ಬೆಳಗಾವಿ-ಕ್ರಾಂತಿಯ ನೆಲ ಬೆಳಗಾವಿಯ ಕನ್ನಡದ ಅಭಿಮಾನವೇ ಅಂತಹದ್ದು,ಮದ್ಯರಾತ್ರಿಯೇ ಇಲ್ಲಿಯ ಚನ್ನಮ್ಮ ಸರ್ಕಲ್ ನಲ್ಲಿ ಸೇರಿದ ಕನ್ನಡದ ಅಭಿಮಾನಿಗಳು ಕೇಕ್ ಕತ್ತರಿಸಿ ಕನ್ನಡದ ಹಬ್ಬಕ್ಕೆ ಚಾಲನೆ ನೀಡಿದ್ರು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸುತ್ತ ಹೆಜ್ಜೆ ಹಾಕುತ್ತ,ಪಟಾಕಿ ಸಿಡಿಸುತ್ತ,ಸಿಹಿ ಹಂಚುತ್ತ ಅಭೂತಪೂರ್ವ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ್ರು. ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಕೇಕ್ ಕತ್ತರಿಸಿ ಸಿಡಿಮದ್ದು ಸಿಡಿಸಿ ಚೀರಾಡಿ ಕೂಗಾಡಿ,ಯಾರಪ್ಪಂದ್ ಏನೈತಿ ಬೆಳಗಾವಿ ನಮ್ದ ಐತಿ ಎಂದು ಘೋಷಣೆ ಹಾಕುತ್ತಲೇ ಕನ್ನಡದ ಹಬ್ಬವನ್ನು ಬರಮಾಡಿಕೊಂಡರು. …
Read More »ಸಚಿನ್ ತೆಂಡೋಲ್ಕರ್ ಬೆಳಗಾವಿಗೆ ಬಂದಿದ್ದು ಯಾಕೆ ಎಲ್ಲಿ ? ಗೊತ್ತಾ..
ಬೆಳಗಾವಿ-ಮುಂಬೈ ಬೆಳಗಾವಿ ಮಾರ್ಗವಾಗಿ ಗೋವಾಗೆ ತೆರಳಿದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಬೆಳಗಾವಿ ನಗರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಬೆಳಗಾವಿಯಲ್ಲಿ ರಸ್ತೆ ಪಕ್ಕದ,ಗೂಡಂಗಡಿಯಲ್ಲಿ ಟೀ ಕುಡಿದ ಸಚಿನ್.ಬೆಳಗಾವಿ ಹೊರ ವಲಯದ ಮಚ್ಚೆ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕು(ಎ) ಮೇಲಿರುವ ಟೀ ಅಂಗಡಿ ಚಹಾ ಕುಡಿದು,ಅಂಗಡಿ ಮಾಲೀಕನ ಜೊತೆ ಸೆಲ್ಫೆ ತೆಗೆಸಿಕೊಂಡಿದ್ದಾರೆ. ವೈಜು ನಿತೂರ್ಕರ್ ಎಂಬುವವರ ಫೌಜಿ ಟೀ ಸ್ಟಾಲ್ ನಲ್ಲಿ ಚಹಾ ಸವಿದ ಸಚಿನ್ ತೆಂಡೂಲ್ಕರ್, ವೈಜು ನಿತೂರ್ಕರ್ …
Read More »ಬೆಳಗಾವಿಯ ಕನ್ನಡದ ಹಬ್ಬದಲ್ಲಿ ಲಕ್ಷ ಜನರಿಗೆ ಹೋಳಿಗೆ ರೆಡಿ….!!
ಬೆಳಗಾವಿ-ಹುಕ್ಕೇರಿ ಹಿರೇಮಠದ ಕೃಪೆ,ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಕನ್ನಡದ ಅಭಿಮಾನದ ಪರಿಣಾಮ ಈ ಬಾರಿ ಬೆಳಗಾವಿಯ ರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಲಕ್ಷಕ್ಕೂ ಹೆಚ್ವು ಜನರಿಗೆ ಹೋಳಗಿ ಊಟ ಸಿಗಲಿದೆ. ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ನೂರಕ್ಕೂ ಹೆಚ್ಚು ಜನ ಇಂದು ಬೆಳಗ್ಗೆಯಿಂದ ಹೋಳಗಿ ರೆಡಿ ಮಾಡ್ತಾ ಇದ್ದಾರೆ.ಈಗಾಗಲೇ ಹತ್ತು ಸಾವಿರಕ್ಕೂ ಹೆಚ್ಚು ಹೋಳಿಗೆ ರೆಡಿ ಆಗಿವೆ.ಹೋಳಗಿ ತಯಾರಿಸುವ ಕೆಲಸ ಅತ್ಯಂತ ಉತ್ಸಾಹದಿಂದ ನಡೆಯುತ್ತಿದೆ.ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ಜೋಳಿಗೆಯಿಂದ ಕನ್ನಡಿಗರಿಗೆ ಕನ್ನಡ ಹಬ್ಬದ …
Read More »ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಯಡವಟ್ಟು,ಬೆಳಗಾವಿಯಲ್ಲಿ ಗೊಂದಲ…!!
ರಾಜ್ಯ ಸರ್ಕಾರ ಇವತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ ಮಾಡಿದೆ.ಈ ಪಟ್ಟಿಯಲ್ಲಿ ಬೆಳಗಾವಿಯ ಶಂಕರ ಚಚಡಿ ಎನ್ನುವ ಹೆಸರೂ ಇದೆ,ಈ ಹೆಸರಿನ ಖ್ಯಾತ ಸಾಹಿತಿ ಬೈಲಹೊಂಗಲನಲ್ಲಿ ಇದ್ದಾರೆ.ಆದ್ರೆ ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರ ಶಂಕರ ಬುಚಡಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಹೆಸರು ತಪ್ಪಾಗಿದೆ.ಶಂಕರ ಬುಚಡಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ ಎಂದು ಹೇಳಲಾಗುತ್ತಿದೆ.ಶಾಸಕ ಅಭಯ ಪಾಟೀಲ ಅವರು ಶಂಕರ ಬುಚಡಿ ಅವರ ಮನೆಗೆ …
Read More »ಬೆಳಗಾವಿಯ ರಾಜ್ಯೋತ್ಸವದಲ್ಲಿ ಅಪ್ಪು ಉತ್ಸವ….!!
ಕರಾಳ ದಿನಾಚರಣೆಗೆ ಅನುಮತಿ ಬೇಡ- ಕರವೇ ಬೆಳಗಾವಿ-ಕ್ರಾಂತಿಯ ನೆಲ,ಐತಿಹಾಸಿಕ ಬೆಳಗಾವಿ ನಗರದಲ್ಲಿ ಲಕ್ಷಾಂತರ ಕನ್ನಡಿಗರು ಸೇರಿ ಕರ್ನಾಟಕ ರಾಜ್ಯೋತ್ಸವದ ದಿನ ಕನ್ನಡದ ಹಬ್ಬವನ್ನಾಗಿ ಆಚರಿಸುವ ಸಂಧರ್ಭದಲ್ಲಿ ನಾಡದ್ರೋಹಿ ಎಂಇಎಸ್ ಸಂಘಟನೆಗೆ ಕರಾಳ ದಿನ ಆಚರಿಸಲು,ಸೈಕಲ್ ರ್ಯಾಲಿ ನಡೆಸಲು ಅನುಮತಿ ನೀಡಬಾರದು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ರಾಜ್ಯ ಸರ್ಕಾರ ಎಂಇಎಸ್ ಸಂಘಟನೆಗೆ ಅನುಮತಿ ನೀಡಿದ್ರೆ,ಸರ್ಕಾರ ನಾಡವಿರೋಧಿ ಸರ್ಕಾರ, ಎಂದು …
Read More »ಬೆಳಗಾವಿಯಲ್ಲಿ LOVELY ಡಾಗ್ ಶೋ….!!
ಬೆಳಗಾವಿ- ಬೆಳಗಾವಿಯ ಉದ್ಯಮಬಾಗ ಪ್ರದೇಶದಲ್ಲಿರುವ ಶಗುನ್ ಗಾರ್ಡನ್ ಗೆ ಎಂಟ್ರೀ ಹೊಡೆದ್ರೆ ಸಾಕು,ಕಲರ್ ಪುಲ್ ನಾಯಿಗಳ ತುಂಟಾಟ ನೋಡಲು ಎರಡು ಕಣ್ಣುಗಳು ಸಾಲುವದಿಲ್ಲ.ಬಗೆ ಬಗೆಯ ನಾಯಿಗಳು ಡಾಗ್ ಶೋ ನಲ್ಲಿ ಪಾಲ್ಗೊಂಡಿವೆ.ಇಲ್ಲಿಯ ನಾಯಿ ಮರಿಗಳನ್ನು ನೋಡಿದ್ರೆ ಭೂಮಿಯ ಮೇಲೆ ಇಷ್ಟೊಂದು ಜಾತಿಯ ನಾಯಿಗಳು ಇವೆ ಅಂತ ಅಚ್ಚರಿಯಾಗುತ್ತದೆ. ನಂಬಿಕೆಗೆ ಮತ್ತೊಂದು ಹೆಸರು ನಾಯಿ. ಸಂಸ್ಕೃತದಲ್ಲಿ ಇದಕ್ಕೆ ಶ್ವಾನ ಎನ್ನುವ ಹೆಸರಿದೆ. ಇತ್ತೀಚಿನ ದಿನಗಳಲ್ಲಿ ನಾಯಿ ಸಾಕುವುದು ಒಂದು ಹವ್ಯಾಸವಾಗಿದೆ. ತರ …
Read More »ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ..??
ಕನ್ನಡಪರ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ ಬೆಳಗಾವಿ, ನವೆಂಬರ್ 1 ರಂದು ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ 67ನೇ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡನಾಡು-ನುಡಿಗಾಗಿ ಸೇವೆ ಸಲ್ಲಿಸಿರುವ ಕನ್ನಡಪರ ಹೋರಾಟಗಾರರು ಹಾಗೂ ಪತ್ರಕರ್ತರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಿ, ಗೌರವಿಸಲು ನಿರ್ಧರಿಸಲಾಗಿದೆ. ಸನ್ಮಾನ ಆಯ್ಕೆ ಉಪ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವ್ಹಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ(ಅ.28) ಜಿಲ್ಲಾ ಪಂಚಾಯತಿಯಲ್ಲಿ ನಡೆದ ಸನ್ಮಾನ ಆಯ್ಕೆ ಉಪ ಸಮಿತಿ …
Read More »ಬೆಳಗಾವಿ ಪಕ್ಕದ ಚೋರ್ಲಾ ಘಾಟ್ ನಲ್ಲಿ ಕಾರು ಬ್ಲಾಸ್ಟ್…..
ಗೋವಾದಿಂದ ಬೆಳಗಾವಿ ಬರುತ್ತಿದ್ದ ಕಾರು ಬ್ಲ್ಯಾಸ್ಟ್; ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು…! ಬೆಳಗಾವಿ: ಗೋವಾದಿಂದ ಬೆಳಗಾವಿ ಬರುತ್ತಿದ್ದ ಕಾರಿನಲ್ಲಿ ಬೆಂಕಿ ಹಾಣಿಸಿಕೊಂಡು ಬ್ಲ್ಯಾಸ್ಟ್ ಆಗಿರುವ ಘಟನೆ ಚೋರ್ಲಾ ಘಾಟ್ ಬಳಿ ಇಂದು ಮುಂಜಾನೆ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿದ್ದಾಗ ಕಾರ್ ಬ್ಲ್ಯಾಸ್ಟ್ ಆಗಿದೆ. ಈ ವೇಳೆ ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇನ್ನೂ ಕಾರಿನಲ್ಲಿ ಇದ್ದವರಿಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ …
Read More »ಬೆಳಗಾವಿಯಲ್ಲಿ, ಕರಾಳ ದಿನ ಆಚರಿಸಲು ಎಂಇಎಸ್ ತಯಾರಿ….!!
ಬೆಳಗಾವಿ-ರಾಜ್ಯೋತ್ಸವದ ದಿನ ಲಕ್ಷಾಂತರ ಕನ್ನಡಿಗರು ಒಂದು ಕಡೆ ಸೇರಿ ಕನ್ನಡದ ತೇರು ಎಳೆದು ಬಾನೆತ್ತರದಲ್ಲಿ ಕನ್ನಡದ ಬಾವುಟ ಹಾರಿಸುವದನ್ನು ನೋಡಿ ಸಹಿಸಲು ನಾಡವಿರೋಧಿ ಎಂಇಎಸ್ ಸಹಿಸುವದಿಲ್ಲ,ಕನ್ನಡಿಗರ ಉತ್ಸಾಹ ನೋಡಿ ಪ್ರತಿ ವರ್ಷವೂ ಮೈ ಪರಚಿಕೊಳ್ಳುವ ಕಂಗಾಲ್ ಕಂಪನಿ ಎಂಇಎಸ್ ಈ ವರ್ಷವೂ ರಾಜ್ಯೋತ್ಸವದ ದಿನ ಕಿತಾಪತಿ ನಡೆಸಲು ಮುಂದಾಗಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವದ ದಿನ ಒಂದು ಕಡೆ ಕನ್ನಡಿಗರು ಕನ್ನಡದ ಹಬ್ಬ ಆಚರಿಸಿದ್ರೆ,ಇನ್ನೊಂದು ಕಡೆ ಎಂಇಎಸ್ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಿ ಎಂದು …
Read More »ಬೆಳಗಾವಿ: ಸಿಲೆಂಡರ್ ಸ್ಪೋಟಕ್ಕೆ ಓರ್ವ ಬಲಿ..
ಬೆಳಗಾವಿ-ಅಡುಗೆ ಅನಿಲದ ಸಿಲೆಂಡರ್ ಸ್ಪೋಟಗೊಂಡ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪೋಲೀಸ್ ಠಾಣಾ ವ್ಯಾಪ್ತಿಯ ನಾಗನೂರು ಗ್ರಾಮದಲ್ಲಿ ನಡೆದಿದೆ. ಬಾಡಿಗೆ ಮನೆಯಲ್ಲಿ ಮೊದಲ ಮಹಡಿಯಲ್ಲಿ ವಾಸವಾಗಿದ್ದ,19 ವರ್ಷದ ಶ್ರೀಧರ ಪ್ಯಾಟಿ,ಮೃತ ದುರ್ದೈವಿಯಾಗಿದ್ದು ಈತ ನರ್ಸಿಂಗ್ ವಿಧ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದೆ. ಮೊದಲ ಮಹಡಿಯಲ್ಲಿ ಸಿಲೆಂಡರ್ ಬ್ಲಾಸ್ಟ್ ಆದ ಕಾರಣ ಮನೆಯೂ ದ್ವಂಸಗೊಂಡಿದ್ದು ಮನೆಯಲ್ಲಿ ವಾಸವಿದ್ದ ನರ್ಸಿಂಗ್ ಕಾಲೇಜು ವಿಧ್ಯಾರ್ಥಿ ಬಲಿಯಾಗಿದ್ದು ಈ ಘಟನೆಯಿಂದಾಗಿ ನಾಗನೂರ …
Read More »