ಬೆಳಗಾವಿ- ಮಹಾರಾಷ್ಟ್ರದ ಮಾಲವನ್ ಬೀಚ್ ನಲ್ಲಿ ಈಜಲು ಹೋಗಿ ಮೃತಪಟ್ಟ ಎಂಟು ಜನ ವಿದ್ಯಾರ್ಥಿಗಳ ಅಂತ್ಯಸಂಸ್ಕಾರ ಭಾನುವಾರ ನಡೆಯಿತು ಶನಿವಾರ ಮದ್ಯರಾತ್ರಿ ಮೂವರ ಅಂತ್ಯ ಕ್ರಿಯೆ ನಡೆದರೆ ಭಾನುವಾರ ಬೆಳಿಗ್ಗೆ ಐದು ಜನ ಮೃತರ ಅಂತ್ಯಕ್ರಿಯೆ ನಡೆಯಿತು ಮಾಜಿ ಮಹಾಪೌರ ವಿಜಯ ಮೋರೆ,ಶಿವಾಜಿ ಸುಂಠಕರ ಮತ್ತು ನಗರ ಸೇವಕ ಬಾಬುಲಾಲ ಮುಜಾವರ ಅವರು ದುರಂತ ಸಂಭವಿಸಿದ ಬಳಿಕ ಮಾಲವನ್ ಬೀಚ್ ಗೆ ತೆರಳಿ ಮೃತ ವಿದ್ಯಾರ್ಥಿಗಳ ಮರಣೋತ್ತರ ಪರಿಕ್ಷೆ ನಡೆದ …
Read More »ಮಾಲವನ್ ದುರಂತದಲ್ಲಿ ಮೃತಪಟ್ಟ ಬೆಳಗಾವಿಯ ದುರ್ದೈವಿಗಳು
.o
Read More »ಜವಾಬ್ದಾರಿ ಮರೆತ ಮರಾಠಾ ಮಂಡಳ ಕಾಲೇಜಿನ ಆಡಳಿತ ಮಂಡಳಿ
ಬೆಳಗಾವಿ- ಬೆಳಗಾವಿಯ ಕಾಕತಿ ಪ್ರದೇಶದಲ್ಲಿರುವ ಮರಾಠಾ ಮಂಡಳ ಇಂಜನೀಯರಿಂಗ್ ಕಾಲೇಜಿನ ಎಂಟು ಜನ ವಿದ್ಯಾರ್ಥಿಗಳು ಸಾವನ್ನಪ್ಪಿದರೂ ಕಾಲೇಜಿನ ಆಡಳಿತ ಮಂಡಳಿಗಿ ಕಿಂಚತ್ತು ಕಾಳಜಿ ಇಲ್ಲ ನಮ್ಮ ಮಗ ಏಲ್ಲಿ ನಮ್ಮ ಮಗಳು ಏಲ್ಲಿ ಅಂತ ಕೇಳಿಕೊಂಡು ಕಾಲೇಜಿಗೆ ಪಾಲಕರು ಬರುತ್ತಿದ್ದು ಉತ್ತರ ಹೇಳಲು ಕಾಲೇಜಿನಲ್ಲಿ ಯಾರೂ ಇಲ್ಲವೇ ಇಲ್ಲ ಇಷ್ಟೊಂದು ದೊಡ್ಡ ದುರಂತ ಸಂಭವಿಸಿದೆ ಎಂಟು ಜನ ವಿದ್ಯಾರ್ಥಿಗಳು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಮೂವರು ವಿದ್ಯಾರ್ಥಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಇಂತಹ …
Read More »ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳ ದಾರುಣ ಸಾವು.
ಬೆಳಗಾವಿ – ಮಹಾರಾಷ್ಟ್ರದ ಸಾವಂತವಾಡಿ ಪ್ರದೇಶದಲ್ಲಿರುವ ಮಾಲವನ್ ಬೀಚ್ ಗೆ ತೆರಳಿದ್ದ ಬೆಳಗಾವಿಯ ಮರಾಠಾ ಮಂಡಳ ಇಂಜನೀಯರಿಂಗ್ ಕಾಲೇಜಿನ ಎಂಟು ಜನ ವಿಧ್ಯಾರ್ಥಿಗಳು ಸಮುದ್ರದಲ್ಲಿ ಈಜಲು ಹೋಗಿ ನೀರು ಪಾಲಾದ ಹೃದಯ ವಿದ್ರಾವಕ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ ಕಾಕತಿ ಬಳಿ ಇರುವ ಮರಾಠಾ ಮಂಡಳ ಕಾಲೇಜಿನ ಒಟ್ಡು ನಲವತ್ತು ಜನ ವಿದ್ಯಾರ್ಥಿಗಳು ಸ್ಟಡಿ ಟೂರ್ ಎಂದು ಮನೆಯಲ್ಲಿ ಸುಳ್ಳು ನೆಪ ಹೇಳಿ ಪೂನಾ ಗೆ ಹೋಗುವ ದಾಗಿ ಮನೆಯಲ್ಲಿ …
Read More »ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲು
ಬೆಳಗಾವಿ – ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ ಬೆಳಗಾವಿಯ ಎಂಟು ಜನ ಇಂಜನಿಯರಿಂಗ್ ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ನಡೆದಿದೆ ಬೆಳಗಾವಿಯ ಮರಾಠಾ ಮಂಡಳ ಇಂಜನಿಯರಿಂಗ್ ಕಾಲೇಜಿನ ಸುಮಾರು 40 ಜನ ಇಂಜನಿಯರಿಂಗ್ ವಿಧ್ಯಾರ್ಥಿಗಳು ಮಹಾರಾಷ್ಟ್ರ ದ ಮಾಲವನ್ ಬೀಚ್ ಗೆ ತೆರಳಿದ್ದರು ಮಾಲವನ್ ಬೀಚ್ ನ ಕ್ವಾರಿ ಪ್ರದೇಶದಲ್ಲಿ ಈಜಾಡುತ್ತಿರುವಾಗ ಹನ್ನೊಂದು ಜನ ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದರು ಮೂರು ಜನ ವಿಧ್ಯಾರ್ಥಿಗಳನ್ನು ರಕ್ಷಿಸಲಾಗಿದ್ದು ಎಂಟು ಜನ …
Read More »ಕನ್ನಡದಲ್ಲಿ ಪೋಲೀಸ್ ಕಮಾಂಡ್ ರಾಜ್ಯಾದ್ಯಂತ ವಿಸ್ತರಣೆ-ಆರ್ ಕೆ ದತ್ತಾ
ಬೆಳಗಾವಿ-ರಾಜ್ಯ ಪೋಲೀಸ್ ಮಹಾ ನಿರ್ದೇಶಕ ರೂಪಕುಮಾರ ದತ್ತಾ ಅವರು ಇಂದು ಬೆಳಗಾವಿಯ ಪೋಲೀಸ್ ಭವನ ಕ್ಕೆ ಆಗಮಿಸಿದರು ಬೆಳಗಾವಿ ಪೋಲೀಸರು ಮಹಾನರ್ದೇಶಕರಿಗೆ ಗೌರವ ವಂದನೆ ಸಲ್ಲಿಸಿ ಬರಮಾಡಿಕೊಂಡರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಪೋಲೀಸ್ ಇಲಾಖೆಯಲ್ಲಿ ಶೇ ೯೦ ರಷ್ಟು ಪೋಲೀಸ್ ಕಾನ್ಸ್ಟೇಬಲ್ ಹೆಡ್ ಕಾನ್ಸಸ್ಟೇಬಲ್ ಗಳಿದ್ದಾರೆ ಅವರಿ ಇಲಾಖೆಯಲ್ಲಿ ಅರ್ಥಪೂರ್ಣ ಜವಾಬ್ದಾರಿ ನೀಡಲು ನಿರ್ಧರಿಸಿದ್ದೇವೆ ಒಬ್ಬೊಬ್ಬ ಪೋಲೀಸ್ ಪೋಲಿಸನಿಗೆ ಒಂದು ಏರಿಯಾ ಕೊಟ್ಟು ಆ ಪ್ರದೇಶದ …
Read More »ಬೆಂಕಿ ಅವಘಡ ಹಸು,ಕರು ಬೆಂಕಿಗಾಹುತಿ
ಬೆಳಗಾವಿ- ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದಲ್ಲಿ ತಗಡಿನ ಶಡ್ಡಿಗೆ ಬೆಂಕಿ ತಗಲಿ ಶೆಡ್ಡಿನಲ್ಲಿದ್ದ ಒಂದು ಹಸು ಮತ್ತು ಕರು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾದ ಹೃದಯವಿದ್ರಾವಕ ಘಟನೆ ಸಂಭವಿಸಿದೆ ತಗಡಿನ ಶೆಡ್ಡ್ ಸೇರಿದಂತೆ ಅಪಾರ ಪ್ರಮಾಣ ವಸ್ತು ಸುಟ್ಟು ಭಸ್ಮವಾಗಿವೆ ಶಂಕರಪ್ಪ ಭೀಮಪ್ಪ ಮೊತೆ೯ನ್ನವರ ಎಂಬುವರಿಗೆ ಸೇರಿದ ಮನೆ.ಇದಾಗಿದೆ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಬಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ ವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಜಿಲ್ಲಾ ಆಸ್ಪತ್ರೆಯಲ್ಲಿ ಆವಾಂತರ..ಮಹಿಳೆಗೆ ಆಸ್ಪತ್ರೆಯ ಹೊರಗೆ ಗರ್ಭಪಾತ
ಬೆಳಗಾವಿ- ಹೊಟ್ಟೆಯಲ್ಲಿ ಬೆಳೆಯತ್ತಿರುವ ಮಗುವಿಗೆ ದೋಷಗಳಿವೆ ಗರ್ಭಪಾತ ಮಾಡಿಸಿಕೊಳ್ಳಬೇಕು ಎಂದು ಮಹಿಳೆಯೊಬ್ಬಳಿಗೆ ಔಷದಿ ಗುಳಗಿ ಕೊಟ್ಟ ಜಿಲ್ಲಾ ಆಸ್ಪತ್ರೆಯ ವೈದ್ಯರು ಈ ಮಹಿಳೆಗೆ ಬೆಡ್ ಕೊಡದೇ ಇರುವದರಿಂದ ಔಷದಿ ಗುಳಗಿ ನುಂಗಿ ಚಹಾ ಕುಡಿಯಲು ಹೋದ ಮಹಿಳೆಗೆ ಆಸ್ಪತ್ರೆಯ ಹೊರಗಡೆಯೇ ಗರ್ಭಪಾತವಾದ ಘಟನೆ ನಡೆದಿದೆ ಬೆಳಗಾವಿ ಜಿಲ್ಲೆಯ ಹಳ್ಳಿಯಿಂದ ಜಿಲ್ಲಾ ಆಸ್ಪತ್ರೆಗ ಹೊಟ್ಟೆ ನೋವು ಎಂದು ಹೇಳಿಕೊಂಡು ಬಂದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಜಿಲ್ಲಾ ಆಸ್ಪತ್ರೆಯ ವೈದ್ಯರು ತಪಾಸಣೆ …
Read More »ಚಿಕ್ಕೋಡಿಯಲ್ಲಿ ಬಾಲಕನ ಮೇಲೆ ಹಂದಿ ದಾಳಿ
ಚಿಕ್ಕೋಡಿ- ಚಿಕ್ಕೋಡಿಯಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ ಶುಕ್ರವಾರ ಹಂದಿಯೊಂದು ಬಾಲಕನ ಮೇಲೆ ದಾಳಿ ಮಾಡಿ ಕೈಗೆ ಕಚ್ಚಿದ್ದು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಚಿಕ್ಕೋಡಿಯಲ್ಲಿ ಹಂದಿ ಮತ್ತು ಮಂದಿ ಇಬ್ಬರೂ ಕೂಡಿಯೇ ವಾಸ ಮಾಡುವಂತಹ ಪರಿಸ್ಥಿತಿ ಎದುರಾಗಿದೆ ಚಿಕ್ಕೋಡಿಯ ಗಲ್ಲ್ಲಿಗಲ್ಲಿ ಗಳಲ್ಲಿ ಹಂದಿ ಸಾಕಾಣೆದಾರರು ಹಂದಿ ಮರಿಗಳನ್ನು ತಂದು ಬಿಡುತ್ತಿದ್ದು ಹಂದಿಗಳ ಹಾವಳಿ ವಿಪರೀತವಾಗಿದೆ ಚಿಕ್ಕೋಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟ ವಾಡದಂತಹ ಪರಿಸ್ಥಿತಿ ಎದುರಾಗಿದ್ದು ಪುರ ಸಭೆಯ ಅಧಿಕಾರಿಗಳು ಚಿಕ್ಕೋಡಿಯಿಂದ …
Read More »ಬೆಳ್ಳಿ ರಥದಲ್ಲಿ..ಭಾರತ ರತ್ನದ ಕಿರಣ…!!
ಬೆಳಗಾವಿ- ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಅಂಬೇಡ್ಕರ್ ಅವರ ಜೀವನ ಚರಿತ್ರೆ ಸಾರುವ ಭವ್ಯ ಮೆರವಣಗೆಗೆ ಚಾಲನೆ ನೀಡಿದರು. ನಗರದ ಸಂಬಾಜಿ ವೃತ್ತದಲ್ಲಿ ಅದ್ದೂರಿ ಮೆರವಣಿಗೆಗೆ ಅವರು ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎನ್. ಜಯರಾಮ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯದ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್, ಶಾಸಕ ಫಿರೋಜ್ ಸೇಠ್, ಶಂಕರ್ ಮುನವಳ್ಳಿ, ಮಲ್ಲೇಶ …
Read More »