Breaking News
Home / Breaking News (page 189)

Breaking News

ರಮೇಶ್ ಜಾರಕಿಹೊಳಿ ಅವರಿಂದ ಭರ್ಜರಿ ಬೇಟೆ….!!!

ಬಿಜೆಪಿ ತೆಕ್ಕೆಗೆ ವಿವೇಕರಾವ್ ಪಾಟೀಲ…. ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಈ ವಿಚಾರವಾಗಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಾಜಿ ವಿಧಾನ ಪರಿಷತ್ ಸದಸ್ಯ ವಿವೇಕರಾವ್ ಪಾಟೀಲ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು.ವಿವೇಕರಾವ್ ಪಾಟೀಲ ಶೀಘ್ರದಲ್ಲೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿಗೆ ವಿವೇಕರಾವ್ ಪಾಟೀಲ ಅವರನ್ನು ಭೇಟಿಯಾಗಿ ಸುಧೀರ್ಘ ಸಮಾಲೋಚನೆ ನಡೆಸಿದ ರಮೇಶ್ ಜಾರಕಿಹೊಳಿ …

Read More »

ಪಾರ್ಟಿ ಯಾರ ನೋಡ್ತಾರ್ರೀ…ಇಲ್ಲೇನಿದ್ರೂ ಪ್ಯಾಕೇಟ್ ಜೊತೆಗೆ ಪ್ಯಾಕೇಜ್…..!!!

ಬೆಳಗಾವಿ- ಸ್ಥಳೀಯ ಸಂಘ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಎರಡು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿ ಈಗಾಗಲೇ ಎರಡು ದಿನ ಕಳೆದರೂ ಇನ್ನುವರೆಗೆ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಶುರುವಾಗಿ ಎರಡು ದಿನ ಕಳೆದು ಇವತ್ತು ಮೂರನೇಯ ದಿನವಾದರೂ ಯಾರೊಬ್ಬರು ಇನ್ನುವರೆಗೆ ನಾಮಪತ್ರ ಸಲ್ಲಿಸಿಲ್ಲ. ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ಪ್ರಚಾರ ಜೋರಾಗಿಯೇ ನಡೆದಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ …

Read More »

ಸತೀಶ್ ಜಾರಕಿಹೊಳಿ ಸಿಎಂ ಆಗಲಿ- ಚನ್ನರಾಜ್ ಹಟ್ಟಿಹೊಳಿ

ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೆಕೆನ್ನುವದು ನಮ್ಮೆಲ್ಲರ ಆಶಯ- ಚನ್ನರಾಜ್ ಹಟ್ಟಿಹೊಳಿ ಯಮಕನಮರಡಿ-ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರು ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೇಳಿದರು. ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯೂ ಮುಂಬರುವ ವಿಧಾನಸಭೆಯ ದಿಕ್ಸೂಚಿಯಾಗಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು ಒಟ್ಟಿಗೆ ಕೆಲಸ …

Read More »

ಸುವರ್ಣಸೌಧಕ್ಕೆ ಎಡಿಜಿಪಿ ಭೇಟಿ,ಭದ್ರತಾ ವ್ಯೆವಸ್ಥೆಯ ಪರಶೀಲನೆ…..

ಬೆಳಗಾವಿ- ಸರ್ಕಾರ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯೆವಸ್ಥೆ ವಿಭಾಗದ ಎಡಿಜಿಪಿ ಪ್ರತಾಪ ರೆಡ್ಡಿ ಇಂದು ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಸ್ಥಳೀಯ ಪೋಲೀಸ್ ಅಧಿಕಾರಗಳ ಜೊತೆ ಸಮಾಲೋಚನೆ ನಡೆಸಿದ್ರು ಸುವರ್ಣ ವಿಧಾನಸೌಧದ ಒಳಾಂಗಣ,ಹೊರಾಂಗಣ,ಮುಖ್ಯಮಂತ್ರಿಗಳ ಕಚೇರಿಯ ಭದ್ರತೆ ಸೇರಿದಂತೆ ಪೋಲೀಸ್ ಬಂದೋಬಸ್ತಿ,ಹಾಗೂ ಅಧಿವೇಶನದ ಸಂಧರ್ಭದಲ್ಲಿ ಪ್ರತಿಭಟನೆ ನಡೆಸುವ ಸ್ಥಳ,ಸೇರಿದಂತೆ ವಿವಿಧ ವಿಷಯಗಳ ಕುರಿತು ಸ್ಥಳೀಯ ಪೋಲೀಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ …

Read More »

ಬಸವರಾಜ ಖಾನಪ್ಪನವರ ಅವರಿಗೆ ಕನ್ನಡ ಸಂಘಟನೆಗಳ ಬೆಂಬಲ

ಬೆಳಗಾವಿ-ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗೋಕಾಕದ ಕನ್ನಡ ಹೋರಾಟಗಾರ ಬಸವರಾಜ ಖಾನಪ್ಪನವರಅ ವರನ್ನು ಬೆಂಬಲಿಸಲು ಬೆಳಗಾವಿಯ ವಿವಿಧ ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರ ಖಾನಪ್ಪನವರ ಅವರು ಕನ್ನಡಪರ ಹೋರಾಟ ಮಾಡುತ್ತ ಬಂದಿದ್ದು ಅವರನ್ನು ಬೆಂಬಲಿಸಿ ಒಬ್ಬ ಹೋರಾಟಗಾರನಿಗೆ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಕನ್ನಡ ಸಂಘಟನೆಗಳು ಕಸಾಪ ಮತದಾರರಲ್ಲಿ ಮನವಿ ಮಾಡಿವೆ.ಈಗಾಗಲೇ ಒಂದು …

Read More »

ಬೆಳಗಾವಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ್ ಫೈನಲ್…!!!

ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಗೆ ಬೆಳಗಾವಿಯಲ್ಲಿ ಅಖಾಡಾ ರೆಡಿಯಾಗಿದ್ದು, ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯನ್ನಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಆಯ್ಕೆ ಮಾಡಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಮಧ್ಯಾಹ್ನ ನಡೆದ ಮಹತ್ವದ ಸಭೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಹೆಸರು ಫೈನಲ್ ಆಗಿದೆ. ಬೇರೆ ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕಿಯೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದು ಪರಿಷತ್ ಚುನಾವಣೆಯ …

Read More »

23 ರಂದು ಲಖನ್ ಜಾರಕಿಹೊಳಿ ಅವರಿಂದ ನಾಮಪತ್ರ……

ಬೆಳಗಾವಿ- ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವದು ಖಚಿತವಾಗಿದ್ದು 23 ರಂದು ಇವರು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 23 ರಂದು ಬೆಳಿಗ್ಗೆ ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಲಖನ್ ಜಾರಕಿಹೊಳಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಸೇರಲಿದ್ದು ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹಾಂತೇಶ್ ಕವಟಗಿಮಠ …

Read More »

ಬೆಳಗಾವಿಯಲ್ಲಿ MLC ಇಲೆಕ್ಷನ್ ತಯಾರಿ ಜೋರು…!!

ಪರಿಷತ್ ಚುನಾವಣೆ: ಮತ ಎಣಿಕೆ‌ ಕೇಂದ್ರ ಸ್ಥಾಪನೆಗೆ ಸ್ಥಳ ಪರಿಶೀಲನೆ ಬೆಳಗಾವಿ,- ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕೇಂದ್ರ ಸ್ಥಾಪನೆಗಾಗಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶನಿವಾರ(ನ.13) ಸ್ಥಳ ಪರಿಶೀಲನೆ ನಡೆಸಿದರು. ನಗರದ ಬಿ.ಕೆ.ಮಾಡೆಲ್ ಹೈಸ್ಕೂಲ್ ಹಾಗೂ ಜ್ಯೋತಿ ಕಾಲೇಜು ಕಟ್ಟಡಗಳನ್ನು ಪರಿಶೀಲಿಸಲಾಯಿತು. ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಎರಡು ಸ್ಥಾನಗಳಿಗೆ ಡಿಸೆಂಬರ್ 10 ರಂದು ಮತದಾನ ಹಾಗೂ 14 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯ …

Read More »

17 ರಂದು ಬೆಂಗಳೂರಿನಲ್ಲಿ ನಡೆಯಲಿದೆ, ಬೆಳಗಾವಿ ಕಾಂಗ್ರೆಸ್ ಲಡಾಯಿ….!!!

ಬೆಳಗಾವಿ- ಬೆಳಗಾವಿ ಕಾಂಗ್ರೆಸ್ ಕಮೀಟಿಯ ಆಂತರಿಕ ಜಗಳ ಈಗ ವಿಕೋಪಕ್ಕೆ ಹೋಗಿದೆ. ಇತ್ತೀಚಿಗೆ ಸತೀಶ್ ಜಾರಕಿಹೊಳಿ ಅವರು ಹೆಸರು ಪ್ರಸ್ತಾಪಿಸದೇ ಪರೋಕ್ಷವಾಗಿ ಮಾಜಿ ಶಾಸಕ ಫಿರೋಜ್ ಸೇಠ್ ವಿರುದ್ಧ ವಾಗ್ದಾಳಿ ನಡೆಸಿದ ಬೆನ್ನಲ್ಲಿಯೇ ಇವತ್ತು ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ರಮೇಶ್ ಕುಡಚಿ ಅವರು ಪ್ರತ್ಯಕ್ಷರಾಗಿದ್ದಾರೆ. ಮಾಜಿ ಶಾಸಕ ರಮೇಶ್ ಕುಡಚಿ ಅವರು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷ ಸೇರಿ ನಂತರ ವಿವಿಧ ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಂಡಿದ್ದರು. ರಮೇಶ್ …

Read More »

ಅವರು ಚೀರಾಡಿದ್ರು ,ಕಿಡ್ನ್ಯಾಪ್ ಆಗಿದ್ದ ಮೂವರು ಮಕ್ಕಳು ಬಿಡುಗಡೆ ಆದ್ರು…!!

ಬೆಳಗಾವಿ- ಚಾಕಲೇಟ್ ಕೊಟ್ಟು ಮಕ್ಕಳನ್ನು ಕಿಡ್ನ್ಯಾಪ್ ಮಾಡಲು ಗ್ಯಾಂಗ್ ಒಂದು ಬಂದಿತ್ತು. ಆದ್ರೆ ಗ್ರಾಮಸ್ಥರು ಕಿರುಚಾಡಿದ ಪರಿಣಾಮ ಆ ಖದೀಮರು ಮಕ್ಕಳನ್ನು ಬಿಟ್ಟು ಹೋದ್ರು…. ಹಾಡಹಗಲೇ ಮಕ್ಕಳ ಕಿಡ್ನಾಪ್‌ಗೆ ವಿಫಲಯತ್ನ ನಡೆಯಿತು ಇದರಿಂದ ಗ್ರಾಮಸ್ಥರು ಬೆಚ್ಚಿ ಬಿದ್ರು.ಈ ಘಟನೆ ನಡೆದಿದ್ದು,ಬೆಳಗಾವಿ ತಾಲೂಕಿನ ಕಂಗ್ರಾಳಿ ಬಿ.ಕೆ ಗ್ರಾಮದಲ್ಲಿ. ಆಟವಾಡುತ್ತಿದ್ದ ಮಕ್ಕಳನ್ನು ಟಾರ್ಗೆಟ್ ಮಾಡಿ ಕಿಡ್ನ್ಯಾಪ್ ಮಾಡಲು ಯತ್ನಿಸಿದ ಗ್ಯಾಂಗ್ ಮಕ್ಕಳಿಗೆ ಚಾಕೊಲೇಟ್ ಕೊಡ್ತೇನಿ ಬಾ ಅಂತಾ ಮಕ್ಕಳನ್ನು ಕರೆದು ಕಿಡ್ನ್ಯಾಪ್ ಮಾಡಲು …

Read More »