Breaking News
Home / Breaking News (page 186)

Breaking News

ನಾಳೆ ನಾನು ಬೆಳಗಾವಿಗೆ ಬರ್ತಾ ಇದ್ದೇನೆ….!!!

ಬೆಳಗಾವಿ- ಮಹಾರಾಷ್ಟ್ರ ಏಕೀಕರಣ ಸಮೀತಿ ನಿಷೇಧಿಸುವಂತೆ ಆಗ್ರಹ ಪಡಿಸಲು ನಾಳೆ ನಾನು ಬೆಳಗಾವಿಗೆ ಬರ್ತೀನಿ ಕ್ರಾಂತಿಯ ನೆಲ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಧರಣಿ ಮಾಡ್ತೀನಿ ಎಂದು ಚಳುವಳಿಯ ಹರಿಕಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಸಾರಾ ಗೋವೀಂದ್,ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಹಲವಾರು ಕನ್ನಡ ಸಂಘಟನೆಗಳ ನಾಯಕರು ನನ್ನ ಜೊತೆ ಬರ್ತಾರೆ ಅವರೂ ಧರಣಿ ಮಾಡ್ತಾರೆ ಎಂದು ತಿಳಿಸಿರುವ ವಾಟಾಳ್ ನಾಗರಾಜ್ ನಾಳೆ ಬುಧವಾರ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ …

Read More »

ಸ್ಥಳದಲ್ಲೇ ಮನವಿಗೆ ಸ್ಪಂದಿಸಿ, ಬೆಳಗಾವಿ ಮಿಡಿಯಾ ಮೈ ಫೆವರೇಟ್ ಅಂದ್ರು….!!

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಬೆಳಗಾವಿ ಕೆ‌ಎಲ್‌ಇ ಆಸ್ಪತ್ರೆಯಲ್ಲಿ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನ್ಯೂಸ್ ಫಸ್ಟ್ ಕ್ಯಾಮರಾಮನ್ ಸಚಿನ ಲಕ್ಷ್ಮಣ ಜಮಖಂಡಿಯವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರಕಾರದಿಂದ ಭರಿಸುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದಿಲೀಪ ಕುರುಂದವಾಡಿಯವರ ನೇತೃತ್ವದಲ್ಲಿ ಸಂಘದ ಸದಸ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬೆಳಗಾವಿಯಲ್ಲಿ ಗುರುವಾರದಂದು ಭೇಟಿಯಾಗಿ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಟಿವಿ ಚಾನಲ್ ಕ್ಯಾಮರಾಮನ್ …

Read More »

ಇವತ್ತು ಬೆಳಗಾವಿಯಲ್ಲಿ ಉದ್ಯೋಗ ಮೇಳ ಐತಿ…!!

ಇವತ್ತು ಬೆಳಗಾವಿಯಲ್ಲಿ ಉದ್ಯೋಗ ಮೇಳ, `ಸಕಲರಿಗೂ ಉದ್ಯೋಗ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ* * ಕ್ವೆಸ್ ಕಾರ್ಪ್ ಜತೆ ಒಡಂಬಡಿಕೆ;* *25 ಸಾವಿರ ಮಂದಿಗೆ ಉದ್ಯೋಗ* * 30 ಸಾವಿರ ಗ್ರಾಮೀಣ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಿರುವ `ನಾಂದಿ ಫೌಂಡೇಶನ್’ *ಜನವರಿಯಲ್ಲಿ ಮತ್ತೊಂದು ಉದ್ಯೋಗ ಮೇಳ* ಬೆಳಗಾವಿ: ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಗುರುವಾರ  ಉದ್ಯೋಗ ಮೇಳ ನಡೆಯಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ಜಾರಿಗೆ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಲ್ಲರಿಗೂ ಆದರ್ಶವಾಗಲಿ- ಸಿಎಂ

– ಬೆಳಗಾವಿ-:ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ (ಡಿ.22) ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ …

Read More »

ಕೋಟಿ,ಕೋಟಿ ಖರ್ಚು ಮಾಡಿ ಕಟ್ಟಿದ, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಓಪನಿಂಗ್ ಮಾಡಿದ ಸಿಎಂ

ಬೆಳಗಾವಿಯಲ್ಲಿ 16.50 ಕೋಟಿ ವೆಚ್ಚದ ಕ್ರೀಡಾ ಸಮುಚ್ಚಯಗಳ ಲೋಕಾರ್ಪಣೆ* ಬೆಳಗಾವಿ, ಡಿ.21: ಬೆಳಗಾವಿ ನಗರದಲ್ಲಿ ಸುಮಾರು 16.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಮುಚ್ಚಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. 2 ಎಕರೆ 14 ಗುಂಟೆ ಜಾಗದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಿಸಲಾಗಿದ್ದು, ಸುಮಾರು 16.50 ಕೋಟಿ ವೆಚ್ಚ …

Read More »

ಇಂದು ಕೈ ಪಾರ್ಟಿ ಸೇರಲಿರುವ ಅಶೋಕ ಪೂಜಾರಿ….

ಬೆಳಗಾವಿ: ರಾಜ್ಯದ ಪವರ್ ಫುಲ್ ಪಾಲಿಟಿಕಲ್ ಸೆಂಟರ್ ಆಗಿರುವ ಬೆಳಗಾವಿಯಲ್ಲಿ ಅಧಿವೇಶನ ಸಂದರ್ಭದಲ್ಲೂ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ.ಪರಿಷತ್ತಿನ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಳಿಕ ಬೆಳಗಾವಿ ಕಾಂಗ್ರೆಸ್ ಪಡೆ ಫುಲ್ ಜೋಶ್ ನಲ್ಲಿದೆ. ವಿಧಾನ ಪರಿಷತ್ ಚುನಾವಣೆ ಮುಗಿದ ನಂತರ ಹಲವಾರು ನಾಯಕರು ಪಕ್ಷಾಂತರಕ್ಕೆ ಮುಂದಾಗಿದ್ದಾರೆ. ಕಳೆದ ಮಂಗಳವಾರ ಅಷ್ಟೇ ಜೆಡಿಎಸ್ ನಾಯಕ ಕೋನರೆಡ್ಡಿ ಆ ಪಕ್ಷ ತೊರೆದು, ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ ಗೋಕಾಕದ ಜೆಡಿಎಸ್ ಮುಖಂಡ ಅಶೋಕ ಪೂಜಾರಿ …

Read More »

ಶಿವಾಜಿ, ಮೂರ್ತಿ ಧ್ವಂಸಕ್ಕೆ ಯತ್ನ ಮೂವರು ಪೋಲೀಸರ ವಶಕ್ಕೆ

ಬೆಳಗಾವಿ- ಮೂವರು ಜನ ಯುವಕರು ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯ ಹೊನಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಧ್ವಂಸಕ್ಕೆ ಯತ್ನಿಸುತ್ತಿರುವಾಗ,ಗ್ರಾಮಸ್ಥರು ಜಮಾಯಿಸಿ ಪೋಲೀಸರಿಗೆ ಮಾಹಿತಿ ನೀಡಿದ ಘಟನೆ ಇಂದು ಸಂಜೆ ನಡೆದಿದೆ. ಇಂದು ಸಂಜೆ ಹೊತ್ತಿಗೆ ಮೂವರು ಜನ ಯುವಕರು ಹೊನಗಾ ಗ್ರಾಮದ ಶಿವಾಜಿ ಪುತ್ಥಳಿಯ ಕಟ್ಟೆಯ ಮೇಲೆ ಏರಿ,ಗಲಾಟೆ ಮಾಡುತ್ತಿರುವಾಗ,ಗ್ರಾಮಸ್ಥರು ಜಮಾಯಿಸಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ‌.ಸ್ಥಳಕ್ಕೆ ಧಾವಿಸಿದ ಕಾಕತಿ ಪೋಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ …

Read More »

ಚಿಕ್ಕೋಡಿ, ಗೋಕಾಕನಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲು ಸಚಿವ ಡಾ.ಕೆ.ಸುಧಾಕರ್ ಸೂಚನೆ

ಬೆಳಗಾವಿ, ಡಿ.20(ಕರ್ನಾಟಕ ವಾರ್ತೆ): ಗೋಕಾಕ ಹಾಗೂ ಚಿಕ್ಕೋಡಿಯಲ್ಲಿ ರಕ್ತಭಂಡಾರ(ಬ್ಲಡ್ ಬ್ಯಾಂಕ್) ಸ್ಥಾಪನೆಗೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ‌ ಕಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವರಾದ ಡಾ.ಕೆ.ಸುಧಾಕರ್ ಸೂಚನೆ ನೀಡಿದರು. ಕೆ.ಎಲ್.ಇ. ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ(ಡಿ.20) ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಸದ್ಯಕ್ಕೆ ಒಂದೇ ಬ್ಲಡ್ ಬ್ಯಾಂಕ್ ಇರುವುದರಿಂದ ಚಿಕ್ಕೋಡಿ ಹಾಗೂ ಗೋಕಾಕ ನಲ್ಲಿ …

Read More »

ಸುವರ್ಣಸೌಧದ ಎದುರು, ಚೆನ್ನಮ್ಮಾ,ರಾಯಣ್ಣನ ಮೂರ್ತಿ- ಸಿಎಂ

ಬೆಳಗಾವಿ-ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿಶನದಲ್ಲಿ ಇಂದು ವಿಧಾನಸಭೆಯಲ್ಲಿ ಶಾಸಕರು ಪಕ್ಷಾತೀತವಾಗಿ ಎಲ್ಲರೂ ಎಂಈಎಸ್ ಪುಂಡಾಟಿಕೆಯ ವಿರುದ್ಧ ಕಿಡಿಕಾರಿದರು. ಇಂದು ದಿನವಿಡಿ ಸದನದಲ್ಲಿ ಎಂಈಎಸ್ ಪುಂಡಾಟಿಕೆಯ ಕುರಿತು ಚರ್ಚೆ ನಡೆಯಿತು,ಎಲ್ಲರೂ ಇವತ್ತು ಎಂಈಎಸ್ ವಿರುದ್ಧ ಮನಬಿಚ್ವಿ ಮಾತನಾಡಿ,ಎಂಈಎಸ್ ಕಿತಾಪತಿಯ ಕುರಿತು ಆಕ್ರೋಶ ವ್ಯೆಕ್ತಪಡಿಸಿದರು. ಸಚಿವ ಈಶ್ವರಪ್ಪ ಮಾತನಾಡಿ,ಇದು ಮಹಾರಾಷ್ಟ್ರ ಏಕೀಕರಣ ಸಮೀತಿ ಅಲ್ಲ,ಇದು ಮಹಾರಾಷ್ಟ್ರ ಹೇಡಿಗಳ ಸಮೀತಿ ಎಂದು ಕಿಡಿಕಾರಿ,ಕ್ರಾಂತಿವೀರನ ಮೂರ್ತಿಯನ್ನು ವಿರೂಪಗೊಳಿಸಿದ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು …

Read More »