Breaking News
Home / Breaking News (page 141)

Breaking News

ಚಿಕ್ಕೋಡಿಯಲ್ಲಿ ಯತ್ನಾಳ ಗೌಡ್ರು ಹೇಳಿದ್ದೇನು ಗೊತ್ತಾ..??

ಚಿಕ್ಕೋಡಿ-ವಿಜೇಂದ್ರನಿಗೆ ಕ್ಷೇತ್ರ ಬಿಟ್ಟ ಯಡಿಯೂರಪ್ಪ,ಚಿಕ್ಕೋಡಿಯಲ್ಲಿ ಬಸನಗೌಡ ಯತ್ನಾಳ ಪ್ರತಿಕ್ರಿಯೆ ನೀಡಿದ್ದಾರೆ.ವಿಜಯಪುರ ಶಾಸಕ ಬಸನಗೌಡ್ ಯತ್ನಾಳ ಚಿಕ್ಕೋಡಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಹಲವಾರು ವಿಚಾರಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ. ಮೋದಿಯವರು ಪ್ರಧಾನಿ ಆದಾಗಿಂದ ೭೫ನೇ ವರ್ಷಕ್ಕೆ ಚುನಾವಣೆ ನಿವೃತ್ತಿಯ ಪರಿ ಪಾಠ ಪ್ರಾರಂಭವಾಗಿದೆ.ಪಾಪ‌ ಅವರು ಅದಕ್ಕೆ ಚುನಾವಣಾ ರಾಜಕೀಯದಿಂದ ನಿವೃತ್ತಿರಾಗಿದ್ದಾರೆ.ಆದರೆ ಉಳಿದ ರಾಜಕಾರಣದಲ್ಲಿ ಅವರು ಮುಂದುವರೆಯುವ ಸಂಕೇತ ಇದೆ.ವಿಜೇಂದ್ರಗೆ ಮೈಸುರು ಭಾಗದ ಕ್ಷೇತ್ರದಲ್ಲಿ ಚುನಾವಣೆ ಎದುರಿಸುವ ಒತ್ತಡ ವಿಚಾರ ಪ್ರಸ್ತಾಪಿಸಿದ ಅವರುಒತ್ತಡ ಇದೆ …

Read More »

ನಾಲ್ವರ ಜೀವ ಉಳಿಸಿದ 26 ರ ಯುವಕ…

*ಅಂಗಾಂಗ ದಾನ ಮಾಡಿ ನಾಲ್ವರ ಜೀವ ಉಳಿಸಿದ ಹಳ್ಳಿ ಯುವಕ*     ಬೆಳಗಾವಿ-ಖಾನಾಪೂರ ಹತ್ತಿರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನ ತಲೆಗೆ ಗಂಭೀರ ಪೆಟ್ಟು ಬಿದ್ದ ಕಾರಣ ಮೆದಳು ನಿಷ್ಕ್ರೀಯಗೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ 26 ವರ್ಷದ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ 4 ಜನರ ಜೀವ ಉಳಿಸಿ …

Read More »

ಲವ್ ಬ್ರೇಕ್.ಲವರ್ ಕುತ್ತಿಗೆ ಹಿಚುಕಿ,ತಾನೂ ನೇಣು ಬಿಗಿದುಕೊಂಡ ಪ್ರೇಮಿ…

ಬೆಳಗಾವಿ- ಲವ್ ಬ್ರೇಕ್ ಆಯ್ತು ಅಂತಾ,ಸಿಟ್ಟಾಗಿ ಹಗ್ಗದಿಂದ ಲವರ್ ಕುತ್ತಿಗೆ ಹಿಚುಕಿ,ಕೊಲೆ ಮಾಡಿದ ಆ ಪ್ರೇಮಿ,ಅದೇ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಮಹಾನಗರದ ಬಸವ ಕಾಲೋನಿಯಲ್ಲಿ ನಡೆದಿದೆ. ಆತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂ.ಎ ಮಾಡುತ್ತಿದ್ದ ವಿಧ್ಯಾರ್ಥಿ,ಅವಳು ಕೆ.ಎಲ್ ಇ. ನರ್ಸಿಂಗ್ ವಿಧ್ಯಾರ್ಥಿ ಹುಡುಗ,ಇಬ್ಬರ ನಡುವೆ ಲವ್ ಬ್ರೇಕ್ ಆದ ಕಾರಣ ಇಬ್ಬರೂ ಲೈಫ್ ಗೆ ಬ್ರೇಕ್ ಹಾಕಿದ್ದಾರೆ. ಬೆಳಗಾವಿ ನಗರದ ಬಸವಕಾಲೋನಿಯಲ್ಲಿ ಪ್ರೀತಿ ಸಿಗದ …

Read More »

ಶಿರಸಂಗಿಯಿಂದ ರಾಮದುರ್ಗಕ್ಕೆ ನಡೆದುಕೊಂಡೇ ಹೋಗಿದ್ದೆ….!!!

“ನರಗುಂದ ಬಂಡಾಯ”, ” ರಾಮದುರ್ಗ ದುರಂತಕ್ಕೆ” 40 ವರ್ಷ! ವರದಿ ಮಾಡಲು ಶಿರಸಂಗಿಯಿಂದ ರಾಮದುರ್ಗಕ್ಕೆ ನಡೆದುಕೊಂಡೇ ಹೋಗಿದ್ದೆ! 1980 ರ ಜಲೈ 21 ರಂದು ಅಂದಿನ ಧಾರವಾಡ ಜಿಲ್ಲೆಯ ನರಗುಂದ,ನವಲಗುಂದ ಮತ್ತು ಜುಲೈ 22 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದ ರೈತರ ಬಂಡಾಯಕ್ಕೆ ಈಗ 40 ವರ್ಷ ಪೂರ್ಣ. ದಿ.ಗುಂಡೂರಾವ ಸರಕಾರ ರೈತರ ಹೊಲಗಳ ಮೇಲೆ ಹಾಕಿದ್ದ ಬೆಟರ್ ಮೆಂಟ್ ತೆರಿಗೆಯ ವಿರುದ್ಧ ಬಂಡಾಯವೆದ್ದ ರೈತರ ಚಳವಳಿಯನ್ನು ಹತ್ತಿಕ್ಕಲು …

Read More »

ಚಾಲಕನ ಹುಚ್ಚಾಟ, ಟಿಪ್ಪರ್ ಹಾಯ್ದು 54 ಕುರಿಗಳು ಖಲ್ಲಾಸ್….

ಬೆಳಗಾವಿ – ಚಾಲಕನ ನಿಯಂತ್ರಣ ತಪ್ಪಿ, ಟಿಪ್ಪರ್ ಹಾಯ್ದು ಬರೊಬ್ಬರಿ 54 ಕುರಿಗಳು ಬಲಿಯಾದ ಘಟನೆ ಹುಕ್ಕೇರಿ ತಾಲ್ಲೂಕಿನ ಅಮ್ಮನಗಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಖಡಿ ಸಾಗಿಸುತ್ತಿದ್ದ ಟಿಪ್ಪರ್ ವಾಹನ ಚಾಲಕನ ಹುಚ್ಚಾಟದಿಂದ 54 ಕುರಿಗಳ ಮಾರಣಹೋಮ ನಡೆದಿದೆ.ಸ್ಥಳದಲ್ಲೇ 54 ಕುರಿಗಳು ಸಾವನ್ನೊಪ್ಪಿದ್ದು,ಹಲವಾರು ಕುರಿಗಳು ಗಾಯಗೊಂಡಿವೆ.ಅಮ್ಮನಗಿ- ಮುಗಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ‌. ಈ ಅಪಘಾತ ಸಂಭವಿಸಿದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

Read More »

ಇದೊಂದು ಅಪರೂಪದ ಅರ್ಥಪೂರ್ಣ ಕಾರ್ಯಕ್ರಮ…

ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ ಬೆಳಗಾವಿ: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ …

Read More »

ಸಿಬಿಐ ತನಿಖೆ ಆಗಲಿ, ಗುತ್ತಿಗೆದಾರ ಸಂತೋಷ ಪಾಟೀಲ ಪತ್ನಿ ಜಯಶ್ರೀ..

ಸಿಬಿಐ ತನಿಖೆ ಆಗಲಿ- ಜಯಶ್ರೀ ಬೆಳಗಾವಿ: ನನ್ನ ಗಂಡನ‌ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪನವರು ಪೊಲೀಸರ ಮೇಲೆ ಪ್ರಭಾವ ಬೀರುತ್ತಿದ್ದಾರೆ.ಹೀಗಾಗಿ ಸಿಬಿಐ ತನಿಖೆ ಆಗಬೇಕು ಎಂದು ಮೃತ ಸಂತೋಷ ಪಾಟೀಲ ಪತ್ನಿ ಜಯಶ್ರೀ ಒತ್ತಾಯಿಸಿದ್ದಾರೆ. ತಾಲೂಕಿನ ಬಡಸ ಗ್ರಾಮದಲ್ಲಿ ಮಾತನಾಡಿದ ಅವರು, ನನ್ನ ಪತಿ ಸಾವಿಗೆ ಈಶ್ವರಪ್ಪ ಕಾರಣ ಅಂತಾ ಅವರೇ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಗಂಡನ ಪೋನ್ ನಾಲ್ಕು ಗಂಟೆ ಆನ್ ಇತ್ತು.ಅದರಲ್ಲಿ ಸಾಕ್ಷಿಗಳೂ ಇದ್ದವು. …

Read More »

40% ಕಮೀಷನ್ ಆರೋಪ, ಈಶ್ವರಪ್ಪನವರಿಗೆ ಕ್ಲೀನ್ ಚೀಟ್……!

ಬೆಳಗಾವಿ- ಬೆಳಗಾವಿಯ ಗುತ್ತಿಗೆದಾರ,ಸಂತೋಷ ಪಾಟೀಲ, ಅವರಿಂದ 40% ಕಮೀಷನ್ ಕೇಳಿದ ಆರೋಪ ಎದುರಿಸಿ,ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ,ಕೆ.ಎಸ್ ಈಶ್ವರಪ್ಪನವರಿಗೆ ಕ್ಲೀನ್ ಚೀಟ್ ಸಿಕ್ಕಿದೆ. ಮಾಜಿ ಸಚಿವ ಕೆ.ಎಸ್ ಈಶ್ವರಪ್ಪನವರು 40 % ಕಮೀಷನ್ ಕೇಳಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು,ಗುತ್ತಿಗೆದಾರ ಸಂತೋಷ ಪಾಟೀಲ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಿನ್ನಲೆಯಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ತನಿಖೆ ಮಾಡಿದ. …

Read More »

ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡಿನಲ್ಲಿ ಕಣ್ಣೀರು….

ಬೆಳಗಾವಿ- ಸೀಜರೀನ್ ಸಂಧರ್ಭದಲ್ಲಿ ಮಗು ಸಾವನ್ನೊಪ್ಪಿದ್ದು, ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡಿನಲ್ಲಿ ಕುಟುಂಬಸ್ಥರು ಕಣ್ಣೀರು ಸುರಿಸುತ್ತಿದ್ದಾರೆ. ಹೆರಿಗೆಗಾಗಿ ಎಂಟು ದಿನದ ಹಿಂದೆಯೇ ಮಹಿಳೆಯನ್ನು ಅಡ್ಮಿಟ್ ಮಾಡಲಾಗಿತ್ತು, ನಾರ್ಮಲ್ ಡಿಲೇವರಿ ಆಗುತ್ತೆ ಅಂತಾ ವೈದ್ಯರು ಹೇಳಿದ್ರು,ಆದ್ರೆ ಇವತ್ತು ಬೆಳಗ್ಗೆ ಸೀಜರೀನ್ ಮಾಡುವಾಗ,ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ‌‌. ಮಗುವಿನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ನಮಗೆ ನ್ಯಾಯ ಬೇಕು,ಎಂದು ಮಹಿಳೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ‌,ಸ್ಥಳಕ್ಕೆ ಪೋಲೀಸರು …

Read More »

ಮೊದಲು ಎಲೆಕ್ಷನ್ ಆಗಲಿ, ಆಮೇಲೆ ಪೈಪೋಟಿ ಮಾಡಲಿ…

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ಪೈಪೋಟಿ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲು ಎಲೆಕ್ಷನ್ ಆಗಲಿ, ಶಾಸಕರು ಆರಿಸಿ ಬರಲಿ, ಆ ಮೇಲೆ ಪೈಪೋಟಿ ಮಾಡಲಿ ಎಂದು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಎಲೆಕ್ಷನ್ ಆಗಬೇಕು.ಶಾಸಕರು ಆರಿಸಿ ಬರಬೇಕು.ಬಳಿಕ ಪೈಪೋಟಿ ಮಾಡಲಿ‌ ಎಂದರು.‌ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, …

Read More »