Breaking News

LOCAL NEWS

ಜೆಡಿಎಸ್ ನತ್ತ ಬಾಬಾಗೌಡರ ಚಿತ್ತ..

ಬೆಳಗಾವಿ-  ಜೆಡಿಎಸ್ ನತ್ತ ಮುಖ ಮಾಡಿದ ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ್.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ರೈತ ದಿನಾಚರಣೆ ಕಾರ್ಯಕ್ರಮದ ವೇದಿಕೆ ಹಂಚಿಕೊಂಡರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ತೊಟದ ಮನೆಯಲ್ಲಿ ರೈತ ಮುಖಂಡರ ಸಭೆ.‌ನಡೆಯಿತು ಸಭೆಯಲ್ಲಿ ನೂರಾರು ಜನ ರೈತ ಮುಖಂಡರು ಭಾಗವಹಿಸಿದ್ದರು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಸೇರಿರುವ ರೈತ ಮುಖಂಡರು.‌ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು ಕುಮಾರಸ್ವಾಮಿ ಹಾಗೂ ಬಾಬಾಗೌಡ …

Read More »

ಶುಕ್ರವಾರ ಜೆಡಿಎಸ್ ಗೆ ಬಾ..ಬಾ..ಗೌಡ

ಬೆಳಗಾವಿ- ಹಲವಾರು ರಾಜಕೀಯ ಪಕ್ಷಗಳಲ್ಲಿ ಸುತ್ತಾಡಿ ಸುಸ್ತಾಗಿರುವ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಈಗ ಹಾಳೂರಿಗೆ ಉಳಿದವನೇ ಗೌಡ ಎಂಬಂತೆ ಶುಕ್ರವಾರ ಸಾವಿರಾರು ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಶುಕ್ರವಾರ ಚಿಕ್ಕ ಬಾಗೇವಾಡಿ ಗ್ರಾಮಕ್ಕೆ ಆಗಮಿಸಲಿದ್ದು ಅವರು ಬಾಬಾಗೌಡರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಚಿಕ್ಕ ಬಾಗೇವಾಡಿ ಗ್ರಾಮದಲ್ಲಿ ಬಾಬಾಗೌಡರ ತೋಟದ ಮನೆಯಲ್ಲಿ ಶುಕ್ರವಾರದ ಕಾರ್ಯಕ್ರಮದ ಭರದ ಸಿದ್ಧತೆ ನಡೆಯುತ್ತಿದೆ

Read More »

ಖಾನಾಪೂರ ಪಿ ಎಸ್ ಐ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ- ಅಮಾಯಕ ಕೂಲಿ ಕಾರ್ಮಿಕರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿ ದೂರು ಕೊಡಲು ಹೋದ ಮಹಿಳೆಯರಿಗೆ ಕಿರುಕಳ ನೀಡುತ್ತುರುವ ಖಾನಾಪೂರ ಪಿಎಸ್ಐ ಪರಶರಾಮ ಪೂಜೇರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಹಿಳೆಯರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು ಖಾನಾಪೂರ ಪಿಎಸ್ಐ ಪೂಜೇರ ಅವರು ಬಾಳಗೌಡ ಬಸಪ್ಪ ಪಾಟೀಲನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ದೂರು ನೀಡಲು ಹೋದವರ ವಿರುದ್ಧವೇ ಕೇಸು ದಾಖಲಿದಸಿ ಗುಂಡಾಗಿರಿ ಮಾಡುತ್ತಿದ್ದಾರೆ ಪಿಎಸ್ಐ ಖಾನಾಪೂರದಲ್ಲಿ ಮಟಕಕಾ …

Read More »

ಉತ್ತರ ಕರ್ನಾಟಕದ ಜನರ ವಿಶ್ವಾಸ ಗಳಿಸುತ್ತೇನೆ.ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ-ಕುಮಾರಸ್ವಾಮಿ

ಬೆಳಗಾವಿ- ಉತ್ರರ ಕರ್ನಾಟಕದ ಹೈದ್ರಾಬಾದ ಕರ್ನಾಟಕ ಪ್ರದೇಶದ ಜಿಲ್ಲೆಗಳ ಪ್ರವಾಸ ಮಾಡಿ ಜೆಡಿಎಸ್ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರನ್ನು ಪಕ್ಷದ ಸಂಘಟನೆಗೆ ಅಣಿಗೊಳಿಸಿ ಪಕ್ಷವನ್ನು ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಇಂದಿನ ೫ ದಿನ ಮುಂಬೈ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಪ್ರವಾಸ. ಪಕ್ಷ ಸಂಘಟನೆ ಚಾಲನೆ ನೀಡಲು ವಿಧಾನಸಭೆ ವಾರು ಕಾರ್ಯಕರ್ತರ ಸಭೆ.ನಡೆಸಿ ಜಿಲ್ಲೆಗಳಲ್ಲಿಯೆ ಪಕ್ಷದ …

Read More »

ಬೆಳಗಾವಿ ಜಿ ಪಂ CEO ರಾಮಚಂದ್ರನ್

ಅನುದಾನ ನಾನು ತರುವೆ; ಅದರ ಸದ್ಭಳಕೆ ನಿಮ್ಮ ಜವಾಬ್ದಾರಿ, ಸಿಇಓ ರಾಮಚಂದ್ರನ್ ಅಧ್ಯಕ್ಷೆಗೆ ಕಿವಿಮಾತು: ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯಿತಿಯ ನೂತನ ಸಿಇಓ ಆಗಿ ೩೦ ರ ಹರೆಯದ ಯುವ ಐಎಎಸ್ ಅಧಿಕಾರಿ ಆರ್. ರಾಮಚಂದ್ರನ್ ಇಂದು ಅಧಿಕಾರ ಸ್ವೀಕರಿಸಿದರು. ೨೦೧೨ ನೇ ಐಎಎಸ್ ಬ್ಯಾಚ್ ನ ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಮೂಲದ ರಾಮಚಂದ್ರನ್ ಹಾಸನದಲ್ಲಿ ಐಎಎಸ್ ಪ್ರೋಬೇಷನರಿ ಮುಗಿಸಿ, ಚಿಕ್ಕಮಗಳೂರು ಸಹಾಯಕ ಆಯುಕ್ತ, ಕೊಪ್ಪಳ ಜಿಪಂ. ಸಿಇಓ ಆಗಿ …

Read More »

ರಾಹುಲ ಗಾಂಧಿ ಅವರಿಗೆ ಬಡವರ ನೋವು ಅರ್ಥವಾಗುವದಿಲ್ಲ

ಬೆಳಗಾವಿ-  ಕಾಂಗ್ರೆಸ್ ಯುವರಾಜನಿಗೆ ಬಡತನ ಬಗ್ಗೆ ಗೊತ್ತೊಲ್ಲ. ಆದರೇ ರಾಹುಲ್ ನಿನ್ನೆ ಬರೆದುಕೊಟ್ಟ ಭಾಷಣ ಮಾಡಿದ್ದಾರೆ ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ರಾಹುಲ್ ಭಾಷಣ ಕುರಿತು ಅಪಹಾಸ್ಯ ಮಾಡಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಸುರೇಶ ಅಂಗಡಿ. ರಾಹುಲ್ ಗಾಂಧಿ ಮನೆತನ ರಾಜಕೀಯ ಹಿನ್ನೆಲೆಯನ್ನು ಹೊಂದಿದೆ.ಅವರ ತಾತ,ಅಜ್ಜಿ ತಂದೆ ಎಲ್ಲರೂ ಪ್ರಧಾನಿ ಶ್ರೀಮಂತ ಮನೆತನದಲ್ಲಿ ಹುಟ್ಟಿ ಬೆಳೆದ ಅವರಿಗೆ ಬಡವರ ನೋವು ಅರ್ಥವಾಗುವದಿಲ್ಲ ಅವರು ಯಾರೋ …

Read More »

ಅಭಯ ಪಾಟೀಲರ ಕಲಾ ಪ್ರೋತ್ಸಾಹ.ಮಕ್ಕಳಲ್ಲಿ ಕಲಾ ಉತ್ಸಾಹ…!

ಬೆಳಗಾವಿ-ಮಾಜಿ ಶಾಸಕ ಅಭಯ ಪಾಟೀಲ ಅವರು ಏಳನೇಯ ಬಾರಿಗೆ ನಗರದ ಶಾಲಾ ವಿಧ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದ್ದರು ನಗರದ ವ್ಯಾಕ್ಸೀನ್ ಡಿಪೋದಲ್ಲಿ ನಡೆದ ಸ್ಪರ್ಧೆಠಿಠಿಯಲ್ಲಿ ಬೆಳಗಾವಿ ನಗರದ ಕನ್ನಡ,ಮರಾಠಿ,ಇಂಗ್ಲೀಷ್ ಹಾಗು ಉರ್ದು ಮಾದ್ಯಮಗಳ ಶಾಲೆಯ ಹತ್ತು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದಾರೆ ಮಾಜಿ ಶಾಸಕ ಅಭಯ ಪಾಟೀಲರು ಆಯೋಜಿಸುವ ಈ ಸ್ಪರ್ಧೆಯಲ್ಲಿ ಭಾಗವಹಿಸುವ ಶಾಲಾ ವಿಧ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರ ಕಲೆಗೆ ಬೇಕಾಗುವ ಎಲ್ಲ ಸಾಮುಗ್ರಿಗಳನ್ನು ವಿತರಿಸಲಾಗುತ್ತದೆ ಸ್ಪರ್ಧೆಯಲ್ಲಿ ಸಾಧನೆಗೈದ ಹನ್ನೆರಡು …

Read More »

ಐವತ್ತು ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ,ಮೋದಿ ವಿರುದ್ಧ ರಾಹುಲ ವಾಗ್ದಾಳಿ

ಬೆಳಗಾವಿ- ನಗರದ ಜಿಲ್ಲಾ ಕ್ರೀಂಡಾಗಣದಲ್ಲಿ‌ ಕಾಂಗ್ರೆಸ್ ಯುವರಾಜ  ರಾಹುಲ್‌ ಗಾಂಧಿ ಅವರ ಬೃಹತ್ ಕಾರ್ಯಕರ್ತರ ಸಮಾವೇಶಕ್ಕೆ ಜನಸಾಗರವೇ ಹರಿದು ಬಂದಿತ್ತು.‌ ೨.೪೫ ಕ್ಕೆ ವೇದಿಕೆಯತ್ತ ಆಗಮಿಸಿದ ಯುವರಾಜ ನೆರದ ಜನರತ್ತ ಕೈಬಿಸಿ ಕಾರ್ಯಕ್ರಮಕ್ಕೆ‌ ಚಾಲನೆ ನೀಡಿದರು. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ‌ಮಾತನಾಡಿ, ದೇಶದ ಬಡ ಜನರ ಮೇಲೆ‌ ಮೋದಿಯಿಂದ ಆಕ್ರಮಣ. ದೇಶದ ಆರ್ಥಿಕ ವ್ಯವಸ್ಥೆ ‌ಮೇಲೆ ದಾಳಿ ನಡೆಸಿದ್ದಾರೆ. ನೋಟು‌ ಅಮಾನತು‌ ಮಾಡಿರುವುದು‌ ರಾಷ್ಟ್ರೀಯ ದುರಂತ. ಎರಡೂ ವರ್ಷದಿಂದ ಮೋದಿ ಸರ್ಕಾರ …

Read More »

ನನ್ನ ಹಕ್ಕಿಲ್ಲ ಎಂದು ಹೇಳುವ ಸತೀಶ ಜಾರಕಿಹೊಳಿ ಯಾರು? ಮುಖ್ಯಮಂತ್ರಿನಾ.ಜಿಲ್ಲಾ ಮಂತ್ರಿನಾ.? ಮುನವಳ್ಳಿ ಪ್ರಶ್ನೆ

ಬೆಳಗಾವಿ- ಚರ್ಚ ಬದಿಯಲ್ಲಿರುವ ಜಮೀನಿನಲ್ಲಿ ಶಂಕರ ಮುನವಳ್ಳಿಗೂ ಕುಲಕರ್ಣಿ ಕುಟುಂಬದ ಯಾವುದೇ ಹಕ್ಕಿಲ್ಲ ಎಂದು ಹೇಳಿಕೆ ನೀಡಿರುವ ಸತೀಶ ಜಾರಕಿಹೊಳಿ ಯಾರು? ಮುಖ್ಯಮಂತ್ರಿನಾ ಅಥವಾ ನ್ಯಾಯಾದೀಶನಾ ಎಂದು ಶಂಕರ ಮುನವಳ್ಳಿ ಪ್ರಶ್ನಿಸಿದ್ದಾರೆ ಪತ್ರಿಕಾ ಗೋಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಯಾವುದೇ ಸಾಕ್ಷಾಧಾರಗಳಿಲ್ಲದೇ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದು ನಾನು ಬೆಂಗಳೂರಿನ ಅರಮನೆ ಮಾರಿದ್ದೇನೆ ಜೈಲು ಶಿಕ್ಷೆ ಅನುಭವಿಸಿದ್ದೇನೆ ಎಂದು ಸುಳ್ಳು ಆರೋಪ ಮಾಡಿದ್ದು ಅವರ ವಿರುದ್ಧ …

Read More »

ರೈತ ಮಹಿಳೆಯರಿಂದ ಅಹೋರಾತ್ರಿ ಪ್ರತಿಭಟನೆ

  ಬೆಳಗಾವಿ-     ಬೆಳಗಾವಿಯ ಡಿಸಿ ಕಚೇರಿ ಆವರಣದಲ್ಲಿ ಅಹೋರಾತ್ರಿ ರೈತರು, ಮಹಿಳೆಯರಿಂದ ಪ್ರತಿಭಟನೆ ನಡೆಯಿತು ಮೈಕ್ರೊ ಫೈನಾನ್ಸ್ ಗಳಿಂದ ಸಾಲ ಭರಿಸುವಂತೆ ಕಿರುಕುಳ. ನೀಡುತ್ತಿದ್ದು ಸಾಲ ಮನ್ನಾ ಮಾಡುವಂತೆ ಮಹಿಳೆಯರು ಒತ್ತಾಯಿಸಿದರು ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನೇತೃತ್ವದಲ್ಲಿ ನೂರಾರು ಜನರಿಂದ ಪ್ರತಿಭಟನೆ.ನಡೆಯಿತು ನೋಟ್ ಬ್ಯಾನನಿಂದ ಗ್ರಾಮೀಣ ಜನರ ಮೇಲೆ ಮೈಕ್ರೊ ಫೈನಾನ್ಸಗಳಿಂದ ಕಿರುಕುಳ.ಹೆಚ್ಚಾಗುತ್ತಿದೆ ಬರಗಾಲದ ಪರಿಸ್ಥಿತಿಯಲ್ಲಿ ಸಾಲ ಪಾವತಿ ಮಾಡಲು ಸಾಧ್ಯವಾಗುತ್ತಿಲ್ಲ ಸರ್ಕಾರ ಕೂಡಲೇ …

Read More »
Sahifa Theme License is not validated, Go to the theme options page to validate the license, You need a single license for each domain name.