Breaking News
Home / ಬೆಳಗಾವಿ ನಗರ (page 10)

ಬೆಳಗಾವಿ ನಗರ

ಬಿ ಎಸ್ ವೈ ಗೆ ಬಿಗ್ ರೀಲೀಫ್..ಬಿಜೆಪಿ ವಲಯದಲ್ಲಿ ಸಂತಸ

ಬೆಳಗಾವಿ -ಗಣಿ ಕಂಪನಿಗೆ ಪರವಾಣಿಗೆ ನೀಡಿದ್ದಕ್ಕೆ ಪ್ರೇರಣಾ ಟ್ರಸ್ಟ ಮೂಲಕ ಕಿಕ್ ಬ್ಯಾಕ್ ಪಡೆದ ಎಲ್ಲ ಐದು ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ ಖುಲಾಸೆಗೊಳಿಸಿದ ಹಿನ್ನಲೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂತಸ ವ್ಯಕ್ತ ಪಡಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಅಭಯ ಪಾಟೀಲ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜ್ಯ ಕಂಡ …

Read More »

ಕನ್ನಡದ ಕಾರ್ಯಕ್ರಮಕ್ಕೆ ಕೈ ಕೊಟ್ಟ ಕನ್ನಡತಿ..ಶಿಲ್ಪಾ ಶೆಟ್ಟಿ…!

ಬೆಳಗಾವಿ-ಜಿಲ್ಲಾಧಿಕಾರಿ ಎನ್ ಜೈರಾಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವಕ್ಕೆ ಹೊಸ ಮೆರಗು ನೀಡಬೇಕೆನ್ನುವ ಉದ್ದೇಶದಿಂದ ಹಾಲಿವುಡ್ ನಲ್ಲಿ ಕನ್ನಡದ ಕೀರ್ತಿಯನ್ನು ಬೆಳಗಿದ ಕನ್ನಡತಿ ಶಿಲ್ಪಾ ಶೆಟ್ಟಿ ಅವರನ್ನು ಬೆಳಗಾವಿಯ ರಾಜ್ಯೋತ್ಸವದ ಮೆರವಣಿಗೆಗೆ ಕರೆತರುವ ಪ್ರಯತ್ನ ಮಾಡಿದ್ದರು ಆರಂಭದಲ್ಲಿ ಶಿಲ್ಪಾ ಶೆಟ್ಟಿ ಬೆಳಗಾವಿಗೆ ಬರಲು ಒಪ್ಪಿಗೆ ಸೂಚಿಸಿದ್ದರು ಕೊನೆ ಘಳಿಗೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಶಿಲ್ಪಾ ಶೆಟ್ಟಿಯ ಕಾರ್ಯಕ್ರಮ ರದ್ದಾಗಿದೆ ಜಿಲ್ಲಾಡಳಿತ ಈಗ ಶಿಲ್ಪಾ ಶೆಟ್ಟಿಯ ಬದಲಾಗಿ ನವ್ಹೆಂಬರ ಮೊದಲ …

Read More »

ಕೆಎಲ್ ಈ ಜೀರಗೆ ಭವನದಲ್ಲಿ ಪ್ರಧರ್ಶನಕ್ಕೆ.ಕಿಡ್ನಿ ಲಿವರ್ ಜಟರ್ ಜೊತೆಗೆ ಡೆಡ್ ಬಾಡಿ..!

ಬೆಳಗಾವಿ: ತಲೆ ಬುರುಡೆ, ಹೃದಯ, ಜಠರ, ಕಿಡ್ನಿ, ಹೀಗೆ ಮಾನವ ದೇಹದ ಅಂಗಾಂಗಗಳ ನೈಜ ದರ್ಶನದ ಜತೆಗೆ ಬಹು ಜನರನ್ನು ಕಾಡುವ ಲೈಂಗಿಕ ವಿಚಾರಗಳ ವಾಸ್ತವ ಸಂಗತಿಗಳನ್ನು ಮಾದರಿ ಸಮೇತ ಉತ್ತರ ಪಡೆಯಲು ಕೆಎಲ್ ಇ ಸಂಸ್ಥೆ ಮುಕ್ತ ಅವಕಾಶ ಕಲ್ಪಿಸಿದೆ. ಬೆಳಗಾವಿಯ ಕೆಎಲ್ ಇ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಸ್ಥೆಯ ಜೆಎನ್ ಎಂಎಂ ಸಭಾಭವನದಲ್ಲಿ “ಆರೋಗ್ಯ ವಿಜ್ಞಾನ” ಮಾದರಿ ಪ್ರದರ್ಶನ ಮಾನವನ ದೈಹಿಕ ಪ್ರಪಂಚವನ್ನು ತೆರೆದಿಟ್ಟಿದೆ. ಕೆಎಲ್ ಇ ವಿಶ್ವವಿದ್ಯಾಲಯದ …

Read More »

ಮುಂದಿನ ವಾರ ಕೇಂದ್ರಕ್ಕೆ ನಿಯೋಗ- ಕಾಗೋಡು ತಿಮ್ಮಪ್ಪ

ಬೆಣಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು ಮೇವಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಬರ ಪರಿಹಾರ ಕಾಮಗಾರಿಗಳಲ್ಲಿ ಮಂದ ಗತಿ ಸಲ್ಲದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಬೆಳಗಾವಿ ಜಿಲ್ಲೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು ಜಿಲ್ಲಾಧಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಶೀಲನೆ ನಡೆಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಆರು ತಾಲೂಕಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಇದನ್ನು ಹೊರತು ಪಡಿಸಿ …

Read More »

ಆಸ್ಪತ್ರೆ ಆಯ್ತು ಕಸದ ತೊಟ್ಟಿ…ಅದನ್ನು ಸ್ವಚ್ಛ ಮಾಡಿದ ಅಭಯ ಪಾಟೀಲರ ಮನಸ್ಸು ಗಟ್ಟಿ..!

ಬೆಳಗಾವಿ- ಗೌಡರ ಕೋಣ ಬರ್ತಾ ಬರ್ತಾ ಕತ್ತೆ ಆಯ್ತು ಎನ್ನುವಂತೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ ಈ ಆಸ್ಪತ್ರೆ ದವಾಖಾನೆ ಎಂದು ಕರೆಯಲು ಲಾಯಕ್ಕಿಲ್ಲ ಇದು ಕಸಾಯಿಖಾನೆ ಎಂದು ಕರೆಯಲು ಯೋಗ್ಯವಾಗಿದೆ ಈ ಆಸ್ಪತ್ರೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಅಕ್ಷರಶಹ ಕಸದ ತೊಟ್ಟಿಯಾಗಿದೆ ಇಲ್ಲಿಯ ಗಲೀಜು ವ್ಯೆವಸ್ಥೆ ನೋಡಿ ಬೇಸತ್ತ ಮಾಜಿ ಶಾಸಕ ಅಭಯ ಪಾಟೀಲ ಒಂದು ತಿಂಗಳ ಹಿಂದೆ ಆಸ್ಪತ್ರೆಯಲ್ಲಿ ತಮ್ಮ ಪಡೆಯೊಂದಿಗೆ ಸ್ವಚ್ಛತಾ ಅಭಿಯಾನ …

Read More »

ಬೆಳಗಾವಿಗೆ ಬಂತೂ..ರೆಡ್ಡಿ ಮಗಳ ಮದುವೆಯ ಆಮಂತ್ರಣ

ಬೆಳಗಾವಿ- ಗಣಿ ಧಣಿ ಜನಾರ್ಧನ ರೆಡ್ಡಿ ಮಗಳ ಮದುವೆಯ ಆಮಂತ್ರಣ ಬೆಳಗಾವಿಗೂ ಬಂದಿದೆ ರೆಡ್ಡಿ ಪರಮಾಪ್ತ ಶ್ರೀರಾಮಲು ಶನಿವಾರ ಬೆಳಗಾವಿ ನಗರ ಬಿಜೆಪಿ ಕಚೇರಿಗೆ ಬೇಟಿ ನೀಡಿ ಮದುವೆಗೆ ಆಮಂತ್ರಿಸಿದರು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಅನೀಲ ಬೆನಕೆ,ರಾಜು ಜಿಕ್ಕನಗೌಡರ,ಲೀಣಾ ಟೋಪಣ್ಣವರ ಅವರು ಆಮಂತಣ ಸ್ವೀಕರಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಅವರು ರಾಜ್ಜದಲ್ಲಿರುವ ಕಾಂಗ್ರೆಸ್    ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ರುದ್ರೇಶ ಕೊಲೆ, ಮೈಸೂರು ರಾಜು ಕೊಲೆ ಸೇರಿದಂತೆ ಹಿಂದುಪರ …

Read More »

ಪಂಡರಿ ಪರಬ್ … ಮೂಡ್ ಖರಾಬ್.!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಸಮಯ ಪ್ರದ್ಞೆ ಎನ್ನುವದೇ ಇಲ್ಲ ಪ್ರತಿ ಸಲ ಒಂದೂವರೆ ಘಂಟೆ ತಡವಾಗಿ ಆರಂಭವಾಗುವ ಸಭೆಯಲ್ಲಿ ಆಡಳಿತ ಪಕ್ಷದ ನಾಯಕ ಪಂಡರಿ ಪರಬ ತಳ ಬುಡ ಇಲ್ಲದೇ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಅವರು ಪಾಲಿಕೆ ಸಭೆಯಲ್ಲಿ ಮಾತನಾಡಲು ಎದ್ದರೇ ಎಲ್ಲರೂ ತೆಲೆ ಹಿಡಿದುಕೊಳ್ಳುತ್ತಾರೆ ಯಾವದೇ ವಿಷಯ ಪ್ರಾಸ್ತಾಪ ಆಗಲಿ ಪಂಡರಿ ಪರಬ ಎದ್ದು ನಿಲ್ಲುತ್ತಾರೆ ಘಂಟೆಗಟ್ಟಲೇ ಭಾಷಣ ಬಿಗಿಯುತ್ತಾರೆ ಪಂಡರಿ ಪರಬ ಅವರು ಎಲ್ಲರಿಗೂ ಬೋರ್ …

Read More »

ರಾಜ್ಯ ಸರ್ಕಾರದ ವಿರುದ್ಧ ಸಂಸದ ಅಂಗಡಿ ವಾಗ್ದಾಳಿ

ಸ್ಮಾರ್ಟ ಸಿಟಿ ಯೋಜನೆಯ ವಿಷಯದಲ್ಲಿ ರಾಜ್ಯ ಸರ್ಕಾರ ಬೆಳಗಾವಿಯನ್ನು ಕೆಡೆಗನಿಸುತ್ತಿದೆ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಸಂಸದ ಸುರೇಶ ಅಂಗಡಿ ಆರೋಪಿಸಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬಿಜೆಪಿಯ ಹಿಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ್ ಅವಧಿಯಲ್ಲಿ ಬೆಳಗಾವಿಯನ್ನು ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಈಗಾಗಲೇ ಕೇಂದ್ರ ಸರಕಾರ  ೧೯೬ಕೋಟಿ ನೀಡಿದೆ. ಈಗ ರಾಜ್ಯ ಸರಕಾರ ತನ್ನ ೨೦೦ ಕೋಟಿ ಕೊಡಬೇಕಾಗಿದೆ. ಜತೆಗೆ ಪಾಲಿಕೆ …

Read More »

ವ್ಹಾಟ ..ಏ ಸೀನ್..ವೈನ್ ..ಇಸ್.ಫೈನ್..!

ಬೆಳಗಾವಿ- ವೈನ್ ಪ್ರೀಯರಿಗೆ ಸಿಹಿ ಸುದ್ಧಿ ಬೆಳಗಾವಿ ನಗರದ ಮಲೇನಿಯಂ ಗಾರ್ಡನ್ ದಲ್ಲಿ ವೈನ್ ಉತ್ಸವ ಆರಂಭವಾಗಿದೆ ಶುಕ್ರವಾರ ಸಂಜೆ ಗಣ್ಯಾತಿ ಗಣ್ಯರು ವೈನ್ ಟೇಸ್ಟ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು ಸಂಸದ ಸುರೇಶ ಅಂಗಡಿ ಬಗೆ ಬಗೆಯ ವೈನ್ ಬಾಟಲ್ ಗಳನ್ನು ನೋಡಿದರು ಜಿಲ್ಲಾ ಪಂಚಾಯತಿ ಅದ್ಯಕ್ಷೆ ಆಶಾ ಐಹೊಳೆ ಆರೇಂಜ್ ಫ್ಲೆವರ್ ಟೇಸ್ಟ ಮಾಡಿದರು ಜಿಲ್ಲಾಧಿಕಾರಿ ಎನ್ ಜೈರಾಂ ಕೂಡಾ ವೈನ್ ಫ್ಲೇವರ್ ಟೇಸ್ಟ ಮಾಡಿದರು ಗೌತಮ …

Read More »

ರಿವಾಲ್ವರ ಕದ್ದ ಖದೀಮರು,ರಿಕವರಿ ಮಾಡಿದ ಪೋಲೀಸರು

ಬೆಳಗಾವಿ- ಬೆಳಗಾವಿ ನಗರದ ವಿವಿಧ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹದಿನೈದು ಕಳ್ಳತನತನದ ಪ್ರಕರಣಗಳನ್ನು ಭೇದಿಸಿ ರಿವಾಲ್ವರ ಸೇರಿದಂತೆ ಚಿನ್ನಾಭರಣ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸಾಮುಗ್ರಿಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಬೆಳಗಾವಿ ನಗರದ ಖಡೇಬಝಾರ ಮಾಳ ಮಾರುತಿ ಎಪಿಎಂಸಿ ಸೇರಿದಂತೆ ಖಾನಾಪೂರದಲ್ಲಿ ಮನೆ ಕಳ್ಳತನ ಮಾಡಿ ಹದಿನೈದು ಸುತ್ತಿನ ರಿವಾಲ್ವರ ಚಿನ್ನಾಭರಣ ಬೆಳ್ಳಿಯ ಪಾತ್ರೆ ಹೋಂ ಥೇಟರ್ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದ ಖದೀಮರು ಈಗ ಪೋಲೀಸರ …

Read More »