Breaking News

LOCAL NEWS

ಅತ್ಯಾಚಾರಿಗೆ ಹತ್ತು ವರ್ಷ ಜೈಲು 25 ಸಾವಿರ ದಂಡ

ಬೆಳಗಾವಿ- ಚಾಕ್ಲೇಟ್ ಆಮೀಷ ತೋರಿಸಿ ನಾಲ್ಕು ವರ್ಷದ ಮುಗ್ದ ಬಾಲೆಯ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ 25 ಸಾವಿರ ರೂ ದಂಡ ವಿಧಿಸಿ  ಬೆಳಗಾವಿಯ ಮೂರನೇಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ ಹುಕ್ಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಾಲ್ಕು ವರ್ಷದ ಬಾಲೆಯ ಮೇಲೆ ಅತ್ಯಾಚಾರ ವೆಸಗಿದ್ದ ಶಿವಾನಂದ ಉರ್ಫ ಪಪ್ಪು ಬಾಬು ಮಾಳಿ ಉರ್ಪ ಮಾಲಗಾರ (22)  ಎಂಬ ಆರೋಪಿಗೆ ನ್ಯಾಯಾಧೀಶ ಬಸವಾಜ …

Read More »

ಬೆಳಗಾವಿ ಜಿಲ್ಲೆಯ ಮೊಟ್ಟಮೊದಲ ಕೊಳಚೆ ನೀರು ಸಂಸ್ಕರಣಾ ಘಟಕ.

ಬೆಳಗಾವಿ- ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮೊಟ್ಟಮೊದಲ ಕೊಳಚೆ ಸಂಸ್ಕರಣಾ ಘಟಕ ನಿರ್ಮಾಣಗೊಂಡು ಕಾರ್ಯಾರಂಭ ಮಾಡಿದ್ದು ಬರಗಾಲದ ಸಂಕಷ್ಟದಲ್ಲಿ ಇಲ್ಲಿಯ ರೈತರು ಈ ಘಟಕದ ನೀರಿನಿಂದ ತಮ್ಮ ಬೆಳೆಗಳಿಗೆ ಜೀವ ನೀಡುತ್ತಿದ್ದಾರೆ ಬೈಲಹೊಂಗಲದ ಧಾರವಾಡ ರಸ್ತೆಯ ಸ್ಮಶಾನದ ಪಕ್ಕ ಕೊಳಚೆ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ 57 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಘಟಕದಲ್ಲಿ ಪ್ರತಿದಿನ 8.8 MLD ನೀರು ಸಂಸ್ಕರಣೆಗೊಂಡು ಪಕ್ಕದ ಗದ್ದೆಗಳಿಗೆ ಹರಿಯುತ್ತಿದೆ ಬೈಲಹೊಂಗಲ ನಗರದಲ್ಲಿ 106 km …

Read More »

ಪಾಲಿಕೆ ಸಾಮಾನ್ಯ ಸಭೆ ದಿನಾಂಕ ಫಿಕ್ಸ ಮಾಡಲು ನಡೆದಿದೆ ಕಿತ್ತಾಟ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಸಂಜೋತಾ ಬಾಂಧೇಕರ ತಮ್ಮ ಅಧಿಕಾರ ಚಲಾಯಿಸುವ ಮೂಲಕ ಪಾಲಿಕೆಯ ಸಾಮಾನ್ಯ ಸಭೆಯ ದಿನಾಂಕವನ್ನು ಫಿಕ್ಸ ಮಾಡಿದ್ದರು ಆದರೆ ಮೇಯರ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಉಪ ಮಹಾಪೌರ ನಾಗೇಶ ಮಂಡೋಲ್ಕರ್ ಮತ್ತು ವಿರೋಧ ಪಕ್ಷದ ನಾಯಕ ರವಿ ಧೋತ್ರೆ ವಿರೋಧ ವ್ಯೆಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ ಮೇಯರ್ ಸಂಜೋತಾ ಬಾಂಧೇಕರ್ ಎಪ್ರಿಲ್ 4 ರಂದು ಪಾಲಿಕೆಯ ಸಾಮಾನ್ಯ ಸಭೆಯ ದಿನಾಂಕ ಫಿಕ್ಸ ಮಾಡಿದ್ದರು …

Read More »

ಗಡಿ.ಗೆ ಗತಿ…ಇಲ್ಲದ, ಗಡಿ ಉಸ್ತೂವಾರಿ..ಬೆಳಗಾವಿಗೆ ಬರುತ್ತಿಲ್ಲ ಇವರ ಸವಾರಿ..!

ಬೆಳಗಾವಿ- ಸರ್ಕಾರ ಗಡಿ ಉಸ್ತುವಾರಿ ಸಚಿವರನ್ನಾಗಿ ಹೆಚ್ ಕೆ ಪಾಟೀಲರನ್ನು ನೇಮಕ ಮಾಡಿದ ಬಳಿಕ ಗಡಿನಾಡ ಕನ್ನಡಿಗರ ಸಂಬ್ರಮಕ್ಕೆ ಮಿತಿ ಇರಲಿಲ್ಲ ಮೂರು ವರ್ಷದ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿ ಹೋದ ಸಚಿವ ಮಹಾಶಯಯರು ಮರಳಿ ಗಡಿನಾಡ ಗುಡಿಯ ದರ್ಶನ ಮಾಡಿದ ಉದಾಹರಣೆ ಇಲ್ಲ ಗಡಿನಾಡ ಕನ್ನಡಿಗರು ಅನಾಥ ಪ್ರಜ್ಞೆ ಅನುಭವಿಸಬೇಡಿ ನಾನು ತಿಂಗಳಿಗೊಮ್ಮೆ ಬರ್ತೇನಿ..ಇಲ್ಲಿಯ ಕನ್ನಡಿಗರ ಸಮಸ್ಯೆ ಆಲಿಸುತ್ತೇನೆ ಬೆಳಗಾವಿಯಲ್ಲಿ ಗಡಿ ವಿವಾದಕ್ಕೆ ಸಮಂಧಿಸಿದಂತೆ ಪ್ರಾದೇಶಿಕ ಕಚೇರಿಯನ್ನು ಆರಂಭ …

Read More »

ಕೇಂದ್ರ ಕಾನೂನು ಆಯೋಗದ ಕಾಯ್ದೆ ತಿದ್ದುಪಡಿಗೆ ವಕೀಲರ ವಿರೋಧ

ಬೆಳಗಾವಿ- ಕೇಂದ್ರ ಕಾನೂನು ಆಯೋಗ ವಕೀಲರಿಗೆ ಮಾರಕವಾಗುವ ತಿದ್ದುಪಡಿ ತರಲು ಹೊರಟಿದ್ದು ಇದಕ್ಕೆ ಬೆಳಗಾವಿ ವಕೀಲರ ಸಂಘ ತೀವ್ರ ವಿರೋಧ ವ್ಯೆಕ್ತಪಡಿಸಿದೆ ನಗರದಲ್ಲಿ ಪ್ರತಿಭಟನೆ ನಡೆಸಿದ ವಕೀಲರ ಸಂಘದ ಸದಸ್ಯರು ಕೇಂದ್ರ ಕಾನೂನು ಆಯೋಗ ಶಿಸ್ತು ಸುಧಾರಣಾ ಸಮೀತಿಯಲ್ಲಿ ಖಾಸಗಿ ವ್ಯೆಕ್ತಿಗಳನ್ನು ಸೇರಿಸುವ ಮತ್ತು ಕೇಂದ್ರ ವಕೀಲರ ಪರಿಷತ್ತು ಮತ್ತು ರಾಜ್ಯ ವಕೀಲರ ಪರಿಷತ್ತಿನ ಹಕ್ಕುಗಳನ್ನು ಮತ್ತು ಸ್ವತಂತ್ರತೆಯನ್ನು ಕಸಿದುಕೊಳ್ಳುವ ತಿದ್ದುಪಡಿಗಳನ್ನು ತರಲು ಹೊರಟಿದ್ದು ಇದಕ್ಕೆ ಅವಕಾಶ ನೀಡಬಾರದು ಎಂದು …

Read More »

ವಿಡಿಯೋ ತೋರಿಸಿ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿದ ಕಾಮುಕ.

ಬೆಳಗಾವಿ  ಏಳನೇಯ ತರಗತಿಯ ವಿಧ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಇದನ್ನು ಮೋಬೈಲ್ ನಲ್ಲಿ ಶೂಟ್ ಮಾಡಿ ಇದನ್ನೇ ದುರುಪಯೋಗ ಪಡಿಸಿಕೊಂಡು ಮುಗ್ಧ ಬಾಲೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಇಂಜನಿಯರಿಂಗ್ ವಿಧ್ಯಾರ್ಥಿಯೊಬ್ಬನ ಕಾಮುಕನ ಕರ್ಮಕಾಂಡ ಬೆಳಕಿಗೆ ಬಂದಿದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ.ನಡೆಸಿದ್ದಾನೆ ೭ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಮಾಡಿದ ಕಾಮುಕ. ಅತ್ಯಾಚಾರದ ವಿಡಿಯೋ ತೋರಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ. ನಡೆಸಿದ್ದ …

Read More »

ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ ಇರಾಣಿ ಗ್ಯಾಂಗ್ .ಏಕಕಾಲಕ್ಕೆ ಎರಡು ಕಡೆ ಸರಗಳ್ಳತನ

ಬೆಳಗಾವಿ-ಬಾಲ ಮುದುಡಿಕೊಂಡು ಗೂಡು ಸೇರಿದ್ದ ಇರಾಣಿ ಗ್ಯಾಂಗ್ ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ್ದು ನಗರದಲ್ಲಿ ಮಟ ಮಟ ಮಧ್ಯಾಹ್ನ ವೇ    ಏಕ ಕಾಲಕ್ಕೆ ಎರಡು ಕಡೆ ಸರಗಳ್ಳತನ ನಡೆದಿದೆ ಮೊದಲು ಬೆಳಗಾವಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಹನುಮಾನ ನಗರದ TV ಸೇಂಟರ್ ಬಳಿ ಮಹಿಳೆಯ ಮೇಲೆ ಅಟ್ಯಾಕ್ ಮಾಡಿರುವ ಕಿರಾತಕರು ೩೫ ವರ್ಷ ವಯಸ್ಸಿನ ಸೀಮಾ ಹೂಲಿ ಎಂಬ ಮಹಿಳೆಯ ಎರಡುವರೆ ತೊಲೆ ಚಿನ್ನದ ಮಂಗಳಸೂತ್ರವನ್ನು ದೋಚಿದ್ದಾರೆ ಇದಾದ …

Read More »

ಅಳಿಯನ ಆಸ್ತಿ ರಕ್ಷಣೆಗಾಗಿ ಎಸ್ ಎಂ ಕೃಷ್ಣಾ ಬಿಜೆಪಿಗೆ- ಶಂಕರ ಮುನವಳ್ಳಿ

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರದ ರುಚಿ ನೋಡಿ ತಮ್ಮ ಸ್ವಾರ್ಥ ಗೋಸ್ಕರ ಅಳಿಯ ಸಿದ್ಧಾರ್ಥನ ಕಾಫಿ ಡೇ ಆಕ್ರಮ ಆಸ್ತಿಯ ರಕ್ಣೆಗಾಗಿ ಮಾತೃಪಕ್ಷ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದಾರೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ ಎಸ್ ಎಂ ಕೃಷ್ಣಾ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿದುಕೊಂಡಿದ್ದೆ …

Read More »

ಪರೀಕ್ಷೆಯಲ್ಲಿ ಫೇಲಾಗುವ ಭಯ ವಿಧ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ- ಪರೀಕ್ಷೆ ಸರಿ ಬರೆದಿಲ್ಲ ಎಂದು ನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ.ಮಾಡಿಕೊಂಡ ಘಟನೆ ಖಾನಾಪೂರದಲ್ಲಿ ನಡೆದಿದೆ ಕೀಟಗಳನ್ನು ನಾಶ ಮಾಡಲು ಬಳಿಸುವ ಲಕ್ಷ್ಮಣ ರೇಖೆ ಕ್ರಿಮಿನಾಶಕ ಸೇವಿಸಿ ವಿಧ್ಯಾರ್ಥಿನಿ ಆತ್ಮಹತ್ಯೆ. ಮಾಡಿಕೊಂಡಿದ್ದಾಳೆ ರೇವತಿ ರೋಡ್ಕರ್ (೧೪) ಮೃತ ವಿದ್ಯಾರ್ಥಿನಿ.ಯಾಗಿದ್ದು ಖಾನಾಪುರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ.ಮಾಡಿದ್ದಳು ನಿನ್ನೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಲಾಗಿತ್ತು. ತಡರಾತ್ರಿ ಚಿಕಿತ್ಸೆ ಫಲಿಸದೆ ವಿಧ್ಯಾರ್ಥಿನಿ ಸಾವನ್ನೊಪ್ಪಿದ್ದಾಳೆ ನಿನ್ನೆ ೮ ನೇ ತರಗತಿಯ ಗಣಿತ ಪರೀಕ್ಷೆ ಬರೆದಿದ್ದ …

Read More »

ಪ್ರೋಫೆಸರ್ ಕಿಡ್ನಾಪ್ ಪ್ರಕರಣ ಸುಖಾಂತ್ಯ..

ಬೆಳಗಾವಿ: ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದ ಅಪಹರಣ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿರುವ ಪೊಲೀಸರು, ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೆ ಒಳಗಾದವರನ್ನು ಸುಧೀಂದ್ರ ಧೂಳಖೇಡ ಎಂದು ಗುರುತಿಸಲಾಗಿದೆ. ಅಶೋಕ ಮತ್ತಿಕೊಪ್ಪ, ಭೀಮಪ್ಪ ನಾಯಕ ಹಾಗೂ ಅಡಿವೆಪ್ಪ ಕೋರಿ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಡಿಸಿಪಿ ಜಿ. ರಾಧಿಕಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಮ್ಮನ್ನು ಕಾಯಂ ಮಾಡಿಕೊಡುತ್ತೇವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಧಿಕಾರಿಗಳು ಹಣ ಪಡೆದು ವಂಚಿಸಿದ್ದಾರೆ …

Read More »