Breaking News

Breaking News

ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುವ ಮೋಬೈಲ್ ಕೇಂದ್ರದ್ದು-ಅಭಯ ಪಾಟೀಲ

ಬೆಳಗಾವಿ- ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಡುತ್ತಿರುವ ಮೋಬೈಲ್ ಕೇಂದ್ರದ ಮೋದಿ ಸರ್ಕಾರದ್ದು ಅದು ನಮ್ದು, ಸೀರೆ ಮತ್ತು ಮೆಡಿಕಲ್ ಕಿಟ್ ರಾಜ್ಯ ಸರ್ಕಾರದ್ದು ಸರ್ಕಾರಗಳು ಕೊಟ್ಟಿರುವ ಸವಲತ್ತುಗಳನ್ನು ಪಡೆದು ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರ ಕೊಡಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ ನಗರದಲ್ಲಿ ಇಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೋಬೈಲ್ ಸೀರೆ ಮತ್ತು ಮೆಡಿಕಲ್ ಕಿಟ್ ವಿತರಿಸಿ ಮಾತನಾಡಿದ ಅಭಯ ಪಾಟೀಲ,ಮಕ್ಕಳು …

Read More »

ಬೆಳಗಾವಿ ಡೆವಲಪ್ಮೆಂಟ್ ದೆಹಲಿಯಲ್ಲಿ ಬೆಳಗಾವಿ ಎಂಪಿ ಮೂಮೆಂಟ್…!!

ಬೆಳಗಾವಿ-ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ ಅವರು ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಕುರಿತು ದೆಹಲಿಯಲ್ಲಿ ಅಭಿಯಾನ ಆರಂಭಿಸಿದ್ದಾರೆ ಬೆಳಗಾವಿ ಡೆವಲಪ್ಮೆಂಟ್ ಈಗ ರಾಜಧಾನಿ ದೆಹಲಿಯಲ್ಲಿ ಸೆಟಲ್ಮೆಂಟ್ ಆಗುತ್ತಿದೆ.ಎಂಪಿ ಜಗದೀಶ್ ಶೆಟ್ಟರ್ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ದೆಹಲಿ ಅವರ ಕಛೇರಿಯಲ್ಲಿ ಭೇಟಿ ಮಾಡಿ ಸಮಗ್ರ ಬೆಳಗಾವಿಯ ರಸ್ತೆ ಅಭಿವೃದ್ಧಿಗಳ ಕುರಿತು ಸುಧೀರ್ಘ ಚರ್ಚೆ ಮಾಡಿದ್ದಾರೆ. 1) ಬೆಳಗಾವಿ ತಾಲೂಕಿನ ಜಡಶಾಹಪೂರ- …

Read More »

ನಮ್ಮನ್ನ ಸೋಲಿಸಲು ಎಲ್ಲಿಂದ‌ ಡೈರೆಕ್ಷನ್‌ಬಂದಿದೆ ಎಂದು ನನಗೆ ಗೊತ್ತಿತ್ತು.

ಬೆಳಗಾವಿ-ಇನ್ನು ನೀವು ಸಣ್ಣವರಿದ್ದಿರಿ ಇನ್ನು ಈಗ ಎಲ್ ಬೋರ್ಡ್ ಇದ್ದಿರಿ ಅಂದ್ರೆ ಲರ್ನಿಂಗ್ ಸ್ಟೇಜ್ ನಲ್ಲಿದ್ದೀರಿ.ಈಗ ಒಂದು ವರ್ಷ ಆಯ್ತು ಅಷ್ಟೆ ಬಹಳ‌ ಸ್ಲೋ‌ ಇರಬೇಕು.ಗಾಡಿ ಸ್ಲೋ ಇರಬೇಕು ಬೀಳಬಾರದು ಬಿದ್ದರೆ ಆರ್ ಟಿ ಒ‌ಲೈನ್ಸ್ ಕೊಡಲ್ಲ‌,ಆರ್ ಟಿ ಒ ಕೈಯಲ್ಲಿ ದಾಟಬೇಕು ಎಲ್ಲ ಪರಿಶೀಲಿಸಿ ನಂತರ ಲೈಸನ್ಸ್ ಕೊಡ್ತಾರೆ.ತಮ್ಮನ್ನು ತಾವು ಆರ್ ಟಿ ಒ ಗೆ ಹೋಲಿಸಿಕೊಂಡು ಕುಡಚಿ ಶಾಸಕ ತಮ್ಮನ್ನವರ್ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದ …

Read More »

ನಾಯಿ ಕಚ್ಚಿದ್ರೆ ಐದು ಸಾವಿರ, ಕಚ್ಚಿ ಸತ್ತರೆ ಐದು ಲಕ್ಷ ಪರಿಹಾರ….!!

ಬೆಳಗಾವಿ- ನಾಯಿ ಕಚ್ಚಿದ್ರೆ ಚಿಕಿತ್ಸೆಗೆ ಐದು ಸಾವಿರ, ನಾಯಿ ಕಚ್ಚಿ ಸತ್ತರೆ ಮೃತರ ಕುಟುಂಬಸ್ಥರಿಗೆ ಐದು ಲಕ್ಷ ರೂ ಪರಿಹಾರ ಕೊಡಬೇಕು ಎನ್ನುವ ಆದೇಶವನ್ನು ರಾಜ್ಯ ಸರ್ಕಾರ 2023 ರಲ್ಲಿಯೇ ಜಾರಿ ಮಾಡಿದ್ರೂ ಬೆಳಗಾವಿ ಮಹಾನಗರ ಪಾಲಿಕೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಯಾವುದೇ ನಗರಸಭೆ ಪುರಸಭೆ ಪಟ್ಟಣ ಪಂಚಾಯ್ತಿಗಳು ಇನ್ನುವರೆಗೆ ಒಬ್ಬರಿಗೂ ಪರಿಹಾರ ನೀಡಿಲ್ಲ. ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ನೂರಾರು ಜನರಿಗೆ ಬೀದಿ ನಾಯಿಗಳು ಕಚ್ಚಿವೆ …

Read More »

ವಂಡರ್ಫುಲ್ ಕ್ಯಾಚ್….ರೋಚಕ ಮ್ಯಾಚ್…..ಕಪ್ ನಮ್ದೇ…!

ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಅನ್ನು ಗೆದ್ದು ಬೀಗಿದೆ. ಬ್ರಿಡ್ಜ್‌ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ವಿರಾಟ್ ಕೊಹ್ಲಿ 76 ರನ್ ಹಾಗೂ ಅಕ್ಷರ್ ಪಟೇಲ್ 47 ರನ್ ಗಳ ನೆರವಿನಿಂದ 176 ರನ್ ಕಲೆ ಹಾಕಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಗಿದ್ದು …

Read More »

ಬೆಳಗಾವಿಯಲ್ಲಿ ಡೆಂಗ್ಯು ಹರಡುತ್ತಿದೆ ಹುಷಾರ್…ಹುಷಾರ್….!!

ಬೆಳಗಾವಿ- ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ ಜನೇವರಿಯಿಂದ ಇಲ್ಲಿಯವರೆ ಬೆಳಗಾವಿಯಲ್ಲಿ ಒಟ್ಟು 12 ಜನ ಮೃತಪಟ್ಟಿದ್ದು ಡೆಂಗ್ಯು ನಗರದಲ್ಲಿ ಈಗ ವ್ಯಾಪಕವಾಗಿದ್ದು ನೂರಾರು ಜನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಮುಖೇನ ಮನೆ,ಮನೆಗೆ ತೆರಳಿ ಲಾರ್ವಾ ಸರ್ವೆ ಮಾಡುತ್ತಿದೆ. ಸೊಳ್ಳೆಗಳ ಕಾಟವೂ ಹೆಚ್ಚಾಗಿದೆ. ನಗರದಾದ್ಯಂತ ಫಾಗೀಂಗ್ ಮಾಡಿಸುವದು ಅತ್ಯಗತ್ಯವಾಗಿದ್ದು ಈ ಕುರಿತು ಬೆಳಗಾವಿ ಜಿಲ್ಲಾಡಳಿತ ಎಚ್ಚೆತ್ತು ಆರೋಗ್ಯ ಇಲಾಖೆ ಮತ್ತು …

Read More »

ಲಕ್ಷ್ಮೀ ಹೆಬ್ಬಾಳಕರ್ ಮಾಡರ್ನ್ ಇಂದಿರಾ – ವಿನಯ ಗುರೂಜಿ

ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ: ವಿನಯ ಗುರೂಜಿ ಹೇರಂಜಾಲು(ಉಡುಪಿ): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್‌ ಲಿಮಿಟೆಡ್‌ …

Read More »

ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಳಗಾವಿ-ಭೂ ಪರಿವರ್ತನೆ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿರುವಾಗ ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗು ಗ್ರೇಡ್ 2 ಕಾರ್ಯದರ್ಶಿ ಇಬ್ಬರೂ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ತಾಪಂ ಸಿಒ ರಾಮರೆಡ್ಡಿ ಪಾಟೀಲ,ಹಾಗೂ ಗ್ರೇಡ್ 2 ಕಾರ್ಯದರ್ಶಿ ವೈಜನಾಥ ಸನದಿ ಇಬ್ಬರೂ ಲಂಚದ ಹಣದ ಸಮೇತ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ ಎಂದು ಲೋಕಾಯುಕ್ತ ಎಸ್ಪಿ ಹಣಮಂತರಾಯ ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ತಿಳಿಸಿದ್ದಾರೆ. ಬೆಳಗಾವಿ …

Read More »

ಬೆಳಗಾವಿಯ ನಕಲಿ ದವಾಖಾನೆಗಳಿಗೆ ಬಿಗ್ ಬ್ರೇಕ್….!!!

ಬೆಳಗಾವಿ- ಬೆಳಗಾವಿ ನಗರದಲ್ಲಿ ನಕಲಿ ವೈದ್ಯರ ಮತ್ತು ನಕಲಿ ಕ್ಲಿನಿಕ್ ಗಳ ಹಾವಳಿ ಹಚ್ಚಾಗಿದ್ದು ಬೆಳಗಾವಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆರೋಗ್ಯಾಧಿಕಾರಿಗಳು ಬೆಳಗಾವಿಯಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಭಡಕಲ್ ಗಲ್ಲಿಯ ಶಿವಾ ಕ್ಲಿನಿಕ್ ನೋಂದಣಿ‌ ರದ್ದುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ನಿಯಮ ಉಲ್ಕಂಘಿಸಿದ ಡಾ.ಎಸ್.ಎ.ದೇವನಗಾವಿ ಇವರಿಗೆ ದಂಡ ವಿಧಿಸಲಾಗಿದೆ. ಬೆಳಗಾವಿಯ ಭಡಕಲ್ ಗಲ್ಲಿಯ ಶಿವಾ ಕ್ಲಿನಿಕ್ ನಲ್ಲಿ ತೆಳ್ಳಗೆ ಇದ್ದವರಿಗೆ ದಪ್ಪು ಮಾಡಲು, ಮತ್ತು ದಪ್ಪು ಇದ್ದವರಿಗೆ ತೆಳ್ಳಗೆ …

Read More »

ಬೆಳಗಾವಿಯಲ್ಲಿ ಇಬ್ಬರು ಅಪರ ಜಿಲ್ಲಾಧಿಕಾರಿ ನೇಮಿಸಲು ದೇಶಪಾಂಡೆ ಸಲಹೆ..

ಪಾರದರ್ಶಕ, ನ್ಯಾಯಬದ್ಧ, ಸರಳೀಕೃತ ಆಡಳಿತ ಕಲ್ಪಿಸಬೇಕಿದೆ: ಅಧ್ಯಕ್ಷ ಆರ್.ವಿ.ದೇಶಪಾಂಡೆ ಬೆಳಗಾವಿ, -ನಾಗರಿಕರಿಗೆ ಉತ್ತಮ ಸೌಲಭ್ಯ ಹಾಗೂ ಸರಕಾರಿ ಯೋಜನೆಗಳ ಪ್ರಯೋಜನ ದೊರಕಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯವಾಗಿದೆ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದ್ದು, ಇದನ್ನು ನಿವಾರಿಸಬೇಕಿದೆ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಜೂ.28) ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ …

Read More »