ಬೆಳಗಾವಿ- ರಾಜ್ಯದಲ್ಲಿ ಭೀಕರ ಬರಗಾಲವಿದೆ ರೈತ ಸಮುದಾಯ ಸಂಕಷ್ಟದಲ್ಲಿದೆ ಜನ ಜಾನುವಾರಗಳು ನೀರು ಮತ್ತು ಮೇವಿಗಾಗಿ ಪರದಾಡುತ್ತಿದ್ದಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಕ್ರೋಶ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಬ್ಬರ ಮೇಲೆ ಇನ್ನೊಬ್ಬರು ಹೊಣೆ ಹೊರಿಸಿ …
Read More »ಈಜಲು ಹೋಗಿ ನೀರು ಪಾಲಾದ ಯುವಕ..
ಬೆಳಗಾವಿ- ಬೆಳಗಾವಿ ನಗರದ ಮರಾಠಾ ಮಂಡಳ ಕಾಲೇಜಿನ ವಿಧ್ಯಾರ್ಥಿಯೊಬ್ಬ ಸುವರ್ಣ ಸೌಧದ ಹಿಂದಿರುವ ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲದ ಘಟನೆ ನಡೆದಿದೆ ಬೆಳಗಾವಿ ಸಮೀಪದ ಹಂದಿಗನೂರ ಗ್ರಾಮದ ನಿವಾಸಿ ಅಮರ ಪೀರಾಜಿ ಮಾವುತ (18) ಮೃತ ದುರ್ದೈವಿಯಾಗಿದ್ದಾನೆ ಶುಕ್ರವಾರದಂದು ಈತ ತನ್ನ ಗೆಳೆಯರೊಂದಿಗೆ ಸೇರಿಕೊಂಡು ನೀಲಜಿ ಗ್ರಾಮದಲ್ಲಿರುವ ಮತ್ತೊಬ್ಬ ಗೆಳೆಯನ ಮನೆಗೆ ಉಟಕ್ಕೆ ಹೊರಟಿದ್ದ ಇಲ್ಲಿ ಹೋಗುವಾಗ ಸುವರ್ಣ್ ಸೌಧದ ಹಿಂದೆ ಇರುವ R N …
Read More »IPL ಕ್ರಿಕೇಟ್ ಹಂಗಾಮಾ,ಬೆಟ್ಟಿಂಗ್ ಮಾಫಿಯಾ ಮೇಲೆ ಪೋಲೀಸರ ಹದ್ದಿನ ಕಣ್ಣು..!!!
ಬೆಳಗಾವಿ- ಐಪಿಎಲ್ ಕ್ರಿಕೆಟ್ ಹಂಗಾಮಾ ಶುರುವಾಗಿದೆ ಎಲ್ಲಿ ನೋಡಿದರೂ ಕ್ರಕೇಟ್ ಬಗ್ಗೆ ಚರ್ಚೆ ನಡೆಯುತ್ತಿದೆ ಸೂರ್ಯಾಸ್ತವಾಗುತ್ತಿದ್ದಂತೆಯೇ ಕ್ರಿಕೆಟ್ ಪ್ರೇಮಿಗಳು ಮನೆ ಸೇರಿ ಟಿವ್ಹಿ ಎದುರು ಠಿಖಾನಿ ಹೂಡುವ ದೃಶ್ಯಗಳು ಈಗ ಸಾಮಾನ್ಯವಾಗಿದೆ ನಗರದ ದೊಡ್ಡ ದೊಡ್ಡ ಹೊಟೇಲ್ ಗಳಲ್ಲಿ ದೊಡ್ಡ ದೊಡ್ಡ ಸ್ಕ್ರೀನ್ ಹಾಕಿ ಕ್ರಿಕೆಟ್ ಪ್ರೇಮಿಗಳನ್ನು ಆಕರ್ಷಿಸಲಾಗುತ್ತಿದೆ ನಗರದಲ್ಲಿ ಕ್ರಿಕೇಟ್ ಕ್ರೇಜ್ ಹೆಚ್ಚಾಗಿದೆ ಆದರೆ ಕ್ರಿಕೇಟ್ ಅಭಮಾನಿಗಳ ಅಭಿಮಾನದ ಹೊಳೆಯಲ್ಲಿ ಡೈವ್ ಹೊಡೆಯಲು ಬೆಟ್ಟಿಂಗ್ ಬುಕ್ಕಿಗಳು ಜಾಲ ಬೀಸಿದ್ದಾರೆ …
Read More »ಸೋಮವಾರದಿಂದ ಪೆಟ್ರೋಲ್ ಡಿಸೈಲ್ ಸಪ್ಲಾಯ್ ಮೇಲೆ ಎಫೆಕ್ಟ…
ಬೆಳಗಾವಿ-ಥರ್ಡ ಪಾರ್ಟಿ ಪ್ರಿಮೀಯಂ ಇಳಿಕೆ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುತ್ತಿರುವದನ್ನು ವಿರೋಧಿಸಿ ದೇಶಾದ್ಯಂತ ಅನಿರ್ಧಿಷ್ಠ ಕಾಲದವರೆಗೆ ಲಾರಿ ಮುಷ್ಕರ ನಡೆಯುತ್ತಿದೆ ಶುಕ್ರವಾರ ವಿಮಾ ಪ್ರಾಧಿಕಾರದ ಅಧಿಕಾರಿಗಳು ನಡೆಸಿದ ಸಭೆ ವಿಫಲವಾಗಿದ್ದು ಮುಷ್ಕರಕ್ಕೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ ಬೆಂಬಲ ಸೂಚಿಸಿದೆ ದೇಶವ್ಯಾಪಿ ನಡೆಯುತ್ತಿರುವ ಲಾರಿ ಮುಷ್ಕರಕ್ಕೆ ಸಮಂಧಿಸಿದಂತೆ ಕೇಂದ್ರ ಹಣಕಾಸು ಇಲಾಖೆಯ ಅಧಿಕಾರಿಗಳು ನಡೆಸಿದ ಸಂಧಾನ ವಿಫಲವಾಗಿದ್ದು ಸೋಮವಾರದಿಂದ ಪೆಟ್ರೋಲ್ ಡಿಸೈಲ್ ವಾಹನಗಳ ಮಾಲೀಕರೂ ಮುಷ್ಕರದಲ್ಲಿ …
Read More »ನಿರ್ಗತಿಕವಾಗಿರುವ ಬೆಳಗಾವಿಯ ಪೋಲೀಸ್ ಚೌಕಿಗಳು…!!!
ಬೆಳಗಾವಿ- ಬರೊಬ್ಬರಿ ಒಂದು ದಶಕದ ಹಿಂದೆ ಪೋಲೀಸ್ ಚೌಕಿಗಳು ಚುರಕಾಗಿದ್ದವು ನೊಂದವರು ಪೋಲೀಸ್ ಠಾಣೆಗಳಿಗಿಂತ ಹೆಚ್ವು ಪೋಲೀಸ್ ಚೌಕಿಗಳಿಗೆ ಹೋಗುವ ರೂಢಿಯನ್ನು ಬೆಳೆಸಿಕೊಂಡಿದ್ದರು ಆದರೆ ಇಂದು ಈ ಚೌಕಿಗಳು ಸಂಪೂರ್ಣವಾಗಿ ನಿರ್ಗತಿಕವಾಗಿವೆ ಬೆಳಗಾವಿಯ ಖಡೇಬಝಾರ ಫೋರ್ಟ್ ರಸ್ತೆ ಸೇರಿದಂತೆ ನಗರದ ಅತ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಪೋಲೀಸ್ ಇಲಾಖೆ ಪೋಲೀಸ್ ಚೌಕಿಗಳನ್ಮು ತೆರೆದು ಅಪರಾಧ ಪ್ರಕರಣಗಳನ್ನು,ಆಗಾಗ್ಗೆ ನಡೆಯುತ್ತಿದ್ದ ಗಲಭೆಗಳನ್ನು ನಿಯಂತ್ರಿಸುತ್ತಿದ್ದರು ಒಂದು ಕಾಲದಲ್ಲಿ ಅತ್ಯಂತ ಕ್ರಿಯಾಶೀಲ ವಾಗಿದ್ದ ಪೋಲೀಸ್ ಚೌಕಿಗಳಿಗೆ ಕೀಲಿ …
Read More »ಬೀಗರ ಬುತ್ತಿ ಊಟ ಸೇವಿಸಿ ಐವರು ಅಸ್ವಸ್ಥ
ಬೆಳಗಾವಿ- ಕಲುಷಿತ ಆಹಾರ ಸೇವಿಸಿ ಐವರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಗ್ರಾಮದಲ್ಲಿ ನಡೆದಿದೆ. ಬೀಗರು ತಂದಿದ್ದ ಬುತ್ತಿಯ ಊಟ ಸೇವಿಸಿದ ಒಂದೇ ಕುಟುಂಬದ ಐವರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನ ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಐವರಲ್ಲಿ ಮೂವರಿಗೆ ಬಿಪಿ ಲೋ ಆಗುತ್ತಿದ್ದು ಕೂಡಲೇ ಜಿಲ್ಲಾಸ್ಪತ್ರೆಗೆ ಒಯ್ಯುವಂತೆ ಅಲ್ಲಿನ ವೈದ್ಯರು ಸೂಚಿಸಿದ ಹಿನ್ನೆಲೆ ಅಸ್ವಸ್ಥ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯ …
Read More »ಎಪ್ರೀಲ್ 10 ರಂದು ಬೆಳಗಾವಿ ಪಾಲಿಕೆಯ ಸಾಮಾನ್ಯ ಸಭೆ.
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಎಪ್ರೀಲ್ ಹತ್ತರಂದು ನಡೆಯಲಿದೆ.ಮೇಯರ್ ಮತ್ತು ಉಪ ಮೇಯರ್ ಕಿತ್ತಾಟದ ನಂತರ ಕೊನೆಗೂ ಸಾಮಾನ್ಯ ಸಭೆಯ ಡೇಟ್ ಫಿಕ್ಸ ಆಗಿದೆ ಮೇಯರ್ ಚುನಾವಣೆ ಬಳಿಕ ಮೊದಲ ಸಾಮಾನ್ಯ ಸಭೆ ನಡೆಯಲಿದೆ ಸಭೆಯಲ್ಲಿ ಅನೇಕ ಮಹತ್ವದ ವಿಷಯಗಳು ಚರ್ಚೆಗೆ ಬರಲಿವೆ ನಗರದಲ್ಲಿ ಉಲ್ಫಣಗೊಂಡಿರುವ ನೀರಿನ ಸಮಸ್ಯೆ ಕುರಿತು ಸದಸ್ಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ ನಗರದಲ್ಲಿರುವ ಮಹಾನಗರ ಪಾಲಿಕೆಯ 13 ಆಸ್ಪತ್ರೆ ಗಳು ಬಂದ್ …
Read More »ಸುಳ್ಳುಜಾತಿ ಪ್ರಮಾಣ ಪತ್ರ ಬೆಳಗಾವಿ ಜಿಪಂ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳೆ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಜಿಪಂ ಅಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಾಗರ ಪೂಜಾರಿ ಎಂಬುವವರು sc- st ಆಯೋಗಕ್ಕೆ ದೂರು ನೀಡಿ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಬಾಗಲಕೋಟೆ ಜಿಪಂ ಅಧ್ಯಕ್ಷರು ಜಾತಿ ಪ್ರಮಾಣ ಪತ್ರದ ವಿವಾದದ ಸುಳಿಯಲ್ಲಿ ಇರುವಾಗಲೇ ಬೆಳಗಾವಿ ಜಿಪಂ ಅಧ್ಯಕ್ಷರು ಇದೇ ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಕೊಲ್ಹಾಪೂರ ಜಿಲ್ಲೆಯ ಕಾಗಲ್ …
Read More »ಎಪ್ರೀಲ್ ಅಂತ್ಯದವರೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪೂರ್ಣ
ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿ ವಿಭಾಗದಲ್ಲಿ ಒಂಬತ್ತು ಚಿಕ್ಕೋಡಿ ವಿಭಾಗದಲ್ಲಿ ಮೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ನಡೆಯುತ್ತಿದ್ದು ಎಪ್ರೀಲ್ ಅಂತ್ಯದವರೆಗೆ ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸುವದಾಗಿ ಜಿಪಂ ಅಧಿಕಾರಿಗಳು ಗ್ರಾಮೀಣಾಭಿವೃದ್ಧಿ ಸಚಿವರೆದುರು ಭರವಸೆ ನೀಡಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್ ಕೆ ಪಾಟೀಲರು ಜಿಪಂ ಸಭಾ ಭವನದಲ್ಲಿ ಬೆಳಗಾವಿ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಶೀಲನೆ ನಡೆಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 35 …
Read More »ಬೈಲೂರಿನಲ್ಲಿ ವೀರ ಯೋಧನ ಅಂತ್ಯಕ್ರಿಯೆ
ಬೆಳಗಾವಿ ಜಮ್ಮು ಕಾಶ್ಮೀರದ ಕಣಿವೆಯಲ್ಲಿ ದೇಶದ ಗಡಿ ಕಾಯಲು ಗಸ್ತು ತಿರುಗುತ್ತಿರುವಾಗ ಊಗ್ರರ ಗುಂಡಿನ ದಾಳಿಗೆ ವೀರ ಮರಣವೊಪ್ಪಿದ ಕಿತ್ತೂರ ತಶಲೂಕಿನ ಬೈಲೂರ ಗ್ರಾಮದ ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಡಳಿತ ಎಲ್ಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕರ್ನಾಟಕದ ವೀರ ಯೋಧನೊಬ್ಬ ಹುತಾತ್ಮನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಬೈಲುರು ಗ್ರಾಮದ(೫೩ )ವರ್ಷದ ಬಸವಾರಾಜ ಹನುಮಂತಪ್ಪ ಬಜಂತ್ರಿ ಹುತಾತ್ಮನಾದ …
Read More »