Breaking News
Home / Breaking News (page 150)

Breaking News

ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ-ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿಯಲ್ಲಿ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು,ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ.ಎಂದು ಹೇಳಿದ್ದಾರೆ. ಎಂಟು ತಿಂಗಳಲ್ಲಿ ಚುನಾವಣೆ ಬರ್ತಿದ್ದು, ಮೂರು ಪಕ್ಷಗಳಲ್ಲಿ ಚುನಾವಣೆ ತಯಾರಿ ನಡೆದಿದೆ,ನಾವು ಈ ಬಾರಿ ಕಾನ್ಪಿಡೆಂಟ್ ಆಗಿ ಇದ್ದೇವೆ.ಜನರಿಗೆ ತಿಳವಳಿಕೆ ಹೇಳ್ತೇವೆ, ಜನರನ್ನು ಒಲಿಸಿಕೊಳ್ಳುವ ವಿಶ್ವಾಸ ಕಾಂಗ್ರೆಸ್‌ನವರಿಗಿದೆ.ಇಡೀ ದೇಶದಲ್ಲಿ ಇವತ್ತು ಕಾಂಗ್ರೆಸ್‌‌ಗೆ ಕಷ್ಟದ ಸಂದರ್ಭ,ಇಂದಿರಾಗಾಂಧಿ ಕಷ್ಟದಲ್ಲಿ ಇದ್ದಾಗ, ಕಾಂಗ್ರೆಸ್ ಕಷ್ಟದಲ್ಲಿ ಇದ್ದಾಗ …

Read More »

ಸಿದ್ರಾಮಯ್ಯ ಸವದತ್ತಿ ಯಲ್ಲಮ್ಮನ ಕ್ಷೇತ್ರದಿಂದ ಸ್ಪರ್ದೆ ಮಾಡ್ತಾರಾ…???

ಬೆಳಗಾವಿ- ಮೈಸೂರಿನ ಚಾಮುಂಡಿ ಕ್ಷೇತ್ರದಿಂದ ಬಾದಾಮಿಯ ಬನಶಂಕರಿ ದೇವಿಯ ಸನ್ನಿದಾನದಲ್ಲಿ ಆಶ್ರಯ ಪಡೆದ ಮಾಜಿ ಸಿಎಂ ಸಿದ್ರಾಮಯ್ಯ ಈಗ ಬೆಳಗಾವಿಯ ಸವದತ್ತಿ ಯಲ್ಲಮ್ಮ ದೇವಿಯ ಆಶಿರ್ವಾದ ಪಡೆಯುವ ಚಿಂತನೆ ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಸವದತ್ತಿ ಯಲ್ಲಮ್ಮ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ ಅವರು ಸ್ಪರ್ದೆ ಮಾಡುತ್ತಾರೆ ಎನ್ನುವ ಸುದ್ದಿ ಪ್ರಚಾರ ಪಡೆದ ಬೆನ್ನಲ್ಲಿಯೇ ಈಗ ಹೊಸ ಸುದ್ದಿ ಹರಿದಾಡುತ್ತಿದೆ. ಸಿದ್ರಾಮಯ್ಯ ನವರು ಸವದತ್ತಿ ಯಲ್ಲಮ್ಮನ ಕ್ಷೇತ್ರದಿಂದ ಈ ಬಾರಿ ಸ್ಪರ್ದೆ …

Read More »

ಎಂಇಎಸ್ ನಾಯಕರ ಮನವಿಯನ್ನು ಕಸದ ಬುಟ್ಟಿಗೆ ಎಸೆಯಿರಿ- ಕರವೇ

ಎಂಇಎಸ್ ನಾಯಕರಿಗೆ ಕರವೇ ಟಾಂಗ್… ಬೆಳಗಾವಿ-ಚುನಾವಣೆ ಸಮೀಪ ಬರುತ್ತಿದ್ದಂತೆಯೇ ಎಂಇಎಸ್ ನಾಯಕರಿಗೆ ಭಾಷಾ ಪ್ರೇಮ ಹೆಚ್ಚಾಗುತ್ತದೆ.ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ ರಾಜಕೀಯ ಮಾಡುತ್ತಲೇ ಬಂದಿರುವ ಎಂಇಎಸ್ ಎಲ್ಲ ರಂಗಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲಾಗಿದ್ದು,ಮರಾಠಿ ಫಲಕ,ಮರಾಠಿ ಕಾಗದಪತ್ರ ಎಂದು ಮತ್ತೆ ಕಾಲು ಕೆದರಿ ಜಗಳಕ್ಕೆ ನಿಂತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರವೇ ಆಗ್ರಹಿಸಿದೆ. ಈ ಕರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ,ಭಾಷಾ ಅಲ್ಪ ಸಂಖ್ಯಾತ ಆಯೋಗದ …

Read More »

ಬೆಳಗಾವಿಯ ರೌಡಿಗಳಿಗೆ ಬೆಳ್ಳಂ ಬೆಳಗ್ಗೆ ಖಾಕಿ ಶಾಕ್…!!

ಬೆಳಗಾವಿಯಲ್ಲಿ ಗಲ್ಲಿ ಗೂಂಡಾಗಳ ಹಾವಳಿ ಹೆಚ್ಚಾಗಿದೆ‌.ರಿಯಲ್ಲ ಇಸ್ಟೇಟ್ ದಂಧೆಯಲ್ಲಿ ಹೆದರಿಸಿ,ಬೆದರಿಸಿ,ಸುಳ್ಳು ದಾಖಲೆ ಸೃಷ್ಢಿಸಿ ಹಣ ವಸೂಲಿ ಮಾಡುವ ಮರಿ ಪುಡಾರಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು.ಇದಕ್ಕೆ ಕಡಿವಾಣ ಹಾಕಲು ಬೆಳಗಾವಿ ಪೋಲೀಸರು ಕಾರ್ಯಾಚರಣೆ ಶುರು ಮಾಡಿದ್ದಾರೆ.ಇವತ್ತು ಬೆಳಗಿನ ಜಾವ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ: ನಗರದಲ್ಲಿ ರೌಡಿಸಂ ಮಾಡುತ್ತ ಜನರನ್ನು ಹೆದರಿಸುತ್ತಿದ್ದ ಒಟ್ಟು 26 ರೌಡಿಗಳ ಮನೆಗಳ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಡಿಸಿಪಿ ರವೀಂದ್ರ ಗಡಾದಿ …

Read More »

ಬೆಳಗಾವಿ ಜಿಲ್ಲೆಯ ಕರದಂಟಿನ ಗೋಕಾಕಿಗೆ ಟ್ವೀಟರ್ ಶಾಕ್…..!!!

ಬೆಳಗಾವಿ- ಸೋಶಿಯಲ್ ಮಿಡಿಯಾ ಕ್ರಿಯಾಶೀಲ ವಾದಾಗಿನಿಂದ ಅನೇಕ ಸಾಮಾಜಿಕ ಲೋಪಗಳು ಬೆಳಕಿಗೆ ಬರುತ್ತಿವೆ.ಬಸ್ ನಿಲ್ಧಾಣದಲ್ಲಿ ಬಾಲಕಿಯೊಬ್ಬಳು ಕಸಗೂಡಿಸುವ ಚಿತ್ರ ಇವತ್ತು ಟ್ವೀಟರ್ ನಲ್ಲಿ ಬಿರುಗಾಳಿ ಎಬ್ಬಿಸಿತು . ಬಸ್ ನಿಲ್ದಾಣದ ಕಸಗೂಡಿಸುವ ಕೆಲಸಕ್ಕೆ ಬಾಲಕಿ ನೇಮಕ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಬಸ್ ನಿಲ್ದಾಣದಲ್ಲಿ ನಡೆದಿರುವ ಬಗ್ಗೆ ಟ್ವೀಟ್ ಮಾಡಲಾಗಿತ್ತು.ವಾಯವ್ಯ ಸಾರಿಗೆ ಅಧಿಕಾರಿಗಳ ವಿರುದ್ಧ ಟ್ವಿಟರ್‌ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ವಿನಾಯಕ ಕಟ್ಟಿಕಾರ ಎಂಬಾತನ ಅಕೌಂಟಿನಿಂದ ಕಸಗೂಡಿಸುವ ಫೋಟೊ …

Read More »

ಹೊಲದಲ್ಲಿ ರಾಹುಲ್ ವಿಹಾರ…..ಏನ್ ಸಮಾಚಾರ….!!!

ರಾಜಕೀಯ ಒತ್ತಡಗಳ ನಡುವೆಯೂ ಹೊಲದಲ್ಲಿ ರಾಹುಲ್, ವಿಹಾರ….!! ಬೆಳಗಾವಿ- ದಿನನಿತ್ಯ ರಾಜಕೀಯ ಚಟುವಟಿಕೆ,ಉದ್ಯಮದ ನಿರ್ವಹಣೆ,ಕಾರ್ಯಕ್ರಮಗಳಲ್ಲಿ ಭಾಗವಹಿಸುವದು,ಯಮಕನಮರ್ಡಿ ಕ್ಷೇತ್ರದಲ್ಲಿ ಫೌಂಡೆಶನ್ ಆಶ್ರಯದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡುವದು, ರಾಹುಲ್ ಜಾರಕಿಹೊಳಿ ಅವರ ದಿನಚರಿ,ಆದ್ರೆ ಇವತ್ತು ರಾಹುಲ್ ರಿಲ್ಯಾಕ್ಸ್ ಆಗಿದ್ರು. ತಂದೆ ಸತೀಶ್ ಜಾರಕಿಹೊಳಿ ಅವರ ಜೊತೆ ರಾಹುಲ್ ಇಂದು ಹೊಲದಲ್ಲಿ ವಿಹಾರ ಮಾಡಿ ಒಕ್ಕಲುತನದ ಸೊಗಡು ನೋಡಿ ಸಂಬ್ರಮಿಸಿದರು. ಇತ್ತೀಚಿಗಷ್ಟೆ ಶಿಕ್ಷಣ ಮುಗಿಸಿ ರಾಜಕೀಯ ಕ್ಷೇತ್ರಕ್ಕೆ ಧುಮುಕಿರುವ ರಾಹುಲ್ ಸಾಮಾಜಿಕ ಚಟುವಟಿಕೆ,ಸೇರಿದಂತೆ ಉಳಿದ …

Read More »

ಕ್ರೂಸರ್ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ..

ಬೆಳಗಾವಿ-ಕಲ್ಯಾಳ ಫುಲ್ ಬಳಿ ಕ್ರೂಸರ್ ಪಲ್ಟಿಯಾಗಿ ಏಳು ಜನ ಸಾವು ಪ್ರಕರಣ ಈ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾದೇ ಇಂದು ಸಾವನ್ನಪ್ಪಿದ್ದಾನೆ. ಚಿಕಿತ್ಸೆ ಫಲಕಾರಿಯಾದೇ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಕಿರಣ ಕಲಸನ್ನವರ್ ಎಂಬಾತ ಮೃತಪಟ್ಟಿದ್ದಾನೆ. ಬೆಳಗಾವಿ ತಾಲೂಕಿನ ಕಲ್ಯಾಳ ಫುಲ್ ಬಳಿ ನಡೆದಿದ್ದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದರು 14 ಜನ ಗಾಯಗೊಂಡಿದ್ದರು.ಇಂದು ಸಾವಿನ ಸಂಖ್ಯೆ 8 ಕ್ಕೇರಿದೆ. …

Read More »

ಬೆಳಗಾವಿಯಲ್ಲಿ ಸೆಂಟ್ರಲ್ ಮಿನಿಸ್ಟರ್ ಮಾಡಿದ್ರು ಟೆಂಪಲ್ ರನ್…

ಬೆಳಗಾವಿಯ ಕೋಟೆ ಆವರಣದಲ್ಲಿರುವ ದುರ್ಗಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ರಾಜ್ಯ ಸಚಿವರಾದ ಸೋಮ ಪ್ರಕಾಶ್ ಅವರು ದೇವಿ ದರ್ಶನ ಪಡೆದುಕೊಂಡರು. ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಶಾಸಕ ಅನಿಲ್ ಬೆನಕೆ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು. ****** ಬೆಳಗಾವಿಯ ಕೋಟೆ ಆವರಣದಲ್ಲಿರುವ ಕಮಲ ಬಸದಿಗೆ ಭೇಟಿ ಮಂಗಳವಾರ ನೀಡಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ …

Read More »

ಬೆಳಗಾವಿ SP ನಿಂಬರಗಿ ಟ್ರಾನ್ಸಫರ್…

ಬೆಳಗಾವಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಾ.ಸಂಜೀವ ಪಾಟೀಲ ಅವರನ್ನು ಬೆಳಗಾವಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿಯಾಗಿ ನಿಂಬರಗಿ ಅವರು, ಕೋವೀಡ್ ಮತ್ರು ಮಹಾಪೂರದ ಸಂಧರ್ಭದಲ್ಲಿ ವಿಶೇಷ ಕಾಳಜಿ ವಹಿಸಿ ಅಪಾರ ಜನಮೆಚ್ಚುಗೆ …

Read More »

ಬೆಳ್ಳಂ ಬೆಳಗ್ಗೆ ಬೆಳಗಾವಿ ಡಿಸಿ ಕಚೇರಿ ಎದುರು ಶವ ಪ್ರತ್ಯಕ್ಷ…!!

ಬೆಳಗಾವಿಯಲ್ಲಿ ಬೆಳ್ಳಂ ಬೆಳಗ್ಗೆ ಹೀಗೊಂದು ಪ್ರತಿಭಟನೆ….!!! ಬೆಳಗಾವಿ- ಇವತ್ತು ಬೆಳ್ಳಂ ಬೆಳಗ್ಗೆ ಬೆಳಗಾವಿಯ ಡಿಸಿ ಕಚೇರಿ ಎದುರು ಯಾರೂ ಉಹಿಸಲಾಗದ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ ಎಂದು ಅಂತ್ಯಸಂಸ್ಕಾರಕ್ಕೆ ಸಿದ್ಧಗೊಳಿಸಿದ ಶವ ತಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬೆಳಗಾವಿ ಜಿಲ್ಲೆಯ ಸವದತ್ರಿ ತಾಲ್ಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ- ಮುಸ್ಲೀಂ ಎರಡೂ ಸಮಾಜದವರಿಗೆ ಸ್ಮಶಾನಕ್ಕೆ ಹೋಗಲು ದಾರಿ ಇಲ್ಲ.ನಮಗೆ ರಸ್ತೆ ಮಾಡಿಸಿ ಕೊಡಿ ಎಂದು …

Read More »