಂದ ಮುಂದುವರೆದಿದೆ ಬೆಳಗಾವಿ ನಗರದ ವ್ಯಾಪ್ತಿ ದಾಟಿದರೆ ಸಾಕು ಮಚ್ಚೆ ಗ್ರಾಮದ ನಂತರ ಬರುವ ಎಲ್ಲ ಫಲಕಗಳಿಗೆ ಬಣ್ಣ ಬಳಿದಿರುವ ನಾಡವಿರೋಧಿಗಳು ಬೆಳಗಾವ ಎಂದು ತಿರುಚಿದ್ದಾರೆ ಇಂಗ್ಲೀಷ್ …

Read More »

ಹುದಲಿ ಸಕ್ಕರೆ ಕಾರ್ಖಾನೆಯ ಬಾಯಲರ್ ಪ್ರದೀಪನ

ಬೆಳಗಾವಿ-ರಾಜಕಾರಣದಲ್ಲಿ ಸಾಧನೆ ಮಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಸತೀಶ ಜಾರಕಿಹೊಳಿ ಅವರು ಸಕ್ಕರೆ ಉದ್ಯಮದಲ್ಲಿಯೂ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ ಸತೀಶ ಶುಗರ್ಸ ಹೆಸರಿನಲ್ಲಿ ಸಕ್ಕರೆ ಉದ್ಯಮಕ್ಕೆ ಕಾಲಿಟ್ಟ ಸತೀಶ ಜಾರಕಿಹೊಳಿ ಈ ಕ್ಷೇತ್ರದಲ್ಲಿ ತಮ್ಮ ಕದಂಬ ಬಾಹುಗಳನ್ನು ಚಾಚುವಲ್ಲಿ ಯಶಸ್ವಿಯಾಗಿದ್ದಾರೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಹಾತ್ಮಾ ಗಾಂಧೀಜಿ ಅವರು ಪಾದಸ್ಪರ್ಷ ಮಾಡಿದ ಗ್ರಾಮದಲ್ಲಿ ಸತಿಶ ಜಾರಕಿಹೊಳಿ ಅವರು ಅತ್ಯಾಧುನಿಕ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿದ್ದು ದಸರಾ ಹಬ್ಬದ ದಿನ ಕಾರ್ಖಾನೆಯ …

Read More »

ಮುಸ್ಲಿಂ ಮನೆತನವಿಲ್ಲ! ಆದರೂ ಹಿಂದೂ ಬಾಂಧವರಿಂದಲೇ ಮಸೀದಿ ನಿರ್ಮಾಣ

ಬೆಳಗಾವಿ: ಇದೊಂದು ಕುಗ್ರಾಮ.  ಆದರೂ, ಭಾವೈಕ್ಯತೆ ಎಂದರೆ ಹೇಗಿರಬೇಕು ಎಂಬುದನ್ನು ಈ ಗ್ರಾಮಸ್ಥರಿಂದ ಕಲಿಯಬೇಕು. ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಮನೆತನ ನೆಲೆಸಿಲ್ಲ.  ಆದರೂ,  ಗ್ರಾಮದ ಹಿಂದೂ ಬಾಂಧವರೇ ಹಣ ಸಂಗ್ರಹಿಸಿ ಮಸೀದಿ ನಿರ್ಮಿಸುವ ಜತೆಗೆ, ಅದೇ ಮಸೀದಿಯಲ್ಲಿ ಪ್ರತಿವರ್ಷ ಮೊಹರಂ ಆಚರಿಸಸುವ ಮೂಲಕ ರಾಷ್ಟ್ರದ ಗಮನ ಸೆಳೆದಿದ್ದಾರೆ. ಹೀಗೆ ಭಾವೈಕ್ಯತೆ ಸಾರುತ್ತಿರುವುದು ಯಾವ ಗ್ರಾಮ ಗೊತ್ತೇ? ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಯಲ್ಲಮ್ಮನಗುಡ್ಡದಿಂದ ಐದೇ ಕಿ.ಮೀ. …

Read More »

ನಿಪ್ಪಾಣಿ,ಚಿಕ್ಕೋಡಿಗೆ ಹೈಟೆಕ್ ಬಸ್ ನಿಲ್ದಾಣ ಬೆಳಗಾವಿಗೆ ಬರೀ ಆಶ್ವಾಸನ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಿಪ್ಪಾಣಿ ಪಟ್ಟಣ ಹಾಗೂ ಚಿಕ್ಕೋಡಿ ಪಟ್ಟಣದಲ್ಲಿ ನಿರ್ಮಿಸಿರುವ ಹೈಟೆಕ್ ಬಸ್ ನಿಲ್ದಾಣದಗಳನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟಿಸಿದರು . ಮೊದಲು ನಿಪ್ಪಾಣಿ ಪಟ್ಟಣದ ಬಸ್ ನಿಲ್ದಾಣ ಉದ್ಘಾಟಿಸಿದ ನಂತರ ಚಿಕ್ಕೋಡಿ ಕರ್ನಾಟಕ ರಾಜ್ಯ ಸಾರಿಗೆ ಬಸ್ ನಿಲ್ದಾಣವನ್ನು ಉದ್ಘಾಟಿಸಲಾಯಿತು. ಚಿಕ್ಕೋಡಿಯಲ್ಲಿ ನಡೆದ ಸರಕಾರಿ ಸಮಾರಂಭವನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಪ್ರಕಾಶ ಹುಕ್ಕೇರಿ ಪಕ್ಷದ ಸಮಾರಂಭವನ್ನಾಗಿ ಬಳಿಸಿಕೊಂಡರು. ಇದೇ ವೇದಿಕೆಯಲ್ಲಿ ತಮ್ಮ …

Read More »

ಉಪ ಕಾಲುವೆ ಒಡೆದು ಗದ್ದೆಗೆ ನುಗ್ಗಿದ ನೀರು ಅಪಾರ ಬೆಳೆ ಹಾನಿ

  ಬೆಳಗಾವಿ: ಅಥಣಿ ತಾಲೂಕು ಸಪ್ತಸಾಗರ ಗ್ರಾಮ ಕೊರೆದು ಹೋಗುವ ಘಟಪ್ರಭಾ ಎಡದಂಡೆ ಕಾಲುವೆ ಸೋರಿ ತಡರಾತ್ರಿ ಹೊಲಗಳಲ್ಲಿ ನುಗ್ಗಿದೆ. ಕುಡಚಿ ಉಪವಿಭಾಗದಿಂದ ಬರುವ ಜಿಎಲ್ ಬಿಸಿ ಮುಖ್ಯ ಕಾಲುವೆಯ ಉಪಕಾಲುವೆ ರಾಯಭಾಗ ತಾಲೂಕು ಹಾರೂಗೆರೆಯಿಂದ ಅಥಣಿ ತಾಲೂಕಿನ ಸಪ್ತಸಾಗರ, ತೀರ್ಥ ಗ್ರಾಮ ಸೀಳಿಕೊಂಡು ಕೃಷ್ಣಾ ತಟ ಸೇರುತ್ತದೆ. ಈ ಉಪಕಾಲುವೆ ತನ್ನ ಹರಿವಿನ ಸಪ್ತಸಾಗರ ಗ್ರಾಮದ ೧೮ಕೀಮಿ ಬಳಿ ಒಡೆದು ಫಲವತ್ತಾದ ಹೊಲಗಳಿಗೆ ನುಗ್ಗಿ ಹಾನಿ ಮಾಡಿದೆ. ಸರಾಗ …

Read More »

ಹಳ್ಳಿ ಮಕ್ಕಳ ಜೊತೆ ಹೆಬ್ಬಾಳಕರ ಬೆಸುಗೆ.. ಸರ್ಕಾರಿ ಶಾಲೆಗೆ ಪ್ರೋಜೆಕ್ಟರ್ ಕೊಡುಗೆ..

ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಲಕ್ಷ್ಮೀ ತಾಯಿ ಫೌಂಡೇಶನ್ ಸದ್ದಿಲ್ಲದೆ ಅನೇಕ ಸಮಾಜ ಸೇವಾಕಾರ್ಯಗಳನ್ನು ಮಾಡುತ್ತಿದೆ ಬೆಳಗಾವಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾದಾಗ ಟ್ಯಾಂಕರ್ ಮೂಲಕ ನೀರು ಪೂರೈಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಫೌಂಡೇಶನ್, ಈಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹೈಟೆಕ್ ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಖಾಸಗಿ ಶಾಲೆಗಳ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೂ ದೊರೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸರ್ಕಾರಿ ಶಾಲೆಗಳತ್ತ ಗಮನ ಹರಿಸಿರುವ ಲಕ್ಷ್ಮೀ ಹೆಬ್ಬಾಳಕರ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ ಕಟ್ಟಡ ಡೆಮಾಲೀಶ್ ಮಾಡಲು ನಿರ್ಧಾರ

ಬೆಳಗಾವಿ-ಜಿಲ್ಲೆಯ ರೈತರ ಹೆಮ್ಮೆಯಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ ಶತಮಾನೋತ್ಸವದ ಸಂಬ್ರಮದಲ್ಲಿದೆ ಶತಮಾನ ಕಂಡಿರುವ ಬ್ಯಾಂಕಿನ ಹಳೆಯ ಕಟ್ಟಡವನ್ನು ಡೆಮಾಲಿಶ್ ಮಾಡಿ ಹೊಸ ಕಟ್ಟಡ ನಿಮಾಣ ಮಾಡಲು ಬ್ಯಾಂಕಿನ ಆಡಳಿತ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದೆ ಇತ್ತಿಚಿಗೆ ನಡೆದ ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು ಹಳೆಯ ಕಟ್ಟಡ ಡೆಮಾಲಿಶ್ ಮಾಡಿ ಇದೇ ಸ್ಥಳದಲ್ಲಿ 30 ಕೋಟಿ ರೂ ವೆಚ್ಚದಲ್ಲಿ ಏಳು ಅಂತಸ್ತಿನ ಆಕರ್ಷಕ ಕಟ್ಟಡ ಕಟ್ಟಲು ನಿರ್ಧರಿಸಲಾಗಿದೆ …

Read More »

ಸಂಜಯ ಪಾಟೀಲರಿಂದ ಹಿಟ್ಲರ್ ನಡೆ ಶಂಕರಗೌಡಾ ಆರೋಪ

ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಶಾಸಕ ಸಂಜಯ ಪಾಟೀಲ ಬೆಳಗಾವಿ ತಾಲೂಕಾ ಪಂಚಾಯತಿಯಿ ಆಡಳಿತದಲ್ಲಿ ಹಸ್ತ ಕ್ಷೇಪ ಮಾಡುತ್ತಿದ್ದು ಅವರು ಹಿಟ್ಲರ್ ನಂತೆ ನಡೆದು ಜಿಲ್ಲಾ ಪಂಚಾಯತಿ ಹಾಗೂ ತಾಲೂಕಾ ಪಂಚಾಯತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ಉದ್ಘಾಟಿಸಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬೆಳಗಾವಿ ತಾಲೂಕಾ ಪಂಚಾಯತಿ ಅಧ್ಯಕ್ಷ ಶಂಕರಗೌಡಾ ಪಾಟೀಲ ಆರೋಪಿಸಿದ್ದಾರೆ ಅವರು ಶನಿವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಶಾಸಕ ಸಂಜಯ ಪಾಟೀಲ ತಮ್ಮ ಅನುದಾನವನ್ನು ಅವರ …

Read More »