Breaking News

LOCAL NEWS

ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾವತಾರ… ಆರು ಸಾವಿರ ಹೆಕ್ಟರ್ ಬೆಳೆ ಜಲಸಮಾಧಿ

ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಜಿಲ್ಲೆಯ ಕೃಷ್ಣಾ, ವೇಧಗಂಗಾ, ದೂಧಗಂಗಾ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳು ಜಲ ಪ್ರಳಯದಿಂದ ತತ್ತರಿಸಿ ಹೋಗಿದ್ದಾರೆ. ಕೃಷ್ಣಾವತಾರದಿಂದ ನದಿ ಪಾತ್ರದ ಸುಮಾರು ಆರು ಸಾವಿರ ಹೆಕ್ಟರ್ ಬೆಳೆ ಪ್ರದೇಶ ಜಲ ಸಮಾಧಿಯಾಗಿದೆ. ಕೃಷ್ಣಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಒಳ ಹರಿವು 1 ಲಕ್ಷ 85 ಸಾವಿರ ಕ್ಯೂಸೆಕ್ಸ್ ನಷ್ಟು ಇದ್ದು, ಒಳ ಹರಿವು 2 …

Read More »

ಚ.ಕಿತ್ತೂರ ಅನಧಿಕೃತ ಕಟ್ಟಡಗಳ ತೆರವಿಗೆ ಸಚಿವರ ಸೂಚನೆ ಕಿತ್ತೂರ ಪ್ರಾಧಿಕಾರ ಸಭೆಗೆ ಶಾಸಕ ಇನಾಮದಾರ್ ಗೈರು

ಬೆಳಗಾವಿ: ಐತಿಹಾಸಿಕ ಚನ್ನಮ್ಮನ ಕಿತ್ತೂರು ಕೋಟೆಯ ನೂರು ಮೀಟರ್ ವ್ಯಾಪ್ತಿ ಪ್ರದೇಶದ ಒಳಗಡೆ ಇರುವ ಎಲ್ಲ ಅನಧಿಕೃತ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕಿತ್ತೂರು ಪಟ್ಟಣ ಪಂಚಾಯಿತಿಗೆ ಸೂಚನೆ ನೀಡಿದ್ದಾರೆ. ಶನಿವಾರ ಚನ್ನಮ್ಮನ ಕಿತ್ತೂರಿನಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ ಅವರು, ಕಿತ್ತೂರು ಕೋಟೆ ಐತಿಹಾಸಿಕ ಸ್ಮಾರಕವಾಗಿದೆ. ಈ ಕೋಟೆ ಸುತ್ತಲೂ ಅನಧಿಕೃತ ಕಟ್ಟಡಗಳು ತಲೆ ಎತ್ತಿವೆ. ಇದರಿಂದ ಕಿತ್ತೂರು ಕೋಟೆ …

Read More »

ಕುಡಚಿ-ಉಗಾರ, ಚಿಂಚಲಿ-ಭಿರಡಿ, ಸೆತುವೆಗಳು ಜಲಾವೃತ

ಮಹಾರಾಷ್ಟ್ರದ ಕೊಂಕಣ ತೀರದಲ್ಲಿ ಹಾಗೂ ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದರಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿದೆ. ಹೀಗಾಗಿ ನದಿಯ ನೀರಿನ ಮಟ್ಟ ಹೆಚ್ಚಳಗೊಂಡು ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸಿಕೊಡುವ ಕುಡಚಿ-ಉಗಾರ, ಚಿಂಚಲಿ-ಭಿರಡಿ, ಸೆತುವೆಗಳು ಜಲಾವೃತಗೋಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ಕೃಷ್ಣಾ ನದಿಯ ಒಳ ಹರಿಯು ಹೆಚ್ಚಾಗಿದ್ದರಿಂದ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಬೀತಿಯಲ್ಲಿ ಆತಂಕಕ್ಕೆ ಒಳಗಾಗಿದ್ದಾರೆ. ಶುಕ್ರವಾರ ನೀಧಾನ ಗತಿಯಲ್ಲಿ ಏರಿಕೆಯಾಗುತ್ತಿದು ಸಾಯಂಕಾಲ ನದಿ …

Read More »

ಅಥಣಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ

ತಾಲೂಕಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ವರ್ಗಾವಣೆಗೊಂಡು ಬೇರೆಯವರು ಅಧಿಕಾರ ವಹಿಸಿಕೊಳ್ಳುತ್ತಿದಂತೆ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಗರಿ ಗೆದರಿದೆ.! ಅವ್ಯಾಹತವಾಗಿ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಕ್ರಮ ಮರಳು ದಂಧೆಗಾರರು ಸರಕಾರದ ನಕಲಿ ಪಾಸಗಳನ್ನು ಇಟ್ಟುಕೊಂಡು ಮರಳು ದಂಧೆಯನ್ನು ಮಾಡುವ ಮೂಲಕ ಸರಕಾರಕ್ಕೆ ಮೋಸ ಎಸುತ್ತಿದ್ದಾರೆ. ಈ ದಂಧೆಯಲ್ಲಿ ರಾಜಕೀಯ ಮುಖಂಡರು ಭಾಗಿಯಾಗಿರುವದರಿಂದ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ. ಬುಧವಾರ ಸಂಜೆ ಪಟ್ಟಣದ ಹೊರ ವಲಯದ ಅಬ್ಬಿಹಾಳ ರಸ್ತೆಯಲ್ಲಿ ನಕಲಿ …

Read More »

ಬಿಜೆಪಿ ಬಲಪಡಿಸುವ ಅವಷ್ಯಕತೆ ಇದೆ.

ಬಿಜೆಪಿ ಬಲಪಡಿಸುವ ಅವಷ್ಯಕತೆ ಇದೆ. ಪ್ರಾಮಾಣಿಕ, ನಿಷ್ಠಾವಂತ, ಕಾರ್ಯಕರ್ತರಾಗಿ ಸುಮಾರು 20-25 ವರ್ಷಗಳಿಂದ ಪಕ್ಷದಲ್ಲಿದ್ದು ಜನಮನಗೆದ್ದ ಲಕ್ಕಪ್ಪ ಕುರನಿಂಗ ಅವರು ಬಿಜೆಪಿ ಕುಡಚಿ ಮಂಡಳ ಉಪಾಧ್ಯಕ್ಷರಾಗಿದ್ದು ನಮ್ಮ ಭಾಗದ ಭಾಜಪ ಕಾರ್ಯಕರ್ತರಿಗೆ ಆನೆಬಲ ಬಂದತಾಗಿದೆಂದು ಮಲ್ಲಿಕಾರ್ಜುನ ತೇಲಿ ಹೇಳಿದರು. ಸಮೀಪದ ಕಪ್ಪಲಗುದ್ದಿ ಗ್ರಾಮದ ಗ್ರಾ.ಪಂ.ಕಾರ್ಯಾಲಯದಲ್ಲಿ ಹಮ್ಮಿಕೊಂಡ ಲಕ್ಕಪ್ಪ ಕುರನಿಂಗ ಇವರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಕ್ಷೇತ್ರತುಂಬೆಲ್ಲ ಪಕ್ಷವನ್ನು ಬಲಪಡಿಸಿ, ಯುವಕರನ್ನು ಹುರಿದುಂಬಿಸಿ, ಭಾಜಪ ಪಕ್ಷವನ್ನು …

Read More »

ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್‌..

ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್‌ ಬಂಕ್‌, ರೆಸ್ಟೊರಂಟ್‌, ಎಟಿಎಂ, ಪೊಲೀಸ್‌, ಆಸ್ಪತ್ರೆ, ಗ್ಯಾರೇಜ್‌, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್‌ನಲ್ಲಿಯೇ ಒದಗಿಸುವ ಆ್ಯಪ್‌ ಅಭಿವೃದ್ಧಿಪಡಿಸಿರುವ ರಾಜೇಶ್‌ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್‌ಅಪ್‌ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.

Read More »
Sahifa Theme License is not validated, Go to the theme options page to validate the license, You need a single license for each domain name.