Breaking News
Home / Breaking News (page 280)

Breaking News

ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ,ಕ್ರಾಂತಿವೀರ ರಾಯಣ್ಣ

ಬೆಳಗಾವಿ-ಮನೆಗೊಬ್ಬ ರಾಯಣ್ಣ,ಮತ್ತೆ ಹುಟ್ಟಿ ಬಾರಣ್ಣಾ,ಮನೆಗೊಬ್ಬ ಚೆನ್ನಮ್ಮ ಮತ್ತೆ ಹುಟ್ಟಿ ಬಾರಮ್ಮ,ಎಂಬ ಘೋಷವಾಕ್ಯ ಈಗ ನಿಜವಾಗುತ್ತಿದೆ,ಯಾಕಂದ್ರ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಈಗ ಅಭಿಮಾನದ ಕ್ರೇಜ್ ಶುರುವಾಗಿದೆ‌. ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನುಷ್ಠಾನಗೊಳಿಸಿದ ಬಳಿಕ,ರಾಯಣ್ಣನ ಅಭಿಮಾನಿಗಳ ಹೃದಯದಿಂದ ಅಭಿಮಾನ ಸೆಲೆ ಹೊರ ಹೊಮ್ನುತ್ತಲೇ ಇದೆ. ಯುವಕರು ಚಿತ್ರ ರಂಗದ ನಟ,ನಟಿಯರ ಟ್ಯಾಟು ಬಿಡಿಸಿಕೊಂಡು ತಮ್ಮ ಅಭಿಮಾನ ವ್ಯೆಕ್ತ ಪಡಿಸಿದ್ದನ್ನು ನಾವೆಲ್ಲ ನೋಡಿದ್ದೇವೆ,ಆದ್ರೆ ಈಗ ಬೆಳಗಾವಿ ಸಮೀಪದ ಮಾರ್ಕಂಡೇಯ ನಗರದ …

Read More »

ಬೆಳಗಾವಿಯಲ್ಲೇ ಉದಯವಾಗಿದೆ RCB….!

ಬೆಳಗಾವಿ-ಈಗ ಐಪಿಎಲ್ ಕ್ರಿಕೆಟ್ ನಡೆಯುತ್ತಿದೆ ಗಡಿ ಭಾಗದ ಬೆಳಗಾವಿಯಲ್ಲಿ IPL ನಶೆ ಯಾವ ರೀತಿ ಏರಿದೆ ಅಂದ್ರೆ RCB ರಾಯಲ್ ಚಾಲೇಂಜ್ ಬೆಂಗಳೂರು ತಂಡದ ಹೆಸರಿನಲ್ಲಿ ಧಾಬಾ ಶುರುವಾಗಿದೆ ಈ RCB ಧಾಭಾ ಶುರುವಾಗಿದ್ದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಯಕ್ಸಂಬಾ ಗ್ರಾಮದ ಬಳಿ ಸದಲಗಾ ರಸ್ತೆಯಲ್ಲಿ, ಈ RCB ಧಾಬಾ IPL ಮ್ಯಾಚ್ ಗಳು ಶುರುವಾದ ದಿನವೇ ಉದ್ಘಾಟನೆಯಾಗಿದೆ. ಕರ್ನಾಟಕದ ಪರವಾಗಿ ಆಟವಾಡುವ RCB ತಂಡ ಈ ಬಾರಿ …

Read More »

ಬೆಳಗಾವಿಯ ಹಳ್ಳಿಗೊಂದು ಫಾರೇನ್ ಲುಕ್….!

ಬೆಳಗಾವಿ- ಹತ್ತು ಸಾವಿರ ಜನಸಂಖ್ಯೆವುಳ್ಳ ಬೆಳಗಾವಿ ಮಹಾನಗರದ ಪಕ್ಕದಲ್ಲಿರುವ, ಪುಟ್ಟ ಹಳ್ಳಿಯೊಂದಕ್ಕೆ ಫಾರೇನ್ ಲುಕ್ ಕೊಡಲು ಬೆಳಗಾವಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಭಯ ಪಾಟೀಲ ಯೋಜನೆ ರೂಪಿಸಿದ್ದಾರೆ. ಈ ಸೌಭಾಗ್ಯ ಬೆಳಗಾವಿ ಮಹಾನಗರದ ಮಡಿಲಲ್ಲಿರುವ ಯರಮನಾಳ ಗ್ರಾಮಕ್ಕೆ ಒದಗಿ ಬರಲಿದೆ. ಈ ಗ್ರಾಮದಲ್ಲಿ ಈಗಾಗಲೇ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾಲ್ಕು ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ,ಈ ಗ್ರಾಮದಲ್ಲಿ 100% ಚರಂಡಿ ಇದೆ,ಕಾಂಕ್ರೀಟ್ ರಸ್ತೆಗಳು ಇವೆ,ಜೊತೆಗೆ …

Read More »

ಸನದಿ ಸಾಹಿತ್ಯ ಪ್ರಶಸ್ತಿಗೆ ಕವನ ಸಂಕಲನ ಆಹ್ವಾನ

ಬೆಳಗಾವಿ: ಬೆಳಗಾವಿಯ ಬಿ.ಎ. ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಮಟ್ಟದ ‘ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿ’ಗೆ 2019 ರಲ್ಲಿ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸ್ವರಚಿತ ಕವನ ಸಂಕಲನಗಳನ್ನು ಆಹ್ವಾನಿಸಿದೆ. ಕವನ ಸಂಕಲನ ಕನಿಷ್ಟ 50 ಪುಟ ಹೊಂದಿದ್ದು, ಮಾನವೀಯ ಮೌಲ್ಯಗಳನ್ನು ಬಿಂಬಿಸುವಂತಿರಬೇಕು. ಈ ಪ್ರಶಸ್ತಿ ಉದಯೋನ್ಮೂಖ ಬರಹಗಾರರನ್ನು ಪ್ರೋತ್ಸಾಹಿಸುವ ಹಿನ್ನೆಲೆಯಲ್ಲಿ ನೀಡುತ್ತಿರುವದರಿಂದ 35 ವರ್ಷ ಒಳಗಿರುವವರು ಕೃತಿ ಕಳಿಸಬೇಕು. ಪ್ರಶಸ್ತಿ 5000 /ರೂ ನಗದು, …

Read More »

ನದಿಗಳ ಒತ್ತುವರಿ ತೆರವು ಮಾಡಲು ಆಪರೇಷನ್ ಆರಂಭ

ಬೆಳಗಾವಿ, ಸೆ.19(ಕರ್ನಾಟಕ ವಾರ್ತೆ): ಮಲಪ್ರಭಾ, ಘಟಪ್ರಭಾ ನದಿತೀರದ ಒತ್ತುವರಿ ಪ್ರವಾಹಕ್ಕೆ ಕಾರಣವಾಗಿದೆ. ಆದ್ದರಿಂದ ನದಿತೀರದ ಒತ್ತುವರಿ ಕುರಿತು ಸಮಗ್ರ ಸಮೀಕ್ಷೆ ಕೈಗೊಂಡ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಈ ಸಮಸ್ಯೆಗಳ ನಿವಾರಣೆಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿಗಳ ಒತ್ತುವರಿ ಜಾಗದ ಸಮಸ್ಯೆಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ನಡೆದ …

Read More »

ಯುನಿವರ್ಸಿಟಿ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ತು ಲ್ಯಾಪ್ ಟಾಪ್….

ರಾಚವಿ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ———————————————————— ವಿವಿ ದಶಮಾನೋತ್ಸವ-ಪದವಿ ವಂಚಿತರಿಗೆ ಸುವರ್ಣಾವಕಾಶ: ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಬೆಳಗಾವಿ,-: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ …

Read More »

ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಇಚ್ಛಾಶಕ್ತಿ ಸರ್ಕಾರಕ್ಕಿಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ: ಮದ್ಯಂತರ ಅಧಿವೇಶನ ಬೆಳಗಾವಿಯಲ್ಲಿ ನಡೆಸಲು ಸರ್ಕಾರದ ಬಳಿ ಇಚ್ಚಾಶಕ್ತಿಯ ಕೊರತೆ ಕಾಣುತ್ತಿದೆ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ, ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬೆಳಗಾವಿ ಅಧಿವೇಶನ ನಡೆದರೆ ಈ ಭಾಗದ ಹಲವು ಸಮಸ್ಯೆಗಳ ಇತ್ಯರ್ಥ ವಾಗುತ್ತವೆ ಇಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಸುವರ್ಣಸೌಧ ನಿರ್ಮಿಸಲಾಗಿದೆ ಅಲ್ಲದೇ ರಾಜ್ಯಪಾಲರ ಭಾಷಣ ಸುವರ್ಣಸೌಧದಲ್ಲಿ ನಡೆಯಬೇಕು. ವರ್ಷದಲ್ಲಿ ಒಮ್ಮೆಯಾದರೂ ಸಚಿವ ಸಂಪುಟ ಸಭೆ ಕರೆಯಬೇಕು …

Read More »

ಉತ್ತರ ಕರ್ನಾಟಕದ ಶಕ್ತಿ ಕೇಂದ್ರದಿಂದಲೇ ಪ್ರತ್ಯೇಕತೆಯ ಕೂಗು….!

ಬೆಳಗಾವಿ-ಉತ್ತರ ಕರ್ನಾಟಕದ ಶಕ್ತಿ ಕೇಂದ್ರ,ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೇ ಈಗ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಕೇಳಿ ಬಂದಿದೆ. ಧಾರವಾಡ ಹೈಕೋರ್ಟಿನ ಹೋರಾಟದ ರೂವಾರಿ,ಬಿ.ಡಿ ಹಿರೇಮಠ ಅವರು ಇಂದು,ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳನ್ನು ಸರ್ಕಾರ ಸ್ಥಳಾಂತರ ಮಾಡದಿದ್ದರೆ,ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡುವಂತೆ ಹೋರಾಟ ಶುರು ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಸರ್ಕಾರ ಹುಬ್ಬಳ್ಳಿ- ದಾರವಾಡದ ನೀರಾವರಿ ಕಚೇರಿಯನ್ನು ಬೆಳಗಾವಿಯ ಸುವರ್ಣವಿಧಾನ ಸೌಧಕ್ಕೆ ಶಿಪ್ಟ್ ಮಾಡುವದು ಬೇಡ ಅದರ …

Read More »

ಡಿಸೆಂಬರ್ ಅಥವಾ ಜನೇವರಿ ತಿಂಗಳಲ್ಲಿ ಬೆಳಗಾವಿ ಪಾಲಿಕೆ ಚುನಾವಣೆ…!!

ಬೆಳಗಾವಿ- ಬೆಳಗಾವಿ- ಹಾಗು ಧಾರವಾಡ- ಹುಬ್ಬಳ್ಳಿ ಮಹಾನಗರ ಪಾಲಿಕೆ ಚುನಾವಣೆ ಬಹುತೇಕ ಡಿಸೆಂಬರ್ ಅಥವಾ ಜನೇವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ. ಮೀಸಲಾತಿಗೆ ಸಮಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ,ಮಾರ್ಚ ತಿಂಗಳಲ್ಲಿ ವಿಚಾರಣೆ ನಡೆಯಬೇಕಿತ್ತು ಆದ್ರೆ ಕೋವೀಡ್ ಹಿನ್ನಲೆಯಲ್ಲಿ ವಿಚಾರಣೆ ವಿಳಂಬವಾಗಿದ್ದು ಮುಂದಿನ ತಿಂಗಳು ಫೈನಲ್ ಹೇರಿಂಗ್ ನಡೆಯಲಿದ್ದು ಎರಡೂ ಮಹಾನಗರ ಪಾಲಿಕೆಗಳ ಚುನಾವಣೆಯ ತೊಡಕು ನಿವಾರಣೆ ಆಗುವ ಸಾಧ್ಯತೆ ಇದೆ. ನ್ಯಾಯಾಲಯದ ಆದೇಶ ಹೊರಬಿದ್ದ ತಕ್ಷಣ ಚುನಾವಣೆ ನಡೆಸಲು …

Read More »

ಸವದತ್ತಿಯ ಸೇವಕ, ಆನಂದ್ ಚೋಪ್ರಾ ನಿಧನ

ಬೆಳಗಾವಿ- ಸವದತ್ತಿಯ ಖ್ಯಾತ ಸಮಾಜ ಸೇವಕ,ಆನಂದ ಚೋಪ್ರಾ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ‌. ಸಮಾಜ ಸೇವೆಯ ಮೂಲಕ ಅಪಾರ ಜನಮೆಚ್ಚುಗೆ ಗಳಿಸಿದ್ದ ಆನಂದ ಚೋಪ್ರಾ ಎರಡು ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಿದ್ದರು.

Read More »