Breaking News
Home / Breaking News (page 132)

Breaking News

ಮೂರು ಚಿರತೆ ಬಳಿಕ,ಬೆಳಗಾವಿಗೆ ಬಂತು ಕತ್ತೆ ಕಿರುಬು….!!

ಬೆಳಗಾವಿಗೆ ಬಂತು ಕತ್ತೆ ಕಿರುಬು….!! ಬೆಳಗಾವಿ-ಬೆಳಗಾವಿ ಜಿಲ್ಲೆಯ ಮೂರು ಕಡೆ ಚಿರತೆ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಬೆಳಗಾವಿ ಪಕ್ಕದ ಮೋದಗಾ ಗ್ರಾಮದ ಪರಿಸರದಲ್ಲಿ ಕತ್ತೆ ಕಿರುಬು ಕಾಣಿಸಿಕೊಂಡಿದೆ. ಮೋದಗಾ,ಪಂತ ಬಾಳೆಕುಂದ್ರಿ ಗ್ರಾಮದ ಹದ್ದಿಯಲ್ಲಿ ಎರಡು ಕತ್ತೆ ಕಿರುಬು ಕಾಣಿಸಿಕೊಂಡಿವೆ. ಮೋದಗಾ ಗ್ರಾಮಸ್ಥರು,ಇದನ್ನು ನೋಡಿ ಭಯಭೀತರಾಗಿದ್ದು,ಊರಿಗೆ ಕಾಡು ನಾಯಿ,ಬಂದಿದೆ,ತೋಳ ಬಂದಿದೆ ಎಂದು ಇಲ್ಲಿಯ ಜನ ಆತಂಕಕ್ಕೊಳಗಾಗಿದ್ದಾರೆ. ಕತ್ತೆ ಕಿರುಬು ಡೇಂಜರ್ ಪ್ರಾಣಿ,ಹಳ್ಳಿಯ ಜನ ಇದಕ್ಕೆ ಕಾಡು ನಾಯಿ ಅಂತಾರೆ,ಇದು ಮನುಷ್ಯರ ಮೇಲೆ ದಾಳಿ …

Read More »

ಬೆಳಗಾವಿಯ 22 ಶಾಲೆಗಳಿಗೆ ಶುಕ್ರವಾರವೂ ರಜೆ..

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಬೆಳಗಾವಿ ನಗರ ಮತ್ತು ಗ್ರಾಮೀಣ ಶಿಕ್ಷಣ ವಲಯದ ವ್ಯಾಪ್ತಿಯ 22 ಶಾಲೆಗಳಿಗೆ ಶುಕ್ರವಾರ(ಆ.12) ರಜೆಯನ್ನು ಮುಂದುವರಿಸಲಾಗಿದೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿರುತ್ತಾರೆ. ಸದರಿ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ಹನುಮಾನ ನಗರ,ಕುವೆಂಪು ನಗರ,ಜಾಧವ ನಗರ,ಸದಾಶಿವ ನಗರ,ಹಾಗು ದೂರದರ್ಶನ ನಗರದ …

Read More »

ಸ್ವಾತಂತ್ರ್ಯೋತ್ಸವದ ದಿನದಂದು ವಿಭಿನ್ನ, ವಿಶಿಷ್ಟ ಕಾರ್ಯಕ್ರಮ..

ಬೆಳಗಾವಿ ಆ.11: ಕಳೆದ 14 ವರ್ಷಗಳಿಂದ ಸಾಮಾಜಿಕ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತ ಮುಂಚೂಣಿಯಲ್ಲಿರುವ ಜೈನ ಇಂಟರ್‌ನ್ಯಾಷನಲ್ ಟ್ರೆಡ್ ಆರ್ಗನೈಝೇಶನ ಜಿತೋ ಸಂಸ್ಥೆ ಹಾಗೂ ಉಪ ಔಷಧ ನಿಯಂತ್ರಕರ ಪ್ರಾದೇಶಿಕ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇದೇ ಆಗಸ್ಟ 15 ರಂದು ಬೆಳಗಾವಿಯ ಮಹಾವೀರ ಭವನದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬೃಹತ್ತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿತೋ ಸಂಸ್ಥೆಯ ರಕ್ತದಾನ …

Read More »

ಕೇಳಿದ್ದು ನಾಲ್ಕು ಸಾವಿರ,ಹೋಗಿದ್ದು ಜೈಲಿಗೆ….!!

ಪಿಡಿಒ, ಕ್ಲರ್ಕ್ ಎಸಿಬಿ ಬಲೆಗೆ ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಿಟ್ಟೂರು ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಕ್ಲಿರ್ಕ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.ಪಿಡಿಒ ಶ್ರೀದೇವಿ ಮತ್ತು ಕ್ಲರ್ಕ್ ಸಿದ್ಧಪ್ಪ ಪೊಲೀಸರ ಅತಿಥಿಯಾದವರು. ಗ್ರಾಮದ ವ್ಯಕ್ತಿಯೂಬ್ಬರು ತಮ್ಮ ಆಸ್ತಿ ದಾಖಲಾತಿ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ತಂದೆ ನಿಧನರಾದ ಮೇಲೆ ಪುತ್ರನ ಹೆಸರಿಗೆ ಆಸ್ತಿ ನೋಂದಣಿ ಮಾಡಿಕೊಡಲು ಈ ಇಬ್ಬರೂ ₹ 4000 ಲಂಚ ಕೇಳಿದ್ದರು.ಈ ಬಗ್ಗೆ …

Read More »

ಅರಣ್ಯ ಇಲಾಖೆಯ ಆಪರೇಷನ್ ಫೇಲ್, ಮೂರು ಚಿರತೆಗಳು ಪಾಸ್…!!

ಚಿರತೆ ಹಿಡಿಯಲು ಇಚ್ಛಾಶಕ್ತಿ ಕೊರತೆ ಬೆಳಗಾವಿ- ಬೆಳಗಾವಿ ಜನತೆಗೆ ಇದೀಗ ಚಿರತೆಯದ್ದೇ ಭಯಭೀತಿ ಕಾಡುತ್ತಿದೆ. ನಗರದ ಕ್ಲಬ್ ರಸ್ತೆಯ ಗಾಲ್ಫ್ ಮೈದಾನದ ಅರಣ್ಯ ಪ್ರದೇಶಕ್ಕೆ ಚಿರತೆ ನುಸುಳಿ ಬರೋಬ್ಬರಿ ಒಂದು ವಾರ ಕಳೆದಿದೆ. ಆದರೆ, ಚಿರತೆ ಆಪರೇಷನ್ ಮಾತ್ರ ಸೆಕ್ಸಸ್ ಆಗಿಲ್ಲ.ಆದ್ರೆ ಇದೇ ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು ಮೂರು ಚಿರತೆಗಳು ಪತ್ತೆಯಾಗಿವೆ. ಬೆಳಗಾವಿಯ ಗಾಲ್ಫ್ ಮೈದಾನ,ಚಿಕ್ಕೋಡಿ ತಾಲ್ಲೂಕಿನ ಯಡೂರು,ಇಂದು ಮೂಡಲಗಿ ತಾಲ್ಲೂಕಿನ ಧರ್ಮಟ್ಟಿಯಲ್ಲೂ ಚಿರತೆ ಮೇಕೆಯನ್ನು ಎತ್ಕೊಂಡು ಹೋಗಿರುವ …

Read More »

ಮೂಡಲಗಿ ತಾಲ್ಲೂಕಿನಲ್ಲೂ ಚಿರತೆ ಪ್ರತ್ಯಕ್ಷ. ಜಿಲ್ಲೆಯಾದ್ಯಂತ ಚಿರತೆ ಭೀತಿ..

ಧರ್ಮಟ್ಟಿಯಲ್ಲಿ ಚಿರತೆ ಪ್ರತ್ಯಕ್ಷ ಜಿಲ್ಲೆಯಲ್ಲಿ ಹೆಚ್ಚಿದ ಭೀತಿ…. ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಮೂರನೇಯ ಚಿರತೆ ಪ್ರತ್ಯಕ್ಷವಾಗಿದೆ. ಚಿಕ್ಕೋಡಿ ತಾಲೂಕಿನ ಯಡೂರವಾಡಿ ಆಯ್ತು, ಬೆಳಗಾವಿಯ ಗಾಲ್ಫ್ ಮೈದಾನವೂ ಆಯ್ತು ಈಗ ಮೂಡಲಗಿ ತಾಲ್ಲೂಕಿನ ಧರ್ಮಟ್ಟಿಯಲ್ಲೂ ಇಂದು ಚಿರತೆ ಪ್ರತ್ಯಕ್ಷವಾಗಿದೆ. ಧರ್ಮಟ್ಟಿ ಗ್ರಾಮದಲ್ಲಿ ಮಲಗಿದ ಮೇಕೆಯ ಮೇಲೆ ದಾಳಿ ಮಾಡಿದ ಚಿರತೆ,ಮೇಕೆಯನ್ನು ಭೇಟೆಯಾಡಿದ ದೃಶ್ಯಗಳು ಸಿಸಿಟಿವ್ಹಿಯಲ್ಲಿ ಸೆರೆಯಾಗಿವೆ. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿರುವ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ.ಈಗ ಮೂಡಲಗಿ,ಚಿಕ್ಕೋಡಿಯಲ್ಲೂ ಚಿರತೆ ಪ್ರತ್ಯಕ್ಷವಾಗಿದ್ದು,ಅರಣ್ಯ ಸಚಿವ …

Read More »

13 ರಂದು ಬೆಳಿಗ್ಗೆ 8 ಗಂಟೆಯಿಂದ 15 ರ ಸೂರ್ಯಾಸ್ತದವರೆಗೆ ಹಗಲು-ರಾತ್ರಿ ಧ್ವಜಾರೋಹಣ ಮಾಡಬಹುದು.

“ಜಿಲ್ಲೆಯ ಎಲ್ಲ ಶಾಲೆ, ಕಾಲೇಜು, ಸರಕಾರಿ ಕಟ್ಟಡಗಳು, ಅಂಗನವಾಡಿ ಮತ್ತು ಪಂಚಾಯಿತಿ ಕಟ್ಟಡಗಳ ಮೇಲೆ ಆಗಸ್ಟ್ 13 ರಿಂದ ಆ.15 ರವರೆಗೆ ಪ್ರತಿದಿನ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ‌ಮಾಡಬೇಕು. ಆಯಾ ದಿನ ಸೂರ್ಯಾಸ್ತಕ್ಕೆ ಮುಂಚೆ ಧ್ವಜವನ್ನು ಇಳಿಸಬೇಕು. * ಜಿಲ್ಲೆಯಾದ್ಯಂತ ಎಲ್ಲ ಮನೆಗಳ ಮೇಲೆ ಆಗಸ್ಟ್ 13 ರಂದು ಬೆಳಿಗ್ಗೆ 8 ಗಂಟೆಯಿಂದ ಆಗಸ್ಟ್ 15 ರ ಸೂರ್ಯಾಸ್ತದವರೆಗೆ ಹಗಲು-ರಾತ್ರಿ ಧ್ವಜಾರೋಹಣ ಮಾಡಬಹುದು. ಆ.15 ರಂದು ಸೂರ್ಯಾಸ್ತಕ್ಕಿಂತ ಮುಂಚೆ …

Read More »

ಪರೀಕ್ಷೆಯಲ್ಲಿ, ಸ್ಮಾರ್ಟ್ ವಾಚ್,ವಂಚಕನ ಕ್ಯಾಚ್…!!

ಬೆಳಗಾವಿ-ಬೆಳಗಾವಿಯಲ್ಲಿ ಮತ್ತೊಂದು ಪರೀಕ್ಷೆ ಅಕ್ರಮ ಬಯಲಾಗಿದೆ.ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ ಮಾಡಿದ ಅಭ್ಯರ್ಥಿ ಸಿಕ್ಕಿ ಬಿದ್ದಿದ್ದಾನೆ. ಭಾನುವಾರ ನಡೆದ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ನೋಡಿ ನಕಲು ಮಾಡುತ್ತಿದ್ದ, ಓರ್ವ ಪರೀಕ್ಷಾರ್ಥಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೋಕಾಕ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣದ ತನಿಖೆಗೆ ಎರಡು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ ಕೆಪಿಟಿಸಿಎಲ್ .600 ಹುದ್ದೆಗಳಿಗೆ ನಡೆದ ಪರೀಕ್ಷೆ.ರಾಜ್ಯಾದ್ಯಂತ 3 ಲಕ್ಷ ಜನ‌ ಅಭ್ಯರ್ಥಿಗಳು …

Read More »

ಬೆಳಗಾವಿಯಲ್ಲಿ ಕರುಣೆ ತೋರದ ವರುಣ, ಗೋಡೆ ಕುಸಿದು,ಯುವಕನ ಬಲಿ…

ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು ಹಾವೇರಿ: ಮನೆ ಗೋಡೆ ಕುಸಿದು ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುಸ್ತಾಕ್ ಯರಗುಪ್ಪಿ(27) ಎಂದು ಗುರುತಿಸಲಾಗಿದೆ. ಮನೆ ಶಿಥಿಲಗೊಂಡಿದ್ದರಿಂದ ಜಿಟಿ ಜಿಟಿ ಮಳೆಗೆ ನೆನೆದು, ಗೋಡೆ ಕುಸಿದು ಬಿದ್ದು ಈ ದುರ್ಘಟನೆ ನಡೆದಿದೆ. ತಡರಾತ್ರಿ ಮನೆ ಕುಸಿದು ಬಿದ್ದು ಮುಸ್ತಾಕ್‍ಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ ಕುಟುಂಬಸ್ಥರು …

Read More »

ಕೆಂಡದಲ್ಲಿ ಬಿದ್ದು ಎದ್ದರು,ಕೆಂಡ ಜನರ ಮೇಲೆ ಎರಚಿದರು..!!

ಬೆಳಗಾವಿ-ಮೊಹರಂ ಆಚರಣೆ ವೇಳೆ ಕೆಂಡ ಹಾಯುವ ವೇಳೆ ಯಡವಟ್ಟಾದ ಘಟನೆ,ಕ-ಶಿವಾಪುರ ಗ್ರಾಮದಲ್ಲಿ ನಡೆದಿದೆ. ಕೆಂಡ ಹಾಯಲು ಹೋಗಿ ಬೆಂಕಿಗೆ ಬಿದ್ದ ಯುವಕ ಮತ್ತೆ ಎದ್ದು ಮುಂದಕ್ಕೆ ಸಾಗಿದ್ದಾನೆ.ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕೋ-ಶಿವಾಪುರ ಗ್ರಾಮದಲ್ಲಿ ಮೋಹರಂ ಕಿಚ್ಚ ಹಾಯುವಾಗ ಈ ಯಡವಟ್ಟು ನಡೆದಿದೆ. ಮತ್ತೊಂದೆಡೆ ತಲ್ಲೂರ ಗ್ರಾಮದಲ್ಲಿ ಕೆಂಡ ಹಾಯುವ ವೇಳೆ ಬೆಂಕಿ ಜೊತೆಗೆ ಯುವಕನೊಬ್ಬ ಹುಚ್ಚಾಟ ನಡೆಸಿದ್ದಾನೆ.ಕೆಂಡ ಹಾಯುವ ವೇಳೆ ಕೈಯಿಂದ ಕೆಂಡವನ್ನು ಜನರ ಮೇಲೆ ಎರಚಿದ ಕಿಡಿಗೇಡಿ …

Read More »