Breaking News
Home / Breaking News (page 198)

Breaking News

ವಿಧಾನಪರಿಷತ್ತಿಗೆ ಬೆಳಗಾವಿಯಿಂದ ತ್ರಿ(ಟ್ರ)ಬಲ್ ರೈಡ್…ಪ್ರಬಲ್ ಫೈಟ್….!!!

ಬೆಳಗಾವಿ- ಜಿಪಂ ತಾಪಂ ಚುನಾವಣೆಯ ಕಾವು ತಣ್ಣಗಾಗುತ್ತಿದ್ದಂತೆಯೇ,ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್ತಿನ ಚುನಾವಣೆಯ ಕಾವು ಗಪ್ ಚುಪ್ ಏರುತ್ತಿದೆ.ಸದ್ದಿಲ್ಲದೇ ತಯಾರಿ ನಡೆದಿದ್ದು ಚುನಾವಣೆಗೆ ಅಖಾಡಾ ರೆಡಿಯಾಗುತ್ತಿದೆ. ಬೆಳಗಾವಿ ಜಿಲ್ಲೆಯಿಂದ ಸ್ಥಳೀಯ ಸಂಘ ಸಂಸ್ಥೆಗಳ ಪರವಾಗಿ ವಿಧಾನ ಪರಿಷತ್ತಿಗೆ ಆಯ್ಕೆ ಆಗಿರುವ ಮಹಾಂತೇಶ್ ಕವಟಗಿಮಠ,ಹಾಗೂ ವಿವೇಕರಾವ್ ಪಾಟೀಲ ಅವರ ಅವಧಿ ಪೂರ್ಣಗೊಳ್ಳಲಿದ್ದು ಜನೇವರಿ ತಿಂಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದ್ದು ಬೆಳಗಾವಿ ಜಿಲ್ಲೆಯ ಪ್ರಬಲ ನಾಯಕರು ಸೆಡ್ಡು ಹೊಡೆಯಲು ತಾಲೀಮು ನಡೆಸಿದ್ದಾರೆ. …

Read More »

ಗೋವೀಂದ್ ಕಾರಜೋಳ ಅವರಿಗೆ ಬಂಪರ್ …

ಬೆಳಗಾವಿ- ತುಮಕೂರಿನ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ರಾತ್ರಿ 11-30 ಕ್ಕೆ ಬೆಂಗಳೂರಿಗೆ ಮರಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮದ್ಯರಾತ್ರಿ ಸಚಿವರಿಗೆ ಖಾತೆ ಹಂಚಿಕೆಯ ಪಟ್ಟಿ ರೆಡಿ ಮಾಡಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಿದ್ದಾರೆ. ರಾತ್ರಿ ಬೆಂಗಳೂರಿನ ಆರ್.ಟಿ ನಗರದಲ್ಲಿರುವ ಖಾಸಗಿ ನಿವಾಸಕ್ಕೆ ತೆರಳಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆ ಸಚಿವ ಮುರುಗೇಶ್ ನಿರಾಣಿ,ಮತ್ತು ವಿ‌.ಸೋಮಣ್ಣವರ ಜೊತೆಗಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವೀಂದ್ ಕಾರಜೋಳ ಅವರಿಗೆ …

Read More »

ಬೆಳಗಾವಿ ನಗರದಲ್ಲಿ ಖಡಕ್ ವಿಕೆಂಡ್ ಕರ್ಫ್ಯು….

ಬೆಳಗಾವಿ- ಅಗತ್ಯ ವಸ್ತುಗಳ ಅಂಗಡಿ ಮುಗ್ಗಟ್ಟುಗಳನ್ನು ಹೊರತು ಪಡಿಸಿ ಉಳಿದೆಲ್ಲ ವಹಿವಾಟು,ವ್ಯಾಪಾರ ಬೆಳಗಾವಿ ನಗರದಲ್ಲಿ ಸಂಪೂರ್ಣವಾಗಿ ಸ್ತಭ್ಧವಾಗಿದೆ. ಅಟೋಗಳು ರಸ್ತೆಗೆ ಇಳಿಳಿದಿಲ್ಲ,ಅಂಗಡಿಗಳು ಬಾಗಿಲು ತೆರದಿಲ್ಲ,ಎಪಿಎಂಸಿಯಲ್ಲಿ ತರಕಾರಿ ಖರೀಧಿ ಮಾಡಲು ಬೀದಿ ವ್ಯಾಪಾರಿಗಳೇ ಬಂದಿಲ್ಲ. ಬಸ್ಸಿನಲ್ಲಿ ಪ್ರಯಾಣಿಕರೇ ಇಲ್ಲ, ರಸ್ತೆಗಳ ಮೇಲೆ ಎಂದಿನಂತೆ ವಾಹನಗಳ ಓಡಾಟವೂ ಇಲ್ಲ,ಇದು ಬೆಳಗಾವಿ ನಗರದ ವಿಕೆಂಡ್ ಕರ್ಫ್ಯು ಚಿತ್ರಣ… ಖಡಕ್ ಕರ್ಫ್ಯು ಜಾರಿ ಮಾಡಲು ಖಾಕಿ ಪಡೆ ಬೆಳ್ಳಂ ಬೆಳಿಗ್ಗೆ ಫೀಲ್ಡ್ ಗೆ ಇಳಿದಿದೆ.ಅನಗತ್ಯವಾಗಿ ಓಡಾಡುತ್ತಿರುವ …

Read More »

ಮಹಿಳಾ ವಿಶ್ವಕಪ್ ನಲ್ಲಿ ಭಾಗವಹಿಸಲು ವಿದೇಶಕ್ಕೆ ಹಾರಿದ ಬೆಳಗಾವಿಯ ಮೂವರು ಹೆಮ್ಮೆಯ ಪುತ್ರಿಯರು…

ಅಂತರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯ ಪತಾಕೆ ಹಾರಿಸಲು ಉಕ್ರೇನ್ ಗೆ ಹಾರಿದ ಬೆಳಗಾವಿಯ ಮೂವರು ಕುವರಿಯರು.‌‌ ಬೆಳಗಾವಿ-ಕ್ರಾಂತಿಯ ನೆಲ ಬೆಳಗಾವಿ ಫುಟ್‌ಬಾಲ್‌, ಹಾಕಿ,ಜುಡೋ,ಸೇರಿದಂತೆ ವಿವಿಧ ಕ್ರಿಡೆಗಳಲ್ಲೂ ಹೆಸರು ಮಾಡಿದೆ,ಪುಟ್ ಬಾಲ್ ಆಟದಲ್ಲೂ ಬೆಳಗಾವಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದು ಬೆಳಗಾವಿಯ ಮೂವರು ಫುಟ್‌ಬಾಲ್‌ ಆಟಗಾರರು ಊಕ್ರೇನ್ ನಲ್ಲಿ ನಡೆಯುವ ಮಿನಿ ಫುಟ್ಬಾಲ್ ವಿಶ್ವಕಪ್ ನಲ್ಲಿ ಭಾಗವಹಿಸುವ ಭಾರತ ತಂಡಕ್ಕೆ ಆಯ್ಕೆ ಆಗಿರುವದು ಹೆಮ್ಮೆಯ ಸಂಗತಿಯಾಗಿದೆ. ಉಕ್ರೇನ್ ನಲ್ಲಿ ಮಹಿಳಾ ಫುಟ್ಬಾಲ್ ಮಿನಿ ವಿಶ್ವಕಪ್ …

Read More »

ತಪ್ಪು ಮಾಡಿಲ್ಲ,ಆರೋಪವನ್ನು ಜಿದ್ದಿನಿಂದ ಸ್ವೀಕರಿಸಿದ್ದೇನೆ- ಜೊಲ್ಲೆ

ಬೆಳಗಾವಿ- ಮೊಟ್ಟೆಯ ಟೆಂಡರ್ ಪ್ರಕರಣದಲ್ಲಿ ಕೋಟ್ಯಾಂತರ ರೂ ಲಂಚ ಪಡೆಯುವ ಕಳಂಕ ಹೊತ್ತಿರುವ ಶಶಿಕಲಾ ಜೊಲ್ಲೆ ಇಂದು ಬೆಳಗಾವಿಯಲ್ಲಿ ಮೌನ ಮುರಿದಿದ್ದಾರೆ. ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು, ನಾನು ಯಾವುದೇ ತಪ್ಪು ಮಾಡಿಲ್ಲ,ಯಾರ ಜೊತೆಯೂ ಹಣದ ಬಗ್ಗೆ ಮಾತನಾಡಿಲ್ಲ,ನನ್ನ ಹಿತ ಶತ್ರುಗಳು,ನನ್ನ ಏಳಿಗೆ ಸಹಿಸದೇ ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ.ನನ್ನ ಮೇಲಿನ ಆರೋಪವನ್ನು ಜಿದ್ದಿನಿಂದ ಸ್ವೀಕರಿಸಿದ್ದೇನೆ,ಅದನ್ನು ಎದುರಿಸುತ್ತೇನೆ. ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಗೆ ಭೇಟಿ …

Read More »

ವಿಕಲಚೇತನರಿಗೆ ಕಿಟ್ ಕೊಟ್ಟ ಕಾಂಗ್ರೆಸ್ ಮುಖಂಡ ರಾಜೇಂದ್ರ ಪಾಟೀಲ

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಿಂದ ವಿಕಲಚೇತನರಿಗೆ ಆಹಾರ ಕಿಟ್ ವಿತರಣೆ ಬೆಳಗಾವಿ: ಕೊರೊನಾದಿಂದ ತೊಂದರೆಗೀಡಾಗಿದ್ದ ವಿಕಲಚೇತನರಿಗೆ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಆಹಾರ ಕಿಟ್ ವಿತರಣೆ ಮಾಡಿದರು. ನಂತರ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ನಿಂದ ಎಲ್ಲ ವರ್ಗದ ಜನರಿಗೂ ಸಮಸ್ಯೆಯಾಗಿದೆ. ಅದೇ ರೀತಿ ವಿಕಲಚೇತನರು ಕೂಡ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ. ಹೀಗಾಗಿ, ಕಾಂಗ್ರೆಸ್ …

Read More »

ಬೆಳಗಾವಿಯಲ್ಲಿ ವಿಕೆಂಡ್ ಲಾಕ್ಡೌನ್, ಜೊತೆಗೆ ನೈಟ್ ಕರ್ಫ್ಯು ಜಾರಿ….

ರಾಜ್ಯದಲ್ಲಿ ಕೊರೋನಾ ಮೂರನೆಯ ಅಲೆ ಬರುತ್ತಿರುವ ಹಿನ್ನಲೆಯಲ್ಲಿ,ಪಕ್ಕದ ರಾಜ್ಯಗಳಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ,ಬೆಳಗಾವಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ವಿಕೆಂಡ್ ಕರ್ಫ್ತು ಜೊತೆಗೆ ನೈಟ್ ಕರ್ಫ್ಯು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ …

Read More »

ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತೀನಿ- ಸಿಎಂ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದನಗಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತಿನಿ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಭರವಸೆ ನೀಡಿದ್ದಾರೆ‌. ಇಂದು ಬೆಳಗ್ಗೆ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಮಾನ್ಯ ಮುಖ್ಯಮಂತ್ರಿ ಅವರನ್ನು ಮುಖ್ಯಮಂತ್ರಿ ಕಛೇರಿಯಲ್ಲಿ ಭೇಟಿಯಾದರು. ತಾಲೂಕಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಹಾಗೂ ಇದೆ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ …

Read More »

ಅಜ್ಜಿಯ ಸಮಸ್ಯೆ ಕೇಳಲು ಚೇಂಬರ್ ಬಿಟ್ಟು ಹೊರಗೆ ಬಂದ್ರು….!!!

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಮಾನವೀಯತೆ ಮೆರೆದಿದ್ದಾರೆ. ಮಳೆಯಿಂದ ಮನೆ ಬಿದ್ದಿದ್ದು, ನೆರವು ಕೇಳಿ ಜಿಲ್ಲಾಧಿಕಾರಿ ಕಚೇರಿಗೆ ವೃದ್ಧೆಯೊಬ್ಬರು ಬಂದಿದ್ದರು. ಮನೆಯ ಸೋರುತ್ತಿದ್ದು, ಎಲ್ಲಾ ವಸ್ತುಗಳನ್ನು ಮನೆಯ ಹೊರಗೆ ಇಟ್ಟಿದ್ದೇವೆ ಎಂದು ಹೇಳಿದರು. ತಕ್ಷಣ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಾತ್ಕಾಲಿಕ ಶೆಟ್ ನಿರ್ಮಾಣ ಮಾಡುವಂತೆ ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಳೆದ ಒಂದು ತಿಂಗಳಿಂದ ಮಳೆಯಾಗುತ್ತಿದೆ. ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಯಾಗಿವೆ‌. ಗಣಪತಿ ಗಲ್ಲಿಯಲ್ಲಿ ಮನೆಯೊಂದು ಸೋರುತ್ತಿದೆ. ಮನೆ …

Read More »

ಜೊಲ್ಲೆ ವಿಮಾನ ಲೇಟು….ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್…

ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ದೆಹಲಿಯಲ್ಲಿ ಇದ್ದುಕೊಂಡು ಅದೇನು ಮ್ಯಾಜಿಕ್ ಮಾಡಿದ್ರೋ ಗೊತ್ತಿಲ್ಲ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಜೊಲ್ಲೆ ಈಗ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಶಶಿಕಲಾ ಜೊಲ್ಲೆ ಪ್ರಯಾಣಿಸುತ್ತಿದ್ದ ವಿಮಾನ 30 ನಿಮಿಷ ಲೇಟಾಗಿ ಲ್ಯಾಂಡ್ ಆಗುತ್ತಿರುವದರಿಂದ ,ಜೊಲ್ಲೆ ಸಂಚಾರ ಮಾರ್ಗವನ್ನು ಸುಗಮಗೊಳಿಸಲು ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ. ವಿಮಾನ ನಿಲ್ಧಾಣದಿಂದ ರಾಜಭವನಕ್ಕೆ ಹೋಗುವ ಮಾರ್ಗವನ್ನು ಝಿರೋ ಟ್ರಾಫಿಕ್ ಮಾಡಲಾಗಿದ್ದು ಶಶಿಕಲಾ …

Read More »