Breaking News
Home / LOCAL NEWS (page 91)

LOCAL NEWS

ಬೆಳಗಾವಿಯಲ್ಲಿ ನಾಳೆ ಮಾಜಿ ಸೈನಿಕರ ಕಲ್ಯಾಣ ಸಂಘ ಉದ್ಘಾಟನೆ

ಬೆಳಗಾವಿ: ನಗರದ ರಾಮತೀರ್ಥ ನಗರದಲ್ಲಿ ಮಾಜಿ ಸೈನಿಕರ ಕಲ್ಯಾಣ ಸಂಘ ಸ್ಥಾಪನೆಗೊಂಡಿದ್ದು ಸಂಘದ ಉದ್ಘಾಟನಾ ಕಾರ್ಯಕ್ರಮ ಇಂದು ಭಾನುವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಕಣಬರಗಿ ರಸ್ತೆಯ ಸಂಕಲ್ಪ ಗಾರ್ಡನ್‌ನಲ್ಲಿ ಉದ್ಘಾಟನೆ ಸಮಾರಂಭ ನೆರವೇರಲಿದ್ದು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಮಾಜಿ ಸೈನಿಕರ ಕಲ್ಯಾಣ ಸಂಘದ ಉದ್ಘಾಟನೆಯನ್ನು ನಿವೃತ್ತ ಮೇಜರ್ ಜನರಲ್ ಕೆ.ಎನ್.ಮಿರ್ಜಿ ನೆರವೇರಿಸಲಿದ್ದು ಕಾರ್ಯಕ್ರಮ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ …

Read More »

ಒಂದೂವರೆ ಕೋಟಿ ಸ್ವಂತ ಖರ್ಚು ಮಾಡಿ, ಮಠಕ್ಕೆ ಕಲ್ಯಾಣ ಮಂಟಪ ನಿರ್ಮಿಸಿದ ಪುಣ್ಯಾತ್ಮ ಯಾರು ಗೊತ್ತಾ ??

ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಸಮುದಾಯ ಭವನ ನಿರ್ಮಿಸಿ ಪ್ರಚಾರ ಪಡೆಯುವ ಲೀಡರ್ ಗಳು ಸಾಕಷ್ಟು ಜನ ಇದ್ದಾರೆ, ಆದ್ರೆ, ಸ್ವಂತ ಖರ್ಚಿನಲ್ಲಿ ಒಂದೂವರೆ ಕೋಟಿ ರೂ ಖರ್ಚು ಮಾಡಿ,ಅರಭಾವಿ ಮಠಕ್ಕೆ ಕಲ್ಯಾಣ ಮಂಟಪ ಕಟ್ಟಿಸಿ ಅರಭಾವಿ ಶಾಸಕ ,ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ  ಮಠದ ಭಕ್ತರ ಪ್ರೀತಿಗೆ ಪಾತ್ರರಾಗಿದ್ದಾರೆ. ಒಬ್ಬ ಜನ ಪ್ರತಿನಿಧಿ ಮನಸ್ಸು ಮಾಡಿದ್ರೆ ಏನೆಲ್ಲಾ ಮಾಡಬಹುದು ಎನ್ನುವದಕ್ಕೆ ಬಾಲಚಂದ್ರ ಜಾರಕಿಹೊಳಿ ಸ್ಪೂರ್ತಿಯಾಗಿದ್ದಾರೆ.ಅದಕ್ಕೆ ಗೋಕಾಕ ತಾಲ್ಲೂಕಿನ ಜನ …

Read More »

ಲೀವರ್ ಫೇಲ್,ಆಪರೇಷನ್ ಸಕ್ಸೆಸ್, ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಕೀರ್ತಿ…!!

ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಎರಡನೇ ಯಶಸ್ವಿ ಯಕೃತ್ತು ಕಸಿ ಬೆಳಗಾವಿ-ಅನೇಕ ವರ್ಷಗಳಿಂದ ಲೀವರ ವೈಫಲ್ಯದಿಂದ ಬಳಲುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಲೀವರ ಕಸಿ ಮಾಡುವದರ ಮೂಲಕ ರೋಗಿಯನ್ನು ಪ್ರಾಣಾಪಾಯದಿಂದ ಪಾರು ಮಾಡುವದಲ್ಲದೇ, ಉತ್ತರ ಕರ್ನಾಟಕದಲ್ಲಿಯೇ ದ್ವಿತೀಯ ಯಶಸ್ವಿ ಯಕೃತ್ತಿನ ಕಸಿ ಮಾಡುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯರು ಯಶಸ್ವಿಯಾಗಿದ್ದಾರೆ. ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು …

Read More »

ಹೊಸ ಇತಿಹಾಸ ನಿರ್ಮಿಸಲಿರುವ ಬೆಳಗಾವಿಯ ಸುವರ್ಣವಿಧಾನಸೌಧ…

ಯೋಗಥಾನ್-2023 ಪೂರ್ವಭಾವಿ ಸಭೆ ಸುವರ್ಣ ವಿಧಾನಸೌಧ ಆವರಣದಲ್ಲಿ ಜ.15 ರಂದು ಯೋಗಥಾನ್ ಬೆಳಗಾವಿ): ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಜನವರಿ 15 ರಂದು ಬೃಹತ್ ಯೋಗಥಾನ್-2023 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಯೋಗಥಾನ್-2023 ಪೂರ್ವಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜ‌.6) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಮುಂಚೆ 80 ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿತ್ತು. ಇದೀಗ …

Read More »

ಅರಭಾವಿ ಕ್ಷೇತ್ರದಲ್ಲಿ ಸರ್ವಜನಾಂಗ, ಸರ್ವ ಸಮಾಜಗಳ. ಅಭಿವೃದ್ಧಿಯ ಪರ್ವ,…!!

ಸರ್ವ ಜನಾಂಗದ ಶ್ರೇಯೋಭಿವೃದ್ಧಿ : ಶಾಸಕ ಬಾಲಚಂದ್ರ ಜಾರಕಿಹೊಳಿ  ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ *ಕುಲಗೋಡ,* ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು …

Read More »

ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!!

ಬೈಕ್ ಅಪಘಾತ: ಗಾಯಾಳುವಿನ ಪ್ರಾಣರಕ್ಷಣೆಗೆ ಧಾವಿಸಿದ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ್ ಬೆಳಗಾವಿ)-ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ …

Read More »

ಬಸ್ಸಿಗೆ ಬೆಂಕಿ, ಚಾಲಕನ ಸಮಯಪ್ರಜ್ಞೆ ತಪ್ಪಿದ ಅನಾಹುತ…!!

ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ. ಬಸ್ ಚಾಲಕ ಮತ್ತು ನಿರ್ವಾಹಕ …

Read More »

ಶಿಕಾರಿಪೂರದ ರಾಜನ ಕೇಳಿ ಆಟ ಆಡಿದ್ರೆ ಶಿಕಾರಿಪುರ ರಾಜನೂ ಹೋಗ್ತಾನೆ,ನೀವು ಹೋಗ್ತೀರಾ- ಯತ್ನಾಳ ಗರಂ..

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 24 ತಾಸಿನೊಳಗೆ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಯ ಎಲ್ಲ ಸ್ಥಾನಮಾನಗಳನ್ನು ನೀಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ‌ ಯತ್ನಾಳ ಗಡುವು ನೀಡಿದರು. ನಗರದಲ್ಲಿ ಗಾಂಧಿ ಭವನದಲ್ಲಿ ಗುರುವಾರ ನಡೆದ ಪಂಚಮಸಾಲಿ ಸಮಾಜಕ್ಕೆ 2ಡಿ ಪಂಚಮಸಾಲಿಗಳ ಸಿಕ್ಕ ನ್ಯಾಯವೋ ಅನ್ಯಾಯವೋ? ಎಂಬ ಕುರಿತ ರಾಜ್ಯ ಕಾರ್ಯಕಾರಿಣಿ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. 24 ಗಂಟೆಯೊಳಗೆ ಮೀಸಲಾತಿ ಕಲ್ಪಿಸದಿದ್ದರೆ ಮುಖ್ಯಮಂತ್ರಿ ಗಳು …

Read More »

ನಾಳೆ ಬೆಳಗಾವಿಗೆ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್…

.ಬೆಳಗಾವಿ-ಹ್ಯಾಟ್ರೀಕ್ ಹಿರೋ ಶಿವಕುಮಾರ್ ನಾಳೆ ಶುಕ್ರವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ.ಅವರು ಅಭಿನಯಿಸಿದ ವೇದ ಚಿತ್ರದ ಪ್ರಮೋಶನ್ ಗಾಗಿ ಬೆಳಗಾವಿಗೆ ಬರ್ತಾ ಇದ್ದಾರೆ. ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಮಧ್ಯಾಹ್ನ 1-30 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಮೂಲಕ ಚಿತ್ರಾ ಟಾಕೀಸ್ ಗೆ ತೆರಳಿ ವೇದ ಚಿತ್ರದ ಪ್ರಮೋಶನ್ ಮಾಡಲಿದ್ದಾರೆ. ಶಿವರಾಜ್ ಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರೋಡ್ ಶೋ ಯಶಸ್ವಿ …

Read More »

ಬಸನಗೌಡ ಯತ್ನಾಳ ಧಿಡೀರ್ ಬೆಳಗಾವಿಗೆ ಬಂದಿದ್ದು ಯಾಕೆ ಗೊತ್ತಾ..??

ಇಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ನಾಯಕರ ಮಹತ್ವದ ಸಭೆ.. ಬೆಳಗಾವಿ-2 ಎ ಮೀಸಲಾತಿಗಾಗಿ ಒತ್ತಾಯಿಸಿ ಪಂಚಮಸಾಲಿ ಸಮಾಜ ನಿರಂತರವಾಗಿ ಹೋರಾಟ ನಡೆಸಿದ್ದು ಸರ್ಕಾರ ಬೆಳಗಾವಿಯ ಅಧಿವೇಶನದಲ್ಲಿ ಪ್ರಕಟಿಸಿದ ಮೀಸಲಾತಿ ಕುರಿತು ಚರ್ಚಿಸಲು ಪಂಚಮಸಾಲಿ ಸಮಾಜದ ನಾಯಕರು ಇಂದು ಬೆಳಗಾವಿಯಲ್ಲಿ ಮಹತ್ವ ಸಭೆ ನಡೆಸಲಿದ್ದಾರೆ. ಬೆಳಗಾವಿಯ ಗಾಂಧೀ ಭವನದಲ್ಲಿ, ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ಬೆಳಗ್ಗೆ 11ಕ್ಕೆ ಆರಂಭವಾಗಲಿರುವ ಸಭೆಯಲ್ಲಿ,ಕೂಡಲಸಂಗಮ ‌ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ರಾಜ್ಯಸಭೆ ಸದಸ್ಯ …

Read More »