Home / Breaking News (page 110)

Breaking News

ಬೆಳಗಾವಿ ಮೇಯರ್ ಇಲೆಕ್ಷನ್ ಬಗ್ಗೆ ಆಮ್ ಆದ್ಮಿ ಪಾರ್ಟಿ ಸೀರೀಯಸ್….!!

ಅವರು ಗೌನ್ ಕೊಡಲಿಲ್ಲ.ಇವರು ಮೇಯರ್ ಇಲೆಕ್ಷನ್ ಮಾಡಲಿಲ್ಲ: ಟೋಪಣ್ಣವರ ಬೆಳಗಾವಿ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸುವ ಸಂಧರ್ಭದಲ್ಲಿ, ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು,ಅಧಿಕಾರ ಇಲ್ಲದೇ ವಾರ್ಷಿಕೋತ್ಸವ ಆಚರಿಸು ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ ನವರು ಸ್ಥಳೀಯ ಶಾಸಕರಿಗೆ ಗೌನ್ ಕೊಡಬೇಕಾದವರು ಮೌನರಾದರು ಎಂದು ಆಮ್ ಆದ್ಮಿ ಪಾರ್ಟಿಯ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಟೀಕಿಸಿದ್ದಾರೆ. ಸ್ಥಳಿಯ ಶಾಸಕ ಅಭಯ ಪಾಟೀಲರು ಪಾಲಿಕೆಯ ಮೇಯರ್, ಉಪಮೇಯರ್ ಅಗಸ್ಟ್ 15 ಕ್ಕೆ …

Read More »

ರಾಜ್ಯ ಬಿಜೆಪಿಯಲ್ಲಿ, ಪವರ್ ಜೊತೆಗೆ, ಮಾಸ್ಕ್ ಲೀಡರ್, ರಾಜಾಹುಲಿ ರಿಟರ್ನ್….!!

ಬೆಳಗಾವಿ-ಬಿಜೆಪಿಯ ಕೇಂದ್ರ ಸಂಸದೀಯ ಸಮೀತಿಯ ಪುನರ್ ರಚಣೆಯಾಗಿದ್ದು ಈ ಸಮೀತಿಯಲ್ಲಿ ಕರ್ನಾಟಕದ ಮಾಸ್ಕ್ ಲೀಡರ್ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನವರಿಗೆ ಸ್ಥಾನ ನೀಡುವ ಮೂಲಕ ಬಿಜೆಪಿ ರಾಜಾಹುಲಿಗೆ ಮಣೆ ಹಾಕಿದೆ. ಮಾಜಿ ಸಿಎಂ ಯಡಿಯೂರಪ್ಪ ನವರಿಗೆ ಬಿಜೆಪಿಯ ಸಂಸದೀಯ ಸಮೀತಿ,ಮತ್ತು ಚುನಾವಣಾ ಸಮೀತಿಯಲ್ಲಿ ಮಹತ್ವದ ಸ್ಥಾನ ನೀಡುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಯ ಜವಾಬ್ದಾರಿಯನ್ನು ಯಡಿಯೂರಪ್ಪ ನವರಿಗೆ ನೀಡಲಾಗಿದೆ. ಯಡಿಯೂರಪ್ಪ ನವರಿಗೆ ಮಹತ್ವದ ಸ್ಥಾನ ನೀಡುವ ಮೂಲಕ ಬಿಜೆಪಿ …

Read More »

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ..ಟೆಂಟ್ ಹಾಕಿದ ಅರಣ್ಯ ಇಲಾಖೆ

ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ , ಮನೆ ಮಾಡಿದ ಚಿರತೆ…!! ಬೆಳಗಾವಿ-ಕಳೆದ 11 ದಿನಗಳ ಹಿಂದೆ ಇಲ್ಲಿನ ಜಾಧವ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನದ‌ಲ್ಲಿ ಅರಣ್ಯ ಇಲಾಖೆ ಅಳವಡಿಸಿದ್ದ ಟ್ರ್ಯಾಪ್ ಕ್ಯಾಮರಾದಲ್ಲಿ ಪತ್ತೆಯಾಗಿದ್ದ ಚಿರತೆ ಮತ್ತೇ ಇಂದು ಕಾಣಿಸಿಕೊಂಡಿದೆ.ಅದಕ್ಕಾಗಿಯೇ ಗಾಲ್ಫ್ ಮೈದಾನದ ಸುತ್ತ ಪೋಲೀಸ್ ಬಂದೋಬಸ್ತಿ ಹೆಚ್ವಿಸಲಾಗಿದೆ. ನಗರಕ್ಕೆ ಬಂದ ಚಿರತೆಯನ್ನು‌ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಬೆಳಗಾವಿ ನಗರದ ಜಾಧವ ನಗರದಲ್ಲಿ ಆ.5 ರಂದು …

Read More »

ಬೆಳಗಾವಿಯ ಚನ್ನಮ್ಮ ವೃತ್ತಕ್ಕೆ ಕ್ಯಾಂಟರ್ ಡಿಕ್ಕಿ…

ಬೆಳಗಾವಿ- ಬೆಳಗಾವಿ ಮಹಾನಗರದ ಚನ್ನಮ್ಮ ವೃತ್ತದ ಚನ್ನಮ್ಮಾಜಿಯ ಅಶ್ವಾರೂಢ ಮೂರ್ತಿಯ ಕಟ್ಟಿಗೆ ಕ್ಯಾಂಟರ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಈಗ ರಾತ್ರಿ 11-00 ರ ಸುಮಾರಿಗೆ ನಡೆದಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದ ಕಡೆಯಿಂದ ವೇಗವಾಗಿ ಬಂದ ಕ್ಯಾಂಟರ್ ವಾಹನ ನಿಯಂತ್ರಣ ತಪ್ಪಿ ಚನ್ನಮ್ಮ ಮೂರ್ತಿಯ ಕಟ್ಟೆಗೆ ಡಿಕ್ಕಿ ಹೊಡೆದಿದ್ದು ಮೂರ್ತಿಗೆ ಯಾವುದೇ ರೀತಿಯ ಧಕ್ಕೆ ಆಗಿಲ್ಲ. ಮೂರ್ತಿ ಪ್ರತಿಷ್ಠಾಪಿತ ಕಟ್ಟೆ ಸುತ್ತಲು ಅಳವಡಿಸಿರುವ ಕಬ್ಬಿಣದ ರಾಡ್ ನುಜ್ಜಾಗಿದ್ದು ಸ್ಥಳಕ್ಕೆ ಪೋಲೀಸರು …

Read More »

ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು

ಗಾಂಧೀಜಿ ಮರೆದ ಕಾಂಗ್ರೆಸ್ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಸ್ಥಳಕ್ಕೆ ಭೇಟಿ ನೀಡದ ಕೈ ನಾಯಕರು ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮ ಇಡೀ ದೇಶ, ರಾಜ್ಯದ ಮೂಲೆ ಮೂಲೆಯಲ್ಲೂ ಜನರಲ್ಲಿ ಮನೆ ಮಾಡಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನ ನಡೆದ ಐತಿಹಾಸಿಕ ಸ್ಥಳವಾದ ಟಿಳಕವಾಡಿಯ ಕಾಂಗ್ರೆಸ್ ಭಾವಿ ಸ್ಥಳವನ್ನೇ ಕಾಂಗ್ರೆಸ್ ಮರೆದಿದೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಂಗ್ರೆಸ್ಸಿಗರು ಈ ಹಿಂದೆ ಕಾಂಗ್ರೆಸ್ ಭಾವಿಗೆ ಭೇಟಿ ನೀಡಿ, …

Read More »

ಮಹೋತ್ಸವ ಮಾಡಿದ್ರ ಹಿಂಗ್ ಮಾಡಬೇಕ್…!!

ಬೆಳಗಾವಿ‌ ಆ.16: ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ ಜಿತೋ ಸಂಸ್ಥೆ ಹಾಗೂ ಉಪ ಔಷಧ ನಿಯಂತ್ರಕರ ಪ್ರಾದೇಶಿಕ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಆಗಸ್ಟ 15 ರಂದು ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ 801 ಜನರು ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿರ್ಸಿದ್ದಾರೆ. ಬೆಳಗಾವಿಯ ಮಹಾವೀರ ಭವನದಲ್ಲಿ ಸೋಮವಾರದಂದು ನಡೆದ ರಕ್ತದಾನ ಶಿಬಿರದಲ್ಲಿ ಈ ದಾಖಲೆ ದಾಖಲಿಸಲಾುತು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ …

Read More »

ಚಿರತೆ,ಕತ್ತೆ ಕಿರುಬ,ಜಿಂಕೆ ಆಯ್ತು ಈಗ ಆನೆಯೂ ಬಂತು…!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಪಯಣ ಮುಂದುವರೆದಿದೆ.ಮೂರು ಚಿರತೆ ,ಎರಡು ಕತ್ತೆ ಕಿರುಬು,ಜಿಂಕೆಯ ಬಳಿಕ ಇವತ್ತು ಆನೆಯೂ ರಸ್ತೆಗೆ ಬಂದಿದೆ. ಉಮೇಶ್ ಕತ್ತಿ ಅವರಿಗೆ ಕಾಡು ಪ್ರಾಣಿಗಳ ಮೇಲೆ ಪ್ರೀತಿಯೋ..? ಅಥವಾ ಕಾಡು ಪ್ರಾಣಿಗಳಿಗೆ ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಭೀತಿಯೋ ಗೊತ್ತಿಲ್ಲ.ಆದ್ರೆ ಒಂದರ ಮೇಲೊಂದು ಕಾಡು ಪ್ರಾಣಿಗಳು ಗ್ರಾಮಗಳಿಗೆ ನುಗ್ಗುತ್ರಿವೆ.ಸಚಿವರ ತವರು ಜಿಲ್ಲೆಗೆ ಕಾಡು ಪ್ರಾಣಿಗಳು ಲಗ್ಗೆ ಇಟ್ಟಿರುವುದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಖಾನಾಪೂರ ತಾಲ್ಲೂಕಿನ …

Read More »

ಬೆಳಗಾವಿಯಲ್ಲಿ, ಅದ್ಭುತ..ಅದ್ಭುತ….ಅಭಿಯಾನ….!!!

ಬೆಳಗಾವಿಯ ಈ ಅದ್ಭುತಕ್ಕೆ ವೋಟ್ ಮಾಡಿ ಭರದಿಂದ ಸಾಗಿದೆ ಕರ್ನಾಟಕದ ಏಳು ಅದ್ಭುತ ಅಭಿಯಾನ. ಇದರಲ್ಲಿ ನೀವು ಪಾಲ್ಗೊಳ್ಳಿ. ಬೆಳಗಾವಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಬೆಳಗಾವಿಯ ಅದ್ಭುತವನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ. ಬೆಳಗಾವಿ ಜಿಲ್ಲೆಯ ಈ ಒಂದು ಸ್ಥಳ ಈಗಾಗಲೇ ಕರ್ನಾಟಕದ ನೂರು ಅದ್ಭುಗಳ ಪಟ್ಟಿಯಲ್ಲಿ …

Read More »

ಬೆಳಗಾವಿ, ಚಿರತೆ ಹಿಡ್ಯಾಕ್ ಮುಧೋಳ್ ನಾಯಿ ಬರಾತೈತಿ….!!

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಒಂದಲ್ಲ, ಎರಡಲ್ಲ, ಮೂರು ಚಿರತೆ ಪ್ರತ್ಯಕ್ಷವಾಗಿದ್ದು ಈ ವಿಚಾರವಾಗಿಬೆಳಗಾವಿ ಗಾಲ್ಫ್ ಮೈದಾನದಲ್ಲಿ ಎಂಟು ಕಡೆ ಬೋನು ಇಟ್ಟು ಕಾಯುತ್ತಿದ್ದಾರೆ.ಆದ್ರೂ ಚಿರತೆ ಬೋನಿಗೆ ಬಿದ್ದಿಲ್ಲ.ಚಿರತೆ ಸಿಗದಿದ್ರೆ ನೋಡೋಣ ಕಡೆಗೆ ಮುಧೋಳ ನಾಯಿಗಳನ್ನು ತರೋಣ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಧ್ವಜಾರೋಹಣದ ಬಳಿಕ,ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾದ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.ಬೋನಿನಲ್ಲಿ ಸಿಬ್ಬಂದಿಯೇ ಕುಳಿತು ಚಿರತೆಗಾಗಿ ಕಾಯುತ್ತಿದ್ದಾರೆ. ಚಿರತೆ ಸೆರೆಗೆ 50 …

Read More »

ಬೇಸಿಗೆಯಲ್ಲಿ ನಿರಂತರವಾಗಿ ಧ್ವಜ ಹಾರಿಸಲು ಪ್ರಯತ್ನ

ಬೆಳಗಾವಿ ಕೋಟೆಕೆರೆ ಆವರಣದಲ್ಲಿ ಬೃಹತ್ ಧ್ವಜಾರೋಹಣ; ತಿರಂಗಾ ಯಾತ್ರೆ ——————————————————– ನೀಲಿ ಬಾನಂಗಳದಲ್ಲಿ ಬೃಹತ್ ತಿರಂಗಾ ಬೆಳಗಾವಿ, ): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಘಳಿಗೆಯಲ್ಲಿ ದೇಶದ‌ ಅತೀ ಎತ್ತರದ ಧ್ವಜಸ್ತಂಭಗಳಲ್ಲಿ ಒಂದಾಗಿರುವ ಇಲ್ಲಿನ ಕೋಟೆಕೆರೆ ಆವರಣದ 110 ಮೀಟರ್ ಎತ್ತರದ ಧ್ವಜಸ್ತಂಭದಲ್ಲಿ 9600 ಚದುರ ಅಡಿಯ ಬೃಹತ್ ತ್ರಿವರ್ಣ ಧ್ವಜವು ಜಿಟಿಜಿಟಿ ಮಳೆಯ ನಡುವೆಯೂ ನೀಲಿಬಾನಂಗಳಲ್ಲಿ ಹಾರಿತು. 110 ಮೀಟರ್ ಎತ್ತರದ ಬೃಹತ್ ಧ್ವಜಸ್ತಂಭದಲ್ಲಿ 36.60×24.40(120×90 ಅಡಿ=9600 ಚದುರ …

Read More »