ಬೆಳಗಾವಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಶುಕ್ರವಾರ ನಡೆದ ಭಾರತ ಹುಣ್ಣಿಮೆ ಜಾತ್ರೆಗೆ ಭಕ್ತಸಾಗರವೇ ಹರಿದು ಬಂದಿದ್ದು, ಭಕ್ತರಿಂದ ಗುಡ್ಡದ ಪ್ರದೇಶವೆಲ್ಲ ತುಂಬಿ ತುಳುಕಿತು. ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಬಂದು ಯಲ್ಲಮ್ಮ ದೇವಿಯ ದರ್ಶನ, ಆಶೀರ್ವಾದ ಪಡೆದುಕೊಂಡರು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಭಂಡಾರದಲ್ಲಿ ಭಕ್ತರೆಲ್ಲ ಮಿಂದೆದ್ದರು. ದೀಡ್ ನಮಸ್ಕಾರ, ಉರುಳು ಸೇವೆ ಮೂಲಕ ಹರಕೆ ತೀರಿಸಿದರು. ಬಳೆ, ಎಣ್ಣೆ, ತೆಂಗಿನಕಾಯಿ, …
Read More »ಬೆಳಗಾವಿಯ ಕೊಲ್ಹಾಪೂರ ಬಸ್ ಸ್ಟ್ಯಾಂಡ ಈಗ ನೆನಪು ಮಾತ್ರ…
ಬೆಳಗಾವಿ- ಬೆಳಗಾವಿಯ ಹೃದಯ ಭಾಗದಲ್ಲಿರುವ ಕೇಂದ್ರ ಬಸ್ ನಿಲ್ಧಾಣ ಕೊಲ್ಹಾಪೂರ ಬಸ್ ಸ್ಟ್ಯಾಂಡ್ ಎಂಬ ಹೆಸರಿನಲ್ಲಿ ಪ್ರಸಿದ್ಧ ವಾಗಿತ್ತು ೧೯೬೨ ರಲ್ಲಿ ಆಗಿನ ಮೈಸೂರ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಿಡಿ ಜತ್ತಿ ಅವರು ಉದ್ಘಾಟಿಸಿದ್ದ ಈ ನಿಲ್ಧಾಣ ಈಗ ನೆನಪು ಮಾತ್ರ ಕೇಂದ್ರ ಬಸ್ ನಿಲ್ದಾಣ ಕಾರ್ಯ ಚಟುವಟಿಕೆಗಳನ್ನು ಪಕ್ಕದ ನಗರ ಸಾರಿಗೆ ಮತ್ತು ಗ್ರಾಮೀಣ ಬಸ್ ನಿಲ್ಧಾಣಕ್ಕೆ ಶಿಪ್ಟ ಮಾಡಲಾಗಿದೆ ಪಾರ್ಕಿಂಗ್ ಮತ್ತು ಬಸ್ ಗಳನ್ನು ಪಕ್ಜದ ನಿಲ್ಧಾಣದಲ್ಲಿ ಶಿಪ್ಟ …
Read More »ಬೆ ಕೆ ಮಾಡೆಲ್ ಶಾಲೆಗೆ ಪಾಲಕರ ಮುತ್ತಿಗೆ,ಶಾಲೆಯ ಕಿಟಕಿ ದ್ವಂಸ…
ಬೆಳಗಾವಿ- ಆ ಪುಟ್ಟ ಬಾಲಕ ಇನ್ನೂ ಶಾಲೆ ಕಲಿತು ನೌಕರಿ ಹಿಡಿದು ತಂದೆ ತಾಯಿನ್ನ ಚನ್ನಾಗಿ ನೊಡಿಕೊಳ್ಳಬೇಕು ಎಂದು ಸುಂದರ ಕನಸು ಕಂಡಿದ್ದ. ಸ್ನೇಹಿತರು ಜೊತೆ ಆಟವಾಡಲು ಹೋಗಿದ್ದ ಅವನ ಬಾಳಲ್ಲಿ, ವಿಧಿ ಅವನ ಬಾಳಲ್ಲಿ ಆಟವಾಡಿದೆ. ಇತ್ತ ಬಾಲಕನ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು ಬಾಲಕ ಸಾವಿಗೆ ಕಾರಣ ಸತ್ಯಾಂಶ ಹೊರಗೆಡುವಲು ಪಾಲಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ೧೪ ವರ್ಷದ ೮ನೇ ತರಗತಿಯ ವಿದ್ಯಾರ್ಥಿ ಪ್ರಶಾಂತ ಹುಲಮನಿ …
Read More »ಬೆಳಗಾವಿಯ ರಿಯಲ್ ಎಸ್ಟೇಟ್ ಕುಳಗಳಿಗೆ 110 ಕೋಟಿಯ ಮಕ್ಮಲ್ ಟೋಪಿ
ಬೆಳಗಾವಿ-ಬೆಳಗಾವಿಯ ರಿಯಲ್ ಎಸ್ಟೇಟ್ ಕುಳಗಳಿಗೆ ಝುಲ್ಫಿ ಎಂಬ ವ್ಯಕ್ತಿ ಬರೋಬ್ಬರಿ 110 ಕೋಟಿಯ ಮಕ್ಮಲ್ ಟೋಪಿ ಹಾಕಿದ್ದು ಬೆಳಗಾವಿಯ ಮರಿ ಕುಳಗಳು ಝುಲ್ಫಿ ಕೊಟ್ಟ ಶಾಕ್ ನಿಂದ ಸಂಪೂರ್ಣವಾಗಿ ಕಂಗಾಲಾಗಿದ್ದಾರೆ ಬಡವರಿಗೆ ಬಣ್ಣ ಬಣ್ಣದ ಮಾತುಗಳನ್ನಾಡಿ ನೂರು ರೂ ಬಾಂಡ್ ಮೇಲೆ ಪ್ಲಾಟ್ ಗಳನ್ನು ಮಾರಾಟ ಮಾಡಿ ಕೋಟ್ಯಾಂತರ ರೂ ಹಣ ಸಂಪಾದಿಸಿದ್ದ ಕೆಲವು ರಿಯಲ್ ಎಸ್ಟೇಟ್ ಉದ್ಯಮಿಗಳು ಝುಲ್ಫಿ ಮಾಡಿದ ಮೋಡಿಗೆ ಮರುಳಾಗಿ 110 ಕೋಟಿಗೂ ಅಧಿಕ ಮೊತ್ತದ …
Read More »ಬೆಳಗಾವಿ ನೋಡಲು ಸುಂದರ; ಪೌರಕಾರ್ಮಿಕರ ಸ್ಥಿತಿ ಗಂಭೀರ: ವೆಂಕಟೇಶ…
ಬೆಳಗಾವಿ:ಬೆಳಗಾವಿ ನೋಡಲು ಸುಂದರವಾಗಿದ್ದರೂ ಪೌರಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ರಾಜ್ಯ ಪೌರಕಾರ್ಮಿಕರ ಆಯೋಗದ ಅಧ್ಯಕ್ಷ ವೆಂಕಟೇಶ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿ ಪೌರಕಾರ್ಮಿಕರ ಶ್ರಮದಿಂದ ನೈರ್ಮಲ್ಯ ಹೆಚ್ಚಿತ್ತಿದೆ. ಕೆಲವು ಅಧಿಕಾರಿಗಳ ಉದಾಸೀನತೆಯಿಂದ ಪೌರಕಾರ್ಮಿಕರ ಕಲ್ಯಾಣ ಸಾಧಿಸಲು ಆಗಿಲ್ಲ. ಮಹಾನಗರ ಪಾಲಿಕೆಯಲ್ಲಿ ಪೌರಕಾರ್ಮಿಕತಿಗೆ ೧೬ ಸಾವಿರ ಸಂಬಳ ಕೊಡಲಾಗುತ್ತಿದೆ, ಆರೋಗ್ಯ ಸೌಲಭ್ಯಗಳು, ವಸತಿ ಭಾಗ್ಯ ಸಮಾಜ ಕಲ್ಯಾಣ ಇಲಾಖೆಯಿಂದ ಕೊಡಲಾಗುತ್ತಿದೆ. ಮುಖ್ಯಮಂತ್ರಿ ಅವರಿಂದ ಪೌರಕಾರ್ಮಿಕ ಕಲ್ಯಾಣ ಆಯೋಗಕ್ಕೆ ಸಾಕಷ್ಟು ಸಹಕಾರ ಸಿಕ್ಕಿದೆ. …
Read More »ಪೌರ ಕಾರ್ಮಿಕರ ವಸತಿಯ ಪರಿಸ್ಥಿತಿ ನೋಡಿ,ದಂಗಾದ ಆಯೋಗದ ಅಧ್ಯಕ್ಷ.
ಬೆಳಗಾವಿ-ಶಹಾಪೂರ ಪ್ರದೇಶದಲ್ಲಿರುವ ಪಿ ಕೆ ಕ್ವಾಟರ್ಸಗೆ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ವೆಂಕಟೇಶ್ ಭೇಟಿ ನೀಡಿ ಅಲ್ಲಿಯ ಶೋಚನೀಯ ಪರಿಸ್ಥಿತಿ ನೋಡಿ ದಂಗಾದರು ಬೆಳಗಾವಿ ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ವಸತಿ ಪ್ರದೇಶ ವಾಸಕ್ಕೆ ಅಯೋಗ್ಯವಾಗಿದೆ ಇಂತಹ ದುಸ್ಥಿತಿಯನ್ನು ನಾನು ರಾಜ್ಯದ ಯಾವ ಜಿಲ್ಲೆಯಲ್ಲಿ ನೋಡಿಲ್ಲ,ಎಂದು ಆಕ್ರೋಶ ವ್ಯೆಕ್ತ ಪಡಿಸಿದ ಆಯೋಗದ ಅಧ್ಯಕ್ಷರು ಪಾಲಿಕೆ,ಹಾಗು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಪಿಕೆ ಕ್ವಾಟರ್ಸನಲ್ಲಿ ವಾಸ ವಾಗಿರುವ …
Read More »ಪಾಲಿಕೆ ಬಜೆಟ್…ಹಳೆಯ ಪಿಸ್ತೂಲ್ ಗೆ ..ಹೊಸ ಬುಲೆಟ್….!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷ ರತನ ಮಾಸೇಕರ ಅವರು ಸರ್ಪಲಸ್ ಬಜೆಟ್ ಮಂಡಿಸಿದ್ದಾರೆ ಈ ಬಾರಿ ಬಜೆಟ್ ಗಾತ್ರ ಶೇ ೧೫ ರಷ್ಟು ಇಳಿಕೆಯಾಗಿದ್ದು ಪಾಲಿಕೆಯ ಆದಾಯ ಹೆಚ್ಚಿಸಲು ಅನೇಕ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಪಾಲಿಕೆಯ ಆದಾಯ ಹೆಚ್ಚಿಸಲು ಪಾಲಿಕೆ ವ್ಯಾಪ್ತಿಯ ಸ್ವಯಂ ಘೋಷಿತ ಆಸ್ತಿ ತೆರಿಗೆಯ ಎಲ್ಲ ಆಸ್ತಿಗಳನ್ನು ಮರು ಸರ್ವೆ ಮಾಡಲು ಹೊರ ಗುತ್ತಿಗೆ ನೀಡಿ ಆಸ್ತಿ ತೆರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ …
Read More »ಶಾಸಕ ಸೇಠ ವಿರುದ್ಧ ದೂರು ನೀಡಲು, ಜಿಲ್ಲಾ ಉಸ್ತುವಾರಿ ಸಚಿವರ ಬಳಿ ನಗರ ಸೇವಕರ ನಿಯೋಗ
ಬೆಳಗಾವಿ- ದಲಿತ ನಗರಸೇವಕನಿಗೆ ಅನ್ಯಾಯ ಬಜೆಟ್ ಮೀಟಿಂಗ್ ಪ್ರಾರಂಭ ವಾಗುತ್ತಿದ್ದಂತೆ ಆರಂಭದಲ್ಲಿ ಕರೆಂಟ್ ಶಾಕ್ ನೀಡಿತು ಕರೆಂಟ್ ಬಂದ ನಂತರ ನಗರ ಸೇವಕ ಚಿಕ್ಕಲದಿನ್ನಿ ಶಾಕ್ ನೀಡಿದರು ಬಜೆಟ್ ಮಂಡನೆಗೆ ಮಹಾಪೌರರು ಆದೇಶಿಸುತ್ತಿದಂತೆ ಮದ್ಯ ಪ್ರವೇಶಿಸಿದ ನಗರ ಸೇವಕ ಚಿಕ್ಕಲದಿನ್ನಿ ಮಾತನಾಡಿ ಶಾಸಕ ಫಿರೋಜ್ ಸೇಠ ತಮ್ಮ ವಾರ್ಡಿನಲ್ಲಿ ನೂರು ಕೋಟಿ ಅನುದಾನದ ಕಶಮಗಾರಿಗಳನ್ನು ಬಸವ ಕಾಲೋನಿಯಲ್ಲಿ ಪೂಜೆ ನೆರವೇರಿಸುವಾಗ ಸೇಠ ಅವರು ತಮಗೆ ಆಮಂತ್ಣಣ ನೀಡಿಲ್ಲ ದಲಿತ ನಗರ …
Read More »ಮೇಯರ್, ಉಪ ಮೇಯರ್,ಕಮಿಷ್ನರ್ ಗೆ ಹೊಸ ವೇರಣಾ ಕಾರು
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಡೆಪ್ಯುಟಿ ಮೇಯರ್,ಹಾಗು ಪಾಲಿಕೆ ಆಯುಕ್ತರಿಗೆ ಹೊಸ ಹುಂದಾಯಿ ಕಂಪನಿಯ ಮೂರು ಕಾರುಗಳನ್ನು ಖರೀದಿಸಲು ಪಾಲಿಕೆ ಹಣ ಪಾವತಿ ಮಾಡಿದ್ದು ವಾರದಲ್ಲಿ ಮೂರು ಹೊಸ ವೇರಣಾ ಕಾರುಗಳು ಪಾಲಿಕೆ ಆವರಣದಲ್ಲಿ ರಾರಾಜಿಸಲಿವೆ ಒಂದು ವೇರಣಾ ಕಾರಿನ ಬೆಲೆ ೬ ಲಕ್ಷ ೭೮ ಸಾವಿರವಿದ್ದು ಮೂರು ಕಾರಿನ ಮೊತ್ವನ್ನು ಕಂಪನಿಯ ಏಜನ್ಸಿಗೆ ಪಾವತಿ ಮಾಡಲಾಗಿದೆ ಮೇಯರ್ ಸರೀತಾ ಪಾಟೀಲ ಅವರು ಹೊಸ ವಾಹನ ನೀಡುವಂತೆ ಆಗ್ರಹಿಸಿ …
Read More »ಅನೀಲ ಬೆನಕೆ ಕ್ರಿಕೇಟ್ ಟ್ರೋಫಿಗೆ ಶ್ರೀಗಳ ಚಾಲನೆ
ಅನೀಲ ಬೆನಕೆ ಕ್ರಿಕೇಟ್ ಟ್ರೋಫಿಗೆ ಶ್ರೀಗಳ ಚಾಲನೆ ಬೆಳಗಾವಿ-ಪ್ರಸಕ್ತ ಸಾಲಿನ ಅನಿಲ ಬೆನಕೆ ಕ್ರಿಕೆಟ್ ಪಂದ್ಯಾವಳಿಯನ್ನು ಕಾರಂಜಿಮಠದ ಶ್ರೀಗಳು ಉದ್ಘಾಟಿಸಿದರು ಸ್ಟಂಪ್ ಗಳಿಗೆ ಪೂಜೆ ನೆರವೇರಿಸಿ ಶಾಂತಿಯ ಸಂಕೇತವಾಗಿರುವ ಪಾರಿವಾಳಗಳನ್ನು ಹಾರಿ ಬಿಡುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು ಈ ಸಂಧರ್ಭದಲ್ಲಿ ಮಾತನಾಡಿದ ಶ್ರೀ ಗಳು ಬೆಳಗಾವಿಯಲ್ಲಿ ನಡೆಯುತ್ತಿರುವ ಅನೀಲ ಬೆನಕೆ ಕ್ರಿಕೆಟ್ ಪಂದ್ಯಾವಳಿಗೆ ದೇಶದ ವಿವಿಧ ರಾಜ್ಯಗಳ ತಂಡಗಳು ಭಾಗವಹಿಸುತ್ತಿವೆ ಕ್ರಿಡಾಪಟುಗಳು ಈ ಪಂದ್ಯಾವಳಿಯ ಸದುಪಯೋಗ ಪಡಿಸಿಕೊಂಡು ತಮ್ಮ …
Read More »