Breaking News
Home / ಬೆಳಗಾವಿ ನಗರ (page 20)

ಬೆಳಗಾವಿ ನಗರ

ಭಕ್ತಿ ಭಾವದ ಹೊಳೆಯಲ್ಲಿ ತೇಲಿ ಬಂದ.. ಪಾರ್ವತಿ ಕಂದ..!

ಬೆಳಗಾವಿ 05: ಬೆಳಗಾವಿ ನಗರ ಹಾಗೂ ಜಿಲ್ಲಾದ್ಯಂತ ವಿಘ್ನ ನಿವಾರಕನಿಗೆ ಸಡಗರ ಸಂಬ್ರಮದಿಂದ ಸ್ವಾಗತಿಸಲಾಯಿತು. ಭಕ್ತಿ ಭಾವದ ಹೊಳೆಯಲ್ಲಿ ಪಾರ್ವತಿ ಕಂದ ತೇಲಿ ಬಂದ. ಭಕ್ತಾದಿಗಳು ಭಕ್ತಿ ಭಾವದ ಜಯಘೊಷಗಳೊಂದಿಗೆ ಶ್ರೀ ಗಣೇಶನನ್ನು ಸ್ವಾಗತಿಸಿದರು. ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಗನಪತಿ ಬಪ್ಪಾ ಮೋರಯಾ ಎಂಬ ಜಯಘೋಷಗಳೊಂದಿಗೆ ಸಿಡಿಮದ್ದಿನ ಅರ್ಭಟದೊಂದಿಗೆ ಸಂಪ್ರದಾಯಕ ವಾದ್ಯಗಳ ನೀನಾದದೊಂದಿಗೆ ಗಣೇಶನನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಒಟ್ಟಾರೆ ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಗಣೇಶಮಯವಾಗಿತ್ತು. ಸಾರ್ವಜನಿಕ ಗಣೇಶ ಮಂಡಳಗಳು …

Read More »

ಜಿಲ್ಲಾ ಆಸ್ಪತ್ರೆ ಈಗ ಕ್ಲೀನ್ …ಕ್ಲೀನ್

ಬೆಳಗಾವಿ-ಮಾಜಿ ಶಾಸಕ ಅಭಯ ಪಾಟೀಲರ ಸ್ವಚ್ಛತಾ ಪಡೆ ಜಿಲ್ಲಾ ಆಸ್ಪತ್ರೆಯಲ್ಲಿ ಶೌಚಾಲಯ ಡಸ್ಟಬೀನ್ ಸೇರಿದಂತೆ ಹೊರ ರೋಗಿಗಳ ವಿಭಾಗವನ್ನು ಕ್ಷಣಾರ್ಧದಲ್ಲಿಯೇ ಕ್ಲೀನ್ ಮಾಡಿ ಎಲ್ಲರ ಗಮನ ಸೆಳೆದರು ಸ್ವತಹ ಅಭಯ ಪಾಟೀಲರು ಹೊರ ರೋಗಿಗಳ ವಿಭಾಗದ ಶೌಚಾಲಯವನ್ನು ಸ್ವಚ್ಛಗೊಳಿಸಿದರು ನೂರಕ್ಕೂ ಹೆಚ್ಚು ಯುವಕರು ಕಸಗೂಡಿಸಿ ಅಭಿಯಾನದಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾದರು ಈ ಸಂಧರ್ಭದಲ್ಲಿ ಮಾತನಾಡಿದ ಅಭಯ ಪಾಟೀಲ ಬೆಳಗಾವಿಯ ಜನ ಪತ್ರ ಬರೆದು ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ …

Read More »

ಅಭಯ ಅಂದ್ರೆ ಅಕ್ಷಯ ಪಾತ್ರೆ,, ಪೌರ ಕಾರ್ಮಿಕನಾಗಿ ಸ್ವಚ್ಛ ಮಾಡಿದ್ರು ಜಿಲ್ಲಾ ಆಸ್ಪತ್ರೆ…!

ಬೆಳಗಾವಿ-ಪ್ರದಾನಿ ನರೇಂದ್ರ ಮೋದಿ ಅವರು ಪೊರಕೆ ಹಿಡಿದು ದೇಶದ ಜನರಿಗೆ ಸ್ವಚ್ಛ ಭಾರತದ ಪಾಠ Àಹೇಳಿ ಮೊತ್ತೊಂದು ಬಾರಿ ಪೊರಕೆ ಹಿಡಿದ ಉದಾಹರಣೆ ಇಲ್ಲ ಆದರೆ ಮಾಜಿ ಶಾಸಕ ಅಭಯ ಪಾಟೀಲರು ನಿರಂತರವಾಗಿ ಅಭಿಯಾನ ಮುಮದುವರೆಸಿ ಎಲ್ಲರ ಗಮನ ಸೆಳೆದಿದ್ದಾರೆ ತಮ್ಮ ನೂರಾರು ಯುವ ಮಿತ್ರರೊಂದಿಗೆ ಪ್ರತಿ ಭಾನುವಾರ ನಗರದ ವಿವಿಧ ಪ್ರದೇಶಗಳಲ್ಲಿ ತಪ್ಪದೇ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದು ಈ ಭಾನುವಾರ ಅಭಯ ಪಾಟೀಲರ ಸ್ವಚ್ಛತಾ ಪಡೆ ಏಕಾ ಏಕಿ …

Read More »

ಮುಖ್ಯಮಂತ್ರಿಗಳ ಬಳಿ ನಿಯೋಗ

ಬೆಳಗಾವಿ-ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಲು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕೂಡಲೇ ಮುಖ್ಯಮಂತ್ರಿಗಳ ಬಳಿ ಜಿಲ್ಲೆಯ ಸರ್ವಪಕ್ಷಗಳ ಶಾಸಕರ ನಿಯೋಗ ಕೊಂಡೊಯ್ಯುವ ನಿರ್ಧಾರವನ್ನು ಇಂದಿನ ಕೆಡಿಪಿ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾಜಿ ಮಂತ್ರಿ ಊಮೇಶ ಕತ್ತಿ ಮಾತನಾಡಿ ಜಿಲ್ಲೆಯಲ್ಲಿ ಕೊಳವೆ ಬಾವಿಗಳಿಗೆ ಬೇಡಿಕೆ ಇದೆ ಆದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅನುದಾನ ಕಡಿಮೆ ಇದೆ ಎಂದು ಸಭೆಯಲ್ಲಿ ಗಮನ ಸೆಳೆದಾಗ ಇದಕ್ಕೆ ಸ್ಪಂದಿಸಿದ ಜಿಲ್ಲಾ ಮಂತ್ರಿಗಳು ಹೆಚ್ಚಿನ ಅನುದಾನ …

Read More »

ಪಂಪ್‍ಸೆಟ್‍ಗಳಿಗೆ ಲಗಾಮ್ ಹಾಕಿ-ಕೆಡಿಪಿ ಸಭೆಯಲ್ಲಿ ಬಾಲಚಂದ್ರ ಅವಾಜ್..!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿರುವ ಘಟಪ್ರಭಾ ಎಡದಂಡೆ ಕಾಲುವೆ,ಬಲದಂಡೆ ಕಾಲುವೆಗಳಲ್ಲಿ ಹರಿಯುವ ನೀರನ್ನು ಪಂಪ್ ಸೆಟ್ ಗಳ ಮೂಲಕ ಕೊಳ್ಳೆ ಹೊಡೆಯಲಾಗುತ್ತಿದೆ ಎಲ್ಲಿ ನೋಡಿದಲ್ಲಿ ಕಾಲುವೆಗಳನ್ನು ಒಡೆದು ಹೊಲಗಳಿಗೆ ನೀರು ಹರಿಸಲಾಗುತ್ತಿದೆ ನೀರಾವರಿ ಇಲಾಖೆ ಅಧಕಾರಿಗಳು ಕೂಡಲೇ ಕ್ರಮ ಜರುಗಿಸಬೇಕೆಂದು ಮಾಜಿ ಮಂತ್ರಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಕೆಡಿಪಿ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು ಕೆಲವು ಶ್ರೀಮಂತ ರೈತರ ಪುಂಡಾಟಿಕೆಯಿಂದ ಸಾಮಾನ್ಯ ರೈತರು ತೊಂದರೆ ಅನುಭವಿಸಬೇಕಾಗಿದೆ ಅಧಿಕಾರಿಗಳು ಕೂಡಲೇ ಕ್ರಮ ಜರುಗಿಸಿ ಎಲ್ಲ …

Read More »

ಬಹುಗ್ರಾಮಗಳ ಯೋಜನೆಗಳಿಗೆ 180 ಕೋಟಿ ಬೇಕು

ಬೆಳಗಾವಿ–ಶನಿವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚೆ ನಡೆಯಿತು ಜಿಲ್ಲೆಯಲ್ಲಿ ಹಲವಾರು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ನಡೆಯುತ್ತಿದ್ದು ಅನುದಾನದ ಕೊರತೆಯಿಂದ ಕಾಮಗಾರಿಗಳ ಅನುಷ್ಠಾನಕ್ಕೆ ತೊಂದರೆ ಅಗುತ್ತಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು ಸಭೆಯಲ್ಲಿ ಶಾಸಕರಾದ ಶಶಿಕಲಾ ಜೊಲ್ಲೆ.ಐಹೊಳೆ,ಪಿರಾಜು ಸೇರಿದಂತೆ ಹಲವಾರು ಜನ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗ:ಳ ವಿಳಂಬದ ಬಗ್ಗೆ …

Read More »

ಹೆಗಲ ಮೇಲೆ ಹಸಿರು ರುಮಾಲ್..ಕೈಯಲ್ಲಿ ಬಾರಕೋಲ್..ಸಕಾರಕ್ಕೆ ಅನ್ನದಾತನ ಸವಾಲ್..!

ಬೆಳಗಾವಿ- ಕಳಸಾ ಬಂಡೂರಿ, ಮಹಾದಾಯಿ ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ,ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟಣೆಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಹೋರಾಟ ವರ್ಷ ಪೂರ್ಣಗೊಳಿಸಿದೆ ಹೋಎಆಟಕ್ಕೆ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೆಗಲ ಮೇಲೆ ಹಸಿರು ಟಾವೆಲ್ ಹಾಕಿಕೊಂಡು ಕೈಯಲ್ಲಿ ಬಾರಕೋಲ್ ಹಿಡಿದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ …

Read More »

ಬೆಳಗಾವಿ ಜಿಲ್ಲೆಯಲ್ಲಿ ಭಾರತ ಬಂದ್ ನಿರಸ ಪ್ರತಿಕ್ರಿಯೆ

.ಬೆಳಗಾವಿ-ಇಂದು ದೇಶವ್ಯಾಪಿ ಕಾರ್ಮಿಕ ಸಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಬೆಳಗಾವಿ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಕಾಮಿ೯ಕ ಸಂಘಟನೆಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ. ಆದ್ರೆ ಕಾಮಿ೯ಕ ಒಕ್ಕೂಟಗಳ ಮುಷ್ಕರಕ್ಕೆ ಕುಂದಾ ನಗರಿ ಬೆಳಗಾವಿಯಲ್ಲಿ ಹಲವು ಸಂಘಟನೆಗಳು ಸಾಂಕೇತಿ ಪ್ರತಿಭಟನೆ ನಡೆಸಲಿವೆ. ಹೀಗಾಗಿ ಬೆಳಗ್ಗೆಯಿಂದಲೇ ಬಸ್ ಸಂಚಾರ, ಆಟೋ ಸಂಚಾರ, ಹೋಟೆಲ್ ಎಂದಿನಂತೆ ಕಾಯಾ೯ರಂಭ ಮಾಡಿವೆ. ಕಾಮಿ೯ಕರ ಮುಷ್ಕರವನ್ನು ಬೆಂಬಲಿಸಿ, ವಿವಿಧ …

Read More »

ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..

ಬೆಳಗಾವಿ-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟಣೆಗಳು ಸೆಪ್ಟೆಂಬರ 2 ರಂದು ಭಾರತ ಬಂದ್‍ಗೆ ಕರೆ ನೀಡಿದ್ದು ಈ ದಿನ ಬೆಳಗಾವಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಎನ್ ಜಯರಾಂ ತಿಳಿಸಿದ್ದಾರೆ ಶುಕ್ರವಾರ ಎಂದಿನಂತೆ ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳು ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ

Read More »

ರೈತರ ಹೋರಾಟಕ್ಕೆ ವರ್ಷ.. ಆಗಲಿಲ್ಲ ರೈತರಿಗೆ ಹರ್ಷ..!

ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆ ಮಹಾದಾಯಿ ಯೋಜನೆಯ ಅನುಷ್ಠಾನ, ರೈತರ ಸಾಲ ಮನ್ನಾ ಸೇರಿದಂತೆ ಹಲವಾರು ಬೇಡಿಕೆಗಳ ಇಡೇರಿಕೆ ಆಗ್ರಹಿಸಿ ರೈತ ಸಂಘ ಹಾಗು ಹಸಿರು ಸೇನೆ ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಸೆಪ್ಟೆಂಬರ್ ಎರಡು ಶುಕ್ರವಾರದಂದು ಒಂದು ವರ್ಷ ಪೂರ್ಣಗೊಳ್ಳಲಿದ್ದು ರೈತರು ವಿನೂತನವಾಗಿ ಪ್ರತಿಭಟಿಸಲಿದ್ದಾರೆ ಶುಕ್ರವಾರದಂದು ರೈತರು ಪ್ರದಾನಿ ಹಾಗು ಮುಖ್ಯಮಂತ್ರಿಗಳ ಭಾವಚಿತ್ರಗಳಿಗೆ ತಿಪ್ಪೆ ಎಸೆದು ಬಾರಕೋಲ್ ಚಳವಳಿ ನಡೆಸಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ ಈ ಕುರಿತು …

Read More »