ಬೆಳಗಾವಿ: ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದ ಅಪಹರಣ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿರುವ ಪೊಲೀಸರು, ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೆ ಒಳಗಾದವರನ್ನು ಸುಧೀಂದ್ರ ಧೂಳಖೇಡ ಎಂದು ಗುರುತಿಸಲಾಗಿದೆ. ಅಶೋಕ ಮತ್ತಿಕೊಪ್ಪ, ಭೀಮಪ್ಪ ನಾಯಕ ಹಾಗೂ ಅಡಿವೆಪ್ಪ ಕೋರಿ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಡಿಸಿಪಿ ಜಿ. ರಾಧಿಕಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಮ್ಮನ್ನು ಕಾಯಂ ಮಾಡಿಕೊಡುತ್ತೇವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಧಿಕಾರಿಗಳು ಹಣ ಪಡೆದು ವಂಚಿಸಿದ್ದಾರೆ …
Read More »ಅಟ್ರಾಸಿಟಿ ಕೇಸ್ ಗಳನ್ನು ತ್ವರಿತಗತಿಯಲ್ಲಿ ತನಿಖೆ ಮಾಡಿ- ಡಿಸಿ ಜಯರಾಂ
ಬೆಳಗಾವಿ- ದಲಿತ ದೌರ್ಜನ್ಯ ಪ್ರಕರಣಕ್ಕೆ ದಮಂಧಿಸಿದಂತೆ ಅರವತ್ತು ದಿನಗಳಲ್ಲಿ ತನಿಖೆ ಮುಗಿಸಬೇಕು ಎನ್ನುವದು ನಿಯಮವಿದೆ ಆದರೆ ಬೆಳಗಾವಿ ಜಿಲ್ಲೆಯಲ್ಲಿ ಡಿಸೆಂಬರ ತಿಂಗಳಲ್ಲಿ 7 ಪ್ರಕರಣಗಳು ದಾಖಲಾಗಿದ್ದರೂ ಇನ್ನುವರೆಗೆ ತನಿಖೆ ಮುಗಿದಿಲ್ಲ ಪೋಲೀಸ್ ಅಧಿಕಾರಿಗಳು ತ್ವರಿತಗತಿಯಲ್ಲಿ ತನಿಖೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎನ್ ಜಯರಾಂ ಸೂಚಿಸಿದರು ಜಿಲ್ಲಾಧಿಕಾರಿಗ ಅಧ್ಯಕ್ಷತೆಯಲ್ಲಿ ಅನಸೂಚಿತ ಜಾತಿ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಉಸ್ತುವಾರಿ ಸಮೀತಿ ಸಭೆ ನಡೆಯಿತು ಸಭೆಯಲ್ಲಿ ಮಾತನಾಡಿದ ಅವರು ದಲಿತ ದೌರ್ಜನ್ಯ …
Read More »ಬೆಳಗಾವಿಯ ವಿಕಲಚೇತನಕ್ಕೆ ಎರಡು ಗೋಲ್ಡ ಮೆಡಲ್..
ಬೆಳಗಾವಿ-ಇತ್ತೀಚಿಗೆ ಹೈದ್ರಾಬಾದ ನಲ್ಲಿ ನಡೆದ ಹ್ಯಾಂಡಿಕ್ಯಾಪ್ಟ ಫಿಜಿಕಲಿ ಚಾಲೇಂಜ್ ಅಥ್ಲೆಟಿಕ್ ಗೇಮ್ಸ ನಲ್ಲಿ ಬೆಳಗಾವಿಯ ಈ ವಿಕಲಚೇತನ ಎರಡು ಗೋಲ್ಡ ಮೆಡಲ್ ಗಳನ್ನು ಗಿಟ್ಟಿಸಿಕೊಂಡಿದೆ ಬೆಳಗಾವಿಯ ವೀರಭದ್ರ ನಗರದ ನಿವಾಸಿಯಾಗಿರುವ 31 ವರ್ಷ ವಯಸ್ಸಿನ ರಿಜ್ವಾನಾ ಆರ್ ಜಮಾದಾರ ಶಾಟ್ ಪೂಟ್ ಮತ್ತು ಡಿಸ್ಕ ನಲ್ಲಿ ಚಿನ್ನದ ಪದಕ,ಜಾವಲಿಂಗ್ ನಲ್ಲಿ ಬೆಳ್ಳಿ ಪದಕ ವ್ಹೀಲ್ ಚೇರ್ ರೇಸ್ ನಲ್ಲಿ ಕಂಚಿನ ಪದಕ ಪಡೆದು ಬೆಳಗಾವಿಗೆ ಕೀರ್ತಿ ತಂದಿದ್ದಾಳೆ ಇದರ ಜೊತೆಗೆ …
Read More »ಬೆಳಗಾವಿ KIDB ಅಧಿಕಾರಿಗಳು ACB ಬಲೆಗೆ
ಬೆಳಗಾವಿ- ಬೆಳಗಾವಿಯ ACB ಈಗ ಫುಲ್ ಆ್ಯಕ್ಟಿವ್ ಆಗಿದ್ದು ನಗರದ ಲಂಚಕೋರ ಅಧಿಕಾರಿಗಳ ಮೇಲೆ ಬಲೆ ಬೀಸುತ್ತಿದೆ ಬೆಳಗಾವಿಯಲ್ಲಿ ಎಸಿಬಿ ಅಧಿಕಾರುಗ ದಾಳಿ ನಡೆಸಿ ಲಂಚಕೊರ ಅಧಿಕಾರಿಯನ್ನ ಖೆಡ್ಡಾಗೆ ಕೆಡವಿದ್ದಾರೆ. ಬೆಳಗಾವಿಯ ಕೆ ಐ ಡಿ ಬಿ ವಲಯ ಅಧಿಕಾರಿ ಕಚೇರಿಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕೆ ಐ ಡಿ ಬಿ ವಲಯ ಅಧಿಕಾರಿ ಪ್ರಕಾಶ ಕುಮಾರ ಹಾಗೂ ಕೇಸ್ ವರ್ಕರ್ ಬಸು ಪೂಜಾರ್ ಲಂಚ್ ತೆಗೆದುಕೊಳ್ಳುವಾಗ ರೆಡ್ …
Read More »ಅಡ್ಮೀಶನ್ ಫಾರ್ಮ ಪಡೆಯಲು ಕಿಮೀ..ಕ್ಯೂ..! ಶಾಲೆಯ ಎದುರು ವಸತಿ…!!!
ಬೆಳಗಾವಿ – ನಮ್ಮ ಮಗ ಹಾಯ್..ಹಲೋ..ಅನ್ಬೇಕು.ಇಂಗ್ಲಿಷ್ ಕಲಿಯಬೇಕು ಎನ್ನುವ ಕನಸು ಕಾಣುವ ಬೆಳಗಾವಿ ನಗರದ ಸಾವಿರಾರು ಜನ ಪಾಲಕರು ಇಂಗ್ಲಿಷ್ ಶಾಲೆಗಳಲ್ಲಿ ಪ್ರವೇಶ ಪಡೆಯಲು ಇಂಗ್ಲಿಷ್ ಶಾಲೆಗಳ ಎದುರು ಕೀಲೋ ಮೀ ನಷ್ಟು ಕ್ಯೂ ನಿಂತುಕೊಂಡು ಶಾಲೆಗಳ ಎದುರೇ ರಾತ್ರಿಯಲ್ಲ ವಸತಿ ಮಾಡುವ ಪರಿಸ್ಥಿತಿ ಬೆಳಗಾವಿಯಲ್ಲಿ ಎದುರಾಗಿದೆ ಪ್ರತಿ ವರ್ಷ ಇದೇ ಹಾಡು ನಗರದ ಇಂಗ್ಲೀಷ್ ಮಾದ್ಯಮ ಶಾಲೆಗಳಾದ ಸೆಂಟ್ ಪಾಲ್ಸ,ಸೇಂಟ್ ಮೇರಿ,ಸೇಂಟ್ ಜೋಸೆಫ್ ಸೇಂಟ್ ಝೇವಿಯರ್ಸ ಶಾಲೆಗಳಲ್ಲಿ ಪ್ರತಿ …
Read More »ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಲು ಪಣ-ವೆಂಕಟಸ್ವಾಮಿ
ಬೆಳಗಾವಿ- ಬಡ್ತಿ ಮೀಸಲಾತಿಯಲ್ಲಿ ಪರಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಅನ್ಯಾಯವಾಗಿರುವದಕ್ಕೆ ಮುಖ್ಯಮಂತ್ರಿಗಳ ನಿರ್ಲಕ್ಷ್ಯವೇ ಕಾರಣ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯ ರಾಜ್ಯಾಧ್ಯಕ್ಷ ಡಾ ಎಂ ವೆಂಕಟಸ್ವಾಮಿ ಆರೋಪಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಡ್ತಿಯಲ್ಲಿ ಮೀಸಲಾತಿಗೆ ಸಮಂಧಿಸಿದಂತೆ ಸುಪ್ರೀಂ ಕೋರ್ಟನಲ್ಲಿ ರಾಜ್ಯ ಸರ್ಕಾರ ಸರಿಯಾದ ದಾಖಲೆಗಳನ್ನು ಒದಗಿಸಿಲ್ಲ ಸಮರ್ಥವಾಗಿ ವಾದ ಮಂಡಿಸದೇ ಇರುವದರಿಂದ ಬಡ್ತಿ ವಿಚಾರದಲ್ಲಿ ದಲಿತರಿಗೆ ಅನ್ಯಾಯವಾಗಿದೆ ಇದಕ್ಕೆ ಮುಖ್ಯಮಂತ್ರಿ ಗಳೇ ಹೊಣೆಗಾರ ಎಂದು ವೆಂಕಟಸ್ವಾಮಿ …
Read More »ಏಕಸ್ ಕಂಪನಿ ವಿರುದ್ಧ ಸಿಡಿದೆದ್ದ ಕಾರ್ಮಿಕರು
ಬೆಳಗಾವಿ- ನಗರದ ಸಮೀಪದಲ್ಲಿರುವ ಏಕಸ್ ಕಂಪನಿ ಅಘೋಷಿತ ಲಾಕ್ ಔಟ್ ಮಾಡಿ ಕಾರ್ಮಿಕರನ್ನು ಕಾನೂನು ಬಾಹಿರ ವಾಗಿ ವಜಾ ಮಾಡಿದ್ದು ಮುಖ್ಯಮಂತ್ರಿ ಗಳು ಕೂಡಲೇ ಮದ್ಯಪ್ರವೇಶಿಸಿ ಕಾರ್ಮಿಕರಿಗೆ ನ್ಯಾಯದೊರಕಿಸಿ ಕೊಡುವಂತೆ ಒತ್ತಾಯಿಸಿ ಏಕಸ್ ಕಂಪನಿಯ ನೂರಾರು ಜನ ಕಾರ್ಮಿಕರು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದರು ಏಕಸ್ ಕಂಪನಿಯು ಕಾರ್ಮಿಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಿದ್ದು ಕೂಡಲೇ ಅದನ್ನು ವಾಪಸ್ ಪಡೆಯಬೇಕು ಕಳೆದ ಮೂರು ತಿಂಗಳ …
Read More »ನಾಳೆ ಸಾಂಗಲಿಯಲ್ಲಿ ಕಬ್ಬು ಬೆಳೆಗಾರರ ರಾಷ್ಟ್ರಮಟ್ಟದ ಸಭೆ
ಬೆಳಗಾವಿ- ರಾಜ್ಯ ಸರ್ಕಾರ ಬಜೆಟ್ ನಲ್ಲಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ. ರೈತರ ಬಗ್ಗೆ ಸರ್ಕಾರಕ್ಕೆ ಯಾವುದೇ ಆಸಕ್ತಿ ಇಲ್ಲ. ನಾಳೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ದೇಶದ ೫೩ ರೈತ ಸಂಘಟನೆಗಳ ಸಭೆ.ನಡೆಯಲಿದೆ ಎಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ ಹೇಳಿದ್ದಾರೆ ರೈತ ಸಾಲ ಮನ್ನಾ, ಸ್ವಾಮಿನಾಥನ್ ವರದಿ ಅನುಷ್ಠಾನಕ್ಕೆ ಆಗ್ರಹ. ಮಾಡಿರುವ ಅವರು ನಾಳೆ ಸಾಂಗಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ , ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ …
Read More »ಸ್ವಾಮೀಜಿ ನೀಡಿದ ನಾಟಿ ಔಷಧಿ ಕುಡಿದು ಪ್ರಾಣ ಕಳೆದುಕೊಂಡ ಭಕ್ತ..!!
ಬೆಳಗಾವಿ- ನನ್ನ ಮಗ ವಿಪರೀತವಾಗಿ ಸರಾಯಿ ಕುಡಿಯುತ್ತಾನೆ ಸ್ವಾಮೀಜಿ ಇತನಿಗೆ ಕುಡಿಯುವದನ್ನು ಬಿಡಿಸಿ ಎಂದು ಭಕ್ತನೊಬ್ಬ ಸ್ವಾಮೀಜಿ ಬಳಿ ಬಂದಾಗ ಸ್ವಾಮೀಜಿ ಅವಾಂತರ ಮಾಡಿದ್ದಾನೆ ಸ್ವಾಮೀ ನೀಡಿದ್ದ ನಾಟಿ ಔಷಧ ಸೇವಿಸಿ ಸ್ಥಳದಲ್ಲಿಯೇ ವ್ಯಕ್ತಿ ಯೊಬ್ಬ ಸಾವನ್ನೊಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಜುಮನಾಳ ಗ್ರಾಮದ ನಿವಾಸಿ ಸಿದ್ದರಾಯ್ ನಾಯಕ್ (28) ಮೃತಪಟ್ಟ ವ್ಯಕ್ತಿಯಾಗಿದ್ದಾನೆ ಮಾರ್ಚ್ 14, 2017ರಂದು ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ …
Read More »ಮುಂದಿನ ವಿಶ್ವಕನ್ನಡ ಸಮ್ಮೇಳನ ದಾವಣಗೆರೆಯಲ್ಲಿ…!!
ಬೆಳಗಾವಿ- ರಾಜ್ಯಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ಬಜೆಟ್ ನಲ್ಲಿ ೨೦ ಕೋಟಿ ಮಿಸಲಿಟ್ಟಿದ್ದು ಮುಂದಿನ ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆ ಯಲ್ಲಿ ನಡೆಯುವದು ಬಹುತೇಕ ನಿಶ್ಚಿತವಾಗಿದೆ ಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ೨೦ ಕೋಟಿ ಮಂಜೂರು ಮಾಡಿದೆ ಜೊತೆಗೆ ಮುಂದಿನ ಸಮ್ಮೇಳನ ದಾವಣಗೆರೆ ಯಲ್ಲಿ ಎಂದು ಸ್ಥಳ ನಿಗದಿ ಮಾಡಲಾಗಿದ್ದು ಸ್ಥಳ ಮತ್ತು ದಿನಾಂಕವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ದಾವಣಗೆರೆಗೆ ಭೇಟಿ ನೀಡಿ …
Read More »