Breaking News
Home / ಬೆಳಗಾವಿ ನಗರ

ಬೆಳಗಾವಿ ನಗರ

ಶೇ 44.25 ರಷ್ಟು ಪಿಯುಸಿ ಫಲಿತಾಂಶ 28 ನೇಯ ಸ್ಥಾನಕ್ಕೆ ಕುಸಿದ ಬೆಳಗಾವಿ

ಬೆಳಗಾವಿ- ಕಳೆದ ವರ್ಷ    ಶೇ 62.,02 ಫಲಿತಾಂಶ ಗಿಟ್ಟಿಸಿಕೊಂಡು ರಾಜ್ಯದಲ್ಲಿಯೇ 16 ನೇಯ ಸ್ಥಾನ ಪಡೆದಿದ್ದ ಬೆಳಗಾವಿ ಜಿಲ್ಲೆ ಪ್ರಸಕ್ತ ವರ್ಷ ಪಿಯುಸಿ ದ್ವಿತೀಯ ವರ್ಷ ದ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿದ್ದು ಈ ಬಾರಿಯ ಪಿಯುಸಿ ಫಲಿತಾಂಶ ಶೇ 44.25 ರಷ್ಟಾಗಿದ್ದು ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ 28 ನೇಯ ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ ಬೆಳಗಾವಿ ಜಿಲ್ಲೆಯ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಕೆಯ ಫಲಿತಾಂಶ ಕೇವಲ …

Read More »

ಸಂವಿಧಾನ ಶಿಲ್ಪಿಯ ಮೂರ್ತಿ ಉದ್ಘಾಟನೆಗೆ ಸಿಎಂ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ,ಭಾರತ ರತ್ನ,ಮಹಾ ಮಾನವತಾ ವಾದಿ,ಡಾ.ಬಾಬಾ ಸಾಹೇಬ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಅಹ್ವಾನಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿಯ ಡಾ ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ ಉತ್ಸವ ಮಹಾ ಮಂಡಳದ ಪದಾಧಿಕಾರಿಗಳು ಮಹಾ ಮಂಡಳದ ಅಧ್ಯಕ್ಷ ಮಲ್ಲೇಶ ಚೌಗಲೆ ನೇತೃತ್ವದಲ್ಲಿ ಸಚಿವರನ್ನು ಭೇಟಿಯಾಗಿ ಮೂರ್ತಿ ಪ್ರತಿಷ್ಠಾಪನೆಯ ಕುರಿತು ಸಚಿವರೊಂದಿಗೆ ಸಮಾಲೋಚನೆ ನಡೆಸಿದರು ಈ …

Read More »

ಬೆಳಗಾವಿ bel- track ಯೋಜನೆಯ ಅನುಷ್ಠಾನಕ್ಕೆ ಎರಡು ಕೋಟಿ ಮಂಜೂರು

ಬೆಳಗಾವಿ- ಬೆಳಗಾವಿಯ ಟ್ರಾಫಿಕ್ ವ್ಯೆವಸ್ಥೆಯನ್ನು ಸುಧಾರಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿ ನಗರದಲ್ಲಿ ಬೆಲ್ ಟ್ರ್ಯಾಕ್ ಯೋಜನೆಯ ಅನುಷ್ಠಾನಕ್ಕಾಗಿ ಎರಡು ಕೋಟಿ ರೂ ಅನುದಾನ ಮಂಜೂರು ಮಾಡಿರುವದಾಗಿ ರಾಜ್ಯ ಗೃಹ ಸಚಿವಾಲಯ ದಿಂದ ನಗರ ಪೋಲೀಸ್ ಆಯುಕ್ತರಿಗೆ ಪತ್ರ ಬರೆದಿದೆ ನಗರ ಪೋಲಿಸ್ ಇಲಾಖೆ ಈ ಎರಡು ಕೋಟಿ ಅನುದಾನದಲ್ಲಿ ನಗರದ RPD ವೃತ್ತ ರೇಲ್ವೆ ಥರ್ಡ ಗೇಟ್ ,ಆಝಂ ನಗರ ಸರ್ಕಲ್ ,ಗ್ಲೋಬ್ ಥೇಟರ್ ಸರ್ಕಲ್,ಮತ್ತು ಬಸವೇಶ್ವರ ಸರ್ಕಲ್ …

Read More »

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ ಸವದತ್ತಿ ತಾಲೂಕಿನ ಸವದತ್ತಿ ಮತ್ತು ಕರಿಕಟ್ಟಿ ರಸ್ತೆ ಮದ್ಯದಲ್ಲಿ.ಈ ಘಟನೆ ನಡೆದಿದೆ ಮಲ್ಲಿಕಾರ್ಜು ಕಾಶಪ್ಪ ಭಜಂತ್ರಿ (೨೫.) ಮೃತ ದುರ್ದೈವಿಯಾಗಿದ್ದು ಈತನ  ಸಹೊದರಿ.ಕವಿತಾ ಬಸವಪ್ಪ ಭಜಂತ್ರಿ-( ೧೦.) ಗಂಭೀರ ಗಾಯಗೊಂಡಿದ್ದಾಳೆ ಇಬ್ಬರೂ ಸವದತ್ತಿ ತಾಲೂಕಿನ ಮುನಳ್ಳಿ ಗ್ರಾಮದವರು ಎಂದು ತಿಳಿದುಬಂದಿದೆ ಧಾರವಾಡ ಹೊಗಿ ವಾಪಾಸು ಬರುವಾಗ …

Read More »

ಜಿಲ್ಲೆಯ ಎರಡು ಕಡೆ SSLC ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆ

ಬೆಳಗಾವಿ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಮತ್ತು ಗೋಕಾಕ ತಾಲ್ಲೂಕಿನ ಮೂಡಲಗಿಯಲ್ಲಿ SSLC ಪರೀಕ್ಷೆಯ ಹಿಂದಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಘಟನೆ ನಡೆದಿದೆ ಮೂಡಲಗಿಯ ಕೃಷ್ಣಪ್ಪ ಸೋನವಾಲಕರ್ ಸರಕಾರಿ ಪ್ರೌಢಶಾಲೆಯಲ್ಲಿ ಘಟನೆ.ನಡೆದಿದೆ ೨೦ ಅಂಕಗಳ ಪ್ರಶ್ನೆಗಳನ್ನ ಬಿಳಿಹಾಳೆಯಲ್ಲಿ ಬರೆದು ಶಿಕ್ಷಕರು ಹಿಂದಿ ಪ್ರಶ್ನೆ ಪತ್ರಿಕೆಯನ್ನು ಲೀಕ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಸಿದ್ದಪಡಿಸಿದ ಉತ್ತರಗಳನ್ನು ಮನಬಂದಂತೆ ಹಣಕ್ಕೆ ಕಿಡಗೇಡಿಗಳುಮಾರಾಟ ಮಾಡಿದ್ದಾರೆ ಓರಿಜಿನಲ್ ಪ್ರಶ್ನೆಪತ್ರಿಕೆಯನ್ನ ಫೋಟೋ ತೆಗೆದು ಲೀಕ್ ಮಾಡಿದ ಬಳಿಕ …

Read More »

9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ

‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂಸ್ಥೆ (ಜೆಜಿಐ)ಯ ಜೈನ ಎಂಜನಿಯರಿಂಗ್ ಕಾಲೇಜು ಕಳೆದ ಎರಡು ದಿನಗಳಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ‘ಓಡಿಸ್ಸಿ-17’ ತಾಂತ್ರಿಕ ಹಾಗೂ ತಾಂತ್ರಿಕೇತರ ಸಾಂಸ್ಕøತಿಕ ಉತ್ಸವಕ್ಕೆ ಶನಿವಾರ ಸಂಜೆ ಸಡಗರ ಸಂಭ್ರಮದ ಮಧ್ಯ ಅದ್ದೂರಿಯಾಗಿ ಸಮಾರೋಪಗೊಂಡಿತು. ತಾಂತ್ರಿಕತೆಯ ವಿವಿಧ ಆಯಾಮ ಹಾಗೂ ಸಾಂಸ್ಕøತಿಕವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಳಿಗೆ ಒಟ್ಟು ಎರಡು ಲಕ್ಷ ರೂಪಾಯಿಗಳ …

Read More »

ತಂದೆಯ ದೇಹದಾನ ಮಾಡಿದ ಶಾಲಿನಿ ರಜನೀಶ್..

ಬೆಳಗಾವಿ- ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಶಾಲಿನಿ ರಜನೀಶ್ ಅವರ ತಂದೆ ನಿವೃತ್ತ IAS ಅಧಿಕಾರಿಯಾಗಿದ್ದ ಪಿಪಿ ಛಾಬ್ರಾ ಅವರು ಇತ್ತಿಚಿಗೆ ನಿಧನರಾಗಿದ್ದು ತಂದೆಯ ದೇಹವನ್ನು ಬೆಂಗಳೂರಿನ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಕ್ಕೆ ದೇಹದಾನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಜಿಲ್ಲೆಯ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಶಾಲಿನಿ ರಜನೀಶ್ ಈಗ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಶಾಲಿನಿ ರಜನೀಶ್ ಅವರ ತಂದೆ ಪಿಪಿ ಛಾಬ್ರಾ …

Read More »

ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಮಾಡುವ ಚಿಕಿತ್ಸೆ…..

  ಬೆಳಗಾವಿ- ಬೆಳಗಾವಿಯ ಕೆಎಲ್ಇ ಆಸ್ಪತ್ರೆ ದಿನದಿಂದ ದಿನಕ್ಕೆ ಹೈಟೆಕ್ ಆಗುತ್ತ ಹೊರಟಿದೆ ಅನೇಕ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿರುವ ಈ ಆಸ್ಪತ್ರೆಯಲ್ಲಿ ಹೃದಯ ಕಸಿ,ಮಾಡುವ ಚಿಕಿತ್ಸಾ ವ್ಯೆವಸ್ಥೆ ಆರಂಭವಾಗಿದೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಬೆಂಗಳೂರಿನಲ್ಲಿ ಮಾತ್ರ ಹೃದಯ ಕಸಿ ಮಾಡುವ ವ್ಯೆವಸ್ಥೆ ಇತ್ತು ಉತ್ತರ ಕರ್ಣಾಟಕದ ಜನರಿಗೆ ಅನಕೂಲವಾಗುವ ದೃಷ್ಠಿಯಿಂದ ಕೆಎಲ್ಇ ಆಸ್ಪತ್ರೆಯಲ್ಲಿ ಹೃದಯ ಕಸಿ ಕಿಡ್ನಿ ಕಸಿ ಮತ್ತು …

Read More »

ಉತ್ತರ ವಲಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳ ಮಂಜೂರು

ಬೆಳಗಾವಿ-ರಾಜ್ಯದಲ್ಲಿ ಕಾನೂನು ಸುವ್ಯೆವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತರ ವಲಯದ ಜಿಲ್ಲೆಗಳಾದ ಬೆಳಗಾವಿ ಬಾಗಲಕೋಟೆ,ವಿಜಯಪೂರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ೧೧ ಹೊಸ ಪೋಲೀಸ್ ಠಾಣೆಗಳನ್ನು ಸರ್ಕಾರ. ಮಂಜೂರು ಮಾಡಿದೆ ಎಂದು ಉತ್ತರ ವಲಯದ ಐಜಿಪಿ ರಾಮಚಂದ್ರ ರಾವ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿ ಜಿಲ್ಲೆಯ ಹಾರೂಗೇರಿ,ಖಡಕಲಾಟ, ಚಿಕ್ಕೇಡಿ ಸಂಚಾರ ಮತ್ತು ಮಹಿಳಾ ಠಾಣೆಗಳು ಮಂಜೂರಾಗಿದೆ ಬಾಗಲಜೋಟೆ ಜಿಲ್ಲೆಗೆ ಎರಡು ವಿಜಯಪೂರ ಜಿಲ್ಲೆಗೆ ಮೂರು ಧಾರವಾಡ ಮತ್ತು …

Read More »

ಏಣಗಿ ಬಾಳಪ್ಪನವರ ಮನೆಗೆ ಬಂದ ಡಾಕ್ಟರೇಟ್…!!

ಬೆಳಗಾವಿ- ಹಿರಿಯ ರಂಗಭೂಮಿ ಕಲಾವಿಧ , ಚಿತ್ರನಟ, ನಾಟಕ ರಚಣೆಕಾರ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ರಂಗಭೂಮಿಯಲ್ಲಿ ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಸಾಧನೆ ಗುರುತಿಸಿ ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯದ ವತಿಯಿಂದ ನಾಟ್ಯಭೂಷಣ, ರಂಗಕಲಾವಿದ ಶತಾಯುಷಿ ಏಣಗಿ ಬಾಳಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ. ಏಣಗಿ ಬಾಳಪ್ಪ ಅವರಿಗೆ ಅನಾರೋಗ್ಯದ ಹಿನ್ನೆಲೆ ಅವರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ …

Read More »