ಬೆಳಗಾವಿ: ಸರ್ಕಾರಿ ಕಾರ್. ಮೋಡಕಾ ಬಜಾರ್!!! ಜಿಲ್ಲಾ ಪಂಚಾಯಿತಿ ಕಚೇರಿಗೆ ಪ್ರತಿನಿತ್ಯ ಬರುವ ಜನರು ಇಲ್ಲಿ ಧೂಳು ತಿನ್ನುತ್ತ ನಿಂತಿರುವ ವಾಹನಗಳನ್ನು ಕಂಡು ಹೀಗೆ ಮಾತನಾಡಿಕೊಳ್ಳುತ್ತಿದ್ದಾರೆ. ಜಿಲ್ಲಾ ಪಂಚಾಯತಿ ಕಚೇರಿ ಆವರಣದಲ್ಲಿ ಸುಸಜ್ಜಿತ ಜಿಪ್ಸಿ ಕಾರು ಹಾಗೂ ಐದು ಅಂಬಾಸಿಡರ್ ಕಾರುಗಳು ಹಲವಾರು ವರ್ಷಗಳಿಂದ ಧೂಳು ತಿಂದು ತಿಂದು ಕೊಳೆತು ಹೋಗಿವೆ. ಈ ಕಾರುಗಳ ಪರಿಸ್ಥಿತಿಯು ನೋಡಿದರೆ ಇದು ಸರ್ಕಾರಿ ಕಚೇರಿಯೋ ಅಥವಾ ಸರ್ಕಾರಿ ವಾಹನಗಳ ಮೋಡಕಾ ಬಜಾರೋ? ಎಂಬ …
Read More »ಬೆಳಗಾವಿಯ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರ ಚಿಕಿತ್ಸೆ…
ಬೆಳಗಾವಿ: ತೀವ್ರ ಸ್ವರೂಪದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ಬೈಲಹೊಂಗಲದ 62 ವರ್ಷದ ರೋಗಿಗೆ ಬೆಂಗಳೂರಿನ ಬಿಜಿಎಸ್ ಗ್ಲೆನಿಗಲ್ಸ್ ಗ್ಲೋಬಲ್ ಹಾಸ್ಪಿಟಲ್ ವೈದ್ಯರು ಯಶಸ್ವಿ ಲಿವರ್ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಡಾ.ರಾಘವೇಂದ್ರ ಸಿ.ವಿ., ಬೆಳಗಾವಿ ಸಿಂಡಿಕೇಟ್ ಬ್ಯಾಂಕಿನಲ್ಲಿ ಹಿರಿಯ ವ್ಯವಸ್ಥಾಪಕರಾಗಿದ್ದ ರವೀಂದ್ರ ದೇಸಾಯಿಯವರು ಕಿಬ್ಬೊಟ್ಟೆ ಉಬ್ಬರಿಸಿಕೊಂಡು ನೋವು.ಅನುಭವಿಸುತ್ತಿದ್ದರು. ಮದ್ಯ ಸೇವಿಸದಿದ್ದರೂ ಈ ಕಾಯಿಲೆಗೆ ತುತ್ತಾಗಿದ್ದರು. 2016ರ ಜನವರಿ ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ವಿವಿಧ ಪರೀಕ್ಷೆಗೊಳಪಡಿಸಿ …
Read More »ಮಾಹಿತಿ ನೀಡದ ಬುಡಾ ಮ್ಯಾನೇಜರ್ ಗೆ ೨೫ ಸಾವಿರ ದಂಡ
ಬೆಳಗಾವಿ- ಸಾರ್ಬಜನಿಕರಿಗೆ ಮಾಹಿತಿ ನೀಡದ ಬೆಳಗಾವಿ ಬುಡಾ ವ್ಯವಸ್ಥಾಪಕರಾಗಿದ್ದ ವಿ ಎನ್ ಕಾರೇಕರ ಅವರಿಗೆ ರಾಜ್ಯ ಮಾಹಿತಿ ಆಯೋಗ ೨೫ ಸಾವಿರ ರೂ ದಂಡ ವಿಧಿಸಿದೆ ರಾಜ್ಯ ಮಾಹಿತಿ ಆಯೋಗದ ಅಧ್ಯಕ್ಷ ಶಂಕರ ಪಾಟೀಲ ಅವರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ ಹಕ್ಕುಗಳಿಗೆ ಸಮಂಧಿಸಿದ ಅರ್ಜಿಗಳ ಪರಶೀಲನೆ ನಡೆಸಿದರು ಸಾಎ್ವಜನಿಕರೊಬ್ಬರು ಕಾನೂನು ಸಲಹೆಗಾರರ ನೇಮಕಾತಿಗೆ ಸಮಂಧಿಸಿದ ಮಾಹಿತಿಯನ್ನು ಕೇಳಿದ್ದರು ಆದರೆ ಮಾಹಿತಿ ನೀಡದ ಹಿಂದಿನ ಬುಡಾ ಮ್ಯಾನೇಜರ್ ವಿಎನ್ ಕಾರೇಕರ …
Read More »ಟ್ರಾಫಿಕ್ ರೂಲ್ಸ ,ಮುರಿದರೆ ದಂಡದ ಪಾವತಿ ಮನೆಗೆ ಬರುತ್ತೆ…!
ಬೆಳಗಾವಿ- ಬೆಳಗಾವಿ ನಗರದ ಟ್ರಾಫಿಕ್ ವ್ಯೆವಸ್ಥೆ ಸುಧಾರಣೆಗೆ ಬೆಳಗಾವಿ ನಗರ ಪೋಲೀಸ್ ಇಲಾಖೆ ಹೈಟೆಕ್ ಯೋಜನೆಯನ್ನು ರೂಪಿಸಿದೆ ಈ ಯೋಜನೆಯ ಹೆಸರೇ ಬೆಲ್ ಟ್ಯಾಕ್ ಯೋಜನೆ ಸರ್ಕಾರ ಈ ಯೋಜನೆಯನ್ನು ಘೋಷಿಸಿ ಬರೊಬ್ಬರಿ ಮೂರು ತಿಂಗಳು ಗತಿಸಿವೆ ಆದರೆ ಇನ್ನುವರೆಗೆ ಈ ಯೋಜನೆಯ ಅನುದಾನ ಬಿಡುಗಡೆ ಮಾಡದೇ ಇರುವದು ದೊಡ್ಡ ದುರ್ದೈವ ಸರ್ಕಾರ ಯೋಜನೆ ಘೋಷಿಸಿದ ಬಳಿಕ ಬೆಳಗಾವಿ ನಗರ ಪೋಲೀಸ್ ಇಲಾಖೆಯವರು ಬೆಲ್ ಟ್ರ್ಯಾಕ್ ಯೋಜನೆಯನ್ನು ರೂಪಿಸಿ ಅನುದಾನದ …
Read More »ಹೆಲ್ಮೇಟ್ ಕಾರ್ಯಾಚರಣೆಯಲ್ಲಿ ಪೇದೆಗೆ ಗಾಯ
ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಯುವಕನನ್ನು ಹಿಡಿಯಲು ಹೋಗಿ ಪೊಲೀಸ್ ಪೇದೆಯೊಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಚನ್ನಮ್ಮ ವೃತ್ತದ ಬಳಿ ಸಂಚಾರ ನಿರ್ವಹಣೆ ಮಾಡುತ್ತಿದ್ದ ಪೇದೆ ಬಿ.ಎ. ಹಳಬರ ಗಾಯಗೊಂಡಿದ್ದಾರೆ. ಘಟನೆಗೆ ಕಾರಣವಾದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದ ಯುವಕನಿಗೆ ಬೈಕ್ ನಿಲ್ಲಿಸುವಂತೆ ಪೇದೆ ಹಳಬರ ಅವರು ಸೂಚನೆ ನೀಡಿದ್ದಾರೆ. ಆದರೆ, ಬೈಕ್ ನಿಲ್ಲಿಸದೆ ಉದ್ದಟತನ ತೋರಿದ ಯುವಕ ಬೈಕಿನೊಂದಿಗೆ ಪರಾರಿಯಾಗಲು ಯತ್ನಿಸಿದಾಗ …
Read More »ಬೆಳಗಾವಿ ಎಪಿಎಂಸಿ,ಅತಂತ್ರ.ಅಧಿಕಾರ ಹಿಡಿಯಲು ಕಾಂಗ್ರೆಸ್,ಬಿಜೆಪಿ ,ರಣತಂತ್ರ..!
ಬೆಳಗಾವಿ- ಫೆ ೧೮ ರಂದು ಬೆಳಗಾವಿ ಎಪಿಎಂಸಿ,ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು ಅಧಿಕಾರದ ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಕಸರತ್ತು ನಡೆಸಿದರೆ ಎಂಈಎಸ್ ಎರಡೂ ಪಕ್ಷಗಳನ್ನು ಮೀರಿಸಿ ಎಪಿಎಂಸಿಯಲ್ಲಿ ಅಧಿಕಾರ ಹಿಡಿಯುವ ತಂತ್ರ ರೂಪಿಸಿದೆ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಾಧಿಸಲು ಕೇವಲ ಒಬ್ಬ ಸದಸ್ಯನ ಬೆಂಬಲ ಬೇಕಾಗಿದೆ ಆದರೆ ಕಾಂಗ್ರೆಸ್ ಪಕ್ಷದಲ್ಲಿ ಎರಡು ಗುಂಪುಗಳಾಗಿದ್ದು ಒಂದು ಗುಂಪು ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ ಎಂಈಎಸ್ …
Read More »ಕಿತ್ತೂರ ತಾಲ್ಲೂಕು ಪಂಚಾಯತಿ ರಚನೆ, ರಾಜ್ಯಸರ್ಕಾರಕ್ಕೆ ಪ್ರಸ್ತಾವನೆ..
ಬೆಳಗಾವಿ- ವೀರ ರಾಣಿ ಕಿತ್ತೂರ ಚನ್ನಮಾಜಿಯ ಹೋರಾಟದ ನೆಲ ಐತಿಹಾಸಿಕ ಕಿತ್ತೂರನ್ನು ಪೂರ್ಣ ಪ್ರಮಾಣದ ತಾಲ್ಲೂಕು ಮಾಡಲು ಜಿಲ್ಲಾಧಿಕಾರಿ ಎನ್ ಜಯರಾಂ ಅವರು ಎಲ್ಲ ರೀತಿಯ ಕ್ರಮಗಳನ್ನು ಜರುಗಿಸಿದ್ದಾರೆ ಕಿತ್ತೂರು ತಾಲ್ಲೂಕಿನಲ್ಲಿ ಈಗಾಗಲೇ ತಾಲೂಕಾ ದಂಡಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಜೊತೆಗೆ ಕಿತ್ತೂರಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ನೀಲ ನಕ್ಷೆ ಸಿದ್ಧಗೊಂಡಿದೆ,ಜೊತೆಗೆ ಕಿತ್ತೂರು ತಾಲ್ಲೂಕಿಗೆ ತಾಲ್ಲೂಕು ಮಟ್ಟದ ಎಲ್ಲ ಕಚೇರಿಗಳನ್ನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ಎನ್ ಜಯರಾಂ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆನ್ನು …
Read More »ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಪ್ರಕಾಶ ಹುಕ್ಕೇರಿ
ಇಟಗಿ ಕ್ರಾಸ್ ಬಳಿ ಕ್ರೂಸರ್-ಲಾರಿ ನಡುವೆ ಢಿಕ್ಕಿ, ಕ್ರೂಸರ್ ನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅದೇ ಮಾರ್ಗದಿಂದ ಸಂಚರಿಸುತ್ತಿದ್ದ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ ಕಿತ್ತೂರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಇಟಗಿ ಕ್ರಾಸ್,ಬಳಿ ಈ ಘಟನೆ ನಡೆದಿದೆ ಯಕ್ಸಂಬಾ ಪಟ್ಟಣದ ನಿವಾಸಿ ಸತ್ಯಪ್ಪ ಪೂಜಾರಿ (೫೦) ಮೃತ ದುರ್ದೈವಿ,ಯಾಗಿದ್ದಾನೆ …
Read More »ಮೇಯರ್ ಖುರ್ಚಿಗಾಗಿ ಹಗ್ಗ ಜಗ್ಗಾಟ..ಆಕಾಂಕ್ಷಿಗಳ ಕಿತ್ತಾಟ.ಎಂಈಎಸ್ ಗುಂಪಿನಲ್ಲಿ ಸಂಕಟ..!
ಬೆಳಗಾವಿ-ಮಾರ್ಚ ಐದರಂದು ಮೇಯರ್ ಸರೀತಾ ಪಾಟೀಲರ ಅಧಿಕಾರದ ಅವಧಿ ಮುಗಿಯಲಿದ್ದು ಮೇಯರ್ ಹಾಗು ಡೆಪ್ಯುಟಿ ಮೇಯರ್ ಖುರ್ಚಿಗಾಗಿ ಈಗಿನಿಂದಲೇ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಹಾಗು ಮರಾಠಿ ಗುಂಪಿನ ನಡುವೆ ಹಗ್ಗ ಜಗ್ಗಾಟ ಶುರುವಾಗಿದೆ ಮೇಯರ್ ಸ್ಥಾನವನ್ನು ಪ್ರ ವರ್ಗ 1 ಉಪ ಮಹಾಪೌರ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಒಟ್ಟು ೫೮ ಜನ ಸದಸ್ಯರಿದ್ದು ಇದರಲ್ಲಿ ಓರ್ವ ಸದಸ್ಯನಿಗೆ ಮತದಾನದ ಹಕ್ಕಿಲ್ಲ ೫೭ ಸದಸ್ಯರಲ್ಲಿ …
Read More »ಬೆಳಗಾವಿ ನಗರಕ್ಕೆ ಶೀಘ್ರದಲ್ಲಿಯೇ ಪಾಸ್ ಪೋರ್ಟ ಸೇವಾ ಕೇಂದ್ರ
ಬೆಳಗಾವಿ- ರಾಜ್ಯದ ಎರಡನೇಯ ರಾಜಧಾನಿ ಗಡಿನಾಡ ಗುಡಿಗೆ ಈಗ ಮತ್ತೊಂದು ಅಭಿವೃದ್ಧಿಯ ಕಿರೀಟ ದಕ್ಕಿದೆ,ಸಂಸದ ಸುರೇಶ ಅಂಗಡಿ ಅವರ ಸತತ ಪ್ರಯತ್ನ ಫಲ ನೀಡಿದ್ದು ಬೆಳಗಾವಿ ನಗರಕ್ಕೆ ವಿದೇಶಾಂಗ ಸಚಿವಾಲಯ ಪಾಸ್ ಪೋರ್ಟ ಸೇವಾ ಕೇಂದ್ರಕ್ಕೆ ಸಮ್ಮತಿ ಸೂಚಿಸಿದೆ ಈ ಕುರಿತು ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ಸಂಸದ ಸುರೇಶ ಅಂಗಡಿ ಕೇಂದ್ರದ ವಿದೇಶಾಂಗ ಸಚಿವಾಲಯ ಬೆಳಗಾವಿಗೆ ಪಾಸ್ ಪೋರ್ಟ ಸೇವಾ ಕೇಂದ್ರ ಪೋಸ್ಟ್ ಆಫೀಸ್ ಮಂಜೂರು …
Read More »