Breaking News
Home / Breaking News (page 126)

Breaking News

ಕಳಪೆ ಕಾಮಗಾರಿ ಅಂತಾ ಪತ್ರ ಬರೀತಾರೆ,ನಂತ್ರ ಗುತ್ತಿಗೆದಾರ ಜೊತೆ ಸೆಟಲ್ಮೆಂಟ್ ಮಾಡ್ತಾರೆ,ಭೀಮಪ್ಪಾ ಗಡಾದ ವಿರುದ್ಧ ಗಂಭೀರ ಆರೋಪ

*ರಸ್ತೆಗಳ ಬಗ್ಗೆ ಮಾತನಾಡುವುದು ಭೀಮಪ್ಪ ಗಡಾದ್‍ಗೆ ಯಾವುದೇ ನೈತಿಕತೆ ಇಲ್ಲ : ಹನಮಂತ ಗುಡ್ಲಮನಿ, ಸುಭಾಸ ಪಾಟೀಲ* *ಮುಂದಿನ ದಿನಗಳಲ್ಲಿ ಜನರೇ ಗಡಾದ್ ಮನೆಗೆ ಹೋಗಿ ಪ್ರಶ್ನೆ ಮಾಡುವ ಕಾಲ ದೂರವಿಲ್ಲ* *ಮೂಡಲಗಿ* ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋಟ್ಯಾಂತರ ರೂಪಾಯಿ ಅನುದಾನ ತಂದು ಗುರ್ಲಾಪೂರ-ಮೂಡಲಗಿ ಮತ್ತು ಸುಣಧೋಳಿ-ಮೂಡಲಗಿ ರಸ್ತೆ ಸುಧಾರಣೆ ಕಾಮಗಾರಿ ಪ್ರಗತಿಯಲ್ಲಿರುವಾಗ ಭೀಮಪ್ಪ ಗಡಾದ ಅವರು, ಕಳಪೆ ಕಾಮಗಾರಿ ನೆಪವೊಡ್ಡಿ ಇಲಾಖಾ ಮೇಲಾಧಿಕಾರಿಗಳಿಗೆ ದೋಷಾರೋಪಣೆ ಪತ್ರ ಬರೆಯುತ್ತಾರೆ. …

Read More »

ಲಾರಿ ಚಾಲಕನಿಗೆ ಧಮಕಿ,ನಾಲ್ವರು ನಕಲಿ ಪತ್ರಕರ್ತರ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ಅದರಲ್ಲೂ ವಿಶೇಷವಾಗಿ ಹಿರೇಬಾಗೇವಾಡಿ ಯಿಂದ ಹಿಡಿದು ಹತ್ತರಗಿ ಟೋಲ್ ನಾಕಾದವರೆಗೂ ಹೈವೇ ಮೂಲಕ ಹೋಗು ಲಾರಿಗಳ ಮೇಲೆ ರೇಡ್ ಮಾಡಿ,ಆಕ್ರಮ ಅಕ್ಕಿ ಸಾಗಾಣಿಕೆ ಜಾಲಕ್ಕೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂ ಲೂಟಿ ಮಾಡುವ ಹೊಸ ದಂಧೆ ಬೆಳಗಾವಿ ಜಿಲ್ಲೆಯಲ್ಲಿ ಬಹಳ ವರ್ಷಗಳಿಂದ ನಡೆಯುತ್ತಿದೆ.ಪೋಲೀಸ್ರು ಮಾಡುವ ಕೆಲಸವನ್ನು ಪತ್ರಕರ್ತರ ಸೋಗಿನಲ್ಲಿ ಕೆಲವು ಖದೀಮರು ಮಾಡುತ್ತಿದ್ದಾರೆ.ಈ ವಿಚಾರ ಪೋಲೀಸರ ವರ್ಚಸ್ಸಿಗೆ ಧಕ್ಕೆ ತರಬಾರ್ದು,ಪೋಲೀಸ್ರು ನಕಲಿ ಪತ್ರಕರ್ತರಿಂದ ನಡೆಯುವ ಈ …

Read More »

ಗುರೂಜಿ ಭೇಟಿಯಾಗಲು ತಮಿಳುನಾಡಿಗೆ ಹೊರಟಿದ್ದ,.ನಡು ರಸ್ತೆಯಲ್ಲೇ ಹತ್ಯೆಯಾದ…!!

ಆರೋಪಿ ವಿಠ್ಠಲ ಸಾಂಬ್ರೇಕರ (32) ಬೆಳಗಾವಿ- ಗದಗಯ್ಯ ಹಿರೇಮಠ ಮತ್ತು ವಿಠ್ಠಲ ಸಾಂಬ್ರೇಕರ ಇಬ್ಬರೂ ಆಪ್ತಮಿತ್ರರು,ವಿಠ್ಠಲ ಗದಗಯ್ಯನಿಗೆ ಎರಡು ಲಕ್ಷ ರೂ ಸಾಲ ಕೊಡ್ಟಿದ್ದ ಗದಗಯ್ಯ ಸಾಲಪಡೆದು ವಿಠ್ಠಲನಿಗೆ ಮರಳಿ ಕೊಡದ ಕಾರಣ,ವಿಠ್ಢಲ, ಗದಗಯ್ಯನ ರುಂಡ ಕತ್ತರಿಸಿ ಆಪ್ತಗೆಳೆಯನ ಮರ್ಡರ್ ಮಾಡಿದ,ಇದು ನಿನ್ನೆ ಹಲಗಾ ಗ್ರಾಮದ ಬಳಿ ನಡೆದ ಮರ್ಡರ್ ಕಹಾನಿ… ಗದಗಯ್ಯ ಹಿರೇಮಠ 40 ಶಿಂಧೊಳ್ಳಿ ಗ್ರಾಮದವನು,ಈತ ಪಂಚಾಂಗ ಹೇಳುವ ಸ್ವಾಮೀಜಿ,ನಿನ್ನೆ ಆತ ಸುವರ್ಣಸೌಧದ ಎದುರು ನಿಂತು,ಹುಬ್ಬಳ್ಳಿಗೆ ಹೋಗಿ,ಅಲ್ಲಿಂದ …

Read More »

ನೀರು ಕುಡಿಯಲು ಕೆರೆಗೆ ಬಂದ ಚಿರತೆ ಮತ್ತೆ ಮಿಸ್ ಆಯ್ತು…!!

ಬೆಳಗಾವಿ-ರಸ್ತೆ ದಾಟುವಾಗ. ಜಸ್ಟ್ ಮಿಸ್ ಆಗಿದ್ದ ಚಿರತೆ ಇಂದು ಬೆಳಗಿನ ಜಾವ ನೀರು ಕುಡಿಯಲು ಕೆರೆಗೆ ಬಂದಿದ್ದ ಚಿರತೆ ಮತ್ತೆ ಮಿಸ್ ಆಗಿದೆ. ಕಳೆದ 23 ದಿನಗಳಿಂದ ಖೋ.ಖೋ.ಆಡುತ್ತಿರುವ ಚಿರತೆ ಇಂದು ಬೆಳಗಿನ ಜಾವ ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಕೆರೆಗೆ ನೀರು ಕುಡಿಯಲು ಬಂದಿತ್ತು.ಕಾರ್ಯಪಡೆ ಅಲ್ಲಿಗೆ ಧಾವಿಸುವಷ್ಟರಲ್ಲಿ ಚಿರತೆ ಮತ್ತೆ ಮಿಸ್ ಆಗಿದೆ. ಅರಣ್ಯ ಇಲಾಖೆ ಚಿರತೆ ಹಿಡಿಯಲು ನಿನ್ನೆ ಹನಿಟ್ರ್ಯಾಪ್ ಮಾಡುವ ತಂತ್ರ ಅನುಸರಿಸಿತ್ತು, ಗಾಲ್ಫ್ ಮೈದಾನದಲ್ಲಿ …

Read More »

ಬೇಟೆಗಾರರಿಗೆ ಬುಲಾವ್.,ಬೆಳಗಾವಿಯ ಗಾಲ್ಫ್ ಅರಣ್ಯದಲ್ಲಿ ಚಿರತೆಗೆ ಘೇರಾವ್…!!!

ಬೆಳಗಾವಿ- ಬೆಳಗಾವಿಯ ಗಾಲ್ಫ್ ಅರಣ್ಯದಲ್ಲಿ ಚಿರತೆ ಪತ್ತೆಗೆ ನಡೆಯುತ್ತಿರುವ ಕಾರ್ಯಾಚರಣೆ ಇವತ್ತು 23 ನೇ ದಿನಕ್ಕೆ ಕಾಲಿಟ್ಟಿದೆ.ಇವತ್ತು ನಿಜವಾಗಿಯೂ ಅತ್ಯಂತ ವ್ಯವಸ್ಥಿತ ಕಾರ್ಯಾಚರಣೆ ನಡೆಯುತ್ತಿದೆ.300 ಕ್ಕೂ ಹೆಚ್ಚು ಜನ ಚಿರತೆಗೆ ಘೇರಾವ್ ಹಾಕಿ ಅದನ್ನು ಬಲೆಗೆ ಬೀಳಿಸಲು ಅಥವಾ ಅರವಳಿಕೆ ಚುಚ್ಚುಮದ್ದು ಸಿಡಿಸಲು ಸಜ್ಜಾಗಿದ್ದಾರೆ. ಬೆಳಗಾವಿಯಲ್ಲಿ ಚಾಲಾಕಿ ಚಿರತೆ ಪತ್ತೆಗೆ 23ನೇ ದಿನವೂ ಶೋಧ ಮುಂದುವರೆದಿದೆ.ಸೋಮವಾರದಂದು ಚಿರತೆ ರಸ್ತೆ ದಾಟಿದ್ದ ಸ್ಥಳದಲ್ಲಿ ಹೈ ಅಲರ್ಟ್ಘೋಷಿಸಲಾಗಿದ್ದು.ಬೆಳಗಾವಿ ಹಿಂಡಲಗಾ ಮಧ್ಯದ ಕ್ಲಬ್ ರಸ್ತೆಯ …

Read More »

ಚಿರತೆ ಹಿಡಿಯಲು ನಿತ್ಯ ಎಷ್ಟು ಖರ್ಚಾಗುತ್ತಿದೆ ಗೊತ್ತಾ…??

ಬೆಳಗಾವಿ- ಬೆಳಗಾವಿಯಲ್ಲಿ ಚಿರತೆ ಹಿಡಿಯಲು ಅರಣ್ಯ ಇಲಾಖೆ ನಿರಂತರವಾಗಿ ಕಾರ್ಯಾಚರಣೆ ನಡೆಸುವ ಜೊತೆಗೆ ನಿತ್ಯ ಲಕ್ಷ ಲಕ್ಷ ಖರ್ಚು ಮಾಡುತ್ತಿದ್ದಾರೆ ನಿತ್ಯ ಲಕ್ಷ ಲಕ್ಷ ವ್ಯಯಿಸಿದರೂ ಚಾಲಾಕಿ ಚಿರತೆ ಬಲೆಗೆ ಬೀಳುತ್ತಿಲ್ಲ.ಬೆಳಗಾವಿಯಲ್ಲಿ ಪ್ರತ್ಯಕ್ಷವಾದ ಚಿರತೆ ಶೋಧಕ್ಕೆ ಈಗಾಗಲೇ ಲಕ್ಷ ಲಕ್ಷ ಖರ್ಚಾಗಿದೆ.ನಿತ್ಯ ಅಂದಾಜು 2.50 ಲಕ್ಷ ವ್ಯಯಿಸುತ್ತಿರುವ ಅರಣ್ಯ ಇಲಾಖೆ,ಕಾರ್ಯಾಚರಣೆ ಮುಂದುವರೆಸಿದೆ. ಬೆಳಗಾವಿ ಅರಣ್ಯ ಇಲಾಖೆ ಬಳಿ ಇರುವ ವಿಶೇಷ ಅನುದಾನ ಶೋಧಕ್ಕೆ ಬಳಕೆ ಮಾಡಲಾಗುತ್ತಿದೆ.ಈವರೆಗೆ ಅಂದಾಜು 30 ಲಕ್ಷ …

Read More »

ಬೈಕ್ ಸವಾರನ ರುಂಡ ಕತ್ತರಿಸಿದ ಹಂತಕರು, ಬೆಳಗಾವಿಯಲ್ಲಿ ಹಾಡುಹಗಲೇ ಮರ್ಡರ್

ಬೆಳಗಾವಿ-ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕಡಿದು ಹತ್ಯೆ ಮಾಡಿದ ಘಟನೆ,ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ,ಭೀಕರ ಕೊಲೆ ನಡೆದಿದೆ. ತಾರಿಹಾಳ ಕ್ರಾಸ್ ಬಳಿ ಶಿಂದೊಳ್ಳಿ ಮಠಗಲ್ಲಿಯ, ನಿವಾಸಿ ಗದಗಯ್ಯ(40) ಎಂಬ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೈಕ್ ಮೇಲೆ ಹೊರಟಿದ್ದ ಗದಗಯ್ಯನ ರುಂಡ ಕಡಿದು ಹಂತಕರು ಪರಾರಿಯಾಗಿದ್ದಾರೆ.ಹರಿತವಾದ ಆಯುಧದಿಂದ ರುಂಡ ಕಡಿದು ಪರಾರಿಯಾದ ಹಂತಕರನ್ನು ಪತ್ತೆ ಮಾಡಲು ಪೋಲೀಸರು ತನಿಖೆ ಶುರು ಮಾಡಿದ್ದಾರೆ. ಬೈಕ್ ಮೇಲೆ ಬಿದ್ದಿರುವ …

Read More »

ಸಾವಿನಲ್ಲೂ ವೈಫ್ ಗೆ ಸಾಥ್ ಕೊಟ್ಟು ಲೈಫ್ ಮುಗಿಸಿದ ಪತಿರಾಯ..

ಬೆಳಗಾವಿ- ಎರಡು ವರ್ಷದ ಹಿಂದೆ ವಿವಾಹವಾಹಿತ್ತು ಎರಡು ದಿನದ ಹಿಂದೆ,ಅನಾರೋಗ್ಯದಿಂದ ಪತ್ನಿ ಸಾವನ್ನೊಪ್ಪಿದ್ದಳು.ಪತ್ನಿಯ ಸಾವಿನಿಂದ,ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಪತ್ನಿಯ ಸಾವಿನಿಂದ ಮನನೊಂದ ಪತಿರಾಯ,ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸದಾಶಿವ ರಾಮಪ್ಪ ಕಾಂಬಳೆ (೨೬) ಆತ್ಮಹತ್ಯೆ ಪ್ರಯತ್ನ ಮಾಡಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 80ರಷ್ಟು ಪ್ರತಿಶತ ದೇಹ ಬೆಂಕಿಗೆ ಸುಟ್ಟು ಗಂಭೀರ ಗಾಯಗಳಾಗಿದ್ದ …

Read More »

ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು…

ಬೆಳಗಾವಿ-ಶ್ರಾವಣ ಮಾಸ ಕೊನೆ ದಿನ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಯುವಕ ನೀರು ಪಾಲಾಗಿದ್ದಾನೆ.ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಯುವಕ ನೀರು ಪಾಲಾಗಿದ್ದು ಗ್ರಾಮಸ್ಥರು ನದಿ ತೀರದಲ್ಲಿ ಜಮಾವಣೆಯಾಗಿದ್ದಾರೆ. ಅಥಣಿ ಪಟ್ಟಣದ ನಿವಾಸಿ ಸಾಗರ ರಾಜು ಹೊನಕಟ್ಟಿ (೨೩) ಯುವಕ ನದಿ ಪಾಲಾದ ಯುವಕ.ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದ್ದರಿಂದ ಅವಘಡ ಸಂಭವಿಸಿದೆ. ಅಗ್ನಿಶಾಮಕದಳ ಹಾಗೂ ಪೊಲೀಸ್ …

Read More »

ಚಿರತೆಗೆ ಬಿಬಟ್ಯಾ ಬೆಳಗಾಂವಕರ ಎಂಬ ಹೆಸರು, ಆಧಾರ್ ಕಾರ್ಡ್ ಕೂಡಾ ರೆಡಿ…..!!

ಬೆಳಗಾವಿ-ಕಳೆದ ಒಂದು ತಿಂಗಳಿನಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲೆ ಮನೆ ಮಾಡಿಕೊಂಡಿರುವ ಚಿರತೆಗೆ, ಸೋಶಿಯಲ್ ಮಿಡಿಯಾ ಖಿಲಾಡಿಗಳು ಆಧಾರ್ ಕಾರ್ಡ್ ಮಂಜೂರು ಮಾಡಿ ಜೋಕ್ ಮಾಡಿದ್ದಾರೆ. ಚಿರತೆಯ ಹೆಸರು ಬಿಪಟ್ಯಾ ಬೆಳಗಾಂವಕರ,ಅಡ್ರೆಸ್ ಗಾಲ್ಫ್ ಫಾರೆಸ್ಟ್ ಏರಿಯಾ 1-1- 2018 ರಿಂದ ಬೆಳಗಾವಿಯ ನಿವಾಸಿ, ಎಂದು ಖಿಲಾಡುಗಳು ಆಧಾರ್ ಸಿದ್ದಪಡಿಸಿ,ಸೋಶಿಯಲ್ ಮಿಡಿಯಾದಲ್ಲಿ ಹರಿಬಿಟ್ಟು ಚಿರತೆ ಕಾರ್ಯಾಚರಣೆ ಕುರಿತು ಕಾಮಿಡಿ ಮಾಡಿದ್ದಾರೆ. ಚಿರತೆಗೆ ಹೆಸರು ನಾಮಕರಣ ಮಾಡಿದ್ದಾರೆ,ಬಿಟಪ್ಯಾ ಬೆಳಗಾಂವಕರ ಎಂದು ಹೆಸರು ನಾಮಕರಣ ಮಾಡಿ …

Read More »