Breaking News
Home / ಬೆಳಗಾವಿ ನಗರ (page 5)

ಬೆಳಗಾವಿ ನಗರ

ಕಪ್ಪತಗುಡ್ಡ ಅರಣ್ಯ ಸಂರಕ್ಷಿಸುವಂತೆ ಸಿಎಂ ಗೆ ಮಠಾಧೀಶರ ಮನವಿ

ಕಪ್ಪತಗುಡ್ಡ ಉಳಿಸಿ ಅಂತಾ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿಕೊಂಡರು . ಗದಗ ತೋಂಟದಾರ ಸಿದ್ದಲಿಂಗ ಶ್ರೀಗಳ ನೇತೃತ್ವದಲ್ಲಿ ೧೫ ಜನ ಶ್ರೀಗಳು ತಂಡ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಕಪ್ಪತಗುಡ್ಡ ಅರಣ್ಯವನ್ನು ಸರ್ಕಾರ ಸಂರಕ್ಷಿಸಬೇಕು  ಎಂದು ಸಿಎಂ ಜೊತೆ ಚರ್ಚೆ ನಡೆಸಿದ ಸ್ವಾಮೀಜಿಗಳು. . ಕಪತ್ತುಗುಡ್ಡ ೪೪ ಸಾವಿರ ಎಕರೆ ಸಂರಕ್ಷಿತ ಅರಣ್ಯ ಪ್ರದೇಶವನ್ನ ರದ್ದು ಪಡೆಸಿರುವುದನ್ನ ಹಿಂಪಡೆಯಬೇಕು ಅಂತಾ ಒತ್ತಾಯ. ಮಾಡಿದರು ಈ ಸಂಧರ್ಬದಲ್ಲಿ ಬೆಳಗಾವಿ ಅನೇಕ ಜನಪ್ರತಿನಿಧಿಗಳು …

Read More »

ಸಿದ್ಧನಭಾಂವಿ ಕೆರೆ ತುಂಬಿಸುವ ಹಠಕ್ಕೆ ಬಿದ್ದಿರುವ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಸೆರಗಿನಲ್ಲಿರುವ ಹತ್ತಾರು ಗ್ರಾಮಗಳ ಜೀವನಾಡಿಯಾಗಿರುವ ಸಿದ್ಧನಬಾಂವಿ ಕೆರೆಗೆ ಕಾಯಕಲ್ಪ ನೀಡುವ ಕಾಲ ಈಗ ಕೂಡಿ ಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ಅದ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಗಾದರೂ ಮಾಡಿ ಈ ಕೆರೆಯನ್ನು ತುಂಬಿಸುವ ಹಟಕ್ಕೆ ಬಿದ್ದಿದ್ದಾರೆ ಜಲಸಂಪನ್ಮೂಲ ಸಚಿವರನ್ನು ಹಿರೆಬಾಗೆವಾಡಿ ಗ್ರಾಮಕ್ಕೆ ಕರೆÀದೊಯ್ದು ಸಿದ್ಧನಬಾವಿ ಕೆರೆಯ ದರ್ಶಣ ಮಾಡಿಸಿದ್ದಾರೆ ಈ ಕುರಿತು ಒಂದು ರಿಪೋರ್ಟ ಇಲ್ಲಿದೆ ನೋಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಹಾಗು …

Read More »

ಬೆಳಗಾವಿ ಜಿಲ್ಲೆಯಲ್ಲಿ ಹನ್ನೊಂದು ತಾಲೂಕುಗಳು, ಐತಿಹಾಸಿಕ ನೆಲಕ್ಕೆ ತಾಲೂಕಿನ ಮಾನ್ಯತೆ..

ಬೆಳಗಾವಿ-ಬೆಳಗಾವಿ ಜಿಲ್ಲೆಯ ಐತಿಹಾಸಿಕ ನೆಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತಾಲೂಕಿನ ಮಾನ್ಯತೆ ನೀಡಿದೆ ವೀರ ರಾಣಿಯ ಕಿತ್ತೂರು ಈಗ ಅಧಿಕೃತ ತಾಲೂಕು ಆಗಿದ್ದು ಕಂದಾಯ ಇಲಾಖೆಯ ಕಾರ್ಯದರ್ಶಿಗಳು ಕಿತ್ತೂರು ತಾಲೂಕಿಗೆ ಗ್ರೇಡ್-೧ ತಹಶೀಲ್ದಾರ ಸೇರಿದಂತೆ ತಾಲೂಕಿಗೆ ಅಗತ್ಯವಿರುವ ಎಲ್ಲ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ವಿಶೇಷ ಕಾಳಜಿಯಿಂದಾಗಿ ಕಿತ್ತೂರಿಗೆ ತಾಲೂಕಿನ ಮಾನ್ಯತೆ ದೊರೆತಿದೆ ಬೆಳಗಾವಿ ಜಿಲ್ಲೆ ಈಗ ಹನ್ನೊಂದು ತಾಲೂಕುಗಳನ್ನು ಹೊಂದಿದ …

Read More »

ಪಾಲಿಕೆ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗೆ ಸಚಿವ ರೋಷನ್ ಬೇಗ್ ಭೇಟಿ

ಬೆಳಗಾವಿ- ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಗ್ರಾಮೀಣ ಕ್ಷೇತ್ರದ ಭಾಗಗಳು ಶೀಘ್ರವೇ ಅಭಿವೃದ್ಧಿಯಾಗಲಿವೆ ಎಂದು ನಗರಾಭಿವೃದ್ಧಿ ಸಚಿವ ಆರ್ ರೋಷನ್ ಬೇಗ್ ಹೇಳಿದ್ದಾರೆ. ದಿನಗಳೆಂತೆ ಕುಂದಾನಗರಿ ಬೆಳಗಾವಿ ಬೃಹದಾಕಾರವಾಗಿ ಬೆಳೆಯುತ್ತಿದೆ. ಬೆಳಗಾವಿ ನಗರ ವ್ಯಾಪ್ತಿಯಲ್ಲಿ ವಸತಿ ಪ್ರದೇಶಗಳು ಸಹಿತ ಹೆಚ್ಚಾಗುತ್ತಿವೆ.  ಆದರೆ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಇನ್ನಿತರ ಮೂಲ ಸೌಕರ್ಯಗಳು ಸರಿಯಾಗಿ ಸಿಗುತ್ತಿಲ್ಲ. ಇದಕ್ಕಾಗಿ ಸಾರ್ವಜನಿಕರು ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಮೂಲ ಸೌಕರ್ಯ ದೊರೆತಿರಲಿಲ್ಲ. ಅನೇಕ ವರ್ಷಗಳಿಂದ …

Read More »

ಮೋದಿ ಬೆಂಬಲಿಸಿ ವ್ಯಾಪಾರಿಗಳಿಗೆ ಬಿಜೆಪಿಯಿಂದ ಲಾಡು ಹಂಚಿಕೆ

ಬೆಳಗಾವಿ-ಪ್ರಧಾನಿ ನರೇಂದ್ರ ಮೋದಿ ಅವರು ನೋಟುಗಳನ್ನು ರದ್ದು ಮಾಡಿರುವ ಕ್ರಮವನ್ನು ಬೆಂಬಲಿಸಿ ವಿಪಕ್ಷಗಳ ಕರೆಯಲ್ಲಿ ಭಾಗವಹಿಸದೇ ವ್ಯಾಪಾರ ವಹಿವಾಟು ನಡೆಸಿದ ವ್ಯಾಪಾರಿಗಳಿಗೆ ಗೂಲಾಬಿ ನೀಡಿ ಲಾಡು ಹಂಚಿ ಬಿಜೆಪಿ ನಗರ ಘಟಕದ ಕಾರ್ಯಕರ್ತರು ಸಂಬ್ರಮಿಸಿದರು ಬೆಳಗಾವಿ ನಗರದ ಹುತಾತ್ಮ ವೃತ್ತದಲ್ಲಿ ಸೇರುದ ಬಿಜೆಪಿ ಕಾರ್ಯಕರ್ತರು ಕಿರ್ಲೋಸ್ಕರ  ರಸ್ತೆ ಸೇರಿದಂತೆ ನಗರದ ವ್ಯಾಪಾರಿಗಳಿಗೆ ಲಾಡು ಹಂಚಿ ಗುಲಾಬಿ ಹಂಚಿ ವ್ಯಾಪಾರಿಗಳಿಗೆ ಕೃತದ್ಞತೆ ಸಲ್ಲಿಸಿದರು ಬಿಜೆಪಿ ನಗರ ಘಟಕದ ಅಧ್ಯಕ್ಷ ಅನೀಲ ಬೆನಕೆ …

Read More »

ಪೋಲೀಸರ ವೇತನ ಹೆಚ್ಚಳಕ್ಕೆ,ಮುಂದಿನ ವರ್ಷ ವೇತನ ಆಯೋಗ-ಸಿಎಂ

ಬೆಳಗಾವಿ-ಶೇಕಡಾ ೩೦% ರಷ್ಟು ಪೊಲೀಸರ ವೇತನ ಹೆಚ್ಚಳಕ್ಕೆ ಶಾಸಕ ಪಿ.ರಾಜೀವ್ ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದರು  ಸರ್ಕಾರ ಪೋಲೀಸ್ ಕುಟುಂಬಗಳ ಪರವಾಗಿ ನಿಲ್ಲ ಬೇಕು ಅವರ ವೇತನವನ್ನು ಹೆಚ್ಚಳ ಮಾಡಬೇಕು ಎಂದು ಸದನದಲ್ಲಿ ಸರ್ಕಾರದ ಗಮನ ಸೆಳೆದರು ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ  ಮುಂದಿನ ವರ್ಷ ವೇತನ ಆಯೋಗ ರಚನೆಯಾಗಲಿದೆ, ಪೊಲೀಸರ ವೇತನ ಹೆಚ್ಚಳ ಆಗಲೇ ನಿರ್ಧಾರವಾಗುತ್ತೆ ಪೊಲೀಸನವರ ಪರವಾಗಿಯೇ ಇದ್ದೇವೆ, ಈಗಾಗಲೇ ೨೦೦೦ ಭತ್ಯೆ ಜಾರಿ ಮಾಡುತ್ತಿದ್ದೇವೆ. ಹಿರಿಯ ಪೊಲೀಸ್ …

Read More »

ಅಧಿವೇಶನ ನೋಡಲು..ಸೌಧದ ಎದುರು ಶಾಲಾ ಮಕ್ಕಳ ಸಾಲು….

ಬೆಳಗಾವಿ- ಬೆಳಗಾವಿಯ ಸುವರ್ಣ ಸೌದದಲ್ಲಿ ಕಳೆದ ಐದು ದಿನಗಳಿಂದ ಕಲಾಪಗಳು ಸುಗಮವಾಗಿ ನಡೆಯುತ್ತಿವೆ ಕಲಾಪಗಳಲ್ಲಿ ಯಾವುದೇ ರಿತಿಯ ಗದಗಲ ಗಲಾಟೆಗಳು ಇಲ್ಲದೇ ಅರ್ಥಪೂರ್ಣವಾದ ಚರ್ಚೆಗಳು ನಡೆಯುತ್ತಿವೆ ಕಲಾಪಗಳನ್ನು ವೀಕ್ಷೀಸಿಸಲು ಬೆಳಗಾವಿ ನಗರದ ವಿವಿಧ ಶಾಲೆಗಳ ಮಕ್ಕಳು ಖುಷಿ ಖುಷಿಯಾಗಿ ಸುವರ್ಣ ಸೌಧಕ್ಕೆ ಆಗಮಿಸಿ ಕಲಾಪಗಳನ್ನು ವಿಕ್ಷಣೆ ಮಾಡುತ್ತಿದ್ದಾರೆ ಸುವರ್ಣ ವಿದಾನ ಸೌದದಲ್ಲಿ ಮಹಾದಾಯಿ ಕುರಿತು ಅರ್ಥಪೂರ್ಣವಾದ ಚರ್ಚೆ ನಡೆಯುತ್ತಿದೆ ಚರ್ಚೆಯಲ್ಲಿ ದಕ್ಷಿಣ ಕರ್ನಾಟಕದ ಶಾಸಕರು ಪಾಲ್ಗೊಂಡು ಈ ಭಾಗದ ರೈತರ …

Read More »

ಅಧಿವೇಶನದ ಮೊದಲ ದಿನ ಪ್ರತಿಭಟನೆಗಳ ಮಹಾಪೂರ…

ಬೆಳಗಾವಿ-ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿವಿಧ ರೈತ ಸಂಘಟನೆಗಳು ಸೇರಿದಂತೆ ವಿವಧ ಸಂಘಟನೆಗಳು ತಮ್ಮ ಬೇಡಿಕೆಗಳ  ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸಿದರು ವಸತಿ ನಿಲಯಗಳ ಡಿ ಗ್ರುಪ್ ನೌಕರರ ಸೇವೆಯನ್ನು ಖಾಯಂ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ಸದಸ್ಯರು ಸುವರ್ಣ ಉದ್ಯಾನ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸುಮಾರು ಐನೂರಕ್ಕೂ ಹೆಚ್ಚು ಕಾರ್ಮಿಕರು ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡಿದ್ದರು. ಎಐಯುಟಿಯುಸಿ ಗೆ …

Read More »

ಗೋಕಾಕ ಸಾಹುಕಾರ ಮನೆಯಲ್ಲಿ ಮದುವೆ ಸಂಬ್ರಮ…!

ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಬೆಳಗಾವಿ ಜಿಲ್ಲೆಯ ಗೋಕಾಕಿನ ಜಾರಕಿಹೊಳಿ ಮನೆತನದಲ್ಲಿ ಈಗ ಮದುವೆಯ ಸಂಬ್ರಮ ಮನೆ ಮಾಡಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸುಪುತ್ರ ಸಂತೋಷ ಅವರ ವಿವಾಹ ನವ್ಹೆಂಬರ ೨೧ ರಂದು ಗೋಕಾಕಿನ ಮಯೂರ ಶಾಲೆಯ ಆವರಣದಲ್ಲಿ ನಡೆಯಲಿದೆ ಮದುವೆಯ ಆಮಂತ್ರಣ ಪತ್ರಿಕೆ ನೋಡಿದರೆ ಸಾಕು ಮದುವೆ ಎಷ್ಟೊಂದು ಅದ್ಧೂರಿಯಾಗಿ ನಡೆಯಲಿದೆ ಎನ್ನುವದನ್ನು ಕಲ್ಪನೆ ಮಾಡಿಕೊಳ್ಳಬಹುದಾಗಿದೆ ಗೋಕಾಕಿನಲ್ಲಿ ಎರಡು …

Read More »

ಶಾಲಾ ಮಕ್ಕಳ ಬೂಟು ಹರಿಯುವ ಮೊದಲು ವರದಿ ಕೊಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಶೂ ಹಗರಣಕ್ಕೆ  ಸಂಬಂಧಿಸಿದಂತೆ ಐದು ಜನರ ತದ್ಞರ ಸಮೀತಿ ಜಿಲ್ಲೆಯಲ್ಲಿ ತನಿಖೆ ನಡೆಸುತ್ತಿದೆ ಶಾಲಾ ಮಕ್ಕಳ ಬೂಟು ಹರಿಯುವ ಮೊದಲೇ ತನಿಖಾ ವರದಿ ಕೊಟ್ಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಸದಸ್ಯರು ಒತ್ರಾಯಿಸಿದರು ಜಿಲ್ಲಾ ಪಂಚಾಯತಿ ಸಭೆಯಲ್ಲಿ ಶೂ ಹಗರಣದ ವಿಷಯ ಪ್ರಸ್ತಾಪಿಸಿದ ಜಿಪಂ ಸದಸ್ಯ ಶಂಕರ ಮಾಡಲಗಿ ಜಿಲ್ಲೆಯಲ್ಲಿ ಶೂ ಹಗರಣದ ಬಗ್ಗೆ ತನಿಖೆ ಮಾಡುತ್ತಿರುವ ಸಮೀತಿ ಕೇವಲ ಟೆಂಡರ್ ನಿಯಮಾವಳಿ …

Read More »