Breaking News

LOCAL NEWS

ಕಾವೇರಿಗೆ ವಿಶೇಷ ಅಧಿವೇಶನ,ಮಹಾದಾಯಿಗೆ ಬರೀ ಆಶ್ವಾಸನ..!

ಬೆಳಗಾವಿ-ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರ 5ಂದು ವಿಶೇಷ ಅಧಿವೇಶನ ಕರೆದಿರುವದು ಸ್ವಾಗತಾರ್ಹ ಸಂಗತಿಯಾಗಿದೆ ಕಾವೇರಿ ವಿಷಯದಲ್ಲಿ ತುರ್ತಾಗಿ ಮೂರ್ನಾಲ್ಕು ಬಾರಿ ಸಚಿವ ಸಂಪುಟದ ಸಭೆಗಳನ್ನು ನಡೆಸಿ ಸರ್ವ ಪಕ್ಷಗಳ ಸಭೆಗಳನ್ನು ಕರೆದು ಚರ್ಚೆ ನಡೆಸಿರುವ ಸರ್ಕಾರ ಮಹಾದಾಯಿ ವಿಷಯದಲ್ಲಿ ಮಾತ್ರ ನಿರ್ಲಕ್ಷ್ಯ ಮಾಡುತ್ತಿದೆ ಅನ್ನೋದು ಸಾಭೀತಾಗಿದೆ ಕೆಲವು ಬುದ್ದಿ ಜೀವಿಗಳು,ಚಿಂತಕರು ಸಾಹಿತಿಗಳು ಕನ್ನಡಪರ ಹೋರಾಟಗಾರರು ಉತ್ತರ ಕರ್ನಾಟಕ ದಕ್ಷಿಣ ಕರ್ನಾಟಕ ಎಂದು …

Read More »

ಸಂಗೊಳ್ಳಿ ರಾಯಣ್ಣರ ಹುಟ್ಟೂರಲ್ಲಿ “ಶೌರ್ಯ ಆಕಾಡೆಮಿ” ಸ್ಥಾಪನೆ : ಸಿಎಂ

ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ “ಶೌರ್ಯ ಆಕಾಡೆಮಿ” ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶೌರ್ಯ ಅಕಾಡೆಮಿಯು ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಅಕಾಡೆಮಿ ಸ್ಥಾಪನೆಗೆ ಬೇಕಾದ 100 ಎಕರೆ ಜಮೀನಿನ ಸ್ವಾಧೀನಕ್ಕೆ ಅಗತ್ಯ ಕ್ರಮ …

Read More »

ನಾಗರಗಾಳಿ ಅರಣ್ಯದಲ್ಲಿ ಕಣ್ಮರೆಯಾದ ಯುವಕರ ಪತ್ತೆಗೆ ಶ್ವಾನ ದಳದಿಂದ ಕಾರ್ಯಾಚರಣೆ

ಬೆಳಗಾವಿ- ಖಾನಾಪೂರ ತಾಲೂಕಿನ ನಂದಗಡ ಪರಿಸರದಲ್ಲಿರುವ ನಾಗರಗಾಳಿ ಅಭಯಾರಣ್ಯಕ್ಕೆ ಹೋದ ದಾರವಾಡ ಮೂಲದ ಮೂರು ಜನ ಯುವಕರು ಕಣ್ಮರೆಯಾಗಿದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ ಅರಣ್ಯ  ಇಲಾಖೆಯ ೆಲ್ಲ ವಲಯ ಅಧಕಾರಿಗಳು ಪೋಲಿಸ್ ಅಧಿಕಾರಿಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ಮುಂದುರರೆಸಿದ್ದು ಕಣ್ಮರೆಯಾಗಿರುವ ಮೂರು ಜನ ಯುವಕರು ಇನ್ನುವರೆಗೆ ಪತ್ತೆಯಾಗಿಲ್ಲ ಶೋಧ ಕಾರ್ಯಾಚರಣೆ ಅಭಯಾರಣ್ಯದಲ್ಲಿ ನಡೆಯುತ್ತರುವದರಿಂದ ಅಧಿಕಾರಿಗಳ ಮೋಬೈಲ್ ಗಳು ನಾಟ್ ರೀಚೇಬಲ್ ಆಗಿವೆ ಧಾರವಾಡ ಮೂಲದ ಸುಮಾರು ಎಂಟು ಜನ ವಿಧ್ಯಾರ್ಥಿಗಳು ಅರಣ್ಯ …

Read More »

ಖಾನಾಪೂರ, ನಾಗರಗಾಳಿ ಅರಣ್ಯದಲ್ಲಿ ಮೂವರು ವಿಧ್ಯಾರ್ಥಿಗಳು ಕಣ್ಮರೆ..!

ಬೆಳಗಾವಿ- ಬೆಳಗಾವಿಯ ಜಿಲ್ಲೆಯ ನಾಗರಗಾಳಿ ಹಾಗೂ ಕುಸನಾಳ ಅರಣ್ಯ ಪ್ರದೇಶದಲ್ಲಿ ಅನುಮತಿ ಇಲ್ಲದೇ ಕಾಡು ಸುತ್ತಾಟಕ್ಕೆ ತೆರಳಿದ್ದ.. ಧಾರವಾಡ ಮೂಲದ 7 ಜನರ ಪೈಕಿ 3 ಜನ ವಿಧ್ಯಾರ್ಥಿಗಳು ನಾಪತ್ತೆ ಯಾಗಿದ್ದಾರೆ ಕಾಡಲ್ಲಿ ನುಗ್ಗಿ ಎಸಿಎಫ್, ಕುಸನಾಳ ನೇತ್ರತ್ವದಲ್ಲಿ ಭಾರಿ ಅರಣ್ಯ ಶೋಧ. ಕಾರ್ಯಾಚರಣೆ ನಡೆದಿದ್ದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧಿಕ್ಷಕ ರವೀಂದ್ರ ಗಡಾದಿ ನೇತ್ರತ್ವದಲ್ಲಿ ಪೊಲೀಸ್ ಶ್ವಾನದಳದಿಂದ ಶೋಧನೆ. ಮುಂದುವರೆದಿದೆ ಮೂವರೆ ಪತ್ತೆಯಾಗಿದ್ದು ಉಳಿದವರು ಕಣ್ಮರೆಯಾಗಿದ್ದಾರೆ ಪೊಲೀಸ್, ಅರಣ್ಯ …

Read More »

ಕಿತ್ತೂರ ಉತ್ಸವಕ್ಕೆ ಒಂದು ಕೋಟಿ ಕೊಡಿ

ಚ,ಕಿತ್ತೂರ-ಪ್ರತಿ ವರ್ಷ ಆಚರಿಸುವ ಕಿತ್ತೂರು ಉತ್ಸವ ಜನೋತ್ಸವವಾಗಿ ಮಾರ್ಪಟ್ಟಿದ್ದು, ಇದಕ್ಕೆ ನೀಡಲಾಗುವ ರೂ. 30ಲಕ್ಷ ಅನುದಾನವನ್ನು ರೂ. 1ಕೋಟಿಗೆ ಹೆಚ್ಚಿಸಬೇಕು ಎಂದು ಕಲ್ಮಠದ ಸ್ವಾಮೀಜಿ ನೇತೃತ್ವದ ತಂಡದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಮಾಡಿಕೊಳ್ಳಲಾಯಿತು. ಚನ್ನಮ್ಮನ ಕಿತ್ತೂರಿಗೆ ತಾಲ್ಲೂಕು ಕಚೇರಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ಮನವಿ ಪತ್ರ …

Read More »

ಬಲೀ..ಕಾ…ಬಕ್ರಾ ಆದರೂ ಬೆಲೆ ಒಂದೂವರೆ ಲಕ್ಷ..!

ಬೆಳಗಾವಿ- ಬಕ್ರೀದ ಹಬ್ಬದ ಸಂದರ್ಭದಲ್ಲಿ ಕುರಿ ಮತ್ತು ಆಡಿಗೆ ಎಲ್ಲಿಲ್ಲದ ಬೆಲೆ ಇದನ್ನು ಗಮನದಲ್ಲಿಟ್ಟುಕೊಂಡು ಗೋಕಾಕ ತಾಲೂಕಿನ ಪಿಜಿ ಮಲ್ಲಾಪೂರ ಗ್ರಾಮದ ರೈತನೊಬ್ಬ ಸಾಕಿದ ಕಮಲಾಪುರಿ ಜಾತಿಯ ಕುರಿಗೆ ಈಗ ಎಲ್ಲಿಲ್ಲದ ಬೇಡಿಕೆ ಕುರಿಯ ಮಾರಾಟಕ್ಕೆ ರೈತ ನಡೆಸಿದ ಬಹಿರಂಗ ಸವಾಲ್ ನಲ್ಲಿ ಕುರಿಗೆ ಒಂದು ಲಕ್ಷ 20 ಸಾವಿರ ರೂ ದರ ಫಿಕ್ಸ ಆದರೂ ಕುರಿ ಮಾರಾಟವಾಗಿಲ್ಲ ಪಿಜಿ ಮಲ್ಲಾಪೂರ ಗ್ರಾಮದ ರೈತ ಸಾಕಿದ ಮಹಾ ಕುರಿಗೆ ಒಂದೂವರೆ …

Read More »

ಯುವ ಶಾಸಕ ಗಣೇಶ ಹುಕ್ಕೇರಿ ಪ್ರಮಾಣವಚನ ಸ್ವೀಕಾರ

ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು

Read More »

ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ

ಬೆಳಗಾವಿ- ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣುರಮರಡಿಮಠದ ಡಾ ಅದೃಶ್ಯ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದಾರೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು ನಾಳೆ ರವಿವಾರ ಮರಡಿಮಠದಲ್ಲಿ ಶ್ರಿಗಳ ಅಂತ್ಯೆಕ್ರಿಯೆ ನಡೆಯಲಿದೆ ಸ್ವಾಮಿಜಿ ಅವರಿಗೆ 77 ವರ್ಷ ವಯಸ್ಸಾಗಿತ್ತು ಹಲವು ದಿನಗಳ ಹಿಂದೆ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಗೋಕಾಕ ತಾಲುಕಿನ ಸುಪ್ರಸಿದ್ಧ ಮರಡಿಮಠದಲ್ಲಿ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ

Read More »

ಶಾಸಕ ಅಶೋಕ ಪಟ್ಟಣ ರಾಜೀನಾಮೆ ಕಥೆ ಏನಾಯ್ತು?

ಬೆಳಗಾವಿ:ಕಳಸಾ ಬಂಡೂರಿ ಹಾಗೂ ಮಹಾದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪು ಪ್ರಕಟವಾದ ದಿನ ಸರಕಾರದ ಮುಖ್ಯ ಸಚೇತಕ ರಾಮದುರ್ಗ ಶಾಸಕ ಅಶೋಕ ಪಟ್ಟಣ ಸ್ಥಳೀಯ ತಹಶೀಲ್ದಾರರಿಗೆ ರಾಜೀನಾಮೆ ಸಲ್ಲಿಸಿ ಅಪಾರ ಪ್ರಚಾರ ಗಿಟ್ಟಿಸಿಕೊಂಡಿದ್ದರು. ಅವರ ರಾಜೀನಾಮೆ ಪ್ರಹಸನ ಈಗ ಜಿಲ್ಲೆಯಲ್ಲಿ ಚರ್ಚೆಯ ವಿಷಯವಾಗಿದೆ. ಮಹಾದಾಯಿ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದನ್ನು ಖಂಡಿಸಿ ರಾಜ್ಯದ ಯಾವೊಬ್ಬ ಶಾಸಕ, ಸಂಸದನಾಗಲಿ, ಸಚಿವರಾಗಲಿ ರಾಜೀನಾಮೆ ಕೊಡುವ ಧೈರ್ಯ ಮಾಡಿರಲಿಲ್ಲ. ಆದರೆ ನ್ಯಾಯಾಧೀಕರಣದ ತೀರ್ಪು ಹೊರಬಿದ್ದ ಮಾರನೇ ದಿನ …

Read More »

ಸಚಿವರ ಸಭೆಗೆ ಗೈರು ಅಧಿಕಾರಿಗಳಿಗೆ ನೋಟಿಸ್…!

ಬೆಳಗಾವಿ: ಆಗಸ್ಟ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದರಿಂದ ಪ್ರತಿಯೊಂದು ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಚಿಕಿತ್ಸೆಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಚಿಕ್ಕೋಡಿ ಉಪ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿಯನ್ನು ಜನರಿಗೆ ಕಾಣುವಂತೆ …

Read More »
Sahifa Theme License is not validated, Go to the theme options page to validate the license, You need a single license for each domain name.