Breaking News

Breaking News

VTU ಯುನಿವರ್ಸಿಟಿಯಲ್ಲಿ, ಬಿ.ಟೆಕ್ ಹಾಗೂ. ಪಿ.ಜಿ.ಕೋರ್ಸ್ ಗಳು ಆರಂಭ

ಬೆಳಗಾವಿ ಸುದ್ಧಿ-ವಿ. ಟಿ. ಯು. ಆರಂಭ ಮಾಡುತ್ತಿರುವ ಪ್ರಸ್ತುತ ಅವಶ್ಯ ಇರುವ ತಾಂತ್ರಿಕ ವಿಷಯಗಳಲ್ಲಿ ವಸತಿ ಸಹಿತ ಬಿ.ಟೆಕ್. ಹಾಗೂ. ಪಿ.ಜಿ. ಕೋರ್ಸ್ ಗಳನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ. ಸಿ. ಏನ್. ಅಶ್ವಥ್ ನಾರಾಯಣ ಅವರು ಉದ್ಘಾಟಿಸಿದರು. ಔದ್ಯೋಗಿಕ ರಂಗದ ಕ್ಷಿಪ್ರ ಬೆಳವಣಿಗೆಗೆ ತಕ್ಕಂತೆ ಅವಶ್ಯಕ ಕೌಶಲ್ಯದೊಂದಿಗೆ ಎಂಜಿನಿಯರಿಂಗ್ ಪ್ರತಿಭೆಗಳನ್ನು ಸಮಾಜಕ್ಕೆ ನೀಡುವ ಮಹತ್ವಾಕಾಂಕ್ಷೆಯೊಂದಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪ್ರಥಮ ಬಾರಿಗೆ ಭಾರತದ ಪ್ರಮುಖ ಔದ್ಯೋಗಿಕ …

Read More »

ಜಿಟಿಟಿಸಿ ಕೇಂದ್ರದಲ್ಲಿ ಶಿಕ್ಷಣದ ಜೊತೆಗೆ ಉದ್ಯೋಗ- ಡಿಸಿಎಂ ಅಶ್ವತ್ಥ್ ನಾರಾಯಣ

ಉದ್ಯೋಗ ಒದಗಿಸಲು ಜಿಟಿಟಿಸಿ ಸಹಕಾರಿ: ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ——————————————————— ಬೆಳಗಾವಿ, – : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಗಳು ಉದ್ಯೋಗ ತರಬೇತಿ ನೀಡುವ ಮೂಲಕ ಯುವಜನಾಂಗಕ್ಕೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿವೆ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಉನ್ನತ ಶಿಕ್ಷಣ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ ನಾರಾಯಣ ಸಿ.ಎನ್‌. ಅವರು ಹೇಳಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ …

Read More »

ಬೆಳಗಾವಿ ಬೈ ಇಲೆಕ್ಷನ್ ಸಹೋದರರಿಗೆ ಸವಾಲ್….!!!

ಬೆಳಗಾವಿ-ಬೆಳಗಾವಿ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಯಾಗಿಲ್ಲ,ಆದ್ರೆ ಈ ಚುನಾವಣೆ ಮಿನಿ ಸಮರ ಆಗುವದು ಖಚಿತವಾಗಿದೆ,ಯಾಕಂದ್ರೆ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ,ಸಾಹುಕಾರ್ ಸಹೋದರರ ಮೇಲಿದೆ.ಈ ಚುನಾವಣೆ ಇಬ್ಬರೂ ಸಹೋದರರಿಗೆ ಸವಾಲ್ ಆಗಿದೆ. ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತ್ರತ್ವದಲ್ಲೇ ಚುನಾವಣೆ ಮಾಡ್ತೀವಿ,ಅಭ್ಯರ್ಥಿ ಆಯ್ಕೆ ಸಮೀತಿಯ ಅದ್ಯಕ್ಷ ಮಾಜಿ ಸಚಿವ ಎಂಬಿ ಪಾಟೀಲ್ ಬೆಳಗಾವಿಯಲ್ಲಿ ಘೋಷಣೆ ಮಾಡಿದ್ದಾರೆ,ಅದಲ್ಲದೇ ಅಚ್ಚರಿಯ ಅಭ್ಯರ್ಥಿಯನ್ನು ಅವರೇ ಆಯ್ಕೆ ಮಾಡ್ತಾರೆ ಎಂದು ಎಂಬಿ ಪಾಟೀಲ್ …

Read More »

ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ.,ಡಿಸಿಎಂ ಡಿಮ್ಯಾಂಡ್…

ಬೆಳಗಾವಿ- ರಾಜ್ಯಸರ್ಕಾರ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ 500 ಕೋಟಿ ರೂ ಅನುದಾನ ನೀಡಿದ ಬೆನ್ನಲ್ಲಿಯೇ ಒಕ್ಕಲಿಗರ ಅಭಿವೃದ್ಧಿ ನಿಗಮವೂ ರಚಿಸಲಿ ಎಂದು ಬೆಳಗಾವಿಯಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಒತ್ತಾಯಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಒಕ್ಕಲಿಗರ ಅಭಿವೃದ್ಧಿ ನಿಗಮ ಆಗಬೇಕು ಎನ್ನುವ ಒತ್ತಾಯ ಇದೆ,ಅದಕ್ಕೆ ನನ್ನ ಬೆಂಬಲವೂ ಇದೆ,ಎಂದು ಡಿಸಿಎಂ ಹೇಳಿದರು‌.ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ವಿನಯ್ ಕುಲಕರ್ಣಿ ಹಲವರಿಗೆ ಕರೆ ವಿಚಾರವಾಗಿ ಮಾತನಾಡಿದ ಅವರು, ನನಗೆ …

Read More »

ಬೆಳಗಾವಿಯಿಂದ ಕಲ್ಯಾಣ ಕರ್ನಾಟಕಕ್ಕೆ ಹಾರಿದ ಹುಲಿ….ಕಾಪ್ಟರ್…!!!

ಗೋಕಾಕ: ಉತ್ತರ ಕರ್ನಾಟಕದ ಮಸ್ಕಿ ಹಾಗೂ ಬಸವಕಲ್ಯಾಣಗಳ ಎರಡು ಕ್ಷೇತ್ರದ ವಿಧಾನಸಭೆಯ ಉಪಚುನಾವಣೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಆದರೆ ಮೂರು ಪಕ್ಷಗಳ ಚಂದುರಂಗದಾಟ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಕಾರ್ಯತಂತ್ರ ಕುರಿತು ಪಕ್ಷದ ಹಲವು ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲು ಹಾಗೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡು ಅಭ್ಯರ್ಥಿಗಳ ಗೆಲುವಿಗಾಗಿ ಹೆಲಿಕಾಪ್ಟರ್ ಮೂಲಕ ಕಲ್ಯಾಣ ಕರ್ನಾಟಕ …

Read More »

ಬೆಳಗಾವಿ RTO ಕಚೇರಿಗಾಗಿ ಯಮನಾಪೂರದಲ್ಲಿ 4 ಎಕರೆ ಜಾಗೆ ಮಂಜೂರು

ಬೆಳಗಾವಿ- ಬೆಳಗಾವಿಯ ಆರ್ ಟಿ ಓ ಕಚೇರಿ ನಿರ್ಮಿಸಲು ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಯಮನಾಪೂರ ಗ್ರಾಮದಲ್ಲಿ ನಾಲ್ಕು ಎಕರೆ ಜಾಗೆಯನ್ನು ಮಂಜೂರು ಮಾಡಿಸಲಾಗಿದೆ ಎಂದು ಬೆಳಗಾವಿ ಉತ್ತರ ಮತಕ್ಷೇತ್ರ್ ಶಾಸಕ ಅನೀಲ ಬೆನಕೆ ತಿಳಿಸಿದ್ದಾರೆ. ಬೆಳಗಾವಿಯ ಆರ್ ಟಿ ಓ ಕಚೇರಿ ಆವರಣದಲ್ಲಿ ಅಂಚೆ ಕಚೇರಿಯ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಯಮನಾಪೂರ ಗ್ರಾಮದಲ್ಲಿ ಜಾಗೆ ಮಂಜೂರು ಮಾಡಿಸುವ ಸಂಧರ್ಭದಲ್ಲಿ ಅನೇಕ ಸಮಸ್ಯೆಗಳು ಎದುರಾಗಿದ್ದವು,ಎಲ್ಲ ಸಮಸ್ಯೆಗಳನ್ನು ನಿವಾರಿಸಿ ಜಾಗೆ ಮಂಜೂರು …

Read More »

ಬೆಳಗಾವಿ ಅಭಿವೃದ್ಧಿಗೆ 125 ಕೋಟಿ ಬಂಪರ್ ಗಿಫ್ಟ್‌‌….!!!!

ಬೆಳಗಾವಿ-ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸಿ,ಮರಾಠಾ ಸಮುದಾಯದ ಏಳಿಗೆಗೆ 50 ಕೋಟಿ ರೂ ಅನುದಾನ ನೀಡಿದ ಬೆನ್ನಲ್ಲಿಯೇ ಸರ್ಕಾರ ಗಡಿಭಾಗದ ಬೆಳಗಾವಿ ನಗರದ ಅಭಿವೃದ್ಧಿಗೆ 125 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಸರ್ಕಾರ,ರಾಜ್ಯದ 10 ಮಹಾನಗರ ಪಾಲಿಕೆಗಳಿಗೆ ನಗರೋಥ್ಥಾನ ಯೋಜನೆಯಲ್ಲಿ ಪ್ರತಿ ವರ್ಷ 125 ಕೋಟಿರೂ ಕೊಡುತ್ತ ಬಂದಿತ್ತು ಆದ್ರೆ ಈ ಬಾರಿ ಕೋವೀಡ್ ಹಿನ್ನಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿದ ಅನುದಾನವನ್ನು ಎಲ್ಲ ಮಹಾನಗರ ಪಾಲಿಕೆಗಳಿಂದ ವಾಪಸ್ …

Read More »

ಬೆಳಗಾವಿಯಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ,ಓರ್ವನಿಗೆ ಗಾಯ..

ಬೆಳಗಾವಿಯಲ್ಲಿ ಗುಂಪು ಘರ್ಷಣೆ,ಕಲ್ಲು ತೂರಾಟ,ಓರ್ವನಿಗೆ ಗಾಯ.. ಬೆಳಗಾವಿ- ಯುವಕರ ಎರಡು ಗುಂಪು ಘರ್ಷಣೆ ನಡೆದು,ಪರಸ್ಪರ ಕಲ್ಲು ತೂರಾಟ,ಮಾಡಿ ಓರ್ವ ಯುವಕ ಗಾಯಗೊಂಡ ಘಟನೆ ಬೆಳಗಾವಿಯ ಖಾಸಬಾಗ್ ನಲ್ಲಿ ನಡೆದಿದೆ . ಬೆಳಗಾವಿಯ ಖಾಸಬಾಗ್ ಹಳೆಯ ಪಿಬಿ ರಸ್ತೆಯಲ್ಲಿರುವ,ಜಯವಂತಿ ಮಂಗಲ ಕಾರ್ಯಾಲಯದ ಎದುರು ಈ ಘಟನೆ ನಡೆದಿದೆ. ಯುವಕರ ಎರಡು ಗುಂಪುಗಳ ನಡುವೆ ಯಾವುದೋ ಕಾರಣಕ್ಕೆ ವಾದವಿವಾದ ನಡೆದು ,ಕಲ್ಲು ತೂರಾಟ ನಡೆದಿದೆ.ಈ ಘಟನೆಯಲ್ಲಿ ಓರ್ವ ಯುವಕ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ …

Read More »

ಮಾಜಿ ಸಚಿವ ರೋಷನ್ ಬೇಗ್ ಅರೆಸ್ಟ್….

ಬೆಂಗಳೂರು- ಇವತ್ತು ಬೆಳಿಗ್ಗೆಯಿಂದ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದು ಈಗ ಅರೆಸ್ಟ್ ಮಾಡಿ ರೋಷನ್ ಬೇಗ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ವರ್ಷ ಬೆಂಗಳೂರಿನಲ್ಲಿ ನಡೆದ ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಇಂದು ಬೆಳಿಗ್ಗೆ ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು ದಿನವಿಡೀ ವಿಚಾರಣೆ ನಡೆಸಿ ಈಗ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಬೆಂಗಳೂರಿನ ಶಿವಾಜಿ ನಗರದ …

Read More »

ಬೆಳಗಾವಿಯ ಚೆನ್ನಮನ ಸರ್ಕಲ್ ನಲ್ಲಿ,ಸೀರೆ ಎಳದವರ‌್ಯಾರು…?

    ಬೆಳಗಾವಿ-ಬೆಳಗಾವಿಯ ಚೆನ್ನಮ್ಮನ ಸರ್ಕಲ್ ನಲ್ಲಿ ನಡೆಯಬಾರದ ಘಟನೆ ನಡೆಯಿತು ,ಕನ್ನಡ ಸಂಘಟನೆಯ ಕಾರ್ಯಕರ್ತರು ಬಸನಗೌಡ ಯತ್ನಾಳರ ಪ್ರತಿಕೃತಿಗೆ ಸೀರೆ ಉಡಿಸಿ,ಚಟ್ಟ ಕಟ್ಟಿ ಬಾಯಿ ಬಡಿದುಕೊಂಡು ಅಯ್ಯಯ್ಯೋ ಅನ್ಯಾಯ ಎಂದು ಅವಾಜ್ ಹಾಕಿದ್ರು ಜನ ಸೇರಿದ್ರು,ಕನ್ನಡದ ಕಾರ್ಯಕರ್ತರು ಲಬೋ..ಲಬೋ ಅಂತಾ ಹೊಯ್ಕೊಂಡ್ರು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ,ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ ಅವರ ಪ್ರತಿಕೃತಿ ತಯಾರು ಮಾಡಿ,ಅದಕ್ಕೆ ಸೀರೆ ಉಡಿಸಿ,ಶವಯಾತ್ರೆ ಹೊರಡಿಸುವ …

Read More »
Sahifa Theme License is not validated, Go to the theme options page to validate the license, You need a single license for each domain name.