Breaking News

LOCAL NEWS

ಬೆಳಗಾವಿ ಜೆಡಿಎಸ್ ಸಂಘಟನೆಯಲ್ಲಿ ಮೇಜರ್ ಸರ್ಜರಿ

ಬೆಳಗಾವಿ ಜಿಲ್ಲಾ ಜೆಡಿಎಸ್ ನೂತನ ಅಧ್ಯಕ್ಷರಾಗಿ ಜಿಪಂ ಸದಸ್ಯ ಶಂಕರ ಮಾಡಲಗಿ ಅವರನ್ನು ನೇಮಕ ಮಾಡುವದರ ಮೂಲಕ ದೇವೆಗೌಡರು ಬೆಳಗಾವಿ ಜಿಲ್ಲಾ ಜೆಡಿಎಸ್ ಸಂಘಟನೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದಾರೆ ಮಾಜಿ ಪ್ರದಾನಿ ಶ್ರೀ ಎಚ್ ಡಿ ದೇವೆಗೌಡ ಹಾಗೂ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಜೆಡಿಎಸ್ ವಕ್ತಾರ ಶ್ರೀಶೈಲ ಪಡಗಲ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ ಶಂಕರ ಮಾಡಲಗಿ ಅವರು ಕಳೆದ ಒಂದು ದಶಕದಿಂದ …

Read More »

ಸಿದ್ಧು ಆಡಳಿತ ಹಳಿ ತಪ್ಪಿದೆ- ಸವಸುದ್ಧಿ ಹೇಳಿಕೆ

ಸ್ವಪಕ್ಷಕ್ಕೆ ಕಾಂಗ್ರೆಸ್ ನಾಯಕರಿಂದಲೇ ಮೋಸ: ಲಕ್ಕನ್ನ ಸವಸುದ್ದಿ ಗುಡುಗು ಬೆಳಗಾವಿ: ಗೋಕಾಕ ತಾಲೂಕು ಕಲ್ಲೊಳ್ಳಿ ಪಟ್ಟಣ ಪಂಚಾಯಿತಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಿಜೆಪಿ ಅಭ್ಯರ್ಥಿಗಳ ನೇಮಕ ಮಾಡುವ ಕೆಲಸ ನಡೆದಿದೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾ ಅಶ್ಯಕ್ಷ ಲಕ್ಕನ್ನ ಸವಸುದ್ದಿ ಆಧಾರ ಸಹಿತ ಆರೋಪಿಸಿದ್ದಾರೆ. ಸಿದ್ದರಾಮಯ್ಯ ಆಡಳಿತ ಹದ ತಪ್ಪಿ, ಪಕ್ಷದ ಹಳಿ ತಪ್ಪುತ್ತಿದೆ. ಇದರಿಂದಲೇ ಎಸ್. ಎಂ. ಕೃಷ್ಣ ಪಕ್ಷದಿಂದ ಹೊರನಡೆದದ್ದರಲ್ಲಿ ಸಂಶಯವಿಲ್ಲ ಎಂದು ಇಂದು ಸುದ್ದಿಗೋಷ್ಠಿಯಲ್ಲಿ …

Read More »

ಬೆಳಗಾವಿ ಟ್ರಾಫಿಕ್ ಸುಧಾರಣೆಗೆ ಡಿಜೆ ಸೂಚನೆ

  ಬೆಳಗಾವಿ:ಟ್ರಾಫಿಕ್ ಸುಧಾರಣೆಗೆ ವ್ಯಾಪಕ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರು ಹಾಗೂ ಎಸ್ಪಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶ ಆರ್. ಜೆ. ಸತೀಶಸಿಂಗ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಬೆಳಗಾವಿಯಲ್ಲಿ ಟ್ರಾಫಿಕ್ ಅಫೇನ್ಸಸ್ ತೀರಾ ಹೆಚ್ಚಿದೆ ಎಂದು ನ್ಯಾಯಾಧೀಶರು ಅಸಮಧಾನ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದಲ್ಲಿ ಟ್ರಾಫಿಕ್ ಸೆನ್ಸ್, ಕಾನೂನುಗಳ ಪರಿಪಾಲನೆ ಇಲ್ಲ. ಸುಪ್ರೀಂಕೋರ್ಟಗೆ ನಾನೇ ವಾಗ್ದಾಣ ನೀಡಿದಂತೆ ಟ್ರಾಫಿಕ್ ಸುಧಾರಣೆ ಮಾಡುವುದು ಪೊಲೀಸರಿಗೆ ಅನಿವಾರ್ಯ. ಇಂದಿನಿಂದಲೇ ಪೊಲೀಸ್ …

Read More »

ಕಾರ್ಟೂನ್ ದಲ್ಲಿ ಮೂಡಿದ ಖಾಕಿ ಖದರ್..!

ಕಾರ್ಟೂನ್ ನಲ್ಲಿ ಖಾಕಿಗೆ ಅದ್ಧೂರಿ ಚಾಲನೆ: ಬೆಳಗಾವಿ: ಅಪರಾಧ ತಡೆದು ಸಾಮರಸ್ಯತೆ ಮೂಡಿಸುವ ಪೊಲೀಸ್ ಇಲಾಖೆಯ ಕಾರ್ಯವೈಖರಿ ಮತ್ತು ನಾಗರಿಕರು ವಹಿಸಬೇಕಾದ ಎಚ್ಚರಿಕೆಯನ್ನು ಪ್ರತಿಬಿಂಬಿಸುವ ಪರಿಣಾಮಕಾರಿ ಕಾರ್ಟೂನ್ ನಲ್ಲಿ ಖಾಕಿ ಇಂದು ಬೆಳಿಗ್ಗೆ ಸುಂದರ ಪರಿಸರದ ಶರ್ಖತ್ ಉದ್ಯಾನದಲ್ಲಿ ಪ್ರಾರಂಭವಾಯಿತು. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಜೆ. ಸತೀಶಸಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪೊಲೀಸ್ ಆಯುಕ್ತ ಟಿ. ಜೆ. ಕೃಷ್ಣಭಟ್, ನ್ಯಾಯಾಧೀಶರಾದ ಬಸವರಾಜ ಚಿಗರೆಡ್ಡಿ, ದೇಶಪಾಂಡೆ ಜಿ. ಎಸ್, ಎಂ. …

Read More »

ಎಸ್ ಎಂ ಕೃಷ್ಣಾ ಅವರನ್ನು ಬಿಟ್ಟು ಕೊಡುವದಿಲ್ಲ,ಅವರ ವಿರುದ್ಧ ಮಾತನಾಡಿದರೆ ಸುಮ್ಮನೇ ಕುಳಿತುಕೊಳ್ಳುವದಿಲ್ಲ- ಶಂಕರ ಮುನವಳ್ಳಿ

ಬೆಳಗಾವಿ- ರಾಜ್ಯದ ಕಾಂಗ್ರೆಸ್ ನಾಯಕರು ಎಸ್ ಎಂ ಕೃಷ್ಣಾ ಅವರನ್ನು ಮರಳಿ ಕಾಂಗ್ರೆಸ್ ತರುವ ಪ್ರಯತ್ನ ಮಾಡದೇ ಅವರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುತ್ತರುವದಕ್ಕೆ ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಆಕ್ರೋಶ ವ್ಯೆಕ್ತ ಪಡಿಸಿದ್ದಾರೆ ನಗರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಅವರು ದಿನೇಶ ಗುಂಡುರಾವ ಮತ್ತು ರಮೇಶ ಕುಮಾರ್ ಅವರು ಎಸ್ ಎಂ ಕೃಷ್ಣಾ ಅವರಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವದನ್ನು ನಿಲ್ಲಿಸಲಿ ಎಸ್ ಎಂ ಕೃಷ್ಣಾ ಇಲ್ಲದೇ …

Read More »

ಗಡಿ ಠರಾವ್ ಮಂಡಿಸಲು ಮೇಯರ್ ಸಂಚು,ಪಾಲಿಕೆಯಲ್ಲಿ ಭಾಷಾ ವಿವಾದದ ಗುಡುಗು ಮಿಂಚು..!

ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಆಯೋಜಿಸಿದ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಸೂಪರ್ ಸೀಡ್ ಶಿಕ್ಷೆಯಿಂದ ಬಚಾವ್ ಆಗಿರುವ ಮೇಯರ್ ಸರೀತಾ ಪಾಟೀಲ ಈಗ ಮತ್ತೊಂದು ಡೇಂಜರ್ ಹೆಜ್ಜೆಯಿಡಲು ಸಂಚು ರೂಪಿಸಿದ್ದಾರೆ ಫೆ 6 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಬಜೆಟ್ ಸಭೆ ನಡೆಯಲಿದೆ ಈ ಸಭೆಯಲ್ಲಿ ಬಜೆಟ್ ಮಂಡನೆಯ ಮೊದಲು ಅಥವಾ ಬಜೆಟ್ ಮಂಡನೆ ಯಾದ ಬಳಿಕ ಮೇಯರ್ ಸರೀತಾ ಪಾಟೀಲ ಬೆಳಗಾವಿ ಮಹಾರಾಷ್ಟ್ರಕ್ಕೆ …

Read More »

ಚಿತ್ರೋತ್ಸವ ಸಪ್ತಾಹಕ್ಕೆ ಅದ್ಧೂರಿ ಚಾಲನೆ

  ಬೆಳಗಾವಿ- ಚಿತ್ರೋದ್ಯಮ, ಭಾರತದಲ್ಲಿ ದೊಡ್ಡ ಉದ್ಯಮ ವಾಗಿ ಬೆಳೆಯುತ್ತಿದೆ ಈ ಉದ್ಯಮ ಪ್ರತಿವರ್ಷ ಆರವತ್ತು ಬಿಲಿಯನ್ ವಹಿವಾಟು ನಡೆಯುತ್ತಿದೆ ಚಿತ್ರಗಳಲ್ಲಿ ಸಮಾಜವನ್ನು ಪರಿವರ್ತಿಸುವ ಶಕ್ತಿ ಇದೆ ಚಿತ್ರೋತ್ಸವದಲ್ಲಿ ಒಳ್ಳೆಯ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಇವುಗಳನ್ನು ವೀಕ್ಷಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಐಜಿಪಿ ರಾಮಚಂದ್ರ ರಾವ್ ಹೇಳಿದರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಿತ್ರೋತ್ಸವ ಸಪ್ತಾಹ ಇಂದು ಬೆಳಿಗ್ಗೆ ಆರಂಭವಾಯಿತು.ಇದನ್ನು ಉದ್ಘಾಟಿಸಿ ಮಾತನಾಡಿದ ಅವರು ತಿಥಿ ಚಿತ್ರ ಜಾಗತಿಕ ಮಟ್ಟದಲ್ಲಿ …

Read More »

ದೊಡ್ಡ ಅನಾಹುತ ತಪ್ಪಿಸಿದ, ಬೆಳಗಾವಿ ಕಾಪ್ಸ ಗೆ..ನಮ್ಮದೊಂದು…. .ಹ್ಯಾಟ್ಸಪ್..!

ಬೆಳಗಾವಿ-ಬೆಳಗಾವಿ ಪೋಲೀಸರು ಶಾರ್ಪ ಶೂಟರ್ ಗಳ ಬಗ್ಗೆ ಮೈ ಮರೆತು ಕುಳಿತುಕೊಂಡಿದ್ದರೆ ದೊಡ್ಡ ಅನಾಹುತವೇ ಕಾದಿತ್ತು ಸತತವಾಗಿ ಎರಡು ದಿನಗಳ ಕಾಲ ಆಗುಂತಕರ ಮೇಲೆ ನಿಗಾ ವಹಿಸಿ ಅವರನ್ನು ಪತ್ತೆ ಮಾಡಿ ಬೆನ್ನಟ್ಟಿ ,ಬಂಧಿಸಿ ದೊಡ್ಡ ಅನಾಹುತವನ್ನೇ ತಪ್ಪಿಸಿ ಸಹಾಸಗೈದ ಬೆಳಗಾವಿ ಕಾಪ್ಸ (ಪೋಲೀಸ್) ಗೆ ಹ್ಯಾಟ್ಸಪ್ ಹೇಳಲೇ ಬೇಕು ಎರಡು ದಿನದ ಹಿಂದೆ ಬೆಳಗಾವಿಯ ಲಾಜ್ ನಲ್ಲಿ ತಂಗಿದ್ದ ಏಳು ಜನ ಶೂಟರ್ ಗಳು ಕಂಟ್ರೀ ಪಿಸ್ತೂಲ್ ೨೯ …

Read More »

ರಮೇಶ ಜಾರಕಿಹೊಳಿ ರಾಜಿನಾಮೆಗೆ ಬಿಜೆಪಿ ಒತ್ತಾಯ

ಬೆಳಗಾವಿಯಲ್ಲಿ ಬಿಜೆಪಿ‌ ಜಿಲ್ಲಾಧ್ಯಕ್ಷ ವಿಶ್ವನಾಥ್ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ ನಡೆದಿದೆ ೧೧೫ ಕೋಟಿ ಅಘೋಷಿತ ಆಸ್ತಿ‌ ಪತ್ತೆಯಾಗಿದೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿ ರಮೇಶ ಜಾರಕಿಹೊಳಿ ವಿಷಯ ಪ್ರಸ್ತಾಪಿಸಿದ್ದು ರಮೇಶ ಜಾರಕಿಹೊಳಿ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ವಿಶ್ವನಾಥ ಪಾಟೀಲ ಒತ್ತಾಯಿಸಿದ್ದಾರೆ …

Read More »

ಮುಂದಿನ ವರ್ಷ ಬೆಳಗಾವಿಗೆ ಐಪಿಎಲ್-ಫಿರೋಜ್ ಸೇಠ

  ಬೆಳಗಾವಿ: ಅಶೋಕ‌ ನಗರದ ಮಹಾನಗರ ಪಾಲಿಕೆ ಜಾಗದಲ್ಲಿ 1.75 ಕೋಟಿ ರೂ. ವೆಚ್ಚದ ವಿನೂತನ ಮಾದರಿಯ ಈಜುಗೊಳ ಹಾಗೂ 2 ಕೋಟಿ ರೂ. ವೆಚ್ಚದ ಬ್ಯಾಡ್ಮಿಂಟನ್ ಹಾಲ್ ನಿರ್ಮಿಸುವ ಶಾಸಕ ಪಿರೋಜ್ ಸೇಠ್ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ‌ ನೀಡಿದರು. ಶಾಸಕ ಫಿರೋಜ್ ಸೇಠ್ ಮಾತನಾಡಿ, ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸುವುದಷ್ಟೇ ಅಲ್ಲ, ಯುವಕ-ಯುವತಿಯರನ್ನು ಸದೃಢರನ್ನಾಗಿಸುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು 3.75 ಕೋಟಿ ರೂ. ವೆಚ್ಚದಲ್ಲಿ …

Read More »
Sahifa Theme License is not validated, Go to the theme options page to validate the license, You need a single license for each domain name.