Breaking News

LOCAL NEWS

ಸ್ಮಾರ್ಟ ಸಿಟಿಗಾಗಿ ಮತ್ತೊಂದು ಬೈಟಕ್…!

ಬೆಳಗಾವಿ- ಸ್ಮಾರ್ಟ ಸಿಟಿ ಯೋಜನೆ ಬೆಳಗಾವಿ ನಗರದಲ್ಲಿ ಅನುಷ್ಠಾನ ಯಾವಾಗ ಆಗುತ್ತದೆಯೋ ಗೊತ್ತಿಲ್ಲ ಆದರೆ ಈ ಯೋಜನೆ ಘೋಷಣೆ ಆದಾಗಿನಿಂದ ಮಿಟಿಂಗ್ ಮೇಲೆ ಮೀಟಿಂಗ್ ನಡೆಯುತ್ತಿದೆ ಸೋಮವಾರ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ಸ್ಮಾರ್ಟ ಸಿಟಿ ಯೋಜನೆ ಕುರಿತು ಮತ್ತೊಂದು ಬೈಟಕ್ ನಡೆಯಿತು ಈ ಬೈಟಕ್ ದಲ್ಲಿ ಶಾಸಕ ಫಿರೋಜ್ ಸೇಠ,ಶಾಸಕ ಸಂಜಯ ಪಾಟೀಲ  ಮೇಯರ್ ಪಾಲಿಕೆ ಕಮಿಷ್ನರ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು ಕಾಡಾ ಕಚೇರಿಯ …

Read More »

ಬೆಳಗಾವಿ ಉತ್ತರಕ್ಕೆ ನಾನೇ ಎಂಈಎಸ್ ಕ್ಯಾಂಡಿಡೇಟ್-ಕಿರಣ ಸೈನಾಯಕ

ಬೆಳಗಾವಿ- ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ ಆದರೆ ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ತಾವು ಸ್ಪರ್ದೆ ಮಾಡುವ ಕ್ಷೇತ್ರಗಳನ್ನು ಘೋಷಣೆ ಮಾಡಿಕೊಳ್ಳುತ್ತಿದ್ದಾರೆ ಲಖನ್ ಜಾರಕಿಹೊಳಿ ಯಮಕನಮರ್ಡಿ ಕ್ಷೇತ್ರದಿಂದ ಸತೀಶ ಜಾರಕಿಹೊಳಿ ಅವರು ರಾಯಚೂರು ಗ್ರಾಮೀಣ ಮೀಸಲು ಕ್ಷೇತ್ರದಿಂದ ಸ್ಪರ್ದೆ ಮಾಡುತ್ತಾರೆ ಎಂದು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಂಈಎಸ್ ನಾಯಕ ಮಾಜಿ ಮಹಾಪೌರ …

Read More »

ಯಮಕನಮರ್ಡಿ ಗೆ ಲಖನ್..ಸತೀಶ ರಾಯಚೂರ ಗ್ರಾಮೀಣಕ್ಕೆ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಗುಂಪಿಗೆ ಬಹುಮತ ಇರಲಿಲ್ಲ ಹೀಗಾಗಿ ಕನ್ನಡಿಗರಿಗೆ ಮುಖಭಂಗವಾಗಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಹೇಳಿದ್ದಾರೆ ಪಾಲಿಕೆಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಮ್ಮಲ್ಲಿ ಬಹುಮತ ಇರದಿದ್ದರು ಕಳೆದ ಮೂರು ತಿಂಗಳಿನಿಂದ ನಾವು ಪ್ರಯತ್ನ ಮಾಡಿದ್ದೇವು ಆದರೆ ನಾವು ರಚಿಸಿದ ತಂತ್ರಗಾರಿಕೆ ವಿಫಲವಾಯಿತು ಎಂದು ರಮೇಶ ಜಾರಕಿಹೊಳಿ ಸ್ಪಷ್ಠಪಡಿಸಿದರು ನಾವು ಮಾಡಿದ ತಂತ್ರಗಾರಿಕೆಯಲ್ಲಿ ಕುತಂತ್ರ ಮಾಡಿದವರು ಯಾರು ಅನ್ನೋದನ್ನು …

Read More »

ಬೆಳಗಾವಿ ಪಾಲಿಕೆಯಲ್ಲಿ ಪಾಲಿಟಿಕ್ಸ ಮಾಡಿದ್ರೆ ಬಿಡೋಲ್ಲ,ಅಧಿಕಾರಿಳಿಗೆ ರಮೇಶ ಜಾರಕಿಹೊಳಿ ಎಚ್ಚರಿಕೆ

ಬೆಳಗಾವಿ – ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರ ಮೊದಲ ಬಾರಿಗೆ ಬೆಳಗಾವಿ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಪಾಲಿಕೆಯಲ್ಲಿರುವ ಎಲ್ಲ ೫೮ ಜನ ನಗರ ಸೇವಕರು ನನ್ನವರು. ಇಲ್ಲಿ ಎಲ್ಲ ಭಾಷಿಕರು ಒಂದೇ. ಇಲ್ಲಿ ನಾಡವಿರೋಧಿ ಕೆಲಸಗಳಿಗೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು ಪಾಲಿಕೆ ಅಧಿಕಾರಿಗಳು ಎಲ್ಲ ನಗರ …

Read More »

ದೇಶಕ್ಕಾಗಿ ಬಿಜೆಪಿ ಕೊಡುಗೆ ಏನು? ಗುಂಡೂರಾವ ಪ್ರಶ್ನೆ

ಬೆಳಗಾವಿ- ಗ್ರಾಮ ಸ್ವರಾಜ್ ಕಲ್ಪನೆ ಸ್ವಾತಂತ್ರ್ಯ ಪೂರ್ವದಿಂದಲೂ ಹುಟ್ಟಿದ ಕಲ್ಪನೆ,ಗ್ರಾಮ ಸ್ವರಾಜ್ ಮಹಾತ್ಮಾ ಗಾಂಧೀಜಿ ಅವರ ಕನಸಾಗಿತ್ತು ಸ್ವಾತಂತ್ರ್ಯದ ನಂತರ ಪ್ರಧಾನಿ ನೆಹರು ಅವರು ಅದಕ್ಕೆ ಹೆಚ್ಚಿನ ಮಹತ್ವ ನೀಡಿದರು ಗ್ರಾಮ ಸ್ವರಾಜ್ ಕಾಯ್ದೆ ರೂಪಿಸುವಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ ಹೇಳಿದರು ಬೆಳಗಾವಿ ನಗರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೀತಿ ವತಿಯಿಂದ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಗ್ರಾಮ ಸ್ವರಾಜ್ ಜಾಗೃತಿ …

Read More »

ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ

ಬೆಳಗಾವಿಯಲ್ಲಿ ಮಹಿಳಾ ಸಮನ್ವಯ ವೇದಿಕೆ ಅಸ್ತಿತ್ವಕ್ಕೆ ಬೆಳಗಾವಿ- ನಗರದಲ್ಲಿ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಮೂವತ್ತು ಮಹಿಳಾ ಸಂಘಟನೆಗಳು ಒಗ್ಗೂಡಿ ಮಹಿಳಾ ಸಮನ್ವಯಿ ಸಮೀತಿಯಯನ್ನು ಹುಟ್ಟು ಹಾಕಿದ್ದಾರೆ ಈ ವೇದಿಕೆಗೆ ರತ್ನಾ ಬೆಲ್ಲದ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಮಾಜಿ ನಗರ ಸೇವಕಿ ಜ್ಯೋತಿ ಭಾವಿಕಟ್ಟಿ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು ಮಾರ್ಚ ೮ ರಂದು ಜಾಗತಿಕ ಮಹಿಳಾ ದಿನಾಚರಣೆ ದಿನದಂದು ಬೆಳಗಾವಿ ನಗರದಲ್ಲಿ ಬೈಕ್ ರ್ಯಾಲಿ ಮತ್ತು ಪಾದಯಾತ್ರೆ …

Read More »

ನಮ್ಮೂರಲ್ಲಿ ಲವ್..ಡವ್..ನಡ್ಯಾಂಗಿಲ್ಲ..ಮಾಡಿದ್ರೆ ಉರಲ್ಲಿ ಇರಾಂಗಿಲ್ಲ..!!!

ಬೆಳಗಾವಿ- ಪ್ರೀತಿ ಮಾಡಿ ಮದುವೆಯಾದ ಲವರ್ಸಗಳಿಗೆ ಗ್ರಾಮದ ಹಿರಿಯರು ಬದುಕಲು ಬಿಡುತ್ತಿಲ್ಲ ನಮ್ಮೂರಲ್ಲಿ ಲವ್.ಡವ್.ನಡ್ಯಾಂಗಿಲ್ಲ ಮಾಡಿದ್ರೆ ಉರಲ್ಲಿ ಇರಾಂಗಿಲ್ಲ ಅಂತ ಪ್ರೇಮಿಗಳಿಗೆ ಗ್ರಾಮ ಬಹಿಷ್ಕಾರ ಹಾಕಿದ ಘಟನೆ ನಡೆದಿದೆ ಪ್ರೀತಿಸಿದವರಿಗೆ ಅಡ್ಡಿ ಆತಂಕಗಳಿಗೇನು ಕಮ್ಮಿ. ಎಲ್ಲವನ್ನ ಮೆಟ್ಟಿ ಮದುವೆಯಾದ್ರು ನೆಮ್ಮದಿ ಬದುಕು ಕಟ್ಟಿಕೊಳ್ಳಲು ನಮ್ಮ ವ್ಯವಸ್ಥೆ ಬಿಡುತ್ತಿಲ್ಲ. ಅಂತರಜಾತಿ ಎಂಬ ಕಾರಣಕ್ಕೆ ಈ ಜೋಡಿ ಹಕ್ಕಿಗಳನ್ನ ಊರಿಂದಲೆ ಬಹಿಷ್ಕಾರ ಹಾಕಿ ಜೀವನವೇ ನರಕಾಗಿಸಿದ್ದಾರೆ. ಜೋಡಿ ಹಕ್ಕಿಗಳ ಹೆಸರು ಬಸವರಾಜ ಪೂಜಾರ, …

Read More »

ಬೆಳಗಾವಿಯ ಅಂಬೇಡ್ಕರ್ ರಸ್ತೆ ಆಗಲಿದೆ,ಲಂಡನ್ ಸ್ಟ್ರೀಟ್…!

ಬೆಳಗಾವಿ- ದಿನ ಕಳೆದಂತೆ ಬೆಳಗಾವಿ ನಗರ ಸ್ಮಾರ್ಟ ಆಗುತ್ತಿದೆ ನಗರದ ಬಿ ಆರ್ ಅಂಬೇಡ್ಕರ್ ರಸ್ತೆಯನ್ನು ಹೈಟೆಕ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಚಾಲನೆ ನೀಡಿದರು ರಾಜ್ಯ ಸರ್ಕಾರದ ನೂರು ಕೋಟಿ ವಿಶೇಷ ಅನುದಾನದಲ್ಲಿ ಅಂಬೇಡ್ಕರ್ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಮಳೆಗಾಲ ಶುರು ಆಗುವ ಮೊದಲು ಈ ರಸ್ತೆ ಲಂಡನ್ ಸ್ಟ್ರೀಟ್ ಮಾದರಿಯಲ್ಲಿ ಅಭಿವೃದ್ಧಿಗೊಳ್ಳಲಿದೆ ಚನ್ನಮ್ಮ ವೃತ್ತದಿಂದ ಭೀಮ್ಸ ಕಾಲೇಜಿನ ವರೆಗೆ ಈ ರಸ್ತೆ ಅಭಿವೃದ್ಧಿಯಾಗಿ ನಗರದ …

Read More »

ಬೆಳಗಾವಿ ನಗರದಲ್ಲಿ ಡರ್ಟಿ ವಾಟರ್ ಸಪ್ಲಾಯ್..

ಬೆಳಗಾವಿ- ಬೆಳಗಾವಿ ನಗರದ ಚವಾಟ ಗಲ್ಲಿಯ ರಾಜ ರಸ್ತೆಯಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವದನ್ನು ಖಂಡಿಸಿ ಚವಾಟ ಗಲ್ಲಿಯ ಮಹಿಳೆಯರು ಕೈಯಲ್ಲಿ ಕಲುಷಿತ ನೀರು ತುಂಬಿದ ಬಾಟಲ್ ಹಿಡಿದು ಆಕ್ರೋಶ ವ್ಯೆಕ್ತಪಡಿಸಿದರು ಚವಾಟ ಗಲ್ಲಿಯ ಕರ್ತವ್ಯ ಮಹಿಳಾ ಮಂಡಳದ ಸದಸ್ಯರು ಕಳೆದ ಒಂದು ತಿಂಗಳಿನಿಂದ ಚವಾಟ ಗಲ್ಲಿಯ ನಲ್ಲಿ ಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ ಈ ಬಗ್ಗೆ ಹಲವಾರು ಬಾರಿ ದೂರು ನೀಡಿದರೂ ಅಧಿಕಾರಿಗಳು ಯಾವುದೇ ರೀತಿಯ ಕ್ರಮ …

Read More »

ಗೋಕಾಕಿನಲ್ಲಿ ಹೀಗೊಂದು ಮದುವೆ…..!!!

ಬೆಳಗಾವಿ- ಭೀಕರ ಬರ ತಾಂಡವಾಡುತ್ತಿದ್ದರೂ ತಮ್ಮ ಮಕ್ಕಳ ಮದುವೆಯನ್ನ ಆಡಂಬರದಿಂದ ಮಾಡುವರರನ್ನ ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ತಂದೆ ತನ್ನ ಪುತ್ರಿಯ ವಿವಾಹದ ಮೂಲಕ ಪರಿಸರ ಜಾಗೃತಿ ಮೂಡಿಸಲು ಮುಂದಾಗಿದ್ದು, ಭೀಗರು, ಸ್ನೇಹಿತರು, ಹಿತೆಸಿಗಳನ್ನ ಮದುವೆಯ ಕರೆಯೋಲೆಯೊಂದಿಗೆ ಸಸಿ ಕೂಡುವ ಮೂಲಕ ಆಮಂತ್ರಿಸುತ್ತಿದ್ದಾರೆ. ವಿಭಿನ್ನವಾಗಿ ವಿಶಿಷ್ಟವಾಗಿ ತಮ್ಮ ಮಗಳ ಮದುವೆ ಮಾಡಿಸುವವರ ಹೆಸರು ಬಸವರಾಜ ಖಾನಪ್ಪನವರ. ಮೂಲತಃ ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ನಿವಾಸಿ. ದಶಗಳಿಂದ ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »