Breaking News

Breaking News

ಮೇಜರ್ ಸರ್ಜರಿ,ಬೆಳಗಾವಿಗೆ ಹೊಸ ಪೋಲೀಸ್ ಕಮಿಷನರ್….

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಇತ್ತೀಚೆಗೆ ನಡೆದ ಗದ್ದಲ,ಗಲಾಟೆ,ಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಬೆಳಗಾವಿಗೆ ಖಡಕ್ ಪೋಲೀಸ್ ಆಯುಕ್ತ ರನ್ನು ನಿಯುಕ್ತಿಗೊಳಿಸಿದೆ. ದಾವಣಗೇರೆಯಲ್ಲಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿಭಾಯಿಸಿರುವ ಎ.ಬಿ ಬೋರಲಿಂಗಯ್ಯ ಅವರನ್ನು ಬೆಳಗಾವಿ ಮಹಾನಗರದ ಪೋಲೀಸ್ ಆಯುಕ್ತರನ್ನಾಗಿ ನಿಯುಕ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿಯಲ್ಲಿ ಎಂಈಎಸ್ ಕಿತಾಪತಿ,ಪುಂಡಾಟಿಕೆಯನ್ನು ಹತ್ತಿಕ್ಕಲು ಸರ್ಕಾರ ಖಡಕ್ ಅಧಿಕಾರಿಯನ್ನು ಬೆಳಗಾವಿಗೆ ಕಳುಹಿಸಿದ್ದು ಇನ್ನು ಮುಂದೆ ಬೆಳಗಾವಿಯಲ್ಲಿ ಖಾಕಿ ಖದರ್ ಶುರುವಾಗಲಿದೆ.

Read More »

ಬೆಳಗಾವಿಯಲ್ಲಿ ರೇಡ್..ರೇಡ್…ರೇಡ್…!!!

ಬೆಳಗಾವಿ, ನಿಪ್ಪಾಣಿ ಯೋಜನಾ ಸಹಾಯಕ‌ ನಿರ್ದೇಶಕರ ಕಚೇರಿಗಳ ಮೇಲೆ ಎಸಿಬಿ ದಾಳಿ; ಮುಂದುವರಿದ ದಾಖಲೆ ಪರಿಶೀಲನೆ ಬೆಳಗಾವಿ: ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರ ಬೆಳಗಾವಿ ಮತ್ತು ನಿಪ್ಪಾಣಿಯಲ್ಲಿನ ಕಚೇರಿಗಳ ಮೇಲೆ‌ ಭ್ರಷ್ಟಾಚಾರ ನಿರ್ಮೂಲನಾ ದಳದ ಅಧಿಕಾರಿಗಳು ಇಂದು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭೂಪರಿವರ್ತನೆ ಮತ್ತು ಲೇಔಟ್ ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ತಮ್ಮ ಅಭಿಪ್ರಾಯ ತಿಳಿಸಲು ವಿನಾಕಾರಣ ವಿಳಂಬ ಮಾಡುವುದು ಮತ್ತು ಸಾರ್ವಜನಿಕರಿಂದ‌ ಹೆಚ್ಚಿಗೆ ಹಣ ಕೀಳುತ್ತಿರುವ ಬಗ್ಗೆ …

Read More »

ಎರಡು ತಾಸು ಮೊದಲೇ ಫೀಲ್ಡ್ ಗೆ ಇಳಿದ ಪೋಲೀಸ್ರು….

ಬೆಳಗಾವಿ- ಇಂದು ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗ ಐದು ಗಂಟೆಯವರೆಗೆ ಸರ್ಕಾರ ನೈಟ್ ಕರ್ಫ್ಯು ಜಾರಿ ಮಾಡಿದೆ,ಆದ್ರೆ ಬೆಳಗಾವಿ ಪೋಲೀಸ್ರು ಎರಡು ತಾಸು ಮೊದಲೇ ಫೀಲ್ಡ್ ಗೆ ಇಳಿದಿದ್ದಾರೆ. ಬೆಳಗಾವಿಯ ಕಿರ್ಲೋಸ್ಕರ್ ರಸ್ತೆಯಲ್ಲಿ ಎಂಟು ಗಂಟೆಯಿಂದಲೇ ಪೋಲೀಸರು ನೈಟ್ ಕರ್ಫ್ಯು ಜಾರಿಗೊಳಿಸಲು ಕಾರ್ಯಾಚರಣೆ ಶುರು ಮಾಡಿದ್ದಾರೆ. ರಾತ್ರಿ ಎಂಟು ಗಂಟೆಯಿಂದ ಪೋಲೀಸ್ರು ವಿಸಲ್ ಬಾರಿಸಲು ಆರಂಭಿಸಿದ್ರೆ ಅಂಗಡಿಕಾರರು ಹತ್ತು ಗಂಟೆಯವರೆ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡ್ತಾರೆ ಅನ್ನೋದು ಪೋಲೀಸರ ಲೆಕ್ಕಾಚಾರ, …

Read More »

ಪಕ್ಕದ್ಮನೆ ಲವ್ ಪ್ರಕರಣ,ಪುನವರ್ವಸತಿ ಕೇಂದ್ರಕ್ಕೆ ತಳ್ಳಿದ ಇನೆಸ್ಪೆಕ್ಟರ್ ಗೆ ದಂಡ…..!!!

ಗಂಡ ಹೆಂಡತಿ ಜಗಳ ಎಂದು ಠಾಣೆಗೆ ಬಂದಾಗ,ಹೆಂಡತಿಯನ್ನು ಪುನವರ್ಸತಿ ಕೇಂದ್ರದಲ್ಲಿ ಐದು ತಿಂಗಳ ಕಾಲ ದಿಗ್ಭಂಧನ ಮಾಡಿದ ಬೆಳಗಾವಿಯ ಮಾಳ ಮಾರುತಿ ಠಾಣೆಯ ಸಿಪಿಐಗೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿದೆ. ಬೆಳಗಾವಿ-ಅರ್ಜಿದಾರ ಮಹಿಳೆ ನೆರೆ ಮನೆಯ ವ್ಯಕ್ತಿಯನ್ನು ಪ್ರೀತಿಸುತಿದ್ದು, ಇದೇ ಕಾರಣಕ್ಕೆ ಗಂಡನ ಮನೆ ತೊರೆಯಲು ನಿರ್ಧರಿಸಿದ್ದಾಳೆ ಎಂಬ ವಿಚಾರ ಕೌನ್ಸೆಲಿಂಗ್ ನಡೆಸುವ ವೇಳೆ ಇನ್ಸ್ ಪೆಕ್ಟರ್ ಗೆ ತಿಳಿದಿದೆ. ಈ ಕಾರಣದಿಂದ ಆಕೆಯನ್ನು ನೆರೆಮನೆಯ ವ್ಯಕ್ತಿಯಿಂದ ದೂರವಿರಿಸುವ …

Read More »

ನಾಳೆ ನಾನು ಬೆಳಗಾವಿಗೆ ಬರ್ತಾ ಇದ್ದೇನೆ….!!!

ಬೆಳಗಾವಿ- ಮಹಾರಾಷ್ಟ್ರ ಏಕೀಕರಣ ಸಮೀತಿ ನಿಷೇಧಿಸುವಂತೆ ಆಗ್ರಹ ಪಡಿಸಲು ನಾಳೆ ನಾನು ಬೆಳಗಾವಿಗೆ ಬರ್ತೀನಿ ಕ್ರಾಂತಿಯ ನೆಲ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಧರಣಿ ಮಾಡ್ತೀನಿ ಎಂದು ಚಳುವಳಿಯ ಹರಿಕಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಸಾರಾ ಗೋವೀಂದ್,ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಹಲವಾರು ಕನ್ನಡ ಸಂಘಟನೆಗಳ ನಾಯಕರು ನನ್ನ ಜೊತೆ ಬರ್ತಾರೆ ಅವರೂ ಧರಣಿ ಮಾಡ್ತಾರೆ ಎಂದು ತಿಳಿಸಿರುವ ವಾಟಾಳ್ ನಾಗರಾಜ್ ನಾಳೆ ಬುಧವಾರ ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ …

Read More »

ಸ್ಥಳದಲ್ಲೇ ಮನವಿಗೆ ಸ್ಪಂದಿಸಿ, ಬೆಳಗಾವಿ ಮಿಡಿಯಾ ಮೈ ಫೆವರೇಟ್ ಅಂದ್ರು….!!

ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಬೆಳಗಾವಿ ಕೆ‌ಎಲ್‌ಇ ಆಸ್ಪತ್ರೆಯಲ್ಲಿ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನ್ಯೂಸ್ ಫಸ್ಟ್ ಕ್ಯಾಮರಾಮನ್ ಸಚಿನ ಲಕ್ಷ್ಮಣ ಜಮಖಂಡಿಯವರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರಕಾರದಿಂದ ಭರಿಸುವದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ದಿಲೀಪ ಕುರುಂದವಾಡಿಯವರ ನೇತೃತ್ವದಲ್ಲಿ ಸಂಘದ ಸದಸ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಬೆಳಗಾವಿಯಲ್ಲಿ ಗುರುವಾರದಂದು ಭೇಟಿಯಾಗಿ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಟಿವಿ ಚಾನಲ್ ಕ್ಯಾಮರಾಮನ್ …

Read More »

ಇವತ್ತು ಬೆಳಗಾವಿಯಲ್ಲಿ ಉದ್ಯೋಗ ಮೇಳ ಐತಿ…!!

ಇವತ್ತು ಬೆಳಗಾವಿಯಲ್ಲಿ ಉದ್ಯೋಗ ಮೇಳ, `ಸಕಲರಿಗೂ ಉದ್ಯೋಗ’ ಕಾರ್ಯಕ್ರಮಕ್ಕೆ ಸಿಎಂ ಚಾಲನೆ* * ಕ್ವೆಸ್ ಕಾರ್ಪ್ ಜತೆ ಒಡಂಬಡಿಕೆ;* *25 ಸಾವಿರ ಮಂದಿಗೆ ಉದ್ಯೋಗ* * 30 ಸಾವಿರ ಗ್ರಾಮೀಣ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಿರುವ `ನಾಂದಿ ಫೌಂಡೇಶನ್’ *ಜನವರಿಯಲ್ಲಿ ಮತ್ತೊಂದು ಉದ್ಯೋಗ ಮೇಳ* ಬೆಳಗಾವಿ: ಇಲ್ಲಿನ ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಗುರುವಾರ  ಉದ್ಯೋಗ ಮೇಳ ನಡೆಯಲಿದ್ದು, ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ಜಾರಿಗೆ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಲ್ಲರಿಗೂ ಆದರ್ಶವಾಗಲಿ- ಸಿಎಂ

– ಬೆಳಗಾವಿ-:ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸಬೇಕು. ಇದು ಜ್ಞಾನದ ಶತಮಾನವಾಗಿದೆ. ಜಗತ್ತಿನ ಶಕ್ತಿಯು ಜ್ಞಾನದ ಕಡೆಗೆ ವಾಲುತ್ತಿದೆ. ವಿಶ್ವವಿದ್ಯಾಲಯಗಳು ಇದನ್ನು ಅರಿತುಕೊಂಡು ಶಿಕ್ಷಣ ಗುಣಮಟ್ಟವನ್ನು ಸುಧಾರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ 126 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಬುಧವಾರ (ಡಿ.22) ಭೂಮಿಪೂಜೆ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ …

Read More »

ಕೋಟಿ,ಕೋಟಿ ಖರ್ಚು ಮಾಡಿ ಕಟ್ಟಿದ, ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಓಪನಿಂಗ್ ಮಾಡಿದ ಸಿಎಂ

ಬೆಳಗಾವಿಯಲ್ಲಿ 16.50 ಕೋಟಿ ವೆಚ್ಚದ ಕ್ರೀಡಾ ಸಮುಚ್ಚಯಗಳ ಲೋಕಾರ್ಪಣೆ* ಬೆಳಗಾವಿ, ಡಿ.21: ಬೆಳಗಾವಿ ನಗರದಲ್ಲಿ ಸುಮಾರು 16.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರೀಡಾ ಸಮುಚ್ಚಯಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. 2 ಎಕರೆ 14 ಗುಂಟೆ ಜಾಗದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಿಸಲಾಗಿದ್ದು, ಸುಮಾರು 16.50 ಕೋಟಿ ವೆಚ್ಚ …

Read More »