Breaking News
Home / Breaking News (page 217)

Breaking News

ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡೀತಾನಂತೆ…!!

ಬೆಳಗಾವಿ-ಕೆಂಪು, ಹಳದಿ ಬಾವುಟ ಹಾಕಿಕೊಂಡು ಓಡಾಡಿದ್ರೆ ಅಟ್ಟಾಡಿಸಿ ಹೊಡಿತೀವಿ ಎಂದು ಬೆಳಗಾವಿ ನೆಲದಲ್ಲಿ ನಿಂತು ಎಂಇಎಸ್ ಮುಖಂಡನೊಬ್ಬ ಧಮ್ಕಿ ಹಾಕಿದ್ದಾನೆ. ಎಂಇಎಸ್ ಯುವ ಘಟಕದ ಮುಖಂಡ ಶುಭಂ ಸಾಳುಂಕೆ ಕನ್ನಡಿಗರಿಗೆ ಬಹಿರಂಗವಾಗಿ ಧಮಕಿ ಹಾಕಿ ಗಡಿನಾಡಿನಲ್ಲಿ ಪುಂಡಾಟಿಕೆ ಪ್ರದರ್ಶಿಸಿದ್ದಾನೆ. ಬೆಳಗಾವಿಯಲ್ಲಿ ಎಂಇಎಸ ಶಿವಸೇನೆ ಎರಡು ಒಂದಾಗಿವೆ.ಹಳದಿ ಕೆಂಪು ಬಣ್ಣದ ಶಾಲು ಧರಿಸಿದವರನ್ನ ಸಿಕ್ಕ ಸಿಕ್ಕಲ್ಲಿ ನಾವು ಹೊಡ್ತಿವಿ.ನಮ್ಮ ಶಾಂತಿಯುತ ಹೋರಾಟವನ್ನ ತಪ್ಪಾಗಿ ಅರ್ಥೈಸಿಕೊಳ್ಳಬೇಡಿ.ಕನ್ನಡ ಹೋರಾಟಗಾರರ ವಿರುದ್ಧ ಪೊಲೀಸರು ಕ್ರಮ ಜರುಗಿಸಬೇಕು.ಇಲ್ಲವಾದಲ್ಲಿ …

Read More »

ಶಿವಸೇನೆ, ಮಹಾರಾಷ್ಟ್ರ ಕನ್ನಡಿಗರ ಅಂಗಡಿಗಳನ್ನು ಬಂದ್ ಮಾಡ್ತಾರಂತೆ..!!

ಬೆಳಗಾವಿ-ಮಹಾರಾಷ್ಟ್ರದಲ್ಲಿ ಆಡಳಿತ ನಡೆಸಲಿಕ್ಕಾಗದೇ ಕಂಗಾಲ್ ಆಗಿರುವ ಶಿವಸೇನೆ ಇವತ್ತು ಮತ್ತೆ ಪುಂಡಾಟಿಕೆ ನಡೆಸಿದ್ದು ಮಹಾರಾಷ್ಟ್ರದಲ್ಲಿರು ಕನ್ನಡಿಗರ ಅಂಗಡಿಗಳನ್ನು ಬಂದ್ ಮಾಡುವಂತೆ ಕರೆ ನೀಡಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಸವಾಲು ಹಾಕಿದೆ. ಮಹಾರಾಷ್ಟ್ರದ ಕೊಲ್ಹಾಪೂರ ಜಿಲ್ಲೆಯ ಶಿವಸೇನೆ ಮುಖಂಡ ವಿಜಯ ದೇವಣೆ ಮಾರ್ಚ್ 20 ರಂದು ಮಹಾರಾಷ್ಟ್ರದ ಸಾಂಗಲಿ ಮಿರಜ,ಕೊಲ್ಹಾಪೂರ ಸಾತಾರಾ,ಜಿಲ್ಲೆಗಳಲ್ಲಿ ಇರುವ ಕನ್ನಡಿಗರು ಅಂಗಡಿಗಳನ್ನು ಬಂದ್ ಮಾಡಿ,ಕರ್ನಾಟಕದಲ್ಲಿರುವ ಮರಾಠಿ ಭಾಷಿಕರಿಗರ ಬೆಂಬಲ ಸೂಚಿಸಬೇಕೆಂದು ಕರೆ ನೀಡುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ್ದಾರೆ. …

Read More »

ಶಾಸಕಿ ಅಂಜಲಿ…ಕ್ಷೇತ್ರದಲ್ಲಿ ಜನಪರ ಕಾಳಜಿಯ ಗೀತಾಂಜಲಿ…..!!!!

ಬೆಳಗಾವಿ-ಕಾಂಗ್ರೆಸ್ ಪಕ್ಷದ ವಕ್ತಾರರು,ಜನ ಮೆಚ್ಚಿದ ಕಾಂಗ್ರೆಸ್ ಪಕ್ಷದ ನಾಯಕಿಯಾಗಿ ಹೊರ ಹೊಮ್ಮುತ್ತಿರುವ ಖಾನಾಪೂರ ಕ್ಷೇತ್ರದ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುವ ಮೂಲಕ,ರಾಜ್ಯದ ಗಮನ ಸೆಳೆದಿದ್ದಾರೆ… ಇವರು ತಮ್ಮ ಕ್ಷೇತ್ರದಲ್ಲಿ ಪೋಟೋ ಪೋಜ್ ಕೊಟ್ಟು,ಭಾಷಣ ಮಾಡಿ,ಮಹಿಳಾ ದಿನಾಚರಣೆ ಮಾಡದೇ,ಕ್ಷೇತ್ರದಲ್ಲಿ,ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ,ಬಿಪಿ,ಶುಗರ್,ಟಿ‌ಬಿ,ಕೊರೋನಾ,ತಪಾಸಣೆ ಮಾಡುವದರ ಜೊತೆಗೆ ಉಚಿತ ಕಣ್ಣಿನ ತಪಾಸಣೆ ಮಾಡಿಸಿ ಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಹಿಳಾ ದಿನಾಚರಣೆಯ ನಿಮಿತ್ಯ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ,ಸುಮಾರು …

Read More »

ಜಾಂಬೋಟಿ ರಸ್ತೆಯಲ್ಲಿ ಲೂಟಿ ಮಾಡುತ್ತಿದ್ದ ಐವರ ಅರೆಸ್ಟ್…

ಬೆಳಗಾವಿ- ಬೆಳಗಾವಿ ಜಾಂಬೋಟಿ ರಸ್ತೆಯಲ್ಲಿ ಅಷ್ಟೊಂದು ವಾಹನ ದಟ್ಟನೆ ಇರೋದಿಲ್ಲ, ರಸ್ತೆಯ ಇಕ್ಕೆಲುಗಳಲ್ಲಿ ಅರಣ್ಯಪ್ರದೇಶ ಇರೋದ್ರಿಂದ ಈ ಪ್ರದೇಶ ಬಹುತೇಕ ನಿರ್ಜನವಾಗಿದೆ,ಈ ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ತಡೆದು ಚಾಕು ಚೂರಿ ತೋರಿಸಿ ಬೆದರಿಸುತ್ತಿದ್ದ ಐವರ ದರೋಡೆಕೋರರ ಗ್ಯಾಂಗ್ ಈಗ ಬೆಳಗಾವಿ ಗ್ರಾಮೀಣ ಪೋಲೀಸರ ಬಲೆಗೆ ಬಿದ್ದಿದೆ. ಜಾಂಬೋಟಿ ರಸ್ತೆಯಲ್ಲಿ ಬೈಕ್ ಸಣೆರಿದಂತೆ ಇನ್ನಿತರ ವಾಹನಗಳನ್ನು ತಡೆದು ಮಾರಕಾಸ್ತ್ರಗಳನ್ನು ತೋರಿಸಿ,ಬೆದರಿಸಿ ಹಣ,ಆಭರಣಗಳನ್ನು ಲೂಟಿ ಮಾಡುತ್ತಿದ್ದ ಗ್ಯಾಂಗ್ ಪತ್ತೆ ಹಚ್ವುವಲ್ಲಿ ಬೆಳಗಾವಿ ಪೋಲೀಸರು …

Read More »

ಲಸಿಕೆ ಅತ್ಯಂತ ಸುರಕ್ಷಿತ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ,: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಸಿಇಓ ದರ್ಶನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಬಿಮ್ಸ್ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡರು. ಸೋಮವಾರ (ಮಾ.15) ಮಧ್ಯಾಹ್ನ ನಗರದ ಬಿಮ್ಸ್ ಆಸ್ಪತ್ರೆಗೆ ಆಗಮಿಸಿದ ಮೂವರು ಹಿರಿಯ ಅಧಿಕಾರಿಗಳು ಕೊವ್ಯಾಕ್ಸಿನ್ ಲಸಿಕೆಯನ್ನು ಪಡೆದುಕೊಂಡರು. ನಂತರ ಸುದ್ದಿಗಾರರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, “ಲಸಿಕೆಗಳು ಅತ್ಯಂತ ಸುರಕ್ಷಿತವಾಗಿದ್ದು, ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಂಡು ಕೋವಿಡ್-೧೯ …

Read More »

ಬೆಳಗಾವಿಯಲ್ಲಿ ಶಿವಸೇನೆ ಕಚೇರಿ ಬಂದ್ ಮಾಡಲು ಆಗ್ರಹ…

ಬೆಳಗಾವಿ-ಬೆಳಗಾವಿಯಲ್ಲಿ ಶಿವಸೇನೆ ಕಚೇರಿ ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಗೃಹ BBB ಸಚಿವರಿಗೆ ಮನವಿ ಅರ್ಪಿಸಿದೆ.ಕನ್ನಡ ಕ್ರೀಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಮನವಿ ಅರ್ಪಿಸಿದರು ಶಿವಸೇನೆ ಬೋರ್ಡ್ ಹೊಂದಿರೋ ವಾಹನ ಜಪ್ತಿ ಮಾಡಲು ಆಗ್ರಹಿಸಿದ್ದುಬೆಳಗಾವಿಯಲ್ಲಿ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು,ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ,ನಿರಂತರವಾಗಿ ನಾಡವಿರೋಧಿ ಚಟುವಟಿಕೆ …

Read More »

ವೈಜ್ಞಾನಿಕ ಮೈನಿಂಗ್ ಮಾದರಿ ಅಳವಡಿಕೆಗೆ ಶೀಘ್ರದಲ್ಲಿ ಚಾಲನೆ: ಸಚಿವ ನಿರಾಣಿ

ಬೆಳಗಾವಿ,: ಖನಿಜ ಸಂಪತ್ತು ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದೆ. ವಿವಿಧ ರಾಜ್ಯಗಳಿಗೆ ಮಾದರಿಯಾಗುವ ನಿಟ್ಟಿನಲ್ಲಿ ಹೊಸ ರೀತಿಯ ಮೈನಿಂಗ್ ಯೋಜನೆ ರೂಪಿಸಲಾಗಿದ್ದು, ಶೀಘ್ರದಲ್ಲಿ ಅನುಷ್ಠಾನಗೊಳಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವರಾದ ಮುರುಗೇಶ ನಿರಾಣಿ  ತಿಳಿಸಿದರು. ಬೆಳಗಾವಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನೂತನ ಕಛೇರಿ ಮತ್ತು ಜಿಲ್ಲಾ ಖನಿಜ ಭವನ ರವಿವಾರ (ಮಾ.15)  ಬಾಕ್ಸೈಟ್ ರಸ್ತೆಯ ಕುಮಾರಸ್ವಾಮಿ ಬಡಾವಣೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. …

Read More »

ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.

ಬೆಳಗಾವಿ-ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …

Read More »

ಬೆಳಗಾವಿಯಲ್ಲಿ ಸೇವೆ ಮಾಡಿದ ಇಬ್ಬರು ಅಧಿಕಾರಿಗಳು ಎಸ್ ಐ,ಟಿ ತಂಡದಲ್ಲಿ…

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗಾಗಿ ಸರ್ಕಾರ ರಚಿಸಿದ ಎಸ್ ಐಟಿ ತಂಡದಲ್ಲಿ ಬೆಳಗಾವಿಯಲ್ಲಿ ಕರ್ತವ್ಯ ನಿಭಾಯಿಸಿದ ಇಬ್ಬರು ಅಧಿಕಾರಿಗಳು ಇರುವದು ವಿಶೇಷವಾಗಿದೆ. ಬೆಳಗಾವಿ ನಗರ ಪೋಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಸೌಮೇಂದ್ರ ಮುಖರ್ಜಿಎಸ್ ಐ ಟಿ ತಂಡದ ನೇತ್ರತ್ವ ವಹಿಸಿದ್ದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಮಾಡಿದ ಸಂದೀಪ ಪಾಟೀಲ ಅವರೂ ಈ ತಂಡದಲ್ಲಿದ್ದಾರೆ. ಎಸ್ ಐ,ಟಿ ತನಿಖಾ ತಂಡ ರಚನೆಯಾದ ಕೆಲವೇ ಕ್ಷಣಗಳಲ್ಲಿಯೇ …

Read More »

ಶಿವಸೇನೆ ವಾಹನದ ಮೇಲೆ ಕರವೇ ದಾಳಿ.,ಜಟಾಪಟಿ

ಬೆಳಗಾವಿ- ಮಹಾರಾಷ್ಟ್ರದ ಕೊಲ್ಹಾಪೂರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ನಾಮಫಲಕಗಳಿಗೆ ಕಪ್ಪು ಮಸಿ ಹಚ್ಚಿರುವದಕ್ಕೆ ಪ್ರತೀಕಾರವಾಗಿ ಕರವೇ ಕಾರ್ಯಕರ್ತರು ಬೆಳಗಾವಿಯ ಶಿವಸೇನೆ ವಾಹನದ ಮೇಲೆ ದಾಳಿ ಮಾಡಿ ವಾಹನದ ಮೇಲಿನ ಶಿವಸೇನೆಯ ಫಲಕ್ಕಕ್ಕೆ ಕಪ್ಪು ಮಸಿ ಬಳಿದು ಫಲಕವನ್ನು ಧ್ವಂಸ ಮಾಡಿದ್ದಾರೆ.. ಕರವೇ ಕಾರ್ಯಕರ್ತರು ರಾಮಲಿಂಗ ಖಿಂಡ ಗಲ್ಲಿಯ ಎಂಈಎಸ್ ಕಚೇರಿಯ ಮೇಲೆ ದಾಳಿ ಮಾಡಿ ಕಚೇರಿಗೆ ನುಗ್ಗಲು ಯತ್ನಿಸಿದಾ ಪೋಲೀಸರು ತಡೆದಿದ್ದಾರೆ. ಇದೇ ಸಂಧರ್ಭದಲ್ಲಿ ಶಿವಸೇನೆ ಮಾಜಿ ಜಿಲ್ಲಾಧ್ಯಕ್ಷ ಪ್ರಕಾಶ …

Read More »