Breaking News
Home / ಬೆಳಗಾವಿ ನಗರ (page 23)

ಬೆಳಗಾವಿ ನಗರ

ಗಣೇಶ ವಿಸರ್ಜನಾ ಮೆರವಣಿಗೆ ಮಾರ್ಗದ ಪರಶಿಲನೆ

ಬೆಳಗಾವಿ- ಈ ಬಾರಿ ಗಣೇಶ ವಿಸರ್ಜನಾ ಮೆರವಣಿಗೆ ಸಂಪ್ರದಾಯಿಕ ಮಾರ್ಗದಿಂದಲೇ ಸಂಚರಿಸಲಿದ್ದು ಪಾಲಿಕೆ ಆಯುಕ್ತ ಜಿ ಪ್ರಭು ಅವರು ಗುರುವಾರ ಬೆಳಿಗ್ಗೆ ಮಾರ್ಗದಲ್ಲಿ ನಡೆಯುತ್ತಿರುವ ದುರಸ್ಥಿ ಕಾಮಗಾರಿಗಳ ಪ್ರಗತಿ ಪರಶಿಲಿಸಿದರು ರಾಮಲಿಂಗ ಖಿಂಡ ಗಲ್ಲಿ ಜಿನಾಬಕುಲ್ ಚೌಕ ಸೇರಿದಂತೆ ಕಪಿಲೇಶ್ವರ ಮಾರ್ಗದಲ್ಲಿ ನಡೆಯುತ್ತಿರುವ ಅಭವೃದ್ಧಿ ಕಾಮಗಾರಿಗಳನ್ನು ಪರಶೀಲಿಸಿ ಎಲ್ಲ ದುರಸ್ಥಿ ಕಾಮಗಾರಿಗಳನ್ನು ಕಾಲಮೀತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ಮೆರವಣಿಗೆ ಮಾರ್ಗದಲ್ಲಿ ಯಾವೂದೇ ರೀತಿಯ …

Read More »

ನ್ಯಾಯ ಬೆಲೆ ಅಂಗಡಿಗಳಲ್ಲಿ ಅನ್ಯಾಯ- ಕರವೇ ಪ್ರತಿಭಟನೆ

ಬೆಳಗಾವಿ- ಬೆಳಗಾವಿ ನಗರ ಹಾಗು ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರಿ ಧವಸ ಧಾನ್ಯಗಳ ಜತೆಗೆ ಚಹಾಪುಡಿ ಬೆಳೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಖರೀದಿ ಮಾಡುವಂತೆ ನ್ಯಾಯ ಬೆಲೆ ಅಂಗಡಿಕಾರರು ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಚನ್ನಮ್ಮಾ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕರವೇ ನ್ಯಾಯ ಬೆಲೆ ಅಂಗಡಿಕಾರರ ವಿರುದ್ದ ಘೋಷನೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ …

Read More »

ಬೆಳಗಾವಿಯಲ್ಲಿ ಬೌವ್..ಬೌವ್ ಚಳವಳಿ.. ಕಂತ್ರೀ ನಾಯಿಗಳನ್ನು ಕಂಟ್ರೋಲ್ ಮಾಡುವರು ಯಾರು..?

ಬೆಳಗಾವಿ-ಬೆಳಗಾವಿ ನಗರದಲ್ಲಿ ಕಂತ್ರೀ ನಾಯಿಗಳ ಹಾವಳಿ ಹೆಚ್ಚಾಗಿದೆ ಎಲ್ಲಿ ನೋಡಿದಲ್ಲಿ ಬೀದಿ ನಾಯಿಗಳ ಹಿಂಡು ನೋಡಲು ಸಿಗುತ್ತಿದ್ದು ಕಂತ್ರೀ ನಾಯಿಗಳ ಬೌವ್..ಬೌವ್ ಚಳವಳಿಯಿಂದ ಬೆಳಗಾವಿ ನಗರ ನಿವಾಸಿಗಳ ನಿದ್ದೆ ಹಾರಿ ಹೋಗಿದೆ ಬೀದಿ ನಾಯಿಗಳ ಉಪಟಳದಿಂದಾಗಿ ನಗರದ ಜನ ಬೆಸತ್ತು ಹೋಗಿದ್ದು ಈ ಕಂತ್ರಿ ನಾಯಿಗಳನ್ನು ಕಂಟ್ರೋಲ್ ಮಾಡುವರ್ಯಾರು ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಕೋರ್ಟ ಕಂಪೌಂಡ್,ನಲ್ಲಿ ನಾಯಿಗಳ ಹಿಂಡೇ ಬೀಡು ಬಿಟ್ಟದೆ ಜತೆಗೆ ನಗರದ …

Read More »

ಸಂಡೇ ಕೀ ಶಾಮ್ ಬಿಎಸ್ಎನ್ಎಲ್ ಕೇ ನಾಮ್…

ಬೆಳಗಾವಿ-ಬಿಎಸ್ ಎನ್ ಎಲ್ ಸರಕಾರಿ ದೂರಸಂಪರ್ಕ ಕಂಪನಿ ವತಿಯಿಂದ ಸ್ಥಿರ ದೂರವಾಣಿ ಕರೆಗಳು ಭಾನುವಾರ ಸಂಪೂರ್ಣ ಉಚಿತವಾಗಿರಲಿವೆ ಎಂದು ನಿಗಮದ ಹಿರಿಯ ಮಹಾಪ್ರಬಂಧಕ ದೀಪಕ ತಯಾಲ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರತಿ ಶನಿವಾರ ಸಂಜೆ 9ರಿಂದ ಸೋಮವಾರ ಬೆಳಗಿನ ಬೆಳಗಿನವರೆಗೆ ಅನಿಯಮಿತ ದೂರವಾಣಿ ಉಚಿತ ಸಂಭಾಷಣೆ ಮಾಡುವ ನೂತನ ಯೋಜನೆ ಜಾರಿಗೆ ಬಂದಿದೆ ಎಂದರು. ಕಳೆದ ಏಳೆಂಟು ತಿಂಗಳಿಂದ ಹಾನಿ ಅನುಭವಿಸುತ್ತಿದ್ದ ಬಿಎಸ್ ಎನ್ ಎಲ್ ಈಗ ಆರ್ಥಿಕವಾಗಿ ಸುಧಾರಣೆ …

Read More »

ದೇಶದ್ರೋಹಿಗಳನ್ನು ಬಂಧಿಸಿ ಇಲ್ಲವೇ ಖುರ್ಚಿ ಖಾಲಿ ಮಾಡಿ

ಬೆಳಗಾವಿ-ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟಿಸುತ್ತಿದ್ದ ಎಬಿವಿಪಿ ಕಾರ್ಯಕರ್ತ ಮೇಲೆ ಲಾಠಿ ಪ್ರಹಾರ ನಡೆಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬೆಳಗಾವಿ ಬಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು ನಗರದ ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ ವಿರುದ್ಧ ದಿಕ್ಕಾರದ ಘೋಷನೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ …

Read More »

ಮಾಜಿ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ

ಬೆಳಗಾವಿ- ಮಾಜಿ ಕೆಪಿಸಿಸಿ ಅಧ್ಯಕ್ಷ ಶಂಕರ ಮುನªಳ್ಳಿÀ ಅವರು ಮಾಜಿ ಸಚಿವ ಸತೀಶ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದು ಸತೀಶ ಅವರು ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಅವರ ಹೆಸರು ಕೆಡಿಸಲು ಅನಧಿಕೃತ ಬಡಾವಣೆಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ ನಗರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಅವರು ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಮಾಜಿ ಶಾಸಕ ಶ್ಯಾಂ ಘಾಟಗೆ ಹಾಗು ಫಿರೋಜ್ ಸೇಠ ಅವರು ಹನುಮಾನ …

Read More »

ಅನಧಿಕೃತ ಲೇಔಟಗಳ ವಿರುದ್ಧ ಬುಡಾ ಸಮರ

ಬೆಳಗಾವಿ-ಬೆಳಗಾವಿ ನಗರದಲ್ಲಿ ಕೆಲವರು ಅನಧೀಕೃತ ಲೇ ಔಟ್ ಗಳನ್ನು ನಿರ್ಮಾಣ ಮಾಡಿ ಬಾಂಡ್ ಪೇಪರ್ ಮೂಲಕ ಮಾರಾಟ ಮಾಡುತ್ತಿದ್ದು ಇದನ್ನು ತಡೆಯಲು ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಚರಣೆ ಆರಂಭಿಸಿದೆ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಬುಡಾ ಅಧಿಕಾರಿಗಳೊಂದಿಗೆ ಕಂಗ್ರಾಳಿ ಗ್ರಾಮದ ಪ್ರದೇಶದಲ್ಲಿ ತೆಲೆ ಎತ್ತಿರುವ ಅನಧೀಕೃತ ಬಡಾವಣೆಗಳಿಗೆ ಬೇಟಿ ನೀಡಿ ಪರಶೀಲನೆ ನಡೆಸಿದರು ಬೆಳಗಾವಿ ನಗರದಲ್ಲಿ ಅನಧೀಕೃತ ಬಡಾವಣೆಗಳ ಹಾವಳಿ ಹೆಚ್ಚಾಗಿದ್ದು ಇದಕ್ಕೆ ಕಡಿವಾಣÀ ಹಾಕಲು ಬುಡಾ ಅನಧಿಕೃತ ಬಡಾವಣೆಗಳ …

Read More »

ಸತೀಶ ಜಾರಕಿಹೊಳಿ ನಗರ ಪ್ರದಕ್ಷಣೆ, ಕಾಮಗಾರಿಗಳ ಪರಶೀಲನೆ

ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ, ಪಾಲಿಕೆ ಆಯುಕ್ತ ಜಿ ಪ್ರಭು ಬುಡಾ ಆಯುಕ್ತ ಶಶಿಧರ ಕುರೇರ ,ಸೇರಿದಂತೆ ಪಾಲಿಕೆ ಅಧಿಕಾರಿಗಳು ಬುಡಾ ಅಧಿಕಾರಿಗಳು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರು ಮಂಗಳವಾರ ಬೆಳಿಗ್ಗೆ ನಗರ ಪ್ರದಕ್ಷಣೆ ಮಾಡಿ ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಳನ್ನು ಪರಶೀಲಿಸಿದರು. ನಗರದ ಹನುಮಾನ ನಗರ ಸರ್ಕಲ್ ನಿಂದ ಪರಶೀಲನೆ ಆರಂಬಿಸಿದ ಸದಸ್ಯರು ಬುಡಾದಿಂದ ನಡೆಯುತ್ತಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪರಶೀಲಿಸಿದರು ಬೆಳಗಾವಿ ನಗರದಲ್ಲಿ 300 ಕ್ಕೂ …

Read More »

ಬುಡಾ ಅದ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಕ್ರೌಡು, ಆಕಾಂಕ್ಷಿಗಳು ರಾಜಧಾನಿಗೆ ದೌಡು..!

ಬೆಳಗಾವಿ-ಬೆಳಗಾವಿ ಬುಡಾ ಅಧ್ಯಕ್ಷ ಸ್ಥಾನದ ಅಧಿಕಾರದ ಅವಧಿ ಸೆಪ್ಟೇಂಬರ್ ತಿಂಗಳಲ್ಲಿ ಮುಗಿಯಲಿದೆ ಬುಡಾ ಅಧ್ಯಕ್ಷ ಯುವರಾಜ ಕದಂ ತಮ್ಮ ಅಧಿಕಾರದ ಅವದಿಯನ್ನು ವಿಸ್ತರಿಸಲು ಪರದಾಡುತ್ತಿದ್ದರೆ ಇನ್ನೊದು ಕಡೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಬುಡಾ ಅಧ್ಯಕ್ಷ ಸ್ಥಾನಕ್ಕಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ,ಸುನೀಲ ಹನಮಣ್ನವರ,ಹಾಶಮ ಬಾವಿಕಟ್ಟಿ, ರಾಜದಾನಿ ಬೆಂಗಳೂರಿನಲ್ಲಿ ಲಾಬಿ ನಡೆಸಿದ್ದಾರೆ ಇತ್ತ ಬೆಳಗಾವಿಯಲ್ಲಿ ಶಾಸಕ ಫಿರೋಜ್ ಸೇಠ ತಮ್ಮ ಸಹೋದರ ರಾಜು …

Read More »

ಪೋತದಾರ್…ಬರುತ್ತಿದ್ದಾರೆ…ಖಬರ್ ದಾರ್….!

ಬೆಳಗಾವಿ-ಹಲವಾರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಪಳಗಿರುವ ಕಾಂಗ್ರೆಸ್ ಮುಖಂಡ ಅನೀಲ ಪೋತದಾರ ಅವರ ಮುಂದಿನ ರಾಜಕೀಯ ನಡೆ ಏನು ಅನ್ನೋದರ ಬಗ್ಗೆ ನಗರದಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ ಇತ್ತೀಚಿಗೆ ಅನೀಲ ಪೋತದಾರ ಯಾಕೋ ಏನೋ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದಾರೆ ಕೆಲವರು ಅವರ ರಾಜಕೀಯ ಮುಂದಿನ ನಡೆ ಕುರಿತು ತಮ್ಮದೇ ಆದ ಶೈಲಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ. ಕೆಲವರು ಪೋತದರ್ ಕಾಂಗ್ರೆಸ್ ಪಕ್ಷವನ್ನು ತ್ಯೆಜಿಸಿ ಪಕ್ಷಾಂತರ ಮಾಡಬಹುದೆಂದು ಲೆಕ್ಕ ಹಾಕಿದರೆ ಇನ್ನು …

Read More »